ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಗಡಿ ಭದ್ರತಾ ಪಡೆ ಯೋಧರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯ ಕಮಾಂಡರ್ ನನ್ನು ಬಂಧಿಸಿದ್ದಾರೆ.
ಇಲ್ಲಿನ ಸೋಗಮ್ ಪ್ರಾಂತ್ಯದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಬು ಉಕಾಶ್ ಉರ್ಫ್ ಹಂಜುಲ್ಲಾ ಎಂಬಾತನನ್ನು ಬಿಎಸ್ಎಫ್ ಪಡೆ ಬಂಧಿಸಿ, ವಿಚಾರಣೆಗೊಳಪಡಿಸಿವೆ.
ಪಾಕಿಸ್ತಾನ ಮೂಲದ...
ಬಿಹಾರದ ಗಯಾ ಜಿಲ್ಲೆಯಲ್ಲಿ ನಕ್ಸಲೀಯರು 32 ವಾಹನಗಳಿಗೆ ಬೆಂಕಿಯಿಟ್ಟು ಸುಟ್ಟು ಹಾಕಿರುವ ಘಟನೆ ನಡೆದಿದೆ.
ಮಹಿಳಾ ನಕ್ಸಲ್ ಲೀಡರ್ ಅನ್ನು ಪೊಲೀಸರು ಎನ್ ಕೌಂಟರ್ ನಡೆಸಿ ಹತ್ಯೆಗೈದಿರುವುದನ್ನು ಖಂಡಿಸಿ ನಕ್ಸಲೀಯರು ಎರಡು ದಿನಗಳ ಬಂದ್ ಗೆ ಕರೆ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಗಯಾದ...
ಬೆಂಗಳೂರಿನಲ್ಲಿ ಬೋಡೋ ಉಗ್ರರನ ಬಂಧನ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ, ಬಂಧಿತ ಉಗ್ರ ಅಸ್ಸಾಂನಲ್ಲಿ ಬೋಡೋ ಉಗ್ರ ಸಂಘಟನೆ ಕಮಾಂಡರ್ ಆಗಿದ್ದಾನೆ ಎಂದು ತಿಳಿಸಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆ ಮತ್ತು ಅಸ್ಸಾಂ ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ವಿಶೇಷ...
ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದ ಯುದ್ಧಗಳು ಕಡಿಮೆಯಾಗಲಿದೆ. ಆದರೆ ಶತೃಗಳಿಂದ ದಾಳಿಗೆ ಪ್ರತಿರೋಧವೊಡ್ಡಲು ನಮ್ಮ ಶಕ್ತಿ ಎಂದಿನಂತೆಯೇ ಇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅ.17ರಂದು ಭಾರತದ ಕಮಾಂಡರ್ ಗಳ ಜಂಟಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...