ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ವಿಭಾಗದಲ್ಲಿ ಕಂಚಿನ ಪದಕ ಸ್ವೀಕರಿಸಲು ನಿರಾಕರಿಸಿದ್ದ ಭಾರತದ ಬಾಕ್ಸರ್ ಸರಿತಾ ದೇವಿಯವರನ್ನು ಅಂತರಾಷ್ಟ್ರೀಯ ಬಾಕ್ಸಿಂಗ್ ಸಂಸ್ಧೆ(ಎಐಬಿಎ) ಗರಿಷ್ಠ ಶಿಕ್ಷೆ ಅಥವಾ ನಿಷೇಧ ಹೇರುವ ಸಾಧ್ಯತೆ ಇದೆ.
ಸದ್ಯ ಎಐಬಿಎ ಸರಿತಾ ದೇವಿಯನ್ನು ತಾತ್ಕಾಲಿಕ ಅಮಾನತು ಮಾಡಿದ್ದು, ಅವರಿಗೆ...
ರಾಜ್ಯದಲ್ಲಿ ಹೊಸ ಕ್ರೀಡಾ ನೀತಿ ಜಾರಿಗೆ ತರಲಾಗುವುದು ಮುಂದಿನದಿನಗಳಲ್ಲಿ ಕ್ರೀಡಾಪಟುಗಳಿಗೆ ಭಾರೀ ಕೊಡುಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಸಚಿವ ಅಭಯಚಂದ್ರ ಜೈನ್ ತಿಳಿಸಿದ್ದಾರೆ.
ರಾಜ್ಯದ ಕ್ರೀಡಾಪಟುಗಳ ಅಸಮಾಧಾನ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕ್ರೀಡಾ ಸಚಿವ ಅಭಯಚಂದ್ರ ಜೈನ್, ದೇಶಪ್ರೇಮದ...
ಹರ್ಯಾಣ ಕ್ರೀಡಾಪಟುಗಳು ಏಷ್ಯನ್ ಗೇಮ್ಸ್ ನಲ್ಲಿ ದೇಶದ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಹರ್ಯಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಿಸಾರ್ ನಲ್ಲಿ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿದ ಅವರು, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು. ನಾನು ಇಲ್ಲಿ ಚುನಾವಣಾ ಪ್ರಚಾರಕ್ಕಾಗಿ...
ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ ಬಾಕ್ಸರ್ ಮೇರಿ ಕೋಮ್ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಚಿನ್ನದ ಬೇಟೆ ಮುಂದುವರೆದಿದೆ.
ಅ.1ರಂದು ನಡೆದ ಫೈನಲ್ ಪಂದ್ಯದಲ್ಲಿ 51ಕೆ.ಜಿ ಮಹಿಳಾ ಬಾಕ್ಸಿಂಗ್ ವಿಭಾಗದಲ್ಲಿ ಖಜಕಿಸ್ತಾನದ ಶೆಖರ್ ಬೆಕೋವಾ ಅವರನ್ನು...