ಕೆಪಿಎಸ್ ಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, 10 ದಿನಗಳಲ್ಲಿ ಕೆಪಿಎಸ್ ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ ಎಂದರು.
ಕೆಪಿಎಸ್...