ರಾಜ್ಯದಲ್ಲಿ ಪ್ರಮೋದ್ ಮುತಾಲಿಕ್ ನೇತೃತ್ವದ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳೆಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಸರ್ಕಾರ ಶ್ರೀರಾಮ ಸೇನೆ ಸಂಘಟನೆಗೆ ನಿಷೇಧ ಹೇರಿದೆ ಹಾಗೆಯೇ ರಾಜ್ಯದಲ್ಲೂ 'ಶ್ರೀರಾಮ ಸೇನೆ'ಯನ್ನು ನಿಷೇಧಿಸುವ ಬಗ್ಗೆ...