ಬೇಹುಗಾರಿಕೆ ನಡೆಸಲು ಶ್ರೀಲಂಕಾದ ಮುಸ್ಲಿಂ ಯುವಕರನ್ನು ಪಾಕಿಸ್ತಾನ ಸಮರ್ಥವಾಗಿ ಬಳಸಿಕೊಳ್ಳುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. 'ಪಾಕಿಸ್ತಾನ'ದ ಪರವಾಗಿ ಭಾರತದಲ್ಲಿ ಬೇಹುಗಾರಿಕೆ ನಡೆಸುತ್ತಿದ್ದ ಶ್ರೀಲಂಕಾ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.
ಬೇಹುಗಾರಿಕೆ ನಡೆಸಿದ ಮೂರನೇ ವ್ಯಕ್ತಿಯನ್ನು ಬಂಧಿಸಲಾಗಿದ್ದು ಈಶಾನ್ಯ ಶ್ರೀಲಂಕಾದಲ್ಲಿರುವ ತಮಿಳು ಮಾತನಾಡುವ ಮುಸ್ಲಿಮರ...