ದಲಿತರು ಹಾಗೂ ಮಹಿಳೆಯರನ್ನು ಉದ್ಯಮಪತಿಗಳನ್ನಾಗಿ ಮಾಡಲು ಮುಂದಾಗಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಎದ್ದು ನಿಲ್ಲು ಭಾರತ (ಸ್ಟಾಂಡ್ ಅಪ್ ಇಂಡಿಯಾ) ಎಂಬ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದೆ. ಈ ಯೋಜನೆಯಡಿ, ದೇಶಾದ್ಯಂತ ಇರುವ 1.25 ಲಕ್ಷ ಬ್ಯಾಂಕ್ ಶಾಖೆಗಳು...
ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಕೊನೆಗೂ ಪೊಲೀಸರ ವಿಚಾರಣೆ ವೇಳೆ ತಮ್ಮ ಬಿಎಸ್ಸಿ ಪದವಿ ನಕಲಿ ಎಂದು ತಪ್ಪೊಪ್ಪಿಕೊಂಡಿದ್ದಾರೆ.
ಏತನ್ಮಧ್ಯೆ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಜಿತೇಂದ್ರ ಸಿಂಗ್ ತೋಮರ್ ವಾಪಸ್ ಪಡೆದಿದ್ದಾರೆ....