ಒನ್ ರಾಂಕ್ ಒನ್ ಪೆನ್ಶನ್ ಯೋಜನೆ ಜಾರಿ ವಿಳಂಬ ಖಂಡಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ ನೂರಾರು ಮಾಜಿ ಸೈನಿಕರು ಪ್ರತಿಭಟನೆ ನಡೆಸಿದರು.
ಇಂಡಿಯನ್ ಎಕ್ಸ್ ಸರ್ವಿಸ್ ಮೆನ್ ಮೂವ್ಮೆಂಟ್ ವತಿಯಿಂದ ಪ್ರತಿಭಟನೆ ನಡೆದಿದ್ದು, ಯೋಜನೆ ಶೀಘ್ರ...
ನಮ್ಮ ಸರ್ಕಾರ ದೇಶದ ಸರ್ವಾಂಗೀಣ ಅಭಿವೃದ್ದಿಗಾಗಿ ಕೆಲಸಮಾಡುತ್ತಿದೆ. ಜನತೆ ನಮ್ಮ ಮೇಲಿರಿಸಿದ್ದ ವಿಶ್ವಾಸ ಎಳ್ಳಷ್ಟೂ ಕಡಿಮೆಯಾಗಿಲ್ಲ ,ನಮ್ಮ ಸರ್ಕಾರಕ್ಕೆ ಜನ ಫುಲ್ ಮಾರ್ಕ್ಸ್ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಆಕಾಶವಾಣಿಯಲ್ಲಿ 8 ನೇ ಬಾರಿಗೆ ಮನ್ ಕಿ...