Untitled Document
Sign Up | Login    
Dynamic website and Portals
  

Related News

ಐಸಿಸ್ ಸೇರಿರುವುದಾಗಿ ಕೇರಳ ಯುವಕರಿಂದ ಸಂದೇಶ ರವಾನೆ

ಕೇರಳದಿಂದ ಇತ್ತೀಚೆಗೆ ಕಾಣಿಯಾಗಿರುವ 15 ಯುವಕರ ಪೈಕಿ 23 ವರ್ಷದ ಮೊಹಮ್ಮದ್ ಮಾರ್ವನ್ ನೂ ಒಬ್ಬನಾಗಿದ್ದು. ಈತ ಐಸಿಸ್​ಗೆ ಸೇರ್ಪಡೆಯಾಗಿರಬಹುದು ಎಂದು ಹೇಳಲಾಗಿತ್ತು. ಈತ ಈಗ ತಾನು ಐಸಿಸ್ ಸೇರ್ಪಡೆಯಾಗಿರುವುದಾಗಿ ಸಂದೇಶ ರವಾನಿಸಿರುವುದರಿಂದ ಈ ವಿಚಾರ ಈಗ ದೃಢಪಟ್ಟಿದೆ. ಈತ ತನ್ನ ಕುಟುಂಬಸ್ಥರಿಗೆ...

ಫ್ರಾನ್ಸ್ ನಲ್ಲಿ ಉಗ್ರರ ದಾಳಿ: 80ಕ್ಕೂ ಹೆಚ್ಚು ಜನರು ಸಾವು

ಫ್ರಾನ್ಸ್ ನಲ್ಲಿ ಬ್ಯಾಸ್ಟೀಲ್ ಡೇ ಆಚರಿಸುತ್ತಿರುವ ಸಂದರ್ಭದಲ್ಲಿ ಫ್ರಾನ್ಸ್​ನ ನೈಸ್ ನಗರದಲ್ಲಿ ಉಗ್ರರ ದಾಳಿ ನಡೆದಿದ್ದು, ಘಟನೆಯಲ್ಲಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ದಿನಾಚರಣೆ ಬ್ಯಾಸ್ಟೀಲ್ ಡೇ ಸಂಭ್ರಮಾಚರಣೆ ವೇಳೆ ನೀಸ್ ನಗರದ ಬೀಚ್ ರೆಸಾರ್ಟ್...

ಢಾಕಾದಲ್ಲಿ ಉಗ್ರರ ವಿರುದ್ಧದ ಕಮಾಂಡೋ ಕಾರ್ಯಾಚರಣೆ ಅಂತ್ಯ

ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿ, ಒತ್ತೆಯಾಳುಗಳನ್ನಾಗಿ ಇರಿಸಿಕೊಂಡವರನ್ನು ವಿಮೋಚನೆಗೊಳಿಸುವಲ್ಲಿ ಬಾಂಗ್ಲಾ ಭದ್ರತಾ ಪಡೆ ಯಶಸ್ವಿಯಾಗಿದೆ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಶಸ್ತ್ರಸಜ್ಜಿತ ಬಂದೂಕುಧಾರಿ ಐಸಿಸ್ ಉಗ್ರರು ರೆಸ್ಟೋರೆಂಟ್ ಮೇಲೆ ದಾಳಿ ಮಾಡಿ 20ಕ್ಕೂ ಹೆಚ್ಚು ವಿದೇಶಿಗರನ್ನು...

ಅಮೆರಿಕಾ ದಾಳಿಗೆ ಐಸಿಸ್ ಉಗ್ರ ಸಂಘಟನೆಯ ಮುಖಂಡ ಅಬುಬಕರ್ ಅಲ್ ಬಗ್ದಾದಿ ಸಾವು

ಸಿರಿಯಾದಲ್ಲಿ ಅಮೆರಿಕ ನೇತೃತ್ವದ ಮಿತ್ರ ಪಡೆಗಳು ನಡೆಸಿದ ವಾಯು ದಾಳಿಯಲ್ಲಿ ಐಸಿಸ್ (ಇಸ್ಲಾಮಿಕ್ ಸ್ಟೇಟ್) ಉಗ್ರ ಸಂಘಟನೆಯ ಮುಖಂಡ ಅಬುಬಕರ್ ಅಲ್ ಬಗ್ದಾದಿ ಹತ್ಯೆಯಾಗಿರುವುದಾಗಿ ತಿಳಿದುಬಂದಿದೆ. ಐಸಿಸ್ ಪ್ರಾಬಲ್ಯ ಹೊಂದಿರುವ ಉತ್ತರ ಸಿರಿಯಾದ ರಖ್ಖಾ ಪ್ರದೇಶದಲ್ಲಿ ಅಮೆರಿಕದ ವೈಮಾನಿಕ ಪಡೆ ನಡೆಸಿದ ದಾಳಿಯಲ್ಲಿ...

ಭಾರತದ ಮೇಲೆ ಗೆರಿಲ್ಲಾ ದಾಳಿ ನಡೆಸಿ ಷರಿಯಾ ಕಾನೂನು ಜಾರಿಗೊಳಿಸಲು ಐಸಿಸ್ ತಂತ್ರ

ಭಾರತದಲ್ಲಿರುವ ಹಿಂದೂಗಳನ್ನು ನಾಶ ಮಾಡುವ ಮೂಲಕ ಹಿಂದೂಸ್ತಾನದಲ್ಲಿ ಷರಿಯಾ ಕಾನೂನು ಜಾರಿಗೊಳಿಸುವ ವಿಶ್ವದ ಅತ್ಯಂತ ಪ್ರಭಾವಿ ಉಗ್ರಗಾಮಿ ಸಂಘಟನೆ ಐಸಿಸ್ ಮುಂದಾಗಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳ ನೆರವಿನೊಂದಿಗೆ ಭಾರತದ ಮೇಲೆ ಗೆರಿಲ್ಲಾ ದಾಳಿ ನಡೆಸಿ ಹಿಂದುಗಳ...

ಸೌದಿ ಅರೇಬಿಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ

ತೈಲ ರಾಷ್ಟ್ರ ಸೌದಿ ಅರೇಬಿಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಮೊದಲ ಪ್ರವಾಸದಲ್ಲಿ 2 ದಿನಗಳ ಭೇಟಿ ಸಲುವಾಗಿ ರಿಯಾಧ್ ​ಗೆ ಆಗಮಿಸಿದ್ದಾರೆ. ರಿಯಾದ್ ಗವರ್ನರ್ ರಾಜಕುಮಾರ ಫೈಸಲ್ ಬಿನ್ ಬಂದರ್ ಬಿನ್ ಅಬ್ದುಲಾಜೀಜ್ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು....

ಬೆಂಗಳೂರಿನಲ್ಲಿ 6, ಹೈದ್ರಾಬಾದಿನಲ್ಲಿ 4 ಶಂಕಿತ ಐಸಿಸ್ ಉಗ್ರರ ಬಂಧನ, ದೇಶಾದ್ಯಂತ ಕಟ್ಟೆಚ್ಚರ

ಗಣರಾಜ್ಯೋತ್ಸವಕ್ಕೆ ಮುಂಚೆ ದೇಶಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ 10 ಶಂಕಿತ ಐಸಿಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಮುಂಜಾನೆ ಬಂಧಿಸಿದೆ. ಶಂಕಿತ ಉಗ್ರರು ಮುಂಬರುವ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪೆರೇಡ್ ನ್ನು ಹೈಜಾಕ್ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ....

ನಾಗ್ಪುರದಲ್ಲಿ ಐಸಿಸ್ ಸೇರಲಿದ್ದ 3 ಯುವಕರ ಸೆರೆ

ಐಸಿಸ್‌ ಉಗ್ರ ಸಂಘಟನೆಯನ್ನು ಸೇರಿಕೊಳ್ಳಲು ಯತ್ನಿಸುತ್ತಿದ್ದಾರೆಂಬ ಸಂದೇಹದಿಂದ ಶನಿವಾರ ಉಗ್ರ ನಿಗ್ರಹ ದಳ (ಎಟಿಎಸ್‌) ನಾಗ್ಪುರ ವಿಮಾನ ನಿಲ್ದಾಣದಲ್ಲಿ ಮೂವರನ್ನು ಬಂಧಿಸಿದೆ. ಎಟಿಎಸ್ ಮೂಲಗಳ ಪ್ರಕಾರ, ಬಂಧಿತರು ತೆಲಂಗಾಣ ಮೂಲದವರಾಗಿದ್ದು ಜಮ್ಮು-ಕಾಶ್ಮೀರಕ್ಕೆ ತೆರಳುತ್ತಿದ್ದರು. ಬಂಧಿಸಲ್ಪಟ್ಟಿರುವ ಮೂವರು ವ್ಯಕ್ತಿಗಳು ಒಂದು ದಿನದ ಹಿಂದಷ್ಟೇ ರಸ್ತೆ...

ಭಾರತದಲ್ಲೂ ಐಸಿಸ್ ದಾಳಿಯ ಸಂಭವ, ಹೈ ಅಲರ್ಟ್ ಘೋಷಣೆ: ರಾಜನಾಥ್ ಸಿಂಗ್

ಕಳೆದ ಶುಕ್ರವಾರ ಪ್ಯಾರಿಸ್ ನಲ್ಲಿ 129 ಜನರ ಮರಣಹೋಮಕ್ಕೆ ಕಾರಣವಾದ ಐಸಿಸ್ ಉಗ್ರರ ಅಟ್ಟಹಾಸದ ನಂತರ, ಭಾರತ ಇಸ್ಲಾಮಿಕ್ ಸ್ಟೇಟ್ ( ಐಸಿಸ್ ) ಬೆದರಿಕೆಯಿಂದ ಜಾಗೃತವಾಗಿರಬೇಕು, ಭಾರತದಲ್ಲಿ ದಾಳಿ ನಡೆಸುವುದನ್ನು ತಳ್ಳಿ ಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ...

ಜೋರ್ಡಾನ್, ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ಭೇಟಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಯಾಣ

ಜೋರ್ಡಾನ್, ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ದೇಶಗಳಿಗೆ ಆರು ದಿನಗಳ ಭೇಟಿಗಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶನಿವಾರ ನವದೆಹಲಿಯಿಂದ ಪ್ರಯಾಣ ಬೆಳೆಸಿದ್ದಾರೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಈ ರಾಷ್ಟ್ರಗಳಿಗೆ ಭೇಟಿ ನೀಡುತ್ತಿರುವ ಮೊತ್ತ ಮೊದಲ ಭಾರತದ ಮುಖಂಡರಾಗಿದ್ದಾರೆ. ಪಯಣಕ್ಕೆ ಮುನ್ನ ಔಪಚಾರಿಕ...

ಭಾರತ ಐಸಿಸ್ ಉಗ್ರರ ಜೊತೆ ವ್ಯವಹಾರ ಮಾಡುತ್ತಿದೆಯಾ? : ಮನೀಷ ತಿವಾರಿ

ಭಾರತ ಐಸಿಸ್ ಉಗ್ರರ ಜೊತೆ ಲಿಬಿಯಾದಲ್ಲಿ ವ್ಯವಹಾರ ಮಾಡುತ್ತಿದೆಯಾ ಎಂದು ಕಾಂಗ್ರೆಸ್ ಮುಖಂಡ ಮನೀಷ್ ತಿವಾರಿ ಶನಿವಾರ ಪ್ರಶ್ನಿಸಿದ್ದಾರೆ. ಲಿಬಿಯಾದಲ್ಲಿ ಬಿಡುಗಡೆಗೊಂಡ ಇಬ್ಬರು ಭಾರತೀಯರ ಬಗ್ಗೆ ಶನಿವಾರ ಬೆಳಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಲಿಬಿಯಾದಲ್ಲಿ ನಾಲ್ವರನ್ನು ಅಪಹರಿಸಲಾಗಿದೆ -ಲಕ್ಷ್ಮೀಕಾಂತ್ ಮತ್ತು ವಿಜಯ್...

ಲಿಬಿಯಾದಲ್ಲಿ ನಾಲ್ವರು ಭಾರತೀಯರ ಅಪಹರಣ : ಐಸಿಸ್ ಉಗ್ರರ ಕೈವಾಡದ ಶಂಕೆ

ಲಿಬಿಯಾದಲ್ಲಿ ನಾಲ್ವರು ಭಾರತೀಯರ ಅಪಹರಣವಾಗಿರುವ ವರದಿಯಾಗಿದೆ. ಈ ನಾಲ್ವರೂ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ನಾಲ್ವರನ್ನೂ ಗುರುವಾರ ಸಂಜೆ ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಈ ಅಪಹರಣದ ಹಿಂದೆ ಐಸಿಸ್ ಉಗ್ರರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಭಾರತೀಯ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಮಾಹಿತಿ ಖಚಿತಪಡಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ. ಈ...

ಲಿಬಿಯಾದಲ್ಲಿ ಕರ್ನಾಟಕದ ಇಬ್ಬರು ಮತ್ತು ಆಂಧ್ರಪ್ರದೇಶದ ಇಬ್ಬರ ಅಪಹರಣ

ಲಿಬಿಯಾದಲ್ಲಿ ನಾಲ್ವರು ಭಾರತೀಯರನ್ನು ಅಪಹರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ವಿಕಾಸ್ ಸ್ವರೂಪ್ ಶುಕ್ರವಾರ ಮಾಧ್ಯಮಕ್ಕೆ ತಿಳಿಸಿದರು. ಅಪಹರಣಕ್ಕೆ ಒಳಗಾದವರಲ್ಲಿ ಮೂವರು ಸಿರಟೆ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿದ್ದು ಒಬ್ಬರು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಅಪಹರಣಕ್ಕೆ ಒಳಗಾದ ನಾಲ್ವರು ಭಾರತೀಯರಲ್ಲಿ ಇಬ್ಬರು ಕರ್ನಾಟಕದವರು ಮತ್ತು...

ಶ್ರೀನಗರದಲ್ಲಿ ಪಾಕ್, ಐಸಿಸ್ ಧ್ವಜ ಪ್ರದರ್ಶಿಸಿದ ಪ್ರತಿಭಟನಾಕಾರರು

ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಗಿಲಾನಿಯನ್ನು ಗೃಹ ಬಂಧನದಲ್ಲಿ ಇರಿಸಿದ್ದನ್ನು ವಿರೋಧಿಸಿ ಶನಿವಾರ ಜು. 18 ರಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ, ಪಾಕ್ ಮತ್ತು ಐಸಿಸ್ ಧ್ವಜ ಪ್ರದರ್ಶಿಸಲಾಯಿತು. ಗಿಲಾನಿ ಮತ್ತು ಇತರ ಪ್ರತ್ಯೇಕತಾವಾದಿ ನಾಯಕರನ್ನು ನಗರದಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿದೆ....

ಐಸಿಸ್ ಉಗ್ರರ ನೆರವಿನಿಂದ ಜೈಲಿನಿಂದ ತಪ್ಪಿಸಿಕೊಳ್ಳಲು ಯಾಸಿನ್ ಭಟ್ಕಳ್ ಸಂಚು

ಹೈದರಾಬಾದ್ ಜೈಲಿನಿಂದ ದೆಹಲಿಯಲ್ಲಿರುವ ಪತ್ನಿ ಝಾಹಿದಾಗೆ ಕರೆ ಮಾಡಿರುವ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಯಾಸಿನ್ ಭಟ್ಕಳ್, ಐಸಿಸ್ ಉಗ್ರರ ನೆರವಿನಿಂದ ಜೈಲಿನಿಂದ ತಪ್ಪಿಸಿಕೊಳ್ಲುವುದಾಗಿ ಹೇಳಿದ್ದಾನೆಂದು ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿದೆ ಎಂದು ಟೈಮ್ಸ್ ಒಫ್ ಇಂಡಿಯಾ ವರದಿ ಮಾಡಿದೆ. ಐದು ನಿಮಿಷದ...

ಐಸೀಸ್ ಉಗ್ರರಿಂದ ಮಹಿಳೆಯರ ಶಿರಚ್ಛೇದನ

ಇಸ್ಲಾಮಿಕ್ ಸ್ಟೇಟ್ ಉಗ್ರರು (ಐಸಿಸ್)ಸಿರಿಯಾದಲ್ಲಿ ಇಬ್ಬರು ಮಹಿಳೆಯರ ಶಿರಚ್ಛೇದನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಮಹಿಳೆಯರ ಶಿರಚ್ಛೇದನ ಮಾಡಲಾಗಿದೆ. ವಾಮಾಚಾರ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಐಸೀಸ್ ಉಗ್ರರು ಇಬ್ಬರು ಮಹಿಳೆಯರೊಂದಿಗೆ ಆವರ ಗಂಡಂದಿರ ಶಿರಚ್ಛೆದನ ಮಾಡಿದ್ದಾರೆ ಎಂದು ಸಿರಿಯಾದ ಮಾನವ ಹಕ್ಕುಗಳ...

3 ದೇಶಗಳಲ್ಲಿ ಐಸಿಸ್‌ ಉಗ್ರರ ದಾಳಿ: 50ಕ್ಕೂ ಹೆಚ್ಚು ಬಲಿ

ವಿಶ್ವದ ಹಲವೆಡೆ ಅಟ್ಟಹಾಸ ಮೆರೆಯುತ್ತಿರುವ ಸುನ್ನಿ ಪಂಥೀಯ ಇಸ್ಲಾಮಿಕ್‌ ಸ್ಟೇಟ್‌ ಉಗ್ರರು ಒಂದೇ ದಿನ ಫ್ರಾನ್ಸ್‌, ಟ್ಯುನೀಸಿಯಾ ಮತ್ತು ಕುವೈತ್‌ ನಲ್ಲಿ ದೊಡ್ಡ ಪ್ರಮಾಣದ ಭಯೋತ್ಪಾದಕ ದಾಳಿಗಳನ್ನು ಎಸಗಿದ್ದಾರೆ. ಭಾರಿ ಸಂಖ್ಯೆಯ ಸಾವು ನೋವಿಗೆ ಕಾರಣರಾಗಿದ್ದಾರೆ. ಪಾಶ್ಚಾತ್ಯರು ಮತ್ತು ಶಿಯಾ ಪಂಥೀಯರನ್ನು...

ಭಾರತದ ಮೇಲೆ ಐಸಿಸ್ ಉಗ್ರರ ಕಣ್ಣು: ದೇಶಾದ್ಯಂತ ಹೈ ಅಲರ್ಟ್ ಘೋಷಣೆ

ಐಸಿಸ್ ಉಗ್ರರ ಕಣ್ಣು ಈಗ ಭಾರತದತ್ತ ಬಿದ್ದಿದ್ದು, ದೇಶಾದ್ಯಂತ ಭಯೋತ್ಪಾದಕ ದಾಳಿಗಳ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಬೈ, ದೆಹಲಿ, ಚೆನ್ನೈ, ಹೈದ್ರಾಬಾದ್, ಕೋಲ್ಕತ್ತಾ ಹಾಗೂ ಅಹ್ಮದಾಬಾದ್ ಸೇರಿದಂತೆ ಮಹಾನಗರಗಳಲ್ಲಿ ಬಿಗಿ ಭದ್ರತೆ ಘೋಷಿಸಲಾಗಿದೆ. ಭಾರತದಲ್ಲಿರುವ ಐಸಿಸ್...

ಐಸಿಸ್ ಸೇರಿದ್ದ ಕರ್ನಾಟಕದ ಮೂವರು ಯುವಕರು ಸಾವು

ಕರ್ನಾಟಕದಿಂದ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಗೆ ಸೇರಿದ್ದ ಮೂವರು ಯುವಕರು, ಇರಾಕ್ ಮತ್ತು ಸಿರಿಯಾದಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಮೃತಪಟ್ಟಿದ್ದಾರೆ. ಅವರಲ್ಲಿ ಇಬ್ಬರು ಬೆಂಗಳೂರಿನವರಾಗಿದ್ದಾರೆ ದೆಹಲಿಯಿಂದ ಇತ್ತೀಚಿಗಷ್ಟೆ ಬಂದಿರುವ ಗುಪ್ತಚರ ಸಂಸ್ಥೆಯ ವರದಿಯಲ್ಲಿ ಈ ಯುವಕರು ಎರಡು ವರ್ಷದ ಮುಂಚೆಯೇ ಇಸ್ಲಾಮಿಕ್ ಸ್ಟೇಟ್ ಸೇರಿದ್ದು,...

ಭಾರತದಲ್ಲಿ ಐಸಿಸ್‌ ನ ಮೊದಲ ಸ್ಲೀಪರ್ ಸೆಲ್‌ ಪತ್ತೆ

ಐಸಿಸ್‌ ಉಗ್ರ ಸಂಘಟನೆ ಭಾರತದಲ್ಲೂ ಸದ್ದಿಲ್ಲದೆ ಬೇರೂರಲಾರಂಭಿಸಿರುವುದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ಪೊಲೀಸರು ಕಳೆದ ತಿಂಗಳು ಬಂಧಿಸಿದ್ದ ಐವರು ಶಂಕಿತ ಉಗ್ರರು, ಐಸಿಸ್‌ ಜತೆಗೆ ನಂಟು ಹೊಂದಿರುವ ಜಿಹಾದ್‌ ಸಂಘಟನೆಯೊಂದರ ಕಾರ್ಯಕರ್ತರು ಎನ್ನುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಕುತೂಹಲಕರ ಸಂಗತಿಯೆಂದರೆ...

ಐಸಿಸ್ ಸೇರಿದ್ದ ಹೈದರಾಬಾದ್ ಯುವಕ ಸಿರಿಯಾದಲ್ಲಿ ಬಲಿ

ಐಸಿಸ್ ಉಗ್ರಗಾಮಿ ಸಂಘಟನೆ ಸೇರಿದ್ದ ಹೈದರಾಬಾದ್ ನ ಇಂಜಿನಿಯರಿಂಗ್ ವಿದ್ಯಾರ್ಥಿ, ಸಿರಿಯಾದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಸಾವನ್ನಪ್ಪಿರುವುದಾಗಿ ಗುಪ್ತಚರ ಮೂಲಗಳು ಮಾಹಿತಿ ತಿಳಿಸಿವೆ. ಸಾವನ್ನಪ್ಪಿರುವ ವಿದ್ಯಾರ್ಥಿ 25ವರ್ಷದ ಹನೀಫ್ ವಾಸೀಂ ಎಂದು ತಿಳಿದುಬಂದಿದೆ. 2014ರ ನವೆಂಬರ್ ನಲ್ಲಿ ಇಂಜಿನಿಯರಿಂಗ್ ಕಲಿಯಲು ಲಂಡನ್ ಗೆ ತೆರಳಿದ್ದ....

ಉಗ್ರರಿಂದ ಗಣರಾಜ್ಯೋತ್ಸವ ಮಾದರಿ ಮಿಲಿಟರಿ ಪರೇಡ್‌

ಐಸಿಸ್‌ ಉಗ್ರರ ವಿರೋಧಿಗಳಾಗಿ ಗುರುತಿಸಿಕೊಂಡಿರುವ ಜೈಶ್‌ ಅಲ್‌ ಇಸ್ಲಾಮ್‌ ಉಗ್ರರು ದಮಾಸ್ಕಸ್‌ನಲ್ಲಿ ಗಣರಾಜ್ಯೋತ್ಸವದ ಮಾದರಿಯಲ್ಲಿ ಮಿಲಿಟರಿ ಪರೇಡ್‌ ನಡೆಸಿದ್ದಾರೆ. ಟ್ಯಾಂಕರ್‌ ಗಳೊಂದಿಗೆ 1,700 ಉಗ್ರರು ಸರತಿ ಸಾಲಿನಲ್ಲಿ ಕವಾಯತಿನಲ್ಲಿ ಪಾಲ್ಗೊಂಡಿರುವ ವಿಡಿಯೋ ಅನ್ನು ಸಂಘಟನೆ ಬಿಡುಗಡೆಗೊಳಿಸಿದೆ. ಮುಸುಕು ಧರಿಸಿದ್ದ ವಿಶೇಷ ಪಡೆ...

ಅಫ್ಘಾನ್ ನಲ್ಲಿ ಐಸಿಸ್ ಚಟುವಟಿಕೆ ಭಾರತಕ್ಕೆ ಆತಂಕಕಾರಿ: ರಾ ಎಚ್ಚರಿಕೆ

ಇರಾಕ್ ನಲ್ಲಿ ಮೊಸುಲ್ ನಗರವನ್ನು ವಶಪಡಿಸಿಕೊಂಡಿರುವ ಐಸಿಸ್ ಉಗ್ರರು ಮತ್ತಷ್ಟು ಬಲಗೊಂಡಿದ್ದು, ತಮ್ಮ ಸಂಘಟನೆಯನ್ನು ವಿದೇಶಗಳಲ್ಲಿಯೂ ವಿಸ್ತರಿಸಲು ಮುಂದಾಗಿರುವುದು ಭಾರತಕ್ಕೆ ಆತಂಕಕಾರಿ ಎಂದು ಭಾರತೀಯ ಗುಪ್ತಚರ ಇಲಾಖೆ ರಾ ಹೇಳಿದೆ. ಮೂಲಗಳ ಪ್ರಕಾರ ರಾ (ರಿಸರ್ಚ್ ಆಂಡ್ ಎನಲೈಸಸ್ ವಿಂಗ್) ಈ ಕುರಿತು...

ಐಸಿಸ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಬಗ್ದಾದಿ ಸಾವು

ಸಿರಿಯಾ, ಇರಾಕ್ ಗಳಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಐಸಿಸ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಅಬು ಬಕರ್ ಅಲ್ ಬಗ್ದಾದಿ ಸಾವನ್ನಪ್ಪಿರುವುದಾಗಿ ರೇಡಿಯೋ ಇರಾನ್ ವರದಿ ಮಾಡಿದೆ. ಅಬು ಬಕರ್ ಅಲ್ ಬಗ್ದಾದಿ ಸಾವನ್ನಪ್ಪಿರುವುದಾಗಿ ರೇಡಿಯೋ ಇರಾನ್ ವರದಿ ಮಾಡಿರುವುದಾಗಿ ಆಲ್ ಇಂಡಿಯಾ ರೇಡಿಯೋ(ಎಐಆರ್) ಟ್ವೀಟ್...

ಐಸಿಸ್ ನಿಂದ ಮತ್ತೆ ಕ್ರೈಸ್ತರ ಶಿರಚ್ಛೇದ: ಹೊಸ ವೀಡಿಯೊ ಬಿಡುಗಡೆ

ಎರಡು ತಿಂಗಳ ಹಿಂದೆ ಲಿಬಿಯಾ ಬೀಚ್ ನಲ್ಲಿ 21 ಈಜಿಪ್ಟ್ ಕ್ರಿಶ್ಚಿಯನ್ ರನ್ನು ಐಸಿಸ್ ಉಗ್ರರು ಶಿರಚ್ಛೇದ ಮಾಡಿದ್ದರು. ಈ ಬಾರಿ ಮತ್ತೆ ಇಥಿಯೋಪಿಯಾದ ಹಲವು ಕ್ರೈಸ್ತರನ್ನು ಲಿಬಿಯಾದಲ್ಲಿ ಶಿರಚ್ಛೇದ ಮಾಡಿದ ವಿಡಿಯೋವನ್ನು ಇಸ್ಲಾಮಿಕ್‌ ಸ್ಟೇಟ್‌ ಉಗ್ರರು ಬಿಡುಗಡೆ ಮಾಡಿದ್ದಾರೆ. ಐಸಿಸ್...

ಸಿರಿಯಾದಲ್ಲಿ ಮಹಿಳಾ ಜಿಹಾದಿ ದಳ ಅಸ್ತಿತ್ವಕ್ಕೆ

ಮಹಿಳೆಯರನ್ನೇ ಒಳಗೊಂಡ ಜಿಹಾದಿ ದಳವೊಂದು ಇದೀಗ ಸಿರಿಯಾದಲ್ಲಿ ಕಾಣಿಸಿಕೊಂಡಿದೆ. ಈ ಮಹಿಳಾ ಜಿಹಾದಿ ದಳದವರು ಕೈಯಲ್ಲಿ ಕಲಾಶ್ನಿಕೋವ್‌ ಬಂದೂಕನ್ನು ಝಳಪಿಸುತ್ತಾ "ಅಲ್ಲಾಹು ಅಕ್ಬರ್‌' ಎಂದು ದೊಡ್ಡ ಧ್ವನಿಯಲ್ಲಿ ಉದ್ಗರಿಸುವುದನ್ನು ಕಾಣಿಸುವ ವಿಡಿಯೋ ಚಿತ್ರಿಣಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಐದು ನಿಮಿಷಗಳ ಈ ವಿಡಿಯೋದಲ್ಲಿ...

ಮಕ್ಕಳಿಗೆ ಐಸಿಸ್ ಉಗ್ರರಿಂದ ಯುದ್ಧ, ಶಿರಚ್ಛೇದ ತರಬೇತಿ

ಸುಮಾರು 400ಕ್ಕೂ ಹೆಚ್ಚು ಸಂಖ್ಯೆಯ ಮಕ್ಕಳಿಗೆ ಸಿರಿಯಾದಲ್ಲಿ ಐಸಿಸ್ ಖಲೀಫೇಟ್ ಸಂಘಟನೆ ಯುದ್ಧ ವಿದ್ಯೆಯ ತರಬೇತಿ ನೀಡಿದೆ ಎಂದು ಸಿರಿಯಾದ ಮಾನವ ಹಕ್ಕುಗಳ ಸಂಸ್ಥೆ ಹೇಳಿದೆ. ಯುದ್ಧ ತರಬೇತಿ ಪಡೆದಿರುವ ಈ ಮಕ್ಕಳನ್ನು ಕಬ್ಸ್ ಆಫ್ ಖಲೀಫೇಟ್ (ಖಲೀಫೇಟ್‌ ನ ಕಂದಮ್ಮಗಳು)...

ಜಿಹಾದಿಯಲ್ಲಿ ಸಂತೋಷವಿದೆ. ಮತ್ತೆ ಭಾರತಕ್ಕೆ ಬರಲ್ಲ: ಭಾರತೀಯ ಯುವಕ

ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ(ಐಸಿಸ್) ಉಗ್ರ ಸಂಘಟನೆ ಸೇರಿದ್ದ ಭಾರತೀಯ ಮೂಲದ ಯುವಕನೊಬ್ಬ ಜಿಹಾದಿ ಕೆಲಸದಲ್ಲಿ ನಾನು ಖುಷಿಯಾಗಿದ್ದೇನೆ. ಮತ್ತೇಂದು ಭಾರತಕ್ಕೆ ಬರುವುದಿಲ್ಲ ಎಂದು ಪೋಷಕರಿಗೆ ತಿಳಿಸಿದ್ದಾನೆ. ಕಳೆದ ವರ್ಷ ಕಲ್ಯಾಣದಿಂದ ತೆರಳಿದ್ದ ನಾಲ್ವರು ಯುವಕರ ಪೈಕಿ ಅರೀಬ್ ಮಜೀದ್...

ಸೈನಿಕರನ್ನು ಕೊಂದು ಅವರ ಮುಂಡವನ್ನು ನೇತು ಹಾಕಿದ ಐಸಿಸ್

ಐಸಿಸ್ ಉಗ್ರರು ದಿನೇ ದಿನೆ ತಮ್ಮ ಪೈಶಾಚಿಕ ಕೃತ್ಯವನ್ನು ಮುಂದುವರಿಸಿದ್ದು, ಎಂಟು ಮಂದಿ ಇರಾಕಿ ಸೈನಿಕರನ್ನು ಹತ್ಯೆ ಮಾಡಿದ ಬಳಿಕ ಅವರ ಮುಂಡವನ್ನು ನಗರದ ಮುಖ್ಯದ್ವಾರವೊಂದಕ್ಕೆ ನೇತು ಹಾಕಿದ್ದಾರೆ. 8 ಮಂದಿ ಇರಾಕಿ ಸೈನಿಕರನ್ನು ಕಬ್ಬಿಣದ ಪಂಜರದಲ್ಲಿಟ್ಟು ಮೆರವಣಿಗೆ ಮಾಡಿ ಬಳಿಕ ಅವರ...

ಐಸಿಸ್ ಅಟ್ಟಹಾಸ: ಇರಾಕ್ ನ ಐತಿಹಾಸಿಕ ನಗರ ನಾಮಾವಶೇಷ

ಐಸಿಸ್, ಯುದ್ಧಗ್ರಸ್ತ ಇರಾಕ್ ನ ಪ್ರಮುಖ ನಗರವಾಗಿರುವ ಮಾಸೂಲ್‍ನ ದಕ್ಷಿಣ ಭಾಗದಲ್ಲಿರುವ ನಿಮೃದ್ ಅನ್ನು ಅದು ನಾಮಾವಶೇಷ ಮಾಡಿದೆ. ವಿಶ್ವದ ಪ್ರಾಚೀನ ಇತಿಹಾಸದಲ್ಲಿ ಪ್ರಮುಖ ಸ್ಥಾನ ಪಡೆದಿರುವ ಈ ಸ್ಥಳವನ್ನು ಬಾಂಬ್ ಮತ್ತು ಯುದ್ಧ ಟ್ಯಾಂಕ್ ಗಳಿಂದ ನಾಮಾವಶೇಷಗೊಳಿಸಿದೆ. ಅಲ್ಲಿದ್ದ ಅತ್ಯಮೂಲ್ಯ...

ಮುಗ್ದರನ್ನು ಕೊಲ್ಲುವ ಉಗ್ರರು ಇಸ್ಲಾಂನ ಮುಖಂಡರಲ್ಲ: ಬರಾಕ್ ಒಬಾಮ

ಇಸ್ಲಾಂ ಹೆಸರಲ್ಲಿ ಮುಗ್ಧರ ಮಾರಣಹೋಮ ನಡೆಸುವ ಉಗ್ರರು ಧಾರ್ಮಿಕ ಮುಖಂಡರಲ್ಲ, ಅವರು ಭಯೋತ್ಪಾದಕರು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಕಿಡಿಕಾರಿದ್ದಾರೆ. ಸುಳ್ಳು ಭರವಸೆಗಳ ಉಗ್ರವಾದವನ್ನು ಪಾಶ್ಚಾತ್ಯ ಮತ್ತು ಮುಸ್ಲಿಂ ಮುಖಂಡರು ಒಗ್ಗಟ್ಟಾಗುವ ಮೂಲಕ ಕೊನೆಗಾಣಿಸಬೇಕು. ಅಲ್ಲದೇ ಇಸ್ಲಾಂ ಅನ್ನು ಪ್ರತಿನಿಧಿಸುವ ಭಯೋತ್ಪಾದನಾ...

ಐಸಿಸ್‌ ಉಗ್ರರ ಮತ್ತೊಂದು ಅಟ್ಟಹಾಸ: 40ಕ್ಕೂ ಹೆಚ್ಚು ಜನರ ಸಜೀವ ದಹನ

ಐಸಿಸ್‌ ಉಗ್ರರು ಇರಾಕ್‌ ನ ಪಶ್ಚಿಮ ಪ್ರಾಂತ್ಯವಾಗಿರುವ ಅನ್‌ ಬಾರ್ ನಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬಂದಿಗಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿಯನ್ನು ಸಜೀವ ದಹನ ಮಾಡಿರುವ ಪೈಶಾಚಿಕ ಕೃತ್ಯ ಬಹಿರಂಗವಾಗಿದೆ. ಪೊಲೀಸ್‌ ಮುಖ್ಯಸ್ಥ ಕಾಸಿಂ ಅಲ್‌ ಉಬೇದಿ ಅವರನ್ನು ಉಲ್ಲೇಖೀಸಿರುವ ಮಾಧ್ಯಮ...

ಐಸಿಸ್ ಉಗ್ರರ ಅಟ್ಟಹಾಸ: 21 ಕ್ರೈಸ್ತರ ಶಿರಚ್ಛೇದನ

ಸಿರಿಯಾ ಮತ್ತು ಇರಾಕ್ ನಲ್ಲಿ ಅಟ್ಟಹಾಸಗೈಯುತ್ತಿದ್ದ ಐಸಿಸ್ ಉಗ್ರರು ಇದೀಗ ಲಿಬಿಯಾದ ಟ್ರಿಪೋಲಿಯ ಕರಾವಳಿ ತೀರದಲ್ಲಿ ಸಾಮೂಹಿಕವಾಗಿ 21 ಮಂದಿ ಈಜಿಪ್ಟ್ ನ ಕ್ರಿಶ್ಚಿಯನ್ ರನ್ನು ಶಿರಚ್ಛೇದನ ಮಾಡಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ಮೊದಲು ಸಿರಿಯಾ, ಇರಾಕ್ ನಲ್ಲಿ ನಡೆಸಿದ ಶಿರಚ್ಛೇದನದ...

ಪ್ರಧಾನಿ ಮೋದಿ ಗುರಿಯಾಗಿಸಿ ಐಸಿಸ್ ಹೊಸ ಟ್ವಿಟರ್ ಖಾತೆ

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರ ಭಾರತ ಭೇಟಿಯ ವೇಳೆ ಕಾರ್ ಬಾಂಬ್‌ ದಾಳಿ ನಡೆಸಲಾಗುವುದೆಂಬ ಎಚ್ಚರಿಕೆಯನ್ನು ನೀಡಿದ್ದ ಐಸಿಸ್‌ ಪರ ಟ್ವಿಟರ್ ಖಾತೆ ಈಗ ಹೊಸ ರೀತಿಯಲ್ಲಿ ಪ್ರತ್ಯಕ್ಷಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಖಾತೆಯು ಗುರಿಯಾಗಿರಿಸಿಕೊಂಡಿದ್ದು ಗುಪ್ತಚರ ಇಲಾಖೆಯ...

ಸಿರಿಯಾಕ್ಕೆ ಹೊರಟಿದ್ದ 9 ಮಂದಿ ಭಾರತಕ್ಕೆ ಗಡಿಪಾರು

ಟರ್ಕಿ ದೇಶದ ಗಡಿ ಮೂಲಕ ಐಸಿಸ್ ಉಗ್ರರ ಹಿಡಿತದಲ್ಲಿರುವ ಸಿರಿಯಾ ದೇಶಕ್ಕೆ ತೆರಳಲು ಯತ್ನಿಸುತ್ತಿದ್ದ 5 ಮಕ್ಕಳು ಒರ್ವ ಮಹಿಳೆ ಸೇರಿ 9 ಮಂದಿಯನ್ನು ಟರ್ಕಿ ಅಧಿಕಾರಿಗಳ ತಂಡ ಭಾರತಕ್ಕೆ ಗಡಿಪಾರು ಮಾಡಿದೆ. ಗಡಿಪಾರಾದ 9 ಮಂದಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

ಪ್ಯಾಲೇಸ್ತಿನ್‌ ಯುವತಿಯನ್ನು ವರಿಸಿದ್ದ ಮಜೀದ್‌

6 ತಿಂಗಳ ಹಿಂದಷ್ಟೇ ಪ್ರವಾಸದನೆಪದಲ್ಲಿ ಇರಾಕ್‌ ಮತ್ತು ಸಿರಿಯಾಗೆ ತೆರಳಿ ಅಲ್ಲಿ ಐಸಿಸ್‌ (ಇಸ್ಲಾಮಿಕ್‌ ಸ್ಟೇಟ್‌) ಉಗ್ರಗಾಮಿ ಸಂಘಟನೆ ಸೇರಿ ತವರಿಗೆ ಮರಳಿರುವ ಮುಂಬೈನ ಕಲ್ಯಾಣ್‌ ಪ್ರದೇಶದ ಯುವಕ ಆರಿಫ್ ಮಜೀದ್‌ (22) ಪ್ಯಾಲೇಸ್ತಿನ್‌ ಯುವತಿಯನ್ನು ವಿವಾಹವಾಗಿದ್ದ ಎಂದು ವರದಿಯಾಗಿದೆ. ಜುಲೈ ತಿಂಗಳಿನಲ್ಲಿ...

ಐಸಿಸ್ ಉಗ್ರರನ್ನು ಮಟ್ಟಹಾಕುವುದಾಗಿ ಒಬಾಮ ಎಚ್ಚರಿಕೆ

ಅಮೆರಿಕದ ಇಬ್ಬರು ಪತ್ರಕರ್ತರನ್ನು ಹತ್ಯೆಗೈದ ಐಸಿಸ್ ಉಗ್ರರ ವಿರುದ್ಧ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಆಕ್ರೋಶಗೊಂಡಿದ್ದು, ಐಸಿಸ್ ಉಗ್ರರ ಹುಟ್ಟಡಗಿಸುವುದಾಗಿ ಕಿಡಿಕಾರಿದ್ದಾರೆ. ಐಸಿಸ್ ಉಗ್ರರ ಮಟ್ಟಹಾಕಿ ಇಸ್ಲಾಮಿಕ್ ಸ್ಟೇಟ್ ಉಗ್ರರು ಮಧ್ಯಪ್ರಾಚ್ಯದಲ್ಲಿ ಒಂದು ಶಕ್ತಿಯೇ ಅಲ್ಲ ಎನ್ನುವವರೆಗೂ ಅಮೆರಿಕ ಹೋರಾಟ ನಡೆಸಲಿದೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited