ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಈ ನಡುವೆ ಸತತ 4 ಗಂಟೆಗಳ ಕಾಲ ಅವಶೇಷಗಳಡಿ ಸಿಲುಕಿದ್ದ ಮೂರು ವರ್ಷದ ಮಗು ಪವಾಡ ಸದೃಶವಾಗಿ ಬದುಕುಳಿದಿದ್ದಾಳೆ.
ಈಜೀಪುರದಲ್ಲಿ ಇಂದು ಬೆಳಿಗ್ಗೆ ಅಡುಗೆಮನೆಯಲ್ಲಿ...
ದೆಹಲಿಯಲ್ಲಿ ಬಿಜೆಪಿ ಕೇಂದ್ರ ಕಛೇರಿಯ ನೂತನ ಕಟ್ಟಡ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆಯನ್ನು ನೆರವೇರಿಸಿದರು.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ದೇಶ ಕಟ್ಟುವ ಕಾರ್ಯದಲ್ಲಿ ಪ್ರತಿಯೊಬ್ಬರಿಗಾಗಿ ದುಡಿಯುವ ನಿಟ್ಟಿನಲ್ಲಿ ಬಿಜೆಪಿ ಅದ್ಯತೆ ನೀಡುತ್ತದೆ. ಸಬ್ ಕಾ ಸಾಥ್, ಸಬ್ ಕಾ...
ನವದೆಹಲಿಯ ಮಂಡಿಹೌಸ್ ಪ್ರದೇಶದಲ್ಲಿರುವ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ನ್ಯಾಷನಲ್ ಮ್ಯೂಸಿಯಂ ಆಫ್ ನ್ಯಾಚುರಲ್ ಹಿಸ್ಟರಿ ಸಂಪೂರ್ಣವಾಗಿ ಭಸ್ಮವಾಗಿದೆ.
ಇದೇ ವೇಳೆ ಬೆಂಕಿ ನಂದಿಸಲು ಆಗಮಿಸಿದ ಇಬ್ಬರು ಅಗ್ನಿಶಾಮಕದಳದ 6 ಸಿಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಆ ಪೈಕಿ...
ಶನಿವಾರ ರಾತ್ರಿ ಪಶ್ಚಿಮ ದೆಹಲಿಯ ವಿಷ್ಣು ಗಾರ್ಡನ್ ಪ್ರದೇಶದಲ್ಲಿ 4 ಅಂತಸ್ತಿನ ವಸತಿ ಕಟ್ಟಡವೊಂದು ಕುಸಿದು ಐವರು ಸಾವನ್ನಪ್ಪಿ ಎಂಟು ಮಂದಿ ಗಾಯಗೊಂಡ ಘಟನೆ ನಡೆದಿದೆ.
ಅವಶೇಷಗಳ ಅಡಿಯಿಂದ ನಾಲ್ವರು ಮಕ್ಕಳು ಸೇರಿದಂತೆ 9 ಮಂದಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು...
'ನೇಪಾಳ'ದಲ್ಲಿ ಸಂಭವಿಸಿರುವ ಭೀಕರ ಭೂಕಂಪಕ್ಕೆ 6,300 ಜನರು ಸಾವನ್ನಪ್ಪುವುದರೊಂದಿಗೆ 2.5ಲಕ್ಷಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ.
7.9ರಷ್ಟು ತೀವ್ರತೆಯ ಭೂಕಂಪ ಸಂಭವಿಸಿರುವ ಪರಿಣಾಮ, ನೇಪಾಳ ಕಳೆದ 8 ದಶಕಗಳಲ್ಲೆ ಕಂಡರಿಯದ ಪ್ರಕೃತಿ ವಿಕೋಪವನ್ನು ಎದುರಿಸಿತ್ತು. ಕಂಪನದ ತೀವ್ರತೆಗೆ 1,38,182 ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದಾರೆ....
ಮಸೀದಿಗಳು ಕೇವಲ ಕಟ್ಟಡ ಮಾತ್ರ, ಅದೊಂದು ಧಾರ್ಮಿಕ ಸ್ಥಳವಲ್ಲ. ಹಾಗಾಗಿ ಯಾವುದೇ ಸಮಯದಲ್ಲೂ ಅದನ್ನು ಧ್ವಂಸ ಮಾಡಬಹುದಾಗಿದೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಸುಬ್ರಮಣ್ಯನ್ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗುವಾಹಟಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ವಾಮಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ತನ್ನ...
ರಾಜ್ಯದಲ್ಲಿ ವಸತಿ ಗೃಹಗಳು, ವಾಣಿಜ್ಯ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕೆಗಳಲ್ಲಿನ ಛಾವಣಿ ಮೇಲೆ ಸೌರ ವಿದ್ಯುತ್ ಉತ್ಪಾದನಾ ಫಲಕಗಳನ್ನು ಸ್ಥಾಪಿಸಿ ಅದರ ಮೂಲಕ ವಿದ್ಯುತ್ನ್ನು ಉತ್ಪಾದಿಸುವ ಯೋಜನೆಯನ್ನು 2014 ರ ನವೆಂಬರ್ 7 ರಿಂದ ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು...
ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಮುಂಬೈನಲ್ಲಿ ಕಾಣಿಸಿಕೊಂಡಿದ್ದು, ಹಲವರು ಕಟ್ಟಡದೊಳಗೆ ಸಿಲುಕಿರುವ ಘಟನೆ ತಡರಾತ್ರಿ ನಡೆದಿದೆ.
ಮುಂಬೈನ್ ಮಲಾಡ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ 42 ಅಂತಸ್ತಿನ ಕಟ್ಟಡದ 37ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಪೂರ್ಣ ರೀತಿಯಲ್ಲಿ ಶಿಥಿಲವಾಗಿದೆ ಎಂದು ತಿಳಿದುಬಂದಿದೆ.
ಕಟ್ಟಡದೊಳಗೆ ಹಲವು ಕಾರ್ಮಿಕರು...
ಭಾರತದ ಗಡಿಯಲ್ಲಿ ಒಳನುಸುಳಲು ಉಗ್ರರು ವಿಪುಲ ಯತ್ನ ನಡೆಸಿದ್ದು, ಗಡಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.
ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿ ಲಷ್ಕರ್ ಎ ತೋಯ್ಬಾ ಉಗ್ರರು ಭಾರತದ ಒಳನುಸುಳಲು ಯತ್ನಿಸುತ್ತಿದ್ದು, ಭದ್ರತಾ ಪಡೆ ಮೇಲೆ ಗುಂಡಿನ ದಾಳಿ...
ರೈಲ್ವೆ ನಿಲ್ದಾಣಗಳಿಗೆ ಹೊಸ ರೂಪ ಕೊಡಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ರೈಲು ನಿಲ್ದಾಣಗಳನ್ನೇ ಖಾಸಗೀಕರಣ ಮಾಡಲು ಮುಂದಾಗಿದ್ದಾರೆ.
ಮೊದಲ ಹಂತದಲ್ಲಿ 10ರಿಂದ 12 ರೈಲು ನಿಲ್ದಾಣಗಳನ್ನು ಖಾಸಗೀಕರಣ ಮಾಡಲಾಗುತ್ತದೆ. ನಿಲ್ದಾಣಗಳು ಏರ್ಪೋರ್ಟ್ಗಳಿಗಿಂತ ಉತ್ತಮವಾಗಿರಬೇಕು. ರೈಲುಗಳು ವಾಣಿಜ್ಯ ಕಟ್ಟಡಗಳ ಕೆಳಗೆ...