ಆಮ್ ಆದ್ಮಿ ಪಕ್ಷದ ನಿರ್ಣಾಯಕ ರಾಜಕೀಯ ಸಮಿತಿಯಿಂದ ಯೋಗೇಂದ್ರ ಯಾದವ್ ಅವರನ್ನು ವಜಾಮಾಡಬೇಕು ಎಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ, ಪಕ್ಷದ ಆಂತರಿಕ ಲೋಕಪಾಲ ಅಡ್ಮಿರಲ್ ಎಲ್.ರಾಮದಾಸ್ ಅವರು ಆಪ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಪತ್ರ ಬರೆದಿದ್ದಾರೆ.
ಪಕ್ಷದ ಮುಖಂಡರಿಗೆ ಇ-ಮೇಲ್ ಮೂಲಕ...
'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ಇರುವ ವರದಿಗಳನ್ನು ಪಕ್ಷದ ಮುಖಂಡ ಯೋಗೇಂದ್ರ ಯಾದವ್ ತಳ್ಳಿಹಾಕಿದ್ದಾರೆ.
ಆಪ್ ನಲ್ಲಿ ಆಂತರಿಕ ಭಿನ್ನಮತ ಇರುವುದರ ಬಗೆಗಿನ ಪತ್ರಿಕಾ ವರದಿಗಳು ಹಾಸ್ಯಾಸ್ಪದ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ. ಕಳೆದ 2 ದಿನಗಳಿಂದ ಪತ್ರಿಕೆಗಳು ನನ್ನ ಹಾಗೂ...