ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕದ ಕಡ್ಡಾಯ ಮತದಾನ ಅಂಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸೂಕ್ತ ಸ್ಪಷ್ಟನೆ ನೀಡುವಂತೆ ರಾಜ್ಯಪಾಲ ವಿ.ಆರ್.ವಾಲಾ ಸರ್ಕಾರಕ್ಕೆ ಸೂಚಿಸಿದ್ದರು. ಇದೀಗ ಸರ್ಕಾರ ಕಳುಹಿಸಿದ್ದ ಸ್ಪಷ್ಟನೆಗೆ ರಾಜ್ಯಪಾಲರು ಮತ್ತೆ ಆಕ್ಷೇಪ ವ್ಯಕ್ತಪಡಿಸಿ ಕಾನೂನಾತ್ಮಕ ಉತ್ತರ ನೀಡುವಂತೆ ಸರ್ಕಾರಕ್ಕೆ ಸೂಚನೆ...