ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪ್ರಮುಖ ಮಾರುಕಟ್ಟೆಗಳು ಸ್ಥಬ್ಧವಾಗಿವೆ. ಇನ್ನು...
ಕರ್ನಾಟಕ ಚಲನಚಿತ್ರ ಅಕಾಡೆಮಿಯಿಂದ ಕನ್ನಡ ಚಲನಚಿತ್ರೋತ್ಸವವನ್ನು ಜುಲೈ 28 ರಿಂದ 31 ರವರೆಗೆ ಚೆನ್ನೈನ ಅಲುವಾರ್ ಪೇಟ್ನ ಕಸ್ತೂರಿ ರಂಗ ರಸ್ತೆಯಲ್ಲಿರುವ ರಷ್ಯನ್ ಸೆಂಟರ್ ಆಫ್ ಸೈನ್ಸ್ ಅಂಡ್ ಕಲ್ಚರ್ ನಲ್ಲಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ಹೆಚ್.ಬಿ.ದಿನೇಶ್...
ಇದು ಪ್ರಕೃತಿಯ ಪವಾಡವೋ ಅಥವಾ ವ್ಯಕ್ತಿಯ ಇಚ್ಛಾಶಕ್ತಿಯೋ, ಹಿಮಪಾತದ ಮಧ್ಯೆ ಸಿಕ್ಕಿ ಹಾಕಿಕೊಂಡಿದ್ದ ಭಾರತೀಯ ಸೇನೆಯ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪಾದ್ ಅವರನ್ನು ಸಿಯಾಚಿನ್ ರಕ್ಷಣಾ ತಂಡ ಸೋಮವಾರ ಜೀವಂತವಾಗಿ ಹೊರ ತೆಗಿದ್ದಾರೆ.
25 ಅಡಿ ಆಳದ ಹಿಮದಲ್ಲಿ ಹೂತುಹೋಗಿದ್ದ, ಸುಮಾರು ಮೈನಸ್...
ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಸೆ. 26ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. 30ಕ್ಕೂ ಹೆಚ್ಚು ಸಂಘಟನೆಗಳು ಮಹದಾಯಿ ಹೋರಾಟಕ್ಕೆ ಕೈಜೋಡಿಸುವ ಭರವಸೆ ಕೊಟ್ಟಿರುವುದರಿಂದ ಬಂದ್ ಜನಜೀವನ ಅಸ್ತವ್ಯಸ್ತಗೊಳಿಸುವ ಸುಳಿವು ನೀಡಿದೆ.
ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಮತ್ತು...
ಲಿಬಿಯಾದಲ್ಲಿ ಅಪಹೃತರಾದ ನಾಲ್ವರು ಭಾರತೀಯರಲ್ಲಿ ಇಬ್ಬರು ಕನ್ನಡಿಗರು ಬಿಡುಗಡೆಗೊಂಡಿದ್ದಾರೆ.
ಅಪಹರಣಕ್ಕೊಳಗಾದ ನಾಲ್ವರು ಭಾರತೀಯರಲ್ಲಿ ಇಬ್ಬರನ್ನು ಸಿರ್ಟೆ ವಿಶ್ವವಿದ್ಯಾಲಯಕ್ಕೆ ವಾಪಾಸ ಕರೆತರುವಲ್ಲಿ ಯಶಸ್ವಿಯಾಗಿದ್ದೇವೆ, ಇನ್ನಿಬ್ಬರನ್ನು ರಕ್ಷಿಸಲು ಪ್ರಯತ್ನಪಡುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.
ಈ ವಿಷಯದ ಬಗ್ಗೆ ಮಾತನಾಡಿದ ವಿದೇಶಾಂಗ...
2013ರ ಜಲಪ್ರಳಯದ ಕರಾಳ ನೆನಪು ಮಾಸುವ ಮುನ್ನವೇ ಉತ್ತರಾಖಂಡಲ್ಲಿ ಮತ್ತೆ ಪ್ರವಾಹ ಮರುಕಳಿಸಿದೆ. 300ಕ್ಕೂ ಹೆಚ್ಚು ಕನ್ನಡಿಗರು ಉತ್ತರಾಖಂಡದ ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಲುಕಿದ್ದು, ಈ ಪೈಕಿ ಸುಮಾರು 200 ಯಾತ್ರಿಗಳ ಸ್ಥಿತಿ ಅತಂತ್ರವಾಗಿದೆ.
ಬೆಂಗಳೂರು, ತುಮಕೂರು, ಪಾವಗಡ, ಗೌರಿಬಿದನೂರು, ಮೈಸೂರು,...
ಕನ್ನಡ ಚಿತ್ರರಂಗದ ನಿರ್ಮಾಪಕರುಗಳ ಧರಣಿ ಇನ್ನಷ್ಟು ಭುಗಿಲೆದ್ದಿದ್ದು, ಈ ಸಂಬಂಧ ಮಾತನಾಡಿದ ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್ ಅವರ ಬೆಗ್ಗರ್ಸ್ ಹ್ಯಾವ್ ನೋ ಚಾಯ್ಸ್ (ಬಿಕ್ಷುಕರಿಗೆ ಯಾವುದೇ ಆಯ್ಕೆ ಇಲ್ಲ) ಎಂಬ ವಿವಾದಾತ್ಮಕ ಹೇಳಿಕೆ ನಿರ್ಮಾಪರ ಆಕ್ರೋಶಕ್ಕೆ ಕಾರಣವಾಗಿದೆ.
ಕಲಾವಿದರ ಸಂಘದಿಂದ ನಮ್ಮ...
ಉತ್ತರ ಕನ್ನಡ ಜಿಲ್ಲೆಯ ಕೈಗಾದಲ್ಲಿ ಮತ್ತೊಂದು ಅಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ.
ಕೈಗಾ ಸೇರಿದಂತೆ ದೇಶದ 9 ರಾಜ್ಯಗಳ 10 ಸ್ಥಳಗಳಲ್ಲಿ ಸ್ವದೇಶಿ ತಂತ್ರಜ್ಞಾನ ಬಳಸಿ, ವಿದೇಶಿ ನೆರವಿನೊಂದಿಗೆ ಅಣು ಸ್ಥಾವರ ನಿರ್ಮಿಸಲು ಸರ್ಕಾರ ತಾತ್ವಿಕ...
ಭೂಕಂಪಕ್ಕೆ ತುತ್ತಾಗಿರುವ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದ್ದು, ತುರ್ತು ನಿರ್ವಹಣಾ ಕೇಂದ್ರ ಮತ್ತು ಸಹಾಯವಾಣಿ ಆರಂಭಿಸಿದೆ.
ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ...
ಕುಡಿಯುವ ನೀರಿಗಾಗಿ ಆಗ್ರಹಿಸಿ ಮೇಕೆದಾಟು ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಯೋಜನೆಯನ್ನು ವಿರೋಧಿಸಿರುವ ತಮಿಳುನಾಡು ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿದ್ದು, ರಾಜ್ಯಾದ್ಯಂತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ...
'ತಮಿಳುನಾಡು' ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧಿಸುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಏ.18ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಏ.6ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕನ್ನಡ ವಾಟಾಳ್ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್, ಏ.18ರಂದು ಕರ್ನಾಟಕ ಬಂದ್ ಗೆ...
ಯುದ್ಧಪೀಡಿತ ಯೆಮೆನ್ ನಲ್ಲಿ ಸಿಲುಕಿರುವ 4 ಸಾವಿರ ಭಾರತೀಯರನ್ನು ರಕ್ಷಿಸಿ, ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ 'ಆಪರೇಷನ್ ರಾಹತ್' ಆರಂಭಿಸಿದ್ದು, ಮೊದಲ ಹಂತದಲ್ಲಿ 22 ಕನ್ನಡಿಗರೂ ಸೇರಿದಂತೆ 349 ಜನರನ್ನು ರಕ್ಷಿಸಲಾಗಿದೆ.
ಮೊದಲ ಹಂತದ ಕಾರ್ಯಾಚರಣೆಯಲ್ಲಿ ಯೆಮೆನ್ ನ ಏಡನ್ ಪಟ್ಟಣದಿಂದ 349...
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಮಾ.12ರಂದು ಮಧ್ಯಾಹ್ನ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಲಿಂಗಯ್ಯ, ಕಳೆದ ಕೆಲವು ದಿನಗಳಿಂದ ರಾಜಾಜಿನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದಲಿಂಗಯ್ಯ ಅವರಿಗೆ ಎಚ್1ಎನ್1 ಸೋಂಕು ಕೂಡ ಆವರಿಸಿತ್ತು. ಬಂಗಾರದ ಮನುಷ್ಯ, ಭೂತಯ್ಯನ ಮಗ ಅಯ್ಯು, ದೂರದಬೆಟ್ಟ...
ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕೊನೆಯ ಅಸ್ತ್ರವಾಗಿ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರ್ಕಾರ, ಬಜೆಟ್ ಅಧಿವೇಶನದಲ್ಲೇ ತಿದ್ದುಪಡಿ ಕಾಯ್ದೆ ಮಂಡಿಸಲು ತೀರ್ಮಾನಿಸಿದೆ.
ಜತೆಗೆ ರಾಜ್ಯದ ಎಲ್ಲ ಶಾಲೆಗಳಲ್ಲೂ 1ರಿಂದ 12ನೇ ತರಗತಿವರೆಗೆ ಕನ್ನಡ ಒಂದು...
ಸದಾ ಸುದ್ಧಿಯಲ್ಲಿರಲು ಒಂದಿಲ್ಲೊಂದು ಅವಕಾಶಕ್ಕಾಗಿ ಕಾಯುವ 'ಕನ್ನಡ ಚಳವಳಿ ಪಕ್ಷ'ದ ವಾಟಾಳ್ ನಾಗರಾಜ್ ಈ ಬಾರಿ ಹೋಳಿ ಹಬ್ಬವನ್ನು ಕತ್ತೆಗಳ ಜೊತೆ ವಿನೂತನವಾಗಿ ಆಚರಿಸಿದ್ದಾರೆ.
ಶ್ರಮಕ್ಕೆ ಹೆಸರಾದ ಅಪರೂಪದ ಪ್ರಾಣಿ ಕತ್ತೆ. ಇದನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ವಾಟಾಳ್ ನಾಗರಾಜ್...
ತಮಿಳುನಾಡಿನಲ್ಲಿ ಕನ್ನಡ ಹೆಚ್ಚು ಮಾತನಾಡುವ ಕೆಲವು ಪ್ರದೇಶಗಳ ಶಾಲೆಗಳನ್ನು ತಮಿಳು ಭಾಷೆಯನ್ನು ಪ್ರಥಮ ಭಾಷೆಯನ್ನಾಗಿ ಕಲಿಯಬೇಕು ಎಂದು ಒತ್ತಡ ಹೇರಿರುವುದು ಗಮನಕ್ಕೆ ಬಂದಿದ್ದು, ತಮಿಳುನಾಡು ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ನ್ಯಾಯಾಲಯ ರಿಟ್ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ...
ನಮ್ಮ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಅಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಬಹುತೇಕ ಹಿಂದೂಗಳೇ ಸರ್ಕಾರದಲ್ಲಿದ್ದಾರೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ವಿಶ್ವಹಿಂದೂ ಪರಿಷತ್ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಪ್ರವೀಣ್ ತೊಗಾಡಿಯಾಗೆ ನಿರ್ಬಂಧ ವಿಧಿಸಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ...
ಸಾಹಿತ್ಯ ಮತ್ತು ಪ್ರಾದೇಶಿಕ ಅಸಮಾನತೆಯ ನಿವಾರಣೆಗಿಂತ ಮೊದಲು, ಭಾಷೆಯ ಆತಂಕವನ್ನು ತೊಡೆಯುವುದು ಅಗತ್ಯ ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಿದ್ಧಲಿಂಗಯ್ಯ ತಿಳಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ಕನ್ನಡವನ್ನು ಉಳಿಸಬೇಕು. ಕನ್ನಡಿಗನಿಗೆ...
ಮೂರು ದಿನಗಳ ಕಾಲ ನಡೆಯಲಿರುವ ಸಾಹಿತ್ಯ ಸರಸ್ವತಿಯ ಆರಾಧನೆಗೆ ಗೊಮ್ಮಟಗಿರಿ ಶ್ರವಣಬೆಳಗೊಳ ಸಜ್ಜುಗೊಂಡಿದೆ. 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟನೆ ಮಾಡಿದರು.
ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ...
ಶಿಕ್ಷಣದ ವ್ಯಾಪಾರಿಕರಣಕ್ಕೆ ತಡೆ ಹಾಕಬೇಕು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಿಕ್ಷಣದ ವ್ಯಾಪಾರೀಕರಣದಿಂದಾಗಿ ಪ್ರಾದೇಶಿಕ ಭಾಷೆಗಳು ಅವಸಾನದ...
ರಾಜ್ಯದ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿಯವರೆಗಿನ ಎಲ್ಲಾ ಮಕ್ಕಳು ಕನ್ನಡ ಭಾಷೆಯಲ್ಲಿಯೇ ಕಡ್ಡಾಯವಾಗಿ ಪ್ರಾಥಮಿಕ ಶಾಲಾ ಶಿಕ್ಷಣವನ್ನು ವ್ಯಾಸಂಗ ಮಾಡಲು ಕಾನೂನು ರೀತ್ಯಾ ಪೂರಕ ವಾತಾವರಣ ರಾಜ್ಯ ಸರ್ಕಾರ ಕಲ್ಪಿಸಲು ಮುಂದಾಗಿದೆ.
ಮಾತೃ ಭಾಷೆಯಲ್ಲಿ ಶಿಕ್ಷಣ ಒದಗಿಸಬೇಕೆಂಬ...
ರಾಮಚಂದ್ರಾಪುರ ಮಠದ ವಿರುದ್ಧ ನಡೆಸಿರುವ ಮತ್ತೊಂದು ಸಂಚು ಬಯಲಾಗಿದೆ.
ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯ ವೀರಾಂಜನೇಯ ದೇವಾಲಯದ ಮಾರುತಿ ಗುರೂಜಿ ರಾಮಚಂದ್ರಾಪುರ ಮಠದ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಮಾರುತಿ ಗುರೂಜಿ ಅತ್ತಿಗೆ ನಯನಾ ಭಟ್ ಆರೋಪ ಮಾಡಿದ್ದಾರೆ....
ಕೈಗಾದ ಅಣು ವಿದ್ಯುತ್ ಕೇಂದ್ರದ 5ನೇ ಮತ್ತು 6ನೇ ಘಟಕದ ನಿರ್ಮಾಣ ಕಾಮಗಾರಿಯ ಮೊದಲ ಹಂತ 2016ನಲ್ಲಿ ಆರಂಭವಾಗಲಿದ್ದು, ಅದೇ ವರ್ಷ ಡಿಸೆಂಬರ್ನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕೈಗಾ ಅಣು ವಿದ್ಯುತ್ ಕೇಂದ್ರದ ನಿರ್ದೇಶಕ ಎಚ್.ಎನ್.ಭಟ್ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕೈಗಾ ಕೇಂದ್ರದಲ್ಲಿ...
'ಶ್ರವಣಬೆಳಗೊಳ'ದಲ್ಲಿ ನಡೆಯಲಿರುವ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದಲಿತ ಕವಿ ಸಿದ್ದಲಿಂಗಯ್ಯ ಆಯ್ಕೆಯಾಗುವ ಸಾಧ್ಯತೆ ಇದೆ.
2015ರ ಫೆಬ್ರವರಿ 1ರಿಂದ 3ವರೆಗೆ ನಡೆಯಲಿರುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಿದ್ದಲಿಂಗಯ್ಯ ಅವರನ್ನು ಆಯ್ಕೆ ಮಾಡಲು ಎಲ್ಲಾ ಜಿಲ್ಲಾ ಕನ್ನಡ...
ನಗರ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಸುದ್ದಿವಾಹಿನಿಗಳಾದ ಟಿವಿ9 ಹಾಗೂ ನ್ಯೂಸ್9 ಚಾನೆಲ್ಗಳ ಪ್ರಸಾರವನ್ನು ಕಳೆದ 17 ಗಂಟೆಗಳಿಂದ ಸ್ಧಗಿತಗೊಳಿಸಿರುವುದಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡುತ್ತಿರುವ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾರ್ಯನಿರತ ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಬೆಳ್ತಂಗಡಿಯ ಕುತ್ತೆಟ್ಟಿ ಎಂಬಲ್ಲಿ ನಡೆಸಲಾಗುತ್ತಿದ್ದ ಕಸಾಯಿಖಾನೆ ಮೇಲೆ ದಾಳಿ ನಡೆಸಿರುವ ಸ್ಥಳೀಯ ಪೊಲೀಸರು, 300ಕೆ.ಜಿಯಷ್ಟು ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.
ಹೆದ್ದಾರಿಯಿಂದ 20 ಮೀಟರ್ ದೂರದಲ್ಲಿ ಈ ಕಸಾಯಿಖಾನೆ ನಡೆಯುತ್ತಿದ್ದು ಪ್ರತಿನಿತ್ಯ ಗೋವುಗಳ ಮಾರಣ ಹೋಮ ನಡೆಯುತ್ತಿತ್ತು. ಆದರೂ ಈ ವರೆಗೆ ಪೊಲೀಸ್ ಅಧಿಕಾರಿಗಳು...
ಜಾನಪದ ಅಕಾಡೆಮಿಯು 2012 ಮತ್ತು 2013ರ ಸಾಲಿನ ಜಾನಪದ ಪ್ರಶಸ್ತಿ ಹಾಗೂ ತಜ್ಞ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಜಿಲ್ಲೆಗೆ ಇಬ್ಬರಂತೆ ಒಟ್ಟು 30 ಜಿಲ್ಲೆಗಳಿಂದ 60 ಮಂದಿ ಕಲಾವಿದರನ್ನು ಹಾಗೂ 4 ಮಂದಿ ವಿದ್ವಾಂಸರುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ...
ಕರ್ನಾಟಕದ 12 ನಗರಗಳ ಹೆಸರನ್ನು ಬದಲಾಯಿಸುವ ರಾಜ್ಯ ಸರ್ಕಾರದ 8 ವರ್ಷಗಳ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಈ ಹಿನ್ನಲೆಯಲ್ಲಿ ಇನ್ನುಮುಂದೆ ಬ್ಯಾಂಗಲೋರ್, ಬೆಳಗಾಂವ, ಮ್ಯಾಂಗಲೋರ್, ಬೆಲ್ಲಾರಿ, ಬಿಜಾಪುರ, ಚಿಕ್ಕಮಗಲೂರ್, ಗುಲ್ಬರ್ಗಾ, ಮೈಸೂರ್, ಹೊಸಪೇಟ್, ಶಿಮೊಗ, ತುಮಕೂರ್ ಮತ್ತು ಹುಬ್ಳಿ...
2014 ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ನೀಡಲಾಗುವ ವಿವಿಧ 16 ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರಗಳಲ್ಲಿ ಹಾಗೂ ನಾಡು-ನುಡಿಗೆ ಅತ್ಯುತ್ತಮ ಕೊಡುಗೆ ನೀಡಿದ ಗಣ್ಯ ಸಾಹಿತಿ/ಕಲಾವಿದರು/ಗಣ್ಯರನ್ನು ಗುರುತಿಸಿ...
ವ್ಯಕ್ತಿಪೂಜೆಯ ಪರಾಕಾಷ್ಠೆ ತಲುಪುತ್ತಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಭಿಮಾನಿಗಳು ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ತಮ್ಮ ಹತಾಶೆಯನ್ನು ತೋರಲು ಮುಂದಾಗಿದ್ದಾರೆ. ತಮ್ಮ ಕುರುಡು ಅಭಿಮಾನದ ಪ್ರದರ್ಶನಕ್ಕೆ ನ್ಯಾಯಾಲಯದ ಆದೇಶಕ್ಕೂ ಬೆಲೆ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ.
ಸಧ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸಿಯಾಗಿರುವ...
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 16 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖಾ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ಇಲಾಖೆಯಲ್ಲಿ ಸುಮಾರು 28 ಸಾವಿರ ಹುದ್ದೆಗಳು ಬಾಕಿ ಇದ್ದು ಸಧ್ಯ...
ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ಧಾರಾಕಾರ ಮಳೆಯಿಂದ ಉಂಟಾಗಿರುವ ಪ್ರವಹ ಪರಿಸ್ಥಿತಿಯಿಂದ ಕಾಶ್ಮೀರ ಭಾಗದ 12,00 ಗ್ರಾಮಗಳು ಜಲಾವೃತವಾಗಿದೆ. ಈ ಪೈಕಿ 400 ಹಳ್ಳಿಗಳು ಜಲಾವೃತವಾಗಿವೆ.
ಜಮ್ಮು ಭಾಗದಲ್ಲಿ 1100ಹಳ್ಳಿಗಳಲ್ಲಿ ನೀರು ತುಂಬಿಕೊಂಡಿದ್ದರೆ, ಅದರಲ್ಲಿ 300 ಗ್ರಾಮಗಳು ಸಂಪೂರ್ಣವಾಗಿ ನೀರಿನೊಳಗೆ ಸೇರಿಕೊಂಡಿವೆ. ಜಮ್ಮು-ಕಾಶ್ಮೀರದಲ್ಲಿ ಒಟ್ಟು...
'ಜಮ್ಮು-ಕಾಶ್ಮೀರ'ದಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ 40 ಕನ್ನಡಿಗರನ್ನು ರಕ್ಷಿಸಲಾಗಿದ್ದು ದೆಹಲಿ ಭವನಕ್ಕೆ ಸುರಕ್ಷಿತವಾಗಿ ತಲುಪಿಸಲಾಗಿದೆ.
ಕಣಿವೆ ರಾಜ್ಯದಲ್ಲಿ ಮಳೆ ನಿಂತಿದ್ದರೂ ಪ್ರವಾಹ ಸ್ಥಿತಿ ಮುಂದುವರೆದಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನಾ ಪಡೆ ನಿರತವಾಗಿದೆ. ಪ್ರವಾಹದಲ್ಲಿ ರಾಜ್ಯದ 640 ಪ್ರವಾಸಿಗರು ಸಿಲುಕಿಕೊಂಡಿದ್ದು ಈಗಾಗಲೇ 200ಕ್ಕೂ...
ಜಮ್ಮು-ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕಾಗಿ ತೆರಳಿ, ಅಲ್ಲಿನ ಪ್ರಹಾವದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ವಿಶೇಷ ಅಧಿಕಾರಿಗಳನ್ನು ಕಳುಹಿಸುವ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ...
ಜಮ್ಮು-ಕಾಶ್ಮೀರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಬೆಂಗಳೂರಿನ 11 ಮಂದಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಚಿಕ್ಕಲಸಂದ್ರ ನಿವಾಸಿಗಳಾಗಿದ ಕೃಷ್ಣಮೂರ್ತಿ ಎಂಬುವವರ ಕುಟುಂಬ ಸದಸ್ಯರು ಜಮ್ಮು-ಕಾಶ್ಮೀರದಲ್ಲಿ ಪ್ರವಾಸ ಕೈಗೊಂಡಿದ್ದರು ಈ ವೇಳೆ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿದ್ದು, ಒಂದೇಕುಟುಂಬಕ್ಕೆ ಸೇರದ 11...
ರಾಜ್ಯದಲ್ಲಿರುವ ಖಾಸಗಿ ಸಂಸ್ಥೆಗಳು, ಐಟಿಬಿಟಿ ಸೇರಿದಂತೆ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ನೀಡಿರುವ ಉದ್ಯೋಗ ಪ್ರಮಾಣದ ಬಗ್ಗೆ ಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಐಟಿಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಡಿಮೆಯಾಗುತ್ತಿರುವ ವಿಚಾರವನ್ನೂ ಗಂಭೀರವಾಗಿ ಪರಿಗಣಿಸಲಾಗಿದ್ದು, ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅಲ್ಲದೇ ಅದರ ಬಗ್ಗೆಯೂ...
ಕನ್ನಡ ಮಾಧ್ಯಮ ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಂತ್ರಿಗಳಾದ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆದ ಸಮಾರಂಭದಲ್ಲಿ ಶಾಸನ ಶಾಸ್ತ್ರ ಡಿಪ್ಲೋಮಾ ,ಪ್ರವೇಶ, ಕಾವ,ಜಾಣ ,ರತ್ನ ಪರೀಕ್ಷೆಗಳಲ್ಲಿ ರಾಂಕ್ ಪಡೆದವರನ್ನು ಹಾಗೂ ಎಸ್ ಎಸ್...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭತ್ತವನ್ನು ಬಿಟ್ಟು ಉಳಿದಂತೆ ಹೆಚ್ಚಿಗೆ ಅಡಿಕೆ ಹಾಗೂ ತೆಂಗು ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಇದರಿಂದ ಜಿಲ್ಲೆಯನ್ನು ತೋಟಗಾರಿಕಾ ಜಿಲ್ಲೆಯೆಂದು ಪರಿಗಣಿಸಬೇಕಾಗಿ ಸರಕಾರವನ್ನು ಕೋರುವುದಾಗಿ ಅರಣ್ಯ,ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತೋಟಗಾರಿಕೆ...
2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ...