ಕನ್ನಡ ಚಿತ್ರರಂಗದ ನಿರ್ಮಾಪಕರುಗಳ ಧರಣಿ ಇನ್ನಷ್ಟು ಭುಗಿಲೆದ್ದಿದ್ದು, ಈ ಸಂಬಂಧ ಮಾತನಾಡಿದ ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್ ಅವರ ಬೆಗ್ಗರ್ಸ್ ಹ್ಯಾವ್ ನೋ ಚಾಯ್ಸ್ (ಬಿಕ್ಷುಕರಿಗೆ ಯಾವುದೇ ಆಯ್ಕೆ ಇಲ್ಲ) ಎಂಬ ವಿವಾದಾತ್ಮಕ ಹೇಳಿಕೆ ನಿರ್ಮಾಪರ ಆಕ್ರೋಶಕ್ಕೆ ಕಾರಣವಾಗಿದೆ.
ಕಲಾವಿದರ ಸಂಘದಿಂದ ನಮ್ಮ...
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಮಾ.12ರಂದು ಮಧ್ಯಾಹ್ನ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಲಿಂಗಯ್ಯ, ಕಳೆದ ಕೆಲವು ದಿನಗಳಿಂದ ರಾಜಾಜಿನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದಲಿಂಗಯ್ಯ ಅವರಿಗೆ ಎಚ್1ಎನ್1 ಸೋಂಕು ಕೂಡ ಆವರಿಸಿತ್ತು. ಬಂಗಾರದ ಮನುಷ್ಯ, ಭೂತಯ್ಯನ ಮಗ ಅಯ್ಯು, ದೂರದಬೆಟ್ಟ...