Untitled Document
Sign Up | Login    
Dynamic website and Portals
  

Related News

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಭಾರತೀಯ ಸೇನೆ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಏಳು ಉಗ್ರರ ಶಿಬಿರಗಳ ಮೇಲೆ ಅತ್ಯಂತ ರಹಸ್ಯವಾಗಿ 'ಸರ್ಜಿಕಲ್‌ ಸ್ಟ್ರೈಕ್‌' ನಡೆಸಿ 38 ಉಗ್ರರನ್ನು ಹತ್ಯೆ ಮಾಡಿದರು ತನ್ನ ಖಯಾಲಿ ಬಿಡದ ಪಾಕಿಸ್ತಾನ ಇಂದು ಜಮ್ಮು-ಕಾಶ್ಮೀರದ ಬಳಿ ಮತ್ತೆ ಕದನ ವಿರಾ ಉಲ್ಲಂಘನೆ ಮಾಡಿದೆ. ಜಮ್ಮುವಿನ...

ಭಾರತ ಹೊಸ ಎತ್ತರಕ್ಕೆ ಬೆಳೆಯುತ್ತಿದೆಃ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ

ಒಂದು ದಿನದ ಜಮ್ಮು-ಕಾಶ್ಮೀರ ಭೇಟಿಯ ಸಂದರ್ಭದಲ್ಲಿ ಕತ್ರಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ, ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಭಾಗವಹಿಸಿದರು. ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ನಿಮ್ಮ ತಂದೆ ತಾಯಿಗಳು ನಿಮಗೆ ಮಾಡಿದ್ದನ್ನು...

ಕ್ಷಿಪ್ರ ವೈರಿ ದಾಳಿ ಎದುರಿಸಲು ಶತ್ರುಜೀತ್ ಸಮರಾಭ್ಯಾಸದಲ್ಲಿ ಭಾರತೀಯ ಸೇನೆ

ಗಡಿಯಲ್ಲಿ ಉಗ್ರರ ಒಳನುಸುಳುವಿಕೆ ಜತೆ ಸದಾ ಕದನ ವಿರಾಮ ಉಲ್ಲಂಘಿಸುವ ಪಾಕಿಸ್ತಾನ ಮತ್ತು ಚೀನಾ ದೇಶಗಳಿಗೆ ಸವಾಲೊಡ್ಡಲು ಭಾರತೀಯ ಸೇನೆಯ ಸುಮಾರು 3 ಸಾವಿರಕ್ಕೂ ಅಧಿಕ ಯೋಧರು ‘ಶತ್ರುಜೀತ್’ ಎಂಬ ಹೆಸರಿನಲ್ಲಿ ಸಮರಾಭ್ಯಾಸ ಆರಂಭಿಸಿದ್ದಾರೆ ಎಂದು ರಕ್ಷಣಾ ಇಲಾಖೆಯ...

ಕದನ ವಿರಾಮ ಉಲ್ಲಂಘಿಸಿ ಪಾಕ್‌ ಗೆ ಪಾಠ ಕಲಿಸಬೇಕು: ಶಿವಸೇನೆ

ಜಮ್ಮು-ಕಾಶ್ಮೀರ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎನ್‌.ಡಿ.ಎ ಮಿತ್ರಪಕ್ಷ ಶಿವಸೇನೆ, ಅವರಿಗೆ ತಕ್ಕ ಪಾಠ ಕಲಿಸಲು ಭಾರತವೂ ಕದನ ವಿರಾಮ ಉಲ್ಲಂಘಿಸಿ ಆ ದೇಶದೊಳಕ್ಕೆ ಪ್ರವೇಶಿಸಬೇಕು ಎಂದು ಹೇಳಿದೆ. 2013ರಲ್ಲಿ ಪಾಕ್ ಸೈನಿಕರು...

ಕದನ ವಿರಾಮ ನಿಲ್ಲಿಸಿದರೆ, ಪಾಕ್ ಜತೆ ಉತ್ತಮ ಸಂಬಂಧ: ರಾಜನಾಥ್

ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುವುದನ್ನು ನಿಲ್ಲಿಸಿದರೆ ಭಾರತ ಪಾಕ್ ಜೊತೆ ಉತ್ತಮ ಸಂಬಂಧವನ್ನಿಟ್ಟುಕೊಳ್ಳಲು ಬಯಸುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಗಡಿಯಲ್ಲಿ ಪಾಕ್ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದರು. ಭಾರತ ಮಾತ್ರ ಪಾಕ್...

ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದಾಗಿ ರಕ್ಷಣಾ ಸಚಿವ ಪರಿಕ್ಕರ್ ಎಚ್ಚರಿಕೆ

ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಕಿಡಿಕಾರಿರುವ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಪಾಕಿಸ್ತಾನ ಪದೆ ಪದೆ ಕದನ...

ಭಾರತ-ಪಾಕ್ ಗಡಿಯಲ್ಲಿ 152ಬಾರಿ ಕದನ ವಿರಾಮ ಉಲ್ಲಂಘನೆ

ಪ್ರಸಕ್ತ ವರ್ಷದಲ್ಲಿ ಭಾರತ-ಪಾಕಿಸ್ಥಾನ ಗಡಿಯಲ್ಲಿ 152 ಬಾರಿ ಕದನ ವಿರಾಮ ಉಲ್ಲಂಘನೆ ಪ್ರಕರಣ ನಡೆದಿದ್ದು ಈ ದಾಳಿಗಳಲ್ಲಿ 15 ಮಂದಿ ಬಲಿಯಾದರೆ 115 ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ಇತ್ತೀಚೆಗೆ ಭಾರತ ಮತ್ತು ಪಾಕಿಸ್ಥಾನ ನಡುವಣ ಗಡಿ ಮತ್ತು...

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

'ಜಮ್ಮು-ಕಾಶ್ಮೀರ'ಕ್ಕೆ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಗುಂಡಿನ ದಾಳಿ ನಡೆಸದೇ ಇದ್ದ ಪಾಕ್ ಯೋಧರು, ಅ.25ರಂದು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಜಮ್ಮು ಪ್ರದೇಶದಲ್ಲಿ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಬಳಸಿ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಕಳೆದ ರಾತ್ರಿ ಪೂಂಚ್...

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

'ಪಾಕಿಸ್ತಾನ' ಸೈನಿಕರು ಶನಿವಾರ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಬಿ.ಎಸ್.ಎಫ್ ಯೋಧರ ಕ್ಯಾಂಪ್ ಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 5.30 ರ ವೇಳೆಗೆ ಪಾಕ್ ಸೈನಿಕರು...

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

'ಪಾಕಿಸ್ತಾನ' ಸೇನಾ ಪಡೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಅ.16ರ ಮಧ್ಯ ರಾತ್ರಿ ಭಾರತೀಯ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಹಮಿರಪುರ ಸೆಕ್ಟರ್ ನಲ್ಲಿ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ...

ಭಾರತದ ಮೇಲೆ ಆರೋಪಮಾಡಿ ವಿಶ್ವಸ್ಥೆಗೆ ಪಾಕ್ ಪತ್ರ

ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಸೇನೆ ಪದೇ ಪದೆ ಕ್ಯಾತೆ ತೆಗೆಯುತ್ತಿದ್ದರೂ ತನ್ನ ತಪ್ಪನ್ನು ಮುಚ್ಚಿಟ್ಟುಕೊಂಡು, ಭಾರತವೇ ಕದನ ವಿರಾಮ ಉಲ್ಲಂಘನೆ ಮಾಡಿ, ಗುಂಡಿನ ದಾಳಿ ನಡೆದಿಸಿದೆ ಎಂದು ಪಾಕಿಸ್ತಾನ ವಿಶ್ವಸಸ್ಥೆಗೆ ಪತ್ರ ಬರೆದಿದೆ. ಕಳೆದ ಕೆಲವು ವಾರಗಳಿಂದ ಭಾರತ ಉದ್ದೇಶಪೂರ್ವಕವಾಗಿ ಅಪ್ರಚೋದಿತ...

ಪಾಕ್ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಭಾರತೀಯ ಸೇನಾ ಶಿಬಿಗಳ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಪೂಂಚ್ ಜಿಲ್ಲೆಯ ಕೆರ್ನಿ ಸೆಕ್ಟರ್ ಹಾಗೂ 4 ಭಾರತೀಯ ಸೇನಾ ಶಿಬಿರಗಳ ಮೇಲೆ ಪಾಕ್ ಸೇನೆ ಅಪ್ರಚೋದಿತ ಗುಂಡಿನ...

ಮಹಾರಾಷ್ಟ್ರದ ಬದಲು ಗಡಿ ಸಮಸ್ಯೆಗಳತ್ತ ಗಮನ ಹರಿಸಿ- ಪ್ರಧಾನಿಗೆ ಶಿವಸೇನೆ ಸಲಹೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಶಿವಸೇನೆ, ಮೊದಲು ಪಾಕಿಸ್ತಾನದಿಂದ ನಡೆಯುತ್ತಿರುವ ಕದನ ವಿರಾಮ ಉಲ್ಲಂಘನೆ ಬಗ್ಗೆ ಗಮನ ಹರಿಸಿ ನಂತರ ಮಹಾರಾಷ್ಟ್ರದ ಬಗ್ಗೆ ಗಮನ ಹರಿಸಬಹುದು ಎಂದು ಹೇಳಿದೆ. ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಪಾಕಿಸ್ತಾನದ ವಿರುದ್ಧ ಕಠಿಣ...

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಮೂವರು ಉಗ್ರರು ಬಲಿ

ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ಗೆ ಉಗ್ರರು ಬಲಿಯಾಗಿದ್ದು, ಸೇನೆ ನಡೆಸಿದ ಗುಂಡಿನ ದಾಳಿಗೆ ಮೂವರು ಶಂಕಿತ ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಇಲ್ಲಿನ ತಾಂಗಧಾರ್ ಸೆಕ್ಟರ್ ನಲ್ಲಿ ಗಡಿ ನಿಯಮ ಉಲ್ಲಂಘಿಸಿ ಒಳನುಸುಳಲು ಯತ್ನಿಸುತ್ತಿದ ಉಗ್ರರ ವಿರುದ್ಧ ಭಾರತೀಯ...

ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಪಾಕ್ ಗುಂಡಿನ ದಾಳಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಇಲ್ಲಿನ ಮೇಂದಾರ್ ವಲಯದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದ್ದು, ಕಳೆದ 72 ಗಂಟೆಗಳಲ್ಲಿ 5ನೇ ಬಾರಿ ಪಾಕ್ ಸೇನೆ ಕದನ ವಿರಾಮ...

ಗಡಿಯಲ್ಲಿ ಉಗ್ರರ ದಾಳಿ: ಭಾರತೀಯ ಯೋಧ ಬಲಿ

ಜಮ್ಮು-ಕಾಶ್ಮೀರದಲ್ಲಿ ಪಾಕ್ ಸೇನೆಯಿಂದ ಒಂದೆಡೆ ಗುಂಡಿನ ದಾಳಿ ಮುಂದುವರೆದರೆ ಇನ್ನೊಂದೆಡೆ ಉಗ್ರರ ದಾಳಿ ಮುಂದುವರೆದಿದೆ. ಗಡಿಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಬಲಿಯಾಗಿದ್ದಾರೆ. ಜಮ್ಮುವಿನ ಕುಪ್ವಾರ ಪ್ರದೇಶದಲ್ಲಿನ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರರು ನಡೆಸಿದ ಗುಂಡಿನ...

ಪ್ರಧಾನಿ ಮೋದಿ ಮುಸ್ಲಿಂ ವಿರೋಧಿ: ಪಾಕ್ ಮಾಜಿ ಅಧ್ಯಕ್ಷ ಮುಷರಫ್

ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಹಾಗೂ ಪಾಕಿಸ್ತಾನ ವಿರೋಧಿ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪರ್ವೇಜ್ ಮುಷರಫ್ ಆರೋಪಿಸಿದ್ದಾರೆ. ರಾಷ್ಟ್ರದ್ರೋಹಕ್ಕೆ ಸಂಬಂಧಪಟ್ಟ ಪ್ರಕರಣವನ್ನು ಎದುರಿಸುತ್ತಿರುವ ಪಾಕಿಸ್ತಾನ ಮಾಜಿ ಅಧ್ಯಕ್ಷ ಪರವೇಜ್ ಮುಷರಫ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅನುಚಿತ ಭಾಷೆಯಿಂದ...

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: 5 ಉಗ್ರರ ಹತ್ಯೆ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್ ಕೌಂಟರ್ ನಲ್ಲಿ 5 ಉಗ್ರರ ಹತ್ಯೆ ಮಾಡಲಾಗಿದೆ. ಉಗ್ರರು ಹಾಗೂ ಸೇನಾ ಪಡೆಯ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನಾ ಪಡೆ 5 ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇದೇ...

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಗಡಿಯಲ್ಲಿ ಉದ್ವಿಗ್ನ ವಾತಾವರಣ

ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಅರ್ನಿಯಾ, ಆರ್.ಎಸ್.ಪುರಗಳಲ್ಲಿ ಪಾಕ್ ಸೇನೆಯ ಅಪ್ರಚೋದಿತ ಗುಂಡಿನ ದಾಳಿ ಮುಂದುವರೆದಿದ್ದು, ಉದ್ವಿಗ್ನ ವಾತಾವರಣ ಉಂಟಾಗಿದೆ. ಅರ್ನಿಯಾ, ಆರ್.ಎಸ್.ಪುರಗಳಲ್ಲಿ 25 ಸೇನಾ ನೆಲೆಗಳ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಈ ಭಾಗದಲ್ಲಿನ...

ಪಾಕ್ ನಿಂದ ಗುಂಡಿನ ದಾಳಿ: ಇಬ್ಬರು ನಾಗರಿಕರು ಬಲಿ

ಜಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಬಿಎಸ್ ಎಫ್ ಯೋಧರನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ. ಜಮ್ಮುವಿನ ಅಂತರಾಷ್ಟ್ರೀಯ ಗಡಿ ಭಾಗದ ಆರ್.ಎಸ್.ಪುರ ಸೆಕ್ಟರ್ ಹಾಗೂ ಅರ್ನಿಯಾ ಪ್ರದೇಶಗಳಲ್ಲಿ 22 ಬಿಎಸ್ ಫ್...

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನಾ ನೆಲೆಗಳ ಮೇಲೆ ಷೆಲ್ ದಾಳಿ ನಡೆಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಇದು ಮೂರನೇ ದಾಳಿಯಾಗಿದೆ. ಬಿ.ಎಸ್.ಎಫ್ ಪಡೆಗಳ...

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಭಾರತದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಆರ್.ಎಸ್ ಪುರ ಸೆಕ್ಟರ್ ನಲ್ಲಿ ಏಳು ಜನ ಬಿ.ಎಸ್.ಎಫ್ ಯೋಧರ ಮೇಲೆ ಪಾಕಿಸ್ತಾನ ಗುಂಡಿನ ದಾಳಿ ನಡೆಸಿದೆ. ಆ.16ರ ಮಧ್ಯರಾತ್ರಿಯಿಂದ ಗಡಿ ಪ್ರದೇಶದಲ್ಲಿ ಆರಂಭವಾದ ಗುಂಡಿನ ದಾಳಿ ಆ.17ರ...

ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ದಿನಾಚರಣೆ ಶುಭ ಹಾರೈಸಿದ ಪ್ರಧಾನಿ ಮೋದಿ!

ಭಾರತದೊಂದಿಗೆ ಪಾಕಿಸ್ತಾನ ಸಹ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಸಂಭ್ರಮದಲ್ಲಿದೆ. ಪಾಕಿಸ್ತಾನದ 68ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಶುಭ ಹಾರೈಸಿದ್ದಾರೆ. ಪಾಕಿಸ್ತಾನ ಸ್ವಾಂತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅಲ್ಲಿನ ಜನತೆಗೆ ಶುಭಾಷಯಗಳನ್ನು ತಿಳಿಸುತ್ತೇನೆ ಎಂದು ಪ್ರಧಾನಿ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ

'ಜಮ್ಮು-ಕಾಶ್ಮೀರ'ದಲ್ಲಿ ಉಗ್ರರು ನಡೆಸಿರುವ ದಾಳಿಗೆ 7 ಗಡಿ ಭದ್ರತಾ ಪಡೆ(ಬಿ.ಎಸ್.ಎಫ್) ಯೋಧರು ಗಾಯಗೊಂಡಿದ್ದಾರೆ. ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೆಂಗಾವಲು ಬಿ.ಎಸ್‌.ಎಫ್ ಪಡೆ ಮೇಲೆ ಉಗ್ರರು ಬಾಂಬ್ ಸ್ಫೋಟಿಸಿದ್ದಾರೆ. ಘಟನೆಯಲ್ಲಿ 7 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿಯನ್ನು...

ಪಾಕಿಸ್ತಾನ ಪ್ರಧಾನಿ ಪಶ್ಚತ್ತಾಪದ ನಡುವೆಯೂ ಗಡಿ ಪ್ರದೇಶದಲ್ಲಿ ಪಾಕ್ ಸೈನಿಕರ ದಾಳಿ

ಭಾರತದೊಂದಿಗೆ ಉತ್ತಮ ಬಾಂಧವ್ಯ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಪಾಕ್ ಪ್ರಧಾನಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದರ ಬೆನ್ನಲ್ಲೇ, ಭಾರತದ ಗಡಿ ಭಾಗದಲ್ಲಿ ಪಾಕಿಸ್ತಾನಿ ಯೋಧರು ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿರುವುದು ವಿಪರ್ಯಾಸ! ಕಳೆದ 48ಗಂಟೆಯೊಳಗೆ ಪಾಕ್ ಸೈನಿಕರು ಮೂರನೇ ಬಾರಿಗೆ ಕದನ ವಿರಾಮ ಉಲ್ಲಂಘನೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited