ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ವಿದೇಶದಲ್ಲಿರಲು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್, ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದೆ. ಲಲಿತ್ ಮೋದಿಗೆ ನೆರವು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಖಾತ ಸಚಿವೆ ಸುಷ್ಮಾ ಸವ್ರಾಜ್ ಹಾಗೂ ರಾಜಸ್ಥಾನ ಸಿಎಂ...
ಐಪಿಎಲ್ ಹಗರಣದ ಆರೋಪ ಎದುರಿಸುತ್ತಿರುವ ಲಲಿತ್ ಮೋದಿ ವಲಸೆ ಅರ್ಜಿಗೆ ಸಹಿ ಮಾಡಿದ್ದ ದಾಖಲೆಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಮಾರನೆಯ ದಿನವೇ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ’ಆ ಸಹಿ ನನ್ನದೇ' ಎಂದು ಪಕ್ಷದ ನಾಯಕತ್ವದ ಮುಂದೆ ಒಪ್ಪಿಕೊಂಡಿದ್ದಾರೆ....
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ರಾಜಕಾರಣಿಗಳನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.
ಪ್ರಕರಣ ಬೆಳಕಿಗೆ ಬಂದ ದಿನದಿಂದಲೂ ಲಿಲಿತ್ ಮೋದಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಮತ್ತು...