Untitled Document
Sign Up | Login    
Dynamic website and Portals
  

Related News

ದೇಶದ ಪ್ರಮುಖ ನಗರಗಳಲ್ಲಿ ಬಾಂಬ್ ಸ್ಫೋಟಕ್ಕೆ ಉಗ್ರರ ಸಂಚು

ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಬಾಂಬ್ ಸ್ಫೋಟ ನಡೆಸಲು ಉಗ್ರರು ಸಂಚು ರೂಪಿಸುತ್ತಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆಯ ಕಟ್ಟೆಚ್ಚರ ನೀಡಿವೆ. ಹರ್ಯಾಣಾದ ಬಸ್​ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಿದಾಗ ಈ ವಿಷಯ...

ಭಾರತದಲ್ಲೂ ಐಸಿಸ್ ದಾಳಿಯ ಸಂಭವ, ಹೈ ಅಲರ್ಟ್ ಘೋಷಣೆ: ರಾಜನಾಥ್ ಸಿಂಗ್

ಕಳೆದ ಶುಕ್ರವಾರ ಪ್ಯಾರಿಸ್ ನಲ್ಲಿ 129 ಜನರ ಮರಣಹೋಮಕ್ಕೆ ಕಾರಣವಾದ ಐಸಿಸ್ ಉಗ್ರರ ಅಟ್ಟಹಾಸದ ನಂತರ, ಭಾರತ ಇಸ್ಲಾಮಿಕ್ ಸ್ಟೇಟ್ ( ಐಸಿಸ್ ) ಬೆದರಿಕೆಯಿಂದ ಜಾಗೃತವಾಗಿರಬೇಕು, ಭಾರತದಲ್ಲಿ ದಾಳಿ ನಡೆಸುವುದನ್ನು ತಳ್ಳಿ ಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ...

ಉಗ್ರರ ಚೀಟಿ ಪತ್ತೆ: ದೆಹಲಿಯಲ್ಲಿ ಆತ್ಮಾಹುತಿ ದಾಳಿಗೆ ಕಟ್ಟೆಚ್ಚರ

ಕಳೆದ ತಿಂಗಳಲ್ಲಿ ಜಮ್ಮು-ಕಾಶ್ಮೀರದ ಸಾಂಬಾ ಸೇನಾ ಶಿಬಿರದ ಮೇಲೆ ದಾಳಿ ನಡೆಸಿ ಆರು ತಾಸುಗಳ ಶೂಟೌಟ್‌ ನಲ್ಲಿ ಕೊನೆಗೂ ಭಾರತೀಯ ಸೈನಿಕರಿಂದ ಹತರಾಗಿದ್ದ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರಲ್ಲಿ ಒಬ್ಬನು ಸತ್ತು ಬಿದ್ದಲ್ಲಿಯೇ ಸನಿಹದಲ್ಲೇ ಕಂಡು ಬಂದ ಒಂದು ಚೀಟಿಯಲ್ಲಿ...

ಸಂಸತ್ ಭವನ, ಪ್ರಧಾನಿ ನಿವಾಸದ ಮೇಲೆ ಆತ್ಮಾಹುತಿ ದಾಳಿ ಸಂಚು

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದ ಮೇಲೆ ದಾಳಿ ನಡೆಸಲು ವಿಫ‌ಲರಾದ ಭಯೋತ್ಪಾದಕರು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸ ಹಾಗೂ ಸಂಸತ್‌ ಭವನದ ಮೇಲೆ ಆತ್ಮಾಹುತಿ ಬಾಂಬ್‌ ದಾಳಿಗೆ ಸಜ್ಜಾಗಿದ್ದಾರೆ ಎಂದು...

ಪತ್ರಿಕಾ ಕಛೇರಿ ಮೇಲೆ ಉಗ್ರರ ದಾಳಿ: ವಿಶ್ವಾದ್ಯಂತ ಖಂಡನೆ

ಪ್ಯಾರಿಸ್ ನ ಪತ್ರಿಕಾ ಕಛೇರಿ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಗೆ ವಿಶ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ಉಗ್ರರ ದಾಳಿ ಹಿನ್ನಲೆಯಲ್ಲಿ ಫ್ರಾನ್ಸ್ ನ ಎಲ್ಲೆಡೆ ಕಟ್ಟೆಚ್ಚರವಹಿಸಲಾಗಿದೆ. ಉಗ್ರರ ದುಷ್ಕೃತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅಮೆರಿಕ ಅಧ್ಯಕ್ಷ...

ಪಾಕ್ ಬೋಟ್ ಪತ್ತೆ ಹಿನ್ನಲೆ: ಸಮುದ್ರ ತೀರದಲ್ಲಿ ಕಟ್ಟೆಚ್ಚರ

ಅರಬ್ಬೀಸಮುದ್ರದಲ್ಲಿ ಪಾಕ್ ಬೋಟ್ ಗಳು ಪತ್ತೆ ಪ್ರಕರಣ ಹಿನ್ನಲೆಯಲ್ಲಿ ಸಮುದ್ರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಕರಾವಳಿ ಕಾವಲು ಪಡೆಗೆ ಕೇಂದ್ರ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಗುಜರಾತ್ ಸಮುದ್ರ ತೀರದಲ್ಲಿ 173 ಮೆರಿನ್ ಕಮಾಂಡೋಗಳನ್ನು ನೌಕಾಪಡೆ ನಿಯೋಜಿಸಿದೆ . ಸಮುದ್ರದಲ್ಲಿ ಸಂಚರಿಸುವ ಬೋಟ್...

ಬಾಬ್ರಿ ಮಸೀದಿ ಧ್ವಂಸ ದಿನ: ದೇಶಾದ್ಯಂತ ಕಟ್ಟೆಚ್ಚರ

ಡಿ.6 ಬಾಬ್ರಿ ಮಸೀದಿ ಧ್ವಂಸ ದಿನವಾದ ಹಿನ್ನೆಲೆಯಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ದೇಶಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಬಾಬ್ರಿ ಮಸೀದಿ ಧ್ವಂಸಗೊಂಡು ಡಿ.6ಕ್ಕೆ 22 ವರ್ಷ. ಈ ಮಧ್ಯೆ ದೇಶದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು...

ಆಂಧ್ರಕ್ಕೆ ಅಪ್ಪಳಿಸಲಿದೆ ಹುಡ್ ಹುಡ್ ಚಂಡಮಾರುತ

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಹುಡ್ ಹುಡ್ ಚಂಡಮಾರುತ ದೇಶದ ಪೂರ್ವ ಕರಾವಳಿಗೆ ಹತ್ತಿರವಾಗುತ್ತಿದ್ದು, ಆಂದ್ರಪ್ರದೇಶದ ಕರಾವಳಿ ಮೂಲಕ ಹಾದುಹೋಗಲಿದೆ. ಆಂಧ್ರದ ವಿಶಾಖಪಟ್ಟಣಂ ಸಮೀಪದ ಕರಾವಳಿ ಮೇಲೆ ಹುಡ್ ಹುಡ್ ಚಂಡಮಾರುತ ತೀವ್ರ ಸ್ವರೂಪದಲ್ಲಿ ಅಪ್ಪಳಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅ.12ರ...

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಪ್ರವಾಹ: 90ಕ್ಕೇರಿದ ಸಾವಿನ ಸಂಖ್ಯೆ

ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟದಿಂದಾಗಿ ಉಂಟಾಗಿರುವ ಪ್ರವಾಹ ಇನ್ನೂ ಮುಂದುವರೆದಿದ್ದು, ಸಾವಿನ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಜಮ್ಮು-ಕಾಶ್ಮೀರದಲ್ಲಿ ಕಳೆದ 6 ದಶಕಗಳಿಂದ ಕಂಡುಕೇಳರಿಯದಷ್ಟು ಪ್ರಮಾಣದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಒಂದೆಡೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರೆ ಇನ್ನೊಂದೆಡೆ ಭೂಕುಸಿತವುಂಟಾಗುತ್ತಿದೆ. ರಾಜ್ಯ ಸರ್ಕಾರ...

ಸ್ವಾತಂತ್ರೋತ್ಸವಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆ.15ರಂದು ಮುಖ್ಯ ಕಾರ್ಯಕ್ರಮನಡೆಯುವ ಮಾಣಿಕ್ ಷಾ ಪರೇಡ್ ಮೈದಾನಕ್ಕೆ 1500 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಈ ಬಗ್ಗೆ ವಿವರ ನೀಡಿರುವ ನಗರ ಪೊಲೀಸ್ ಆಯುಕ್ತ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited