Untitled Document
Sign Up | Login    
Dynamic website and Portals
  

Related News

ತುರ್ತು ಪರಿಸ್ಥಿತಿ ಒಂದು ಕರಾಳ ನೆನಪು

1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಕಾಂಗ್ರೆಸ್ ಪಕ್ಷ ಈಗಲೂ ಅದರ ಪರಿಣಾಮಗಳನ್ನು ಅನುಭವಿಸುತ್ತಿದೆ ಎಂದು ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಷಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನ ಆರ್‌ಎಸ್‌ಎಸ್ ಕಚೇರಿ ಕೇಶವಶಿಲ್ಪದಲ್ಲಿ ಆಯೋಜಿಸಿದ್ದ ತುರ್ತು ಪರಿಸ್ಥಿತಿ ಒಂದು ಕರಾಳ ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ...

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಚೇರಿಯ ಮೇಲೆ ಸಿಬಿಐ ದಾಳಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸಿದೆ. ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ ಸಿಬಿಐ, ಕಚೇರಿಗೆ ಬೀಗ ಮುದ್ರೆ ಹಾಕಲಾಗಿದೆ. ಬೆಳಗ್ಗೆ ಕಚೇರಿಗೆ ಬಂದ ಕೇಜ್ರಿವಾಲ್ ಮತ್ತು ಇತರ ಆಮ್ ಆದ್ಮಿ ಪಕ್ಷದವರನು ಕಚೇರಿಯ ಒಳಗೆ ಪ್ರವೇಶಿಸದಂತೆ ಸಿಬಿಐ...

ತಮಿಳುನಾಡಿಗೆ ನೀರು ಬಿಟ್ಟಿರುವುದು ನಿಜ, ಸಂಕಷ್ಟ ಸೂತ್ರದಂತೆ ನೀರು ಹಂಚಿಕೆ: ಸಿದ್ದರಾಮಯ್ಯ

ಸರ್ಕಾರ ಮಂಗಳವಾರವೂ ಕೂಡಾ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿದೆ. ಸರ್ಕಾರದ ಈ ಕ್ರಮಕ್ಕೆ ಮೈಸೂರಿನಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ರೈತ ಸಂಘಟನೆ ಮತ್ತು ಕನ್ನಡಪರ ಸಂಘಗಳು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಈ...

ಬೆಂಗಳೂರು ಇಸ್ರೇಲ್‌ ದೂತಾವಾಸದ ಮೇಲೆ ದಾಳಿ ಸಾಧ್ಯತೆ: ಕಟ್ಟೆಚ್ಚರ

ಭಾರತದಲ್ಲಿನ ಇಸ್ರೇಲ್‌ ದೂತಾವಾಸ ಕಚೇರಿಗಳು ಮತ್ತು ಭಾರತ ಪ್ರವಾಸದಲ್ಲಿರುವ ಇಸ್ರೇಲಿ ಪ್ರವಾಸಿಗರ ಮೇಲೆ ಲಷ್ಕರ್‌ ಎ ತೊಯ್ಬಾ ಉಗ್ರರ ದಾಳಿ ನಡೆಯುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ದೆಹಲಿ, ಕರ್ನಾಟಕ ಸೇರಿದಂತೆ ಇಸ್ರೇಲ್‌...

ಕಾಶ್ಮೀರದಲ್ಲಿ ಹೊಸ ಉಗ್ರ ಸಂಘಟನೆ ಉದಯ

ಜಮ್ಮು-ಕಾಶ್ಮೀರದ ಸೊಪೋರ್‌ ನಲ್ಲಿ ಕೆಲ ದಿನಗಳ ಹಿಂದೆ ಬಿಎಸ್‌ಎನ್‌ಎಲ್‌ ಕಚೇರಿಗೆ ನುಗ್ಗ ಓರ್ವ ಉದ್ಯೋಗಿ ಹಾಗೂ ಓರ್ವ ನಾಗರಿಕನನ್ನು ಸಾಯಿಸಿದ ಉಗ್ರ ಸಂಘಟನೆ ಲಷ್ಕರ್‌-ಎ-ಇಸ್ಲಾಮ್‌ ಎಂದು ಪೊಲೀಸರು ಗುರುತಿಸಿದ್ದಾರೆ. ಇದು ಕಾಶ್ಮೀರದಲ್ಲಿ ಹುಟ್ಟಿರುವ ಹೊಸ ಉಗ್ರ ಸಂಘಟನೆಯಾಗಿದ್ದು, ಮೊಬೈಲ್‌ ಟವರ್‌ ಗಳನ್ನು...

ಸೋನಿಯಾ ಗಾಂಧಿ ಬೆಳ್ಳಗಿರದಿದ್ದರೆ ಕಾಂಗ್ರೆಸ್‌ ಪಕ್ಷ ಒಪ್ಪುತ್ತಿತ್ತೆ: ಗಿರಿರಾಜ್ ಸ

ಸೋನಿಯಾ ಗಾಂಧಿ ಅವರು ಬೆಳ್ಳಗಿರದಿದ್ದರೆ ಕಾಂಗ್ರೆಸ್‌ ಪಕ್ಷ ಅವರ ನಾಯಕತ್ವವನ್ನು ಒಪ್ಪಿಕೊಳ್ಳುತ್ತಿತ್ತೆ' ಎಂದು ಕೇಳುವ ಮೂಲಕ ಸೋನಿಯಾ ಗಾಂಧಿ ಬಗ್ಗೆ ವರ್ಣಭೇದ ಹೇಳಿಕೆ ನೀಡಿ ಕೇಂದ್ರದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವ ಗಿರಿರಾಜ್‌ ಸಿಂಗ್‌ ವಿವಾದಕ್ಕೆ...

ಭಾರತೀಯ ಮೀನುಗಾರರ 57 ದೋಣಿಗಳನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

ಸೌಹಾರ್ದತೆಯ ಸಂಕೇತವಾಗಿ, ಮಾ.21ರಂದು ಪಾಕಿಸ್ತಾನ, ತನ್ನ ವಶದಲ್ಲಿದ್ದ ಭಾರತೀಯ ಮೀನುಗಾರರ 57 ದೋಣಿಗಳನ್ನು ಬಿಡುಗಡೆ ಮಾಡಿದೆ. ಪಾಕ್ ನಲ್ಲಿದ್ದ ದೋಣಿಗಳನ್ನು ಬಿಡುಗಡೆ ಮಾಡಲು ಕಳೆದ ಮೇ ನಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ವಿದೇಶಾಂಗ ಕಚೇರಿ ತಿಳಿಸಿದೆ. ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್...

ದೆಹಲಿ ಪೊಲೀಸರಿಂದ ರಾಹುಲ್‌ ಗಾಂಧಿ ಚಹರೆ ವಿವರ ಸಂಗ್ರಹ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗಾಗಿ ದೆಹಲಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ರಾಹುಲ್ ಗಾಂಧಿ ರಜೆ ಮೇಲೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಪದೇ ಪದೇ ಹೇಳುತ್ತಿದ್ದರು ಇದನ್ನು ಗಂಭೀರವಾಗಿ ಪರಿಗಣಿಸದ ದೆಹಲಿ ಪೊಲೀಸ್ ರಾಹುಲ್ ಗಾಗಿ ಹುಡುಕಾಟವನ್ನು ತೀವ್ರಗೊಳಿಸಿದ್ದಾರೆ. ರಾಜಕಾರಣದಿಂದ ಕೊಂಚ...

ತಿಂಗಳಿಗೊಮ್ಮೆ ಕೆಪಿಸಿಸಿ ಕಚೇರಿಗೆ ಭೇಟಿ ಕಡ್ಡಾಯ: ಸಿಎಂ ಪತ್ರ

ಕಾಂಗ್ರೆಸ್‌ ಪಕ್ಷದ ಚಟುವಟಿಕೆಗಳ ಬಗ್ಗೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳನಿರ್ಲಕ್ಷ್ಯದ ಬಗೆಗಿನ ದೂರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಂಡಿದ್ದು, ತಿಂಗಳಿಗೆ ಒಮ್ಮೆ ಕಡ್ಡಾಯವಾಗಿ ಕೆಪಿಸಿಸಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಸಂಪುಟದ ಎಲ್ಲಾ ಸಚಿವರಿಗೆ ಪತ್ರ ಬರೆದಿರುವ ಅವರು, ಈ...

ಮುಖ್ಯಮಂತ್ರಿ ಕಚೇರಿ ದುರುಪಯೋಗ ಪ್ರಕರಣ: ದಿಗ್ವಿಜಯ್‌ಸಿಂಗ್ ವಿರುದ್ಧ ಎಫ್‌.ಐ.ಆರ್

ಮುಖ್ಯಮಂತ್ರಿ ಕಚೇರಿ ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ನೇಮಕಾತಿ ಮಾಡಿದ ಆರೋಪದ ಹಿನ್ನಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ದಿಗ್ವಿಜಯ್‌ ಸಿಂಗ್ ವಿರುದ್ಧ ಮಧ್ಯಪ್ರದೇಶದಲ್ಲಿ ಎಫ್‌.ಐ.ಆರ್ ದಾಖಲಾಗಿದೆ. ಕೆಲ ದಿನಗಳ ಹಿಂದೆ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕಾತಿಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್...

ಗುತ್ತಿಗೆ ನೌಕರರ ಸೇವೆ ರದ್ದತಿಗೆ ಕೇಜ್ರಿವಾಲ್ ತಡೆ

ವಿದ್ಯುತ್‌ ದರವನ್ನು ಶೇ.50ರಷ್ಟು ಇಳಿಸುವ ಕುರಿತು ವರದಿ ನೀಡಿ ಎಂದು ಸೂಚನೆ ನೀಡಿದ ಬೆನ್ನಲ್ಲೇ, ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿರುವ ಆಮ್‌ ಆದ್ಮಿ ಪಕ್ಷ, ತನ್ನ ಪ್ರಣಾಳಿಕೆಯಲ್ಲಿನ ಮತ್ತೂಂದು ಭರವಸೆಯನ್ನು ಈಡೇರಿಸಿದೆ. ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 1 ಲಕ್ಷ ಗುತ್ತಿಗೆ...

ನಿನ್ನೆ ಚಾರ್ಲಿ ಹೆಬ್ಡೋ, ನಾಳೆ ದಿನಮಲಾರ್ : ತಮಿಳುನಾಡಿನ ಪತ್ರಿಕಾ ಕಚೇರಿಗೆ ಬೆದರಿಕೆ

'ಫ್ರಾನ್ಸ್' ನ ಚಾರ್ಲಿ ಹೆಬ್ಡೋ ಪತ್ರಿಕಾ ಕಚೇರಿ ಮೇಲೆ ದಾಳಿ ನಡೆಸಿದಂತೆಯೇ ದಾಳಿ ನಡೆಸುವುದಾಗಿ ತಮಿಳುನಾಡಿನ ಪತ್ರಿಕೆಗೆ ಬೆದರಿಕೆ ಪತ್ರ ಬಂದಿದೆ. ದಿನಮಲಾರ್ ಪತ್ರಿಕಾ ಕಚೇರಿಗೆ ಈ ಬೆದರಿಕೆ ಪತ್ರ ಬಂದಿದ್ದು, ನಿನ್ನೆ ಚಾರ್ಲಿ ಹೆಬ್ಡೋ ಪತ್ರಿಕೆ ದಾಳಿ ನಡೆದಿತ್ತು, ನಾಳೆ...

ಸರ್ಕಾರಿ ಕಚೇರಿ ಕೆಲಸಕ್ಕೆ ಖಾಸಗಿ ವಾಹನ ಬಳಕೆ:ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಕ್ರಮ

ಕಚೇರಿ ಕೆಲಸಕ್ಕೆ ಖಾಸಗಿ ವಾಹನಗಳನ್ನು ಬಳಸಿಕೊಳ್ಳುತ್ತಿದ್ದ ಪರಿಣಾಮ ಸರ್ಕಾರಿ ಕಚೇರಿಗಳ ವಿರುದ್ಧ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಸರ್ಕಾರಿ ಬ್ಯಾಂಕ್‌ ಗಳು, ಕೇಂದ್ರ ಸರ್ಕಾರಿ ಕಚೇರಿ, ರಾಜ್ಯ ಸರ್ಕಾರಿ ಕಚೇರಿಗಳು ಖಾಸಗಿ ವಾಹನಗಳನ್ನು ಬಾಡಿಗೆಗೆ ಪಡೆದು, ಅವುಗಳ ಮೇಲೆ ಇಲಾಖೆ...

ಫ್ರಾನ್ಸ್ ಪತ್ರಿಕಾ ಕಚೇರಿ ಮೇಲೆ ಉಗ್ರರ ದಾಳಿ

'ಫ್ರಾನ್ಸ್' ನ ಚಾರ್ಲಿ ಹೆಬ್ಡೋ ಪತ್ರಿಕಾ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದು 12 ಜನ ಸಾವನ್ನಪ್ಪಿದ್ದಾರೆ. ಪ್ಯಾರೀಸ್ ನಲ್ಲಿರುವ ಚಾರ್ಲಿ ಹೆಬ್ಡೋ ಕಚೇರಿಯ ಮೇಲೆ ದಾಳಿ ನಡೆದಿದೆ. ಐ.ಎಸ್.ಐ.ಎಸ್ ಉಗ್ರ ಅಲ್ ಬಗ್ದಾದಿಯ ವ್ಯಂಗ್ಯ ಚಿತ್ರ ಪ್ರಕಟಿಸಿದ್ದಕ್ಕಾಗಿ ಐ.ಎಸ್.ಐ.ಎಸ್ ಉಗ್ರರು...

ನಿಗದಿತ ಅವಧಿಯಲ್ಲಿ ಜೆಡಿಎಸ್ ಕಚೇರಿ ಬಿಟ್ಟುಕೊಡಿ: ಪರಮೇಶ್ವರ್ ಮನವಿ

ನ್ಯಾಯಾಲಯದ ಆದೇಶದಂತೆ ನಿಗದಿತ ಅವಧಿಯಲ್ಲಿ ಕಾಂಗ್ರೆಸ್‌ಗೆ ಜೆಡಿಎಸ್ ಕಚೇರಿಯನ್ನು ಬಿಟ್ಟುಕೊಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.31ಕ್ಕೆ ಜೆಡಿಎಸ್ ಕಚೇರಿಯನ್ನು ತೆರವು ಮಾಡಿ ಕಾಂಗ್ರೆಸ್‌ಗೆ ಬಿಟ್ಟುಕೊಡಬೇಕು ಎಂದು ನ್ಯಾಯಾಲಯದ ಆದೇಶವಿದೆ. ಅದರಂತೆ...

ಕಿಸ್ ಆಫ್ ಲವ್ ಗೆ ಸಚಿವೆ ಉಮಾಶ್ರೀ ಕೂಡಾ ವಿರೋಧ

'ಕಿಸ್ ಆಫ್ ಲವ್' ಗೆ ವಿರೋಧ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ, ಬಹಿರಂಗವಾಗಿ ಚುಂಬಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಮಾಶ್ರೀ ನಾಲ್ಕು ಗೋಡೆಗಳ ಮಧ್ಯೆ ನಡೆಯಬೇಕಾದ ಕ್ರಿಯೆ ಬಹಿರಂಗವಾಗಿ...

ಕಿಸ್ ಆಫ್ ಲವ್ ಗೆ ರಾಜ್ಯಾದ್ಯಂತ ವಿರೋಧ

'ನೈತಿಕ ಪೊಲೀಸ್ ಗಿರಿ'ವಿರೋಧಿಸಿ ಬೆಂಗಳೂರಿನಲ್ಲಿ ನ.22ರಂದು ಆಯೋಜಿಸಲಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಮಂಗಳೂರಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ ಅಧ್ಯಕ್ಷೆ ವಿದ್ಯಾ ದಿವಾಕರನ್ ಬೆಂಗಳೂರಿನ ಎಂ.ಜಿ ರೋಡ್ ನಲ್ಲಿ ಕಿಸ್ ಆಫ್ ಲವ್ ಕಾರ್ಯಕ್ರಮ...

ಗಾಂಧಿ ಜಯಂತಿ: ಸರ್ಕಾರಿ ಕಚೇರಿಗಳ ಶೌಚಾಲಯ ಸ್ವಚ್ಛಗೊಳಿಸಲು ಅಧಿಕಾರಿಗಳಿಗೆ ಪ್ರಧಾನಿ ಸೂಚನೆ

ರಾಷ್ಟ್ರಾದ್ಯಂತ ಮಹಾತ್ಮಾ ಗಾಂಧಿ ಜನ್ಮದಿನಾಚರಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ವಿನೂತನವಾಗಿ ರಾಷ್ಟ್ರಪಿತನ ಜನ್ಮದಿನಾಚರಣೆ ಆಚರಿಸಲು ಸರ್ಕಾರಿ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಹಾತ್ಮ ಗಾಂಧಿ ಅವರ ಜನ್ಮದಿನಾಚರಣೆ ಆಚರಿಸಬೇಕೆಂದು ಪ್ರಧಾನಿ...

ಬೇಹುಗಾರಿಕೆಗೆ ಶ್ರೀಲಂಕಾ ಮುಸ್ಲಿಮರನ್ನು ನೇಮಿಸುತ್ತಿರುವ ಪಾಕಿಸ್ತಾನ!

ಬೇಹುಗಾರಿಕೆ ನಡೆಸಲು ಶ್ರೀಲಂಕಾದ ಮುಸ್ಲಿಂ ಯುವಕರನ್ನು ಪಾಕಿಸ್ತಾನ ಸಮರ್ಥವಾಗಿ ಬಳಸಿಕೊಳ್ಳುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. 'ಪಾಕಿಸ್ತಾನ'ದ ಪರವಾಗಿ ಭಾರತದಲ್ಲಿ ಬೇಹುಗಾರಿಕೆ ನಡೆಸುತ್ತಿದ್ದ ಶ್ರೀಲಂಕಾ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಬೇಹುಗಾರಿಕೆ ನಡೆಸಿದ ಮೂರನೇ ವ್ಯಕ್ತಿಯನ್ನು ಬಂಧಿಸಲಾಗಿದ್ದು ಈಶಾನ್ಯ ಶ್ರೀಲಂಕಾದಲ್ಲಿರುವ ತಮಿಳು ಮಾತನಾಡುವ ಮುಸ್ಲಿಮರ...

ಕೀನ್ಯಾ ರಾಜಧಾನಿಯಲ್ಲಿ ಬಿಜೆಪಿ ಕಚೇರಿ ಉದ್ಘಾಟನೆಗೆ ಸಿದ್ಧತೆ

'ಆಫ್ರಿಕಾ' ಖಂಡದ ದೇಶಗಳಲ್ಲಿ ಬಿಜೆಪಿ ತನ್ನ ಕಚೇರಿಯನ್ನು ಆರಂಭಿಸುತ್ತಿದೆ. ಕೇಂದ್ರದಲ್ಲಿ ಆಡಳಿತಕ್ಕೆ ಬಂದ ನಂತರ ಬಿಜೆಪಿ ಪಕ್ಷ ಆಫ್ರಿಕಾ ಖಂಡದಲ್ಲಿರುವ ದೇಶದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಲು ಕಚೇರಿಗಳನ್ನು ಆರಭಿಸಲು ಮುಂದಾಗಿದೆ. ಮುಂದಿನ 15ದಿನಗಳಲ್ಲಿ ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಪಕ್ಷದ ಕಚೇರಿ ಆರಂಭಗೊಳ್ಳಲಿದೆ. ಈಗಾಗಲೇ...

ಅಂತರ್ಜಾಲ ಸೇವೆ ಸಮರ್ಥವಾಗಿ ಬಳಸಿಕೊಳ್ಳಲು ಸರ್ಕಾರಿ ನೌಕರರಿಗೆ ಮೋದಿ ಕರೆ

'ಅಂತರ್ಜಾಲ ಸೇವೆ'ಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಮತ್ತೊಮ್ಮೆ ಸೂಚನೆ ನೀಡಿದ್ದಾರೆ. ಸರ್ಕಾರಿ ಕಚೇರಿಗಳನ್ನು ಪೇಪರ್ ಮುಕ್ತ ಮಾಡಲು ಅಂತರ್ಜಾಲ ತಂತ್ರಜ್ನಾನವನ್ನು ಸಮರ್ಥವಾಗಿ ಬಳಸಿಕೊಳ್ಳಲು ಈ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ನೌಕರರಿಗೆ ಸೂಚಿಸಿದ್ದರು. ಆದರೆ...

ದಸರಾ ಮಹೋತ್ಸವ: ಗಜಪಯಣಕ್ಕೆ ಚಾಲನೆ

ಮೈಸೂರು ದಸರಾ ಮಹೋತ್ಸವದ ಕೇಂದ್ರಬಿಂದು ಗಜಪಡೆ ಪಯಣಕ್ಕೆ ಆ.14ರಂದು ಚಾಲನೆ ನೀಡಲಾಗಿದ್ದು ದಸರಾ ಗಜಪಡೆ ಮೈಸೂರಿನತ್ತ ಪ್ರಯಾಣ ಬೆಳೆಸಿವೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್, ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಹುಣಸೂರು ತಾಲೂಕಿನ ನಾಗಾಪುರದ ಗಿರಿಜನ ಪುನರ್ವಸತಿ ಕೇಂದ್ರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited