ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಳಗ್ಗೆ ನಡೆದ ಬಿಸಿಸಿಐ ವಿಶೇಷ ಮಹಾಸಭೆಯಲ್ಲಿ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ 1963ರ ಬಳಿಕ ಬಿಸಿಸಿಐ ಅಧ್ಯಕ್ಷ ಹುದ್ದೆಗೇರುತ್ತಿರುವ ಅತಿ ಕಿರಿಯ ವ್ಯಕ್ತಿ...
ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಶಶಾಂಕ್ ಮನೋಹರ್ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಹಸ್ಯ ಮತಪತ್ರಗಳ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ೫೩ ವರ್ಷದ ಶಶಾಂಕ್ ಮನೋಹರ್ ...
ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ ನೀಡಿದ್ದಾರೆ.
2015ರ ಸೆಪ್ಟೆಂಬರ್ನಲ್ಲಿ ಜಗಮೋಹನ್ ದಾಲ್ಮಿಯಾ ನಿಧನದ ನಂತರ ಈ ಹುದ್ದೆಗೇರಿದ್ದ ಶಶಾಂಕ್, 7 ತಿಂಗಳು ಸೇವೆ ಸಲ್ಲಿಸಿದ್ದರು. ಆದರೆ ಐಸಿಸಿ ಅಧ್ಯಕ್ಷರಾಗಿರುವವರು 2 ಸ್ಥಾನಗಳಲ್ಲಿ ಮುಂದುವರೆಯಬಾರದು...
ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆಯ ಹಿನ್ನಲೆಯಲ್ಲಿ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಜುಲೈ ತಿಂಗಳ ಅಂತ್ಯದೊಳಗೆ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಅವರು ಹಾವೇರಿ ಜಿಲ್ಲೆಯ ಮೃತ ರೈತರ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ.
ರಾಜ್ಯ ಉಸ್ತುವಾರಿ ಚೆಲ್ಲಕುಮಾರ್ ಅವರು ಇತರ ರಾಜ್ಯಗಳಂತೆ...
ಕಾಂಗ್ರೆಸ್ ನಲ್ಲಿ ಸಾಂಸ್ಥಿಕ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತಿದ್ದು, ಕೆಲ ತಿಂಗಳಲ್ಲಿ ಕೆಪಿಸಿಸಿ ಪುನಾರಚನೆಯಾಗಲಿದ್ದು, ಹೊಸ ಸಾರಥಿ ನೇಮಕವಾಗಲಿದ್ದಾರೆ.
5 ವರ್ಷದ ಅಧಿಕಾರವಧಿ ಪೂರೈಸಿರುವ ಡಾ.ಜಿ.ಪರಮೇಶ್ವರ್ ಸ್ಥಾನಕ್ಕೆ ನೇಮಕವಾಗಲಿರುವ ಹೊಸ ಅಧ್ಯಕ್ಷರು ಯಾರು ಎಂಬ ಚರ್ಚೆ ಆಡಳಿತ ಪಕ್ಷದಲ್ಲಿ ಮತ್ತೆ ಆರಂಭವಾಗಿದೆ.
2018 ರ ಚುನಾವಣೆಪೂರ್ವದಲ್ಲಿ...
'ರಾಹುಲ್ ಗಾಂಧಿ', ಸೋನಿಯಾ ಗಾಂಧಿ ನಾಯಕತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲೇ ಭಿನ್ನಮತ ಕಾಣಿಸಿಕೊಂಡಿದೆ. ಸೋನಿಯಾ ಗಾಂಧಿ ನಾಯಕತ್ವದ ಪರ ದೆಹಲಿ ಮಾಜಿ ಸಿ.ಎಂ ಶೀಲಾ ದೀಕ್ಷಿತ್ ಬ್ಯಾಟಿಂಗ್ ನಡೆಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೀಲಾದೀಕ್ಷಿತ್, ಸೋನಿಯಾ ಗಾಂಧಿ ಯಾವುದೇ ರಾಜಕೀಯ ಜವಾಬ್ದಾರಿಗಳಿಂದ...
ಕ್ರಿಕೆಟ್ ವಿಶ್ವಕಪ್ ಪ್ರಶಸ್ತಿ ಪ್ರದಾನ ಸಮಾರಂಭದಿಂದ ದೂರವಿಟ್ಟಿದ್ದಕ್ಕೆ ತೀವ್ರ ಆಕ್ರೋಶಗೊಂಡಿದ್ದ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಭಾರತ-ಬಾಂಗ್ಲಾ ಕ್ವಾರ್ಟರ್ ಫೈನಲ್ ಪಂದ್ಯದದಲ್ಲಿ ಬಾಂಗ್ಲಾ ಸೋತ ನಂತರ ಪ್ರತಿಕ್ರಿಯಿಸಿದ್ದ ಮುಸ್ತಫಾ ಕಮಲ್ ಪಂದ್ಯದಲ್ಲಿ ಅಂಪೈರಿಂಗ್ ನಲ್ಲಿ ಗುಣಮಟ್ಟವಿರಲಿಲ್ಲ....
'ಕಾಂಗ್ರೆಸ್' ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ನೇಮಿಸುವುದಾಗಲೀ ಅಥವಾ ಏಪ್ರಿಲ್ ನಲ್ಲಿ ಎಐಸಿಸಿ ಧಿವೇಶನ ನಡೆಯುವುದಾಗಲೀ ಇನ್ನೂ ನಿಶ್ಚಿತವಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗುವ ಸಾಧ್ಯತೆ ಇದೆಯೇ ಹೊರತು ಅಧ್ಯಕ್ಷ ಸ್ಥಾನ ಅಲಂಕರಿಸುವುದು ಖಾತ್ರಿಯಾಗಿಲ್ಲ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗಾಗಿ ದೆಹಲಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ರಾಹುಲ್ ಗಾಂಧಿ ರಜೆ ಮೇಲೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಪದೇ ಪದೇ ಹೇಳುತ್ತಿದ್ದರು ಇದನ್ನು ಗಂಭೀರವಾಗಿ ಪರಿಗಣಿಸದ ದೆಹಲಿ ಪೊಲೀಸ್ ರಾಹುಲ್ ಗಾಗಿ ಹುಡುಕಾಟವನ್ನು ತೀವ್ರಗೊಳಿಸಿದ್ದಾರೆ.
ರಾಜಕಾರಣದಿಂದ ಕೊಂಚ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆ ಸಂಕಷ್ಟದಿಂದ ಸಧ್ಯ ನಿರಾಳರಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿರುವ ಬಹುಪಾಲು ಮಂದಿಯನ್ನು ಪಕ್ಷ ಸಂಘಟನೆಗೆ ನೇಮಕ ಮಾಡುವ ಮಹತ್ವದ ಯೋಜನೆಯನ್ನು ಹೈಕಮಾಂಡ್ ಮಾಡುತ್ತಿದ್ದು, ಪುನಾರಚನೆಯನ್ನು ಎಐಸಿಸಿ ಅಧಿವೇಶನದವರೆಗೆ ತಡೆಹಿಡಿದಿದೆ.
ರಾಷ್ಟ್ರಮಟ್ಟದಲ್ಲಿ ತಳಹಿಡಿಯುತ್ತಿರುವ ಪಕ್ಷವನ್ನು ಮತ್ತೆ ಬಲಪಡಿಸಬೇಕು ಎಂಬುದು...
'ಎಐಸಿಸಿ'ಯಿಂದ ರಜೆ ಪಡೆದಿದ್ದ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿಲ್ಲ, ಭಾರತದಲ್ಲೇ ಇದ್ದಾರೆ ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ಜಗದೀಶ್ ಶರ್ಮಾ ಅವರ ಮಾಹಿತಿಯನ್ನು ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿಗಳು ಅಲ್ಲಗಳೆದಿದ್ದಾರೆ.
ಸಂಸತ್ ಅಧಿವೇಶನ, ಪಕ್ಷದ ಕೆಲಸಗಳಿಂದ ರಾಹುಲ್ ಗಾಂಧಿ ರಜೆ ಪಡೆದಿರುವ...
ರಜೆಯಲ್ಲಿರುವ 'ರಾಹುಲ್ ಗಾಂಧಿ' ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವುದಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ. ಏಪ್ರಿಲ್ ನಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನದಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಿಸಲಾಗುತ್ತದೆ.
ರಾಹುಲ್ ಗಾಂಧಿ ಬದಲು ಪ್ರಿಯಾಂಕ ವಾಧ್ರ ಅವರಿಗೆ ಪಕ್ಷದ ಸಾರಥ್ಯ ವಹಿಸಬೇಕೆಂಬ ಬೇಡಿಕೆ...
ಪಕ್ಷದ ಸರಣಿ ಸೋಲಿನಿಂದ ಕಂಗೆಟ್ಟಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಬಗ್ಗೆ ದೀರ್ಘವಾಗಿ ಆವಲೋಕನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನದಿಂದ ಒಂದು ವಾರ ರಜೆ ಪಡೆದಿದ್ದಾರೆ.
ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ರಜೆ ಬಗ್ಗೆ ತಿಳಿಸಿರುವ ರಾಹುಲ್ ಗಾಂಧಿ...
ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ ನೇತೃತ್ವವನ್ನು ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ವರ್ಗಾಯಿಸುವ ಪ್ರಯತ್ನ ಕಾಂಗ್ರೆಸ್ ನಲ್ಲಿ ಭರದಿಂದ ಸಾಗಿವೆ.
ಈ ನಿಟ್ಟಿನಲ್ಲಿ ಏಪ್ರಿಲ್ನಲ್ಲಿ ನಡೆಯಲಿರುವ ಎಐಸಿಸಿ ಮಹಾಧಿವೇಶನವು ರಾಹುಲ್ ಗಾಂಧಿ ಅವರ ಪಟ್ಟಾಭಿಷೇಕ ಸಮಾರಂಭವಾಗಲಿದೆ...
2016ರ ಟಿ-2೦ ವಿಶ್ವಕಪ್ ಗೆ ಭಾರತ ಆತಿಥ್ಯ ವಹಿಸಲಿದೆ. ಟೂರ್ನಿ ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿದ್ದು, ವೇಳಾಪಟ್ಟಿಗೆ ಐಸಿಸಿ ಅನುಮೋದನೆ ನೀಡಿದೆ.
2016ರ ಮಾರ್ಚ್ 11ರಿಂದ ತೊಡಗಿ ಎಪ್ರಿಲ್ 3ರ ವರಗೆ ನಡೆಯಲಿದ್ದು, ಟೂರ್ನಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸಲಿವೆ. ಭಾರತದಲ್ಲಿ ಟೂರ್ನಿ...
ಜ.16ರಂದು ನವದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಹಾಲಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪಕ್ಷದ ಮುಂದಿನ ಅಧ್ಯಕ್ಷರನ್ನಾಗಿ ಮಾಡುವ ಸಂಭಾವ್ಯತೆಯು ಚರ್ಚೆಗೆ ಬರಲಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಗಾಂಧಿ ಕುಟುಂಬದ ಯುವ ತಾರೆಯಾಗಿರುವ ರಾಹುಲ್ ಗಾಂಧಿ ಅವರು ಪಕ್ಷದ ಮುಂದಿನ ಅಧ್ಯಕ್ಷರಾಗಬೇಕೆಂಬುದು...
ದೇಶದ ಮೊದಲ ಪ್ರಧಾನಿ ಜವಹರ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ನವದೆಹಲಿಯಲ್ಲಿ ಆಯೋಜಿಸಿರುವ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ನೆಹರು ಅವರು ಆಧುನಿಕ ಭಾರತದ ಜನಕ,...
'ಭಾರತ-ವೆಸ್ಟ್ ಇಂಡೀಸ್' ಸರಣಿ ಅರ್ಧದಲ್ಲೇ ರದ್ದಾದ ಹಿನ್ನಲೆಯಲ್ಲಿ 250 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಬಿಸಿಸಿಐ, ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯನ್ನು ಒತ್ತಾಯಿಸಿದೆ. ಸರಣಿ ರದ್ದಾಗಿದ್ದರಿಂದ ಬಿಸಿಸಿಐಗೆ ಕೊಟ್ಯಂತರ ರೂಪಾಯಿ ನಷ್ಟವಾಗಿದೆ. ಹೀಗಾಗಿ 250 ಕೋಟಿ ಪರಿಹಾರ ನೀಡುವಂತೆ ವೆಸ್ಟ್ ಇಂಡೀಸ್...
ಪಕ್ಷದ ಅಧಿಕೃತ ವಕ್ತಾರರನ್ನು ಬಿಟ್ಟು ಇತರರು ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂದು ಪಕ್ಷದ ಮುಖಂಡರಿಗೆ ಎಐಸಿಸಿ ಸೂಚನೆ ನೀಡಿದೆ.
ವರಿಷ್ಠರ ಈ ಸೂಚನೆಯನ್ನು ಪಕ್ಷದ ನಾಯಕರೇ ತಿರಸ್ಕರಿಸಿದ್ದು, ಮನೀಶ್ ತಿವಾರಿ ಮತ್ತು ರಶೀದ್ ಅಲ್ವಿ ನಿರಾಕರಿಸಿದ್ದಾರೆ.
ಪಕ್ಷದ ಪರವಾಗಿ ವಕ್ತಾರರು ಮಾತ್ರ ಅಧಿಕೃತವಾಗಿ ಮಾತನಾಡಬಹುದು....