Untitled Document
Sign Up | Login    
Dynamic website and Portals
  

Related News

ಏಕ ಶ್ರೇಣಿ-ಏಕ ಪಿಂಚಣಿ ಯೋಜನೆಃ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

ಏಕ ಶ್ರೇಣಿ-ಏಕ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿವುದಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮತ್ತೆ ಭರವಸೆ ನೀಡಿದ ನಂತರ, ಮೂವರು ಮಾಜಿ ಸೈನಿಕರು ತಮ್ಮ ಅಮರಣಾಂತರ ಉಪವಾಸ ಸತ್ಯಾಗ್ರಹವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಆದರೆ ನಮ್ಮ ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗೋವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು...

ಏಕ ಶ್ರೇಣಿ-ಏಕ ಪಿಂಚಣಿ ಯೋಜನೆ: ಸರಕಾರದಿಂದ ಇಂದು ಘೋಷಣೆ ನಿರೀಕ್ಷೆ

ನಿವೃತ್ತ ಯೋಧರು ದಶಕಗಳಿಂದ ಒತ್ತಾಯಿಸುತ್ತಿದ್ದ ಏಕ ಶ್ರೇಣಿ ಏಕ ಪಿಂಚಣಿ ಯೋಜನೆಯನ್ನು ನರೇಂದ್ರ ಮೋದಿ ಸರಕಾರ ಶನಿವಾರ ಘೋಷಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ ನಿವೃತ್ತ ಯೋಧರ ಬೇಡಿಕೆಯಂತೆ ಸರಕಾರ ಈ ಯೋಜನೆಯನ್ನು ಜುಲೈ 1, 2014ರಿಂದಲೇ ಅನ್ವಯವಾಗುವಂತೆ ಜಾರಿಗೆ ತರಲು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited