ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲೂ ಮೂವರು ಸಚಿವರು ಅಧಿವೇಶನ ಸಂದರ್ಭದಲ್ಲೇ ಸದನದಲ್ಲಿ ನೀಲಿ ಚಿತ್ರ ವೀಕ್ಷಿಸಿ ದೇಶಾದ್ಯಂತ ಸುದ್ದಿಯಾಗಿ ಅಧಿಕಾರ ಕಳೆದುಕೊಂಡಿದ್ದರು. ಇದೀಗ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕಬ್ಬು ಬೆಲೆ ನಿಗದಿ ವಿಚಾರ ಸಂಬಂಧ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ...
ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ ಇದೆ. ಹಾಗಾಗಿರಾಜ್ಯ ಸರ್ಕಾರಕ್ಕೆ ಕಬ್ಬು ಬೆಳೆಗಾರರಿಗೆ ಬಾಕಿ ಹಣವನ್ನು ಕೊಡಿಸಲು ಸಾಧ್ಯವಾಗಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪೂರ್ವಾಪರ ಯೋಚಿಸಿ ಕಬ್ಬಿನ...
ಬೆಳಗಾವಿಯಲ್ಲಿ ಡಿ.9ರಿಂದ ಆರಂಭಗೊಳ್ಳಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಮರಾಂಗಣವಾಗಿ ಪರಿಣಮಿಸಲಿದೆ.
ಈ ಬಾರಿಯ ವಿಧಾನಮಂಡಲ ಅಧಿವೇಶನ ಪರಸ್ಪರ ಕೆಸರೆರಚಾಟದ ರಾಜಕೀಯ ಮಹಾಮೇಳಾವ ಆಗುವ ಎಲ್ಲ ಲಕ್ಷಣ ಗೋಚರಿಸಿದೆ.
ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಎತ್ತಿತೋರಿಸಿ ತೀವ್ರ ಮುಖಭಂಗ ಉಂಟು ಮಾಡಲು...
ವಿಧಾನಮಂಡಲ ಅಧಿವೇಶ ಆರಂಭವಾದ ಮೊದಲನ್ ದಿನವೇ ರಾಜ್ಯ ಸರ್ಕಾರ ವಿಪಕ್ಷಗಳ ಪ್ರತಿಭಟನೆ ಎದುರಿಸಬೇಕಾಯಿತು. ಸದನದಲ್ಲಿ ಗದ್ದಲ-ಕೋಲಾಲ ಆರಂಭವಾಗಿ ಕಲಾಪವನ್ನು ಮುಂದೂಡಲಾಯಿತು.
ಕಬ್ಬು ಬೆಳೆಗಾರರ ಸಮಸ್ಯೆ, ಕಳಂಕಿತ ಸಚಿವರ ರಾಜೀನಾಮೆಗೆ ಸಂಬಂಧಿಸಿದಂತೆ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಕೋರಿದ ಪ್ರತಿಪಕ್ಷ ಬಿಜೆಪಿ ಪ್ರಸ್ತಾಪಿಸಿದ ವಿಷಯ...