ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರಿಗೆ 'ಭಾರತ ರತ್ನ' ಪ್ರಶಸ್ತಿ ಪ್ರದಾನವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.27ರಂದು ವಿಧಾನಪರಿಷತ್ ನಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಪಕ್ಷಾತೀತವಾಗಿ ವಿಧಾನಪರಿಷತ್ ನ ಸದಸ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಭಿನಂದನೆ ಸಲ್ಲಿಸಿದ್ದು ವಿಶೇಷವಾಗಿತ್ತು.
ಅಟಲ್ ಬಿಹಾರಿ...
ರಾಜ್ಯ ಸರ್ಕಾರ ಗಣಿಗಾರಿಕೆ, ನಡೆಸಲು 8 ಕಂಪೆನಿಗಳ ಗಣಿ ಗುತ್ತಿಗೆಯನ್ನು ನವೀಕರಣ ಮಾಡಿರುವ ವಿಷಯ ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.
ಪ್ರತಿಪಕ್ಷ ಬಿಜೆಪಿ ಈ ವಿಷಯದ ಬಗ್ಗೆ ನಿಲುವಳಿ ಸೂಚನೆಯಡಿ ಅವಕಾಶ...
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉಚಿತ ವೈ-ಫೈ ಸೇವೆ ಯೋಜನೆ ಫೆಬ್ರವರಿಯಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ವಿಜ್ಞಾನ, ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಉಚಿತ ವೈ-ಫೈ ಯೋಜನೆಗೆ ರಾಜ್ಯದ 200 ಸ್ಥಳಗಳನ್ನು ಗುರುತಿಸಲಾಗಿದ್ದು, ಬೆಂಗಳೂರು ನಗರದಲ್ಲಿ...
ಸಧ್ಯಕ್ಕೆ ಮಹಾತ್ಮಾ ಗಾಂಧಿ ರಸ್ತೆ ವ್ಯಾಪ್ತಿಗಷ್ಟೇ ಸೀಮಿತವಾಗಿರುವ ವೈ-ಫೈ ಅಂತರ್ಜಾಲ ಸೌಲಭವನ್ನು ಬೆಂಗಳೂರು ನಗರಕ್ಕಿಡೀ ವಿಸ್ತರಿಸುವ ಬಗ್ಗೆ ಪರಿಶೀಲಿಸಿ ಕಾರ್ಯಗತ ಮಾಡಲಾಗುವುದು ಎಂದು ವಿಜ್ನಾನ ಮತ್ತು ತಂತ್ರಜ್ನಾನ ಸಚಿವ ಎಸ್.ಆರ್ ಪಾಟೀಲ್ ಹೇಳಿದ್ದಾರೆ.
ಕೆಪಿಸಿಸಿ ಐಟಿ ವಿಭಾಗದ ವತಿಯಿಂದ ಸೆ.17ರಂದು ಹಮ್ಮಿಕೊಂಡ...