Untitled Document
Sign Up | Login    
Dynamic website and Portals
  

Related News

ಈಜಿಪ್ಟ್ ಏರ್‌ ಲೈನ್ಸ್ ವಿಮಾನ ಪತನ: 66 ಪ್ರಯಾಣಿಕರ ಸಾವು

ಪ್ಯಾರಿಸ್‌-ಕೈರೋ ಮಧ್ಯೆ ಹಾರಾಟ ನಡೆಸುತ್ತಿದ್ದ ಈಜಿಪ್ಟ್ ಏರ್‌ಗೆ ಸೇರಿದ ಪ್ರಯಾಣಿಕ ವಿಮಾನ ಮೆಡಿಟರೇನಿಯನ್‌ ಸಮುದ್ರದಲ್ಲಿ ಪತನಗೊಂಡಿದೆ. ವಿಮಾನದಲ್ಲಿ 66 ಮಂದಿ ಪ್ರಯಾಣಿಕರಿದ್ದು, ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತರಲ್ಲಿ ಇಬ್ಬರು ಮಕ್ಕಳು, 10 ಮಂದಿ ವಿಮಾನ ಸಿಬ್ಬಂದಿ ಒಳಗೊಂಡಿದ್ದಾರೆ. ಮೃತಪಟ್ಟವರಲ್ಲಿ 30 ಜನರು...

ಬಡ್ಡಿದರ ಶೇ.0.25ರಷ್ಟು ಕಡಿತ ಮಾಡಿದ ಆರ್.ಬಿ.ಐ: ಗೃಹ ಮತ್ತು ವಾಹನ ಸಾಲಗಳು ಇನ್ನಷ್ಟು ಅಗ್ಗ

ಭಾರತೀಯ ರಿಸರ್ವ್‌ ಬ್ಯಾಂಕ್‌ ಹಾಲಿ ಹಣಕಾಸು ವರ್ಷದ ಮೊದಲ ದ್ವೆಮಾಸಿಕ ನೀತಿ ಪರಾಮರ್ಶೆಯನ್ನು ಅನಾವರಣಗೊಳಿಸಿದ್ದು ಬಡ್ಡಿ ದರವನ್ನು ಶೇ.0.25ರಷ್ಟು ಕಡಿತಗೊಳಿಸಿದೆ. ಪರಿಣಾಮ ಗೃಹ ಮತ್ತು ವಾಹನ ಸಾಲಗಳು ಇನ್ನಷ್ಟು ಅಗ್ಗವಾಗಲಿವೆ. 2013ರ ಸೆಪ್ಟಂಬರ್‌ನಲ್ಲಿ ಆರ್‌.ಬಿ.ಐ ಗವರ್ನರ್‌ ಆಗಿ ಅಧಿಕಾರ ಸ್ವೀಕರಿಸಿದಂದಿನಿಂದಲೂ ಹಣದುಬ್ಬರದ...

ಆರ್ ಬಿ ಐ ನಿಂದ ಬಡ್ಡಿ ದರ ಕಡಿತ

ಆರ್ಥಿಕತೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆರ್​ಬಿಐ ಮಂಗಳವಾರ ರೆಪೊ ದರದಲ್ಲಿ 0.5% ಇಳಿಕೆ ಮಾಡಿದೆ. ಆರ್​ಬಿಐ ಇದೀಗ 7.25% ದಿಂದ 6.75% ಕ್ಕೆ ಇಳಿಕೆ ಮಾಡಿದ್ದು, ಇದರಿಂದ ಗೃಹಸಾಲಕ್ಕೆ ಉತ್ತೇಜನ ಸಿಗಲಿದೆ. ಈ ವರ್ಷವೇ 4 ಸಲ ರೆಪೊ ದರ ಇಳಿಕೆ...

ಮೈಕ್ರೋಸಾಫ್ಟ್ ನಿಂದ ಈ ವರ್ಷ ಇನ್ನಷ್ಟು ಉದ್ಯೋಗ ಕಡಿತ ಸಾಧ್ಯತೆ

ಬಹುರಾಷ್ಟ್ರೀಯ ಐಟಿ ಸಂಸ್ಥೆ ಮೈಕ್ರೋಸಾಫ್ಟ್ ಈ ವರ್ಷ ಮತ್ತಷ್ಟು ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ಮಾಧ್ಯಮ ವರದಿ ಮಾಡಿದೆ. ಬದಲಾಗುತ್ತಿರುವ ತಾಂತ್ರಿಕತೆಯ ಪರಿಣಾಮವಾಗಿ ಕಂಪನಿ ವೆಚ್ಚಕ್ಕೆ ಕತ್ತರಿ ಹಾಕಲು ನಿರ್ಧರಿಸಿದೆ ಎನ್ನಲಾಗಿದೆ. ಕಳೆದ ವರ್ಷ ಮೈಕ್ರೋಸಾಫ್ಟ್ ಸುಮಾರು 18,000 ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಿತ್ತು....

ಆರ್.ಬಿ.ಐನಿಂದ ರೆಪೋ ದರ ಕಡಿತ: ಇಎಂಐ ಕೂಡ ಇಳಿಕೆ ಸಾಧ್ಯತೆ

ಭಾರತೀಯ ರಿಸರ್ವ ಬ್ಯಾಂಕ್‌ ರೆಪೋ ದರವನ್ನು ಶೇ 0.25ರಷ್ಟು ಕಡಿಮೆ ಮಾಡಿದೆ. ಇದರಿಂದಾಗಿ ಗೃಹ ಸಾಲ,ವಾಹನ ಸಾಲ ಮತ್ತು ಇನ್ನಿತರಸಾಲದ ಬಡ್ಡಿದರ ಇಳಿಕೆಯಾಗಿ, ಮರು ಪಾವತಿ ಕಂತು (ಇಎಂಐ) ಹೊರೆ ಕಡಿಮೆಯಾಗುವ ಸಾಧ್ಯತೆಗಳಿದ್ದು, ಜತೆಗೆ ಆರ್ಥಿಕತೆಗೂ ಉತ್ತೇಜನ ಸಿಗಲಿದೆ. ಆರ್.ಬಿ.ಐ ಗವರ್ನರ್ ರಘುರಾಮ್‌...

ಫೋನ್‌ ಕರೆ, ಎಸ್ ಎಂ ಎಸ್ ಅಗ್ಗ: ಮೇ 1ರಿಂದ ಜಾರಿ

ಇತ್ತೀಚಿನ ದೂರವಾಣಿ ತರಂಗಾಂತರಗಳ ಹರಾಜು ಪ್ರಕ್ರಿಯೆಯು ದೂರವಾಣಿ ಕಂಪನಿಗಳಿಗೆ ಭಾರಿ ವೆಚ್ಚದಾಯಕವಾದ ಹಿನ್ನೆಲೆಯಲ್ಲಿ ಮೊಬೈಲ್‌ ಕರೆದರಗಳು ಏರಬಹುದು ಎನ್ನಲಾಗಿತ್ತು. ಆದರೆ ಇದರ ಬದಲಿಗೆ ಸ್ಥಳೀಯ/ರೋಮಿಂಗ್‌ ಎಸ್ಸೆಮ್ಮೆಸ್‌ ದರ ಮತ್ತು ಸ್ಥಳೀಯ/ರೋಮಿಂಗ್‌ ಕರೆ ದರಗಳಲ್ಲಿ ಭಾರಿ ಇಳಿಕೆಯಾಗಲಿದೆ. ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರವು (ಟ್ರಾಯ್‌) ಗರಿಷ್ಠ...

ರೆಪೋ ದರ ಕಡಿತಗೊಳಿಸಿದ ಆರ್.ಬಿ.ಐ

ಕಳೆದ ಸಂಕ್ರಾಂತಿ ಹಬ್ಬದಂದು ರೆಪೋ ದರವನ್ನು ಕಡಿತಗೊಳಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ರೆಪೋ ದರ ಕಡಿತಗೊಳಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನ ಮತ್ತೆ ಶೇ.0.25ರಷ್ಟು ಕಡಿಮೆ ಮಾಡಿದೆ. ಈವರೆಗೆ ರೆಪೋ ದರ ಶೇ.7.75 ಇತ್ತು. ಇದೀಗ ಶೇ.7.50ಕ್ಕೆ ಇಳಿಸಿದೆ....

ದೆಹಲಿ ಜನತೆಗೆ ಆಪ್ ಸರ್ಕಾರದ ಭಾರೀ ಕೊಡುಗೆ: ವಿದ್ಯುತ್‌ ಶುಲ್ಕ ಕಡಿತ, ನೀರು ಉಚಿತ

ಅರವಿಂದ್ ಕೇಜ್ರಿವಾಲ್‌ ನೇತೃತ್ವದ ದೆಹಲಿ ಸರ್ಕಾರ, ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ವಿದ್ಯುತ್‌ ಶುಲ್ಕ ಕಡಿತ ಹಾಗೂ ಉಚಿತ ಕುಡಿಯುವ ನೀರು ಪೂರೈಕೆ ಸಂಬಂಧ ಎರಡು ಪ್ರಮುಖ ಘೋಷಣೆಗಳನ್ನು ಮಾಡಿದೆ. 400 ಯೂನಿಟ್‌ ವರೆಗೆ ಬಳಸಲಾಗುವ ವಿದ್ಯುತ್ತಿಗೆ ಇನ್ನು ಮುಂದೆ ದೆಹಲಿ ಜನರು ಸದ್ಯ...

ಶೂನ್ಯಕ್ಕಿಂತ ಕೆಳಗಿಳಿದ ಹಣದುಬ್ಬರ

ಆಹಾರ ವಸ್ತುಗಳ ಬೆಲೆ ಹೆಚ್ಚಿದ್ದರೂ ಸಗಟು ಹಣದುಬ್ಬರ ಮೂರು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಶೂನ್ಯಕ್ಕಿಂತ ಕೆಳಕ್ಕೆ ಕುಸಿದಿದ್ದು, ಜನವರಿಯಲ್ಲಿ ಮೈನಸ್‌ ಶೇ.0.39ಕ್ಕೆ ಇಳಿಕೆ ಕಂಡಿದೆ. ಹಣದುಬ್ಬರ ಇಷ್ಟೊಂದು ಕನಿಷ್ಠ ಮಟ್ಟಕ್ಕೆ ಕುಸಿಯುತ್ತಿರುವುದು ಐದೂವರೆ ವರ್ಷಗಳಲ್ಲಿ ಇದೇ ಮೊದಲು. ಉತ್ಪಾದಿತ ಸರಕು...

ಉತ್ತರಾಖಂಡದಲ್ಲಿ ಭಾರೀ ಮಳೆ: ಜನಜೀವನ ತತ್ತರ

ಉತ್ತರಾಖಂಡದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ 24 ಜನರು ಬಲಿಯಾಗಿದ್ದಾರೆ. ಕಳೆದ ವರ್ಷವಷ್ಟೇ ಭೀಕರ ಪ್ರವಾಹ ಹಿಮಾಲಯನ್ ಸುನಾಮಿಗೆ ಸಿಲುಕಿ ತತ್ತಗೊಂಡಿದ್ದ ಉತ್ತರಾಖಂಡದಲ್ಲಿ ಈ ವರ್ಷವೂ ವರಣುನ ಆರ್ಭಟ ಜೋರಾಗಿದೆ. ಕಳೆದರಡು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited