Untitled Document
Sign Up | Login    
Dynamic website and Portals
  

Related News

ಲಲಿತ್ ಮೋದಿಗೆ ಸಹಾಯ ಮಾಡಿದ್ದಕ್ಕೆ ದಾಖಲೆ ಇದ್ದಲ್ಲಿ ಕೊಡಿ: ಸುಷ್ಮಾ ಸ್ವರಾಜ್ ಸವಾಲು

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ನಾನು ಯಾವುದೇ ಸಹಾಯ ಮಾಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಗುರುವಾರ ಲೋಕಸಭೆಯಲ್ಲಿ ಹೇಳಿದ್ದಾರೆ. ಲಲಿತ್ ಮೋದಿಗೆ ಪ್ರವಾಸಿ ದಾಖಲೆ ಪತ್ರವನ್ನು ನೀಡಿ ಎಂದು ಇಂಗ್ಲೆಂಡ್ ಸರ್ಕಾರಕ್ಕೆ ಕೇಳಿದ ಯಾವುದೇ ಒಂದು...

ಲಲಿತ್ ಮೋದಿಗೆ ಜಾಮೀನು ರಹಿತ ಬಂಧನ ವಾರಂಟ್ ಜಾರಿ

ಮುಂಬಯಿ ನ್ಯಾಯಾಲಯ ಬುಧವಾರ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ. ಲಲಿತ್ ಮೋದಿ ಅವರ ಹಣಕಾಸು ಅವ್ಯವಾಹಾರಗಳ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ. ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯಕ್ಕೆ, ಲಲಿತ್ ಮೋದಿ ಅವರಿಗೆ...

ಲಲಿತ್ ಮೋದಿಗೆ ಪ್ರವಾಸಿ ದಾಖಲೆ ನೀಡುವಂತೆ ಬ್ರಿಟಿಷ್ ಸರ್ಕಾರಕ್ಕೆ ಮನವಿ ಮಾಡಿಲ್ಲಃಸುಷ್ಮಾ

ಸೋಮವಾರ ರಾಜ್ಯಸಭೆಯಲ್ಲಿ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವಿವಾದದ ಕುರಿತಂತೆ ಮೌನ ಮುರಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಲಲಿತ್ ಮೋದಿ ಅವರಿಗೆ ಪ್ರವಾಸಿ ದಾಖಲೆಗಳನ್ನು ನೀಡುವಂತೆ ಬ್ರಿಟಿಷ್ ಸರ್ಕಾರಕ್ಕೆ ಎಂದೂ ಮನವಿಯನ್ನೇ ಮಾಡಿಲ್ಲ, ನನ್ನ ಮೇಲೆ ಮಾಡಿರುವ ಆರೋಪದಲ್ಲಿ...

ಲಲಿತ್ ಮೋದಿಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್

ಐಪಿಎಲ್ ನ ಮಾಜಿ ಅಧ್ಯಕ್ಷ ಲಲಿತ್ ಮೋದಿಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದ್ದು, 3 ವಾರಗಳ ಗಡವು ನೀಡಿದೆ. ಅಕ್ರಮ ಹಣ ಚಲಾವಣೆಯ ಸಂಬಂಧ ವಿಚಾರಣೆಗೆ ಹಾಜರಾಗಲು ಲಲಿತ್ ಮೋದಿ ಇನ್ನು 3 ವಾರಗಳಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್...

ಲಲಿತ್ ಮೋದಿ ಬಾಂಬ್: ರಾಹುಲ್ ಗಾಂಧಿ ಮತ್ತು ವಾದ್ರ ನನ್ನ ಆತಿಥ್ಯ ಸ್ವೀಕರಿಸಿದ್ದರು

ದಿನಕ್ಕೊಂದು ಹೊಸ ತಿರುವು ಪಡೆಯುತ್ತಿರುವ ಲಲಿತ್ ಗೇಟ್ ಹಗರಣಕ್ಕೆ ಈಗ ಹೊಸ ಸೇರ್ಪಡೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ತಾನು ಐಪಿಎಲ್ ಕಮಿಷನರ್ ಆಗಿದ್ದಾಗ ತನ್ನ ಆತಿಥ್ಯ ಸ್ವೀಕರಿಸಿದ್ದರು ಎಂದು ಟ್ವಿಟ್ಟರ್ ನಲ್ಲಿ...

ಸುಷ್ಮಾ ಸ್ವರಾಜ್, ವಸುಂಧರಾ ರಾಜೀನಾಮೆ ನೀಡಲಿ: ಆರ್.ಎಸ್.ಎಸ್ ಒತ್ತಾಯ

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ವಿದೇಶದಲ್ಲಿರಲು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್, ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದೆ. ಲಲಿತ್ ಮೋದಿಗೆ ನೆರವು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಖಾತ ಸಚಿವೆ ಸುಷ್ಮಾ ಸವ್ರಾಜ್ ಹಾಗೂ ರಾಜಸ್ಥಾನ ಸಿಎಂ...

ಐಪಿಎಲ್ ನಲ್ಲಿ ಲಂಚ ಆರೋಪ: ಮೂವರು ಕ್ರಿಕೆಟಿಗರಿಗೆ ಬಿಸಿಸಿಐ ಕ್ಲೀನ್ ಚಿಟ್

ಆರನೇ ಐಪಿಲ್‌ ಪಂದ್ಯದಲ್ಲಿ ಮುಂಬಯಿ ಉದ್ಯಮಿ ಒಬ್ಬರಿಂದ ಲಂಚ ತೆಗೆದುಕೊಂಡಿದ್ದಾರೆಂದು ಲಲಿತ್‌ ಮೋದಿಯಿಂದ ಆರೋಪಕ್ಕೆ ಗುರಿಯಾಗಿರುವ ಮೂವರು ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಸುರೇಶ್‌ ರೈನಾ, ರವೀಂದ್ರ ಜಡೇಜಾ ಮತ್ತು ಬ್ರಾವೋ ಅವರಿಗೆ ಬಿಸಿಸಿಐ ಕ್ಲೀನ್‌ ಚಿಟ್‌ ನೀಡಿದೆ. ರೈನಾ, ಜಡೇಜ ಮತ್ತು ಬ್ರಾವೋಗೆ ಮುಂಬಯಿ...

ಮೂವರು ಕ್ರಿಕೆಟಿಗರ ವಿರುದ್ಧ ಲಂಚದ ಆರೋಪ: ಲಲಿತ್ ಮೋದಿ ಹೊಸ ಬಾಂಬ್

ಐಪಿಎಲ್‌‌‌ ನ ಮಾಜಿ ಅಧ್ಯಕ್ಷ ಲಲಿತ್‌ ಮೋದಿ ವೀಸಾ ನೆರವು ಕುರಿತಂತೆ ಬಿಜೆಪಿಯಲ್ಲಿ ತಲ್ಲಣವನ್ನೇ ಸೃಷ್ಠಿಸಿತ್ತು. ಇದೀಗ ಲಲಿತ್ ಮೋದಿ ಮತ್ತೆ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದು, ಮೂವರು ಅಂತಾರಾಷ್ಟ್ರೀಯ ಕ್ರಿಕೆಟ್‌ ಆಟಗಾರರ ಮೇಲೆ ಲಂಚ ಪಡೆದ ಆರೋಪ ಮಾಡಿದ್ದಾರೆ. ಲಲಿತ್ ...

ಲಲಿತ್ ಮೋದಿ ವಲಸೆ ಅರ್ಜಿಗೆ ಸಹಿ ಹಾಕಿದ್ದನ್ನು ಒಪ್ಪಿಕೊಂಡ ರಾಜಸ್ಥಾನ ಸಿಎಂ

ಐಪಿಎಲ್‌ ಹಗರಣದ ಆರೋಪ ಎದುರಿಸುತ್ತಿರುವ ಲಲಿತ್‌ ಮೋದಿ ವಲಸೆ ಅರ್ಜಿಗೆ ಸಹಿ ಮಾಡಿದ್ದ ದಾಖಲೆಯನ್ನು ಕಾಂಗ್ರೆಸ್‌ ಪಕ್ಷ ಬಿಡುಗಡೆ ಮಾಡಿದ ಮಾರನೆಯ ದಿನವೇ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ’ಆ ಸಹಿ ನನ್ನದೇ' ಎಂದು ಪಕ್ಷದ ನಾಯಕತ್ವದ ಮುಂದೆ ಒಪ್ಪಿಕೊಂಡಿದ್ದಾರೆ....

ಲಲಿತ್ ತಮ್ಮನ್ನು ರಕ್ಷಿಸಿಕೊಳ್ಳಲು ರಾಜಕಾರಣಿಗಳ ಬಳಕೆ ಮಾಡಿಕೊಳ್ಳುತ್ತಿದ್ದಾರೆ

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ರಾಜಕಾರಣಿಗಳನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದ ದಿನದಿಂದಲೂ ಲಿಲಿತ್ ಮೋದಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಮತ್ತು...

ಜೇಟ್ಲಿ ವಿರುದ್ಧ ಬಿಜೆಪಿ ಮುಖಂಡ ಕೀರ್ತಿ ಆಜಾದ್ ವಾಗ್ದಾಳಿ

ಲಲಿತ್ ಮೋದಿ- ಸುಷ್ಮಾ ಸ್ವರಾಜ್ ಹಗರಣ ಸಂಬಂಧ `ಹಿತಶತ್ರು' ಎಂಬ ಪದ ಬಳಸಿ ಬಿಜೆಪಿಗೆ ಮುಜುಗರ ಉಂಟುಮಾಡಿದ್ದ ಪಕ್ಷದ ಮುಖಂಡ ಕೀರ್ತಿ ಆಜಾದ್ ಈಗ ಬಹಿರಂಗವಾಗಿಯೇ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲಲಿತ್ ವಿವಾದ ಭುಗಿಲೆದ್ದ ಬೆನ್ನಲ್ಲೇ ವಿದೇಶಾಂಗ...

ಲಲಿತ್ ಮೋದಿಗೆ ನೆರವು ಆರೋಪ: ಸುಷ್ಮಾ ಸ್ವರಾಜ್ ರಾಜೀನಾಮೆಗೆ ಹೆಚ್ಚಿದ ಒತ್ತಡ

ಐಪಿಎಲ್‌ ಕ್ರಿಕೆಟ್‌ ಹಗರಣಗಳ ಆರೋಪ ಹೊತ್ತು ಲಂಡನ್‌ ನಲ್ಲಿ ನೆಲೆಸಿರುವ ಬಿಸಿಸಿಐ ಮಾಜಿ ಉಪಾಧ್ಯಕ್ಷ ಲಲಿತ್‌ ಮೋದಿ ಅವರಿಗೆ ನೆರವು ನೀಡಿ ಪ್ರತ್ಯುಪಕಾರ ಪಡೆದ ಗುರುತರ ಆರೋಪ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ವಿರುದ್ಧ ಕೇಳಿ ಬಂದಿದೆ. ’ಲಲಿತ್‌ ಮೋದಿ ಅವರಿಗೆ ಬ್ರಿಟನ್‌...

ಐಪಿಎಲ್ ಹರಾಜು: ಯುವರಾಜ್ ಸಿಂಗ್16 ಕೋಟಿಗೆ ಡೆಲ್ಲಿ ಡೇರ್ ಡೆವಿಲ್ಸ್ ಪಾಲು

ಐಪಿಎಲ್ ಟ್ವೆಂಟಿ-20 ಪಂದ್ಯಾವಳಿಯ 8ನೇ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ಆರಂಭವಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಹರಾಜು ಪ್ರಕ್ರಿಯೆಯಲ್ಲಿ ಆಲ್ ರೌಂಡರ್ ಯುವರಾಜ್ ಸಿಂಗ್ ಅವರನ್ನು 16 ಕೋಟಿ ಮೊತ್ತ ನೀಡಿ ಖರೀದಿಸುವ ಮೂಲಕ ಭಾರೀ ಮೊತ್ತ ನೀಡಿದೆ. ಆಂಜಲೊ...

ಸುನಂದಾ ಪುಷ್ಕರ್ ಹತ್ಯೆ ಪ್ರಕರಣ: ಶಶಿತರೂರ್ ಅರ್ಜಿ ವಜಾ

'ಸುನಂದಾ ಪುಷ್ಕರ್' ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಶಶಿತರೂರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಸುನಂದಾ ಪುಷ್ಕರ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿ ಶಶಿತರೂರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುನಂದಾ...

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣ: ಸುಪ್ರೀಂ ತೀರ್ಪು ಪ್ರಕಟ

ಐಪಿಎಲ್ (ಇಂಡಿಯನ್ ಪ್ರಿಮಿಯರ್ ಲೀಗ್) ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅಳಿಯ ಗುರುನಾಥ್ ಮೇಯಪ್ಪನ್ ಮತ್ತು ರಾಜಸ್ತಾನ ರಾಯಲ್ಸ್‌ನ ಸಹ ಮಾಲೀಕ ರಾಜ್ ಕುಂದ್ರಾ ತಪ್ಪಿತಸ್ಥರು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್...

ಐಪಿಎಲ್ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ: ಶ್ರೀನಿವಾಸನ್

ಒಂದು ವೇಳೆ ತಾವು ಬಿಸಿಸಿಐ ಅಧ್ಯಕ್ಷನಾಗಿ ಆಯ್ಕೆಗೊಂಡಲ್ಲಿ ಎಲ್ಲಾ ಐಪಿಎಲ್(ಇಂಡಿಯನ್ ಪ್ರೀಮಿಯರ್ ಲೀಗ್) ಪಂದ್ಯಾವಳಿಗೆ ಸಂಬಂಧಿಸಿದ ವಿಚಾರಗಳಿಂದ ದೂರ ಇರುವುದಾಗಿ ಎನ್.ಶ್ರೀನಿವಾಸನ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಹೇಳಿಕೆ ನೀಡಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ನ ಅನುಮತಿ ಕೇಳಿದ ಶ್ರೀನಿವಾಸನ್‌...

ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರದ್ದು ಮಾಡಲು ಸುಪ್ರೀಂ ಆದೇಶ

'ಐಪಿಎಲ್'6ನೇ ಆವೃತ್ತಿಯ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮಾಲಿಕ ಗುರುನಾಥ್ ಮೇಯಪ್ಪನ್ ಪ್ರಮುಖ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರದ್ದುಗೊಳಿಸುವಂತೆ ಬಿಸಿಸಿಐಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮುದ್ಗಲ್ ಸಮಿತಿಯ ವರದಿಯನ್ನು ಪಾಲಿಸುವಂತೆ ಬಿಸಿಸಿಐಗೆ ಸೂಚಿಸಿರುವ...

ನೀವು ಕ್ರಿಕೆಟ್ ನ್ನು ಕೊಲ್ಲುತ್ತಿದ್ದೀರಿ: ಬಿಸಿಸಿಐಗೆ ಸುಪ್ರೀಂ ಚಾಟಿ

'ಫಿಕ್ಸಿಂಗ್ ಹಗರಣ'ದ ಕಳಂಕ ಹೊತ್ತಿರುವ ಬಿಸಿಸಿಐಗೆ ಸುಪ್ರೀಂ ಕೋರ್ಟ್ ಚಾಟಿ ಏಟು ನೀಡಿದ್ದು ನೀವು ಕ್ರಿಕೆಟನ್ನು ಕೊಲ್ಲುತ್ತಿದ್ದೀರಿ ಎಂದು ಛೀಮಾರಿ ಹಾಕಿದೆ. ಐಪಿಎಲ್ ಸೀಸನ್-6ರಲ್ಲಿ ನಡೆದ ಬೆಟ್ಟಿಂಗ್ ಹಾಗೂ ಫಿಕ್ಸಿಂಗ್ ಹಗರಣದ ತನಿಖೆ ನಡೆಸಿದ್ದ ಮುದ್ಗಲ್ ಸಮಿತಿ ವರದಿಯಲ್ಲಿ ತಮ್ಮ ಹೆಸರು...

ಐಪಿಎಲ್ ಫಿಕ್ಸಿಂಗ್ ಹಗರಣ: ಮುದ್ಗಲ್ ಸಮಿತಿಯಿಂದ ಶ್ರೀನಿವಾಸನ್ ಗೆ ಕ್ಲೀನ್ ಚಿಟ್

'ಐಪಿಎಲ್' ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಸಿಸಿಐ ನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರಿಗೆ ನ್ಯಾ.ಮುದ್ಗಲ್ ಸಮಿತಿ ಕ್ಲೀನ್ ಚಿಟ್ ನೀಡಿದೆ. ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ನ್ಯಾ.ಮುದ್ಗಲ್ ಸಮಿತಿ, ನ.17ರಂದು ಸುಪ್ರೀಂ ಕೋರ್ಟ್ ಗೆ ವರದಿ...

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣ: ಶ್ರೀನಿವಾಸ, ಮೇಯಪ್ಪನ್,ರಾಜ್ ಕುಂದ್ರಾ ಹೆಸರು ಬಹಿರಂಗ

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನಲ್ಲಿ ನಡೆದಿರುವ ಸ್ಪಾಟ್ ಫಿಕ್ಸಿಂಗ್ ಹಗರಣ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ತನಿಖಾ ಸಮಿತಿಯಲ್ಲಿ ಉಲ್ಲೇಖಿಸಲಾಗಿರುವ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವವರ ಹೆಸರನ್ನು ಬಹಿರಂಗಗೊಳಿಸಿದೆ. ನಿವೃತ್ತ ನ್ಯಾ. ಮುಕುಲ್ ಮುದ್ಗಲ್ ಸಮಿತಿ ನೀಡಿರುವ ವರದಿಯಲ್ಲಿ ಗುರುನಾಥ್ ಮೇಯಪ್ಪನ್,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited