Untitled Document
Sign Up | Login    
Dynamic website and Portals
  

Related News

ಗಾಂಧಿ ಮೊಮ್ಮಗನಿಗೆ ಕರೆ ಮಾಡಿ ವಿಚಾರಿಸಿದ ಪ್ರಧಾನಿ ಮೋದಿ

ರಾಷ್ಟ್ರಪಿತ ಮಹತ್ಮಾ ಗಾಂಧಿ ಅವರ ಮೊಮ್ಮಗ ಕನುಭಾಯ್ ಗಾಂಧಿ ಅವರಿಗೆ ಸ್ವತಃ ಪ್ರಧಾನಿ ಕರೆ ಮಾಡಿ ಸಮಸ್ಯೆಗೆ ಸ್ಪಂದಿಸುವ ಜತೆಗೆ ಕುಶಲೋಪರಿ ವಿಚಾರಿಸಿದ್ದಾರೆ. ಪ್ರಸ್ತುತ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೆಲೆಸಿರುವ ಮಹತ್ಮಾ ಗಾಂಧಿ ಅವರ ಮೂರನೇ ಮಗ ರಾಮದಾಸ ಅವರ ಪುತ್ರ ಕ್ನುಭಾಯ್...

ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ ಆಯೋಜಿಸಿದ್ದ ವಿಷು ವಿಶೇಷ ಸ್ಪರ್ಧೆ - 2016 ಫಲಿತಾಂಶ ಪ್ರಕಟ

ದಕ್ಷಿಣ ಕನ್ನಡ, ಕಾಸರಗೋಡು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಚಾಲ್ತಿಯಲ್ಲಿರುವ ಹವ್ಯಕ ಭಾಷಾ ಸಾಹಿತ್ಯದ ಬೆಳವಣಿಗೆಯ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನವು ’ಸೌರಮಾನ ಯುಗಾದಿ’ ಅಥವಾ ’ವಿಷು’ ಹಬ್ಬದ ಅಂಗವಾಗಿ ಆಯೋಜಿಸಿದ್ದ ’ವಿಷು ವಿಶೇಷ ಸ್ಪರ್ಧೆ - 2016’ರ ಫಲಿತಾಂಶ...

ಒಪ್ಪಣ್ಣ ನೆರೆಕೆರೆ ಪ್ರತಿಷ್ಠಾನದಿಂದ ಹಾಡಾಯಿತು ಹಕ್ಕಿ ಕವನ ಸಂಕಲನ ಬಿಡುಗಡೆ

ಕನ್ನಡ ಸಾಹಿತ್ಯ ಲೋಕದಲ್ಲಿ ಭಾವಗೀತೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ವಿದ್ವಾಂಸ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಹೇಳಿದರು. ಮಂಗಳೂರಿನ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ, ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ರಘು ಮುಳಿಯ ಅವರ ‘ಹಾಡಾಯಿತು ಹಕ್ಕಿ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ...

ಆತ್ಮಹತ್ಯೆ ಮಾಡಿಕೊಳ್ಳದಂತೆ ರೈತರಿಗೆ ಸಿಎಂ ಮನವಿ

ರಾಜ್ಯ ಸರ್ಕಾರವು ರೈತರ ಹಿತ ಕಾಪಡಲು ಬದ್ದವಾಗಿದ್ದು ರೈತರು ದಿಢೀರ್ ನಿರ್ಧಾರದಿಂದ ಆತ್ಮಹತ್ಯೆ ಮಾಡಿಕೊಳ್ಳದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ರೈತರ ಸಮಸ್ಯೆಗಳಿಗೆ ಆತ್ಮಹತ್ಯೆವೊಂದೇ ಪರಿಹಾರವಲ್ಲ, ಸಕ್ಕರೆ ಕಾರ್ಖಾನೆಗಳನ್ನು ಜಪ್ತಿ ಮಾಡಿ ಬೆಳೆಗಾರರ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ...

ದೆಹಲಿ ಕ್ರಿಕೆಟ್ ಸಂಸ್ಥೆ ಹಗರಣದಲ್ಲಿ ಜೇಟ್ಲಿ ಭಾಗಿ: ಲಲಿತ್ ಮೋದಿ ಆರೋಪ

ದೆಹಲಿ ಕ್ರಿಕೆಟ್‌ ಸಂಸ್ಥೆಯ ಹಗರಣದಲ್ಲಿ ಅರುಣ್ ಜೇಟ್ಲಿ ಭಾಗಿಯಾಗಿದ್ದು, ಅವರು ತಮ್ಮ ದೂರವಾಣಿ ಕರೆ ವಿವರ ಬಹಿರಂಗಪಡಿಸಲಿ ಎಂದು ಮಾಜಿ ಐಪಿಎಲ್‌ ಮುಖ್ಯಸ್ಥ ಲಲಿತ್‌ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು...

ಗಯಾದಲ್ಲಿ ನಕ್ಸಲರ ಅಟ್ಟಹಾಸ: ವಾಹನಗಳಿಗೆ ಬೆಂಕಿ

ಬಿಹಾರದ ಗಯಾ ಜಿಲ್ಲೆಯಲ್ಲಿ ನಕ್ಸಲೀಯರು 32 ವಾಹನಗಳಿಗೆ ಬೆಂಕಿಯಿಟ್ಟು ಸುಟ್ಟು ಹಾಕಿರುವ ಘಟನೆ ನಡೆದಿದೆ. ಮಹಿಳಾ ನಕ್ಸಲ್ ಲೀಡರ್ ಅನ್ನು ಪೊಲೀಸರು ಎನ್ ಕೌಂಟರ್ ನಡೆಸಿ ಹತ್ಯೆಗೈದಿರುವುದನ್ನು ಖಂಡಿಸಿ ನಕ್ಸಲೀಯರು ಎರಡು ದಿನಗಳ ಬಂದ್ ಗೆ ಕರೆ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಗಯಾದ...

ದಂತೇವಾಡಾಕ್ಕೆ ಮೋದಿ ಭೇಟಿ: ದಂಡಕಾರಣ್ಯ ಬಂದ್‌ ಗೆ ನಕ್ಸಲರ ಕರೆ

ಪ್ರಧಾನಿ ನರೇಂದ್ರ ಮೋದಿ ಅವರ ದಂತೇವಾಡಾ ಭೇಟಿಯನ್ನು ಖಂಡಿಸಿ ಛತ್ತೀಸ್‌ ಗಢದ ಬಸ್ತರ್‌ ವಲಯದ ನಕ್ಸಲ್‌ ಗುಂಪುಗಳು ವಿರೋಧಿಸಿದ್ದು, ಈ ಭೇಟಿ ಬಹಿಷ್ಕರಿಸುವಂತೆ ಜನತೆಗೆ ಕರೆ ನೀಡಿವೆ. ದಂತೇವಾಡದಲ್ಲಿ ಪ್ರಧಾನಿ ಮೋದಿ, ಅಲ್ಟ್ರಾ ಮೆಗಾ ಉಕ್ಕು ಘಟಕ ಮತ್ತು ರಾವ್‌ ಘಾಟ್‌-ಜಗದಲ್‌...

ಅಂತರ್ಜಾಲ ತಾಟಸ್ಥ್ಯನೀತಿ: ಫೋನ್‌ ಕರೆ ದರ ಹೆಚ್ಚಳ ಸಂಭವ

ಅಂತರ್ಜಾಲ ತಾರತಮ್ಯ ನೀತಿಯನ್ನು ಹೋಗಲಾಡಿಸಿ ಇಂಟರ್ನೆಟ್‌ ಸ್ಥಾಗಿತ್ಯ ನೀತಿಯನ್ನು ಜಾರಿಗೊಳಿಸಬೇಕೆಂದು ನಡೆದಿರುವ ಹೋರಾಟದ ಮಧ್ಯೆಯೇ, ಈ ನೀತಿ ಜಾರಿಗೆ ಬಂದರೆ ಕರೆ ದರಗಳನ್ನು ಆರು ಪಟ್ಟು ಹೆಚ್ಚಿಸುವ ಅನಿವಾರ್ಯತೆಗೆ ಸಿಲುಕಲಿದ್ದೇವೆ ಎಂದು ಮೊಬೈಲ್‌ ಸೇವಾದಾರ ಕಂಪನಿಗಳು ಎಚ್ಚರಿಸಿವೆ. ಟೆಲಿಕಾಂ ಕಂಪನಿಗಳು ಸರ್ಕಾರ ಹಾಕಿರುವ...

ಭಾರತ ಪಾಕಿಸ್ತಾನದ ನಂಬರ್ ವನ್ ಶತ್ರು: ಉಗ್ರ ಹಫೀಜ್ ಸಯೀದ್

ಭಾರತ ನೆರೆಯ ಪಾಕಿಸ್ತಾನದ ನಂಬರ್ ವನ್ ಶತ್ರು ಎಂದು ಜಮಾತ್ ಉದ್ ದಾವಾದ ಮುಖ್ಯಸ್ಥ, ಉಗ್ರ ಹಫೀಜ್ ಸಯೀದ್ ಮತ್ತೆ ಭಾರತದ ವಿರುದ್ಧ ಕಿಡಿಕಾರಿದ್ದಾನೆ. ಪೇಶಾವರದಲ್ಲಿ ನಡೆದ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಸಯೀದ್, ಭಾರತಕ್ಕೆ ಪಾಕಿಸ್ತಾನವೇ ನಂಬರ್ ವನ್ ಗುರಿ. ಆ...

ಬಿಜೆಪಿ ಹೆಸರಲ್ಲಿ ಆಪ್ ನಕಲಿ ಕರೆ: 10 ಕೋಟಿ ರೂ.ಆಮಿಷ - ರಾಜೇಶ್ ಗಾರ್ಗ್

ಆಮ್ ಆದ್ಮಿ ಪಕ್ಷದ ಶಾಸಕರು ಬಿಜೆಪಿ ಹೆಸರಲ್ಲಿ ನಕಲಿ ದೂರವಾಣಿ ಕರೆ ಮಾಡುತ್ತಿದ್ದು, ಈ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಮ್ಮತಿಯೂ ಇದ್ದಿರುವುದಾಗಿ ಎಎಪಿ ಮಾಜಿ ಶಾಸಕ ರಾಜೇಶ್ ಗಾರ್ಗ್ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಸರ್ಕಾರ ರಚನೆಯ ಕಸರತ್ತಿನ...

ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಬಂದ್: ಬಸ್ ಸಂಚಾರ ಸ್ಥಗಿತ

ಕಾವೇರಿ ನದಿಗೆ ಅಡ್ಡಲಾಗಿ ರಾಮನಗರ ಜಿಲ್ಲೆಯ ಮೇಕೆದಾಟು ಬಳಿ ಕರ್ನಾಟಕ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆ ವಿರೋಧಿಸಿ ರೈತಪರ ಸಂಘಟನೆಗಳು ತಮಿಳುನಾಡು ಬಂದ್‌ ಗೆ ಕರೆ ಕೊಟ್ಟಿವೆ. ಮೇಕೇದಾಟು ಯೋಜನೆ ವಿರೋಧಿಸಿ ಕರೆನೀಡಲಾಗಿರುವ ತಮಿಳುನಾಡು ಬಂದ್ ಹಿನ್ನಲೆಯಲ್ಲಿ ಉಭಯ ರಾಜ್ಯಗಳ ನಡುವಿನ...

ಮಹಿಳಾ ಅಧಿಕಾರಿಗೆ ಡಿ.ಕೆ ರವಿ ಕರೆ ಮಾಡಿದ್ದು 44 ಬಾರಿ ಅಲ್ಲ ಕೇವಲ 4 ಬಾರಿ!

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಾವಿಗೂ ಮುನ್ನ ರವಿ ಅವರು ಮಹಿಳಾ ಐ.ಎ.ಎಸ್ ಅಧಿಕಾರಿಗೆ 44 ಬಾರಿ ಕರೆ ಮಾಡಿದ್ದರು ಎಂಬ ವದಂತಿ ಸುಳ್ಳು ಎಂಬುದು ಸಾಬೀತಾಗಿದೆ. ರವಿ ಸಾವಿನ ಪ್ರಕರಣಕ್ಕೆ...

ಮಾರ್ಚ್ 28 ರಂದು ಕರ್ನಾಟಕ ಬಂದ್‌

ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಶನಿವಾರ, ಮಾರ್ಚ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು,...

ಕೇಜ್ರಿವಾಲ್ ವಿರುದ್ಧ ಆರೋಪ ಮಾಡಿದ್ದ ಆಮ್ ಮಾಜಿ ಶಾಸಕನಿಗೆ ಬೆದರಿಕೆ ಕರೆ!

'ಆಮ್ ಆದ್ಮಿ ಪಕ್ಷ'ದ ಅಭಿಮಾನಿಗಳು ತಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆಪ್ ನ ಮಾಜಿ ಶಾಸಕ ರಾಜೇಶ್ ಗರ್ಗ್ ಆರೋಪಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಯತ್ನಿಸಿದ ಆರೋಪ ಹೊರಿಸಿದ್ದ ಹಿನ್ನೆಲೆಯಲ್ಲಿ ತಮಗೆ...

ಎಚ್ಚರಿಕೆ: ಉಚಿತ ಕರೆ ಹೆಸರಿನಲ್ಲಿ ವಾಟ್ಸಾಪ್ ದುರ್ಬಳಕೆ

ಕೆಲ ದಿನಗಳಿಂದ ನಿಮಗೆ ವಾಟ್ಸಾಪ್ ಕಾಲಿಂಗ್(ಉಚಿತ ಕರೆ)ಸೌಲಭ್ಯವನ್ನು ಅಳವಡಿಸಿಕೊಳ್ಳುವಂತೆ ಆಹ್ವಾನ ಬಂದಿದೆಯಾ? ಹಾಗಾದರೆ ಅದು ಫೇಕ್ ಸಂದೇಶ ಎಂದು ನಿರ್ಲಕ್ಷಿಸಿ. ವಾಟ್ಸ್ ಆಪ್ ಗ್ರಾಹಕರನ್ನು ಸೈಬರ್ ಸ್ಕ್ಯಾಮರ್ ಗಳು ಟಾರ್ಗೆಟ್ ಮಾಡುತ್ತಿದ್ದು, ವಾಟ್ಸಾಪ್ ಕಾಲಿಂಗ್ ಸೌಲಭ್ಯವನ್ನು ಡೌನ್ ಲೋಡ್ ಮಾಡುವುದು ಅಪಾಯಕಾರಿ...

ಲ್ಯಾಂಡ್ ಲೈನ್, ಮೊಬೈಲ್ ಕರೆ ದರದಲ್ಲಿ ಭಾರಿ ಇಳಿಕೆ!

ಲ್ಯಾಂಡ್ ಲೈನ್ ಸಂಪರ್ಕವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಟೆಲಿಕಾಮ್ ರೆಗ್ಯುಲೇಟರ್(ಟ್ರಾಯ್) ಮಹತ್ವದ ನಿರ್ಧಾರ ಕೈಗೊಂಡಿದ್ದು, ಲ್ಯಾಂಡ್ ಲೈನ್ ಹಾಗೂ ಮೊಬೈಲ್ ಕರೆಗಳ ದರದಲ್ಲಿ ಭಾರೀ ಇಳಿಕೆ ಮಾಡಲು ಶಿಫಾರಸು ಮಾಡಿದೆ. ಈ ಹಿಂದೆ ಲ್ಯಾಂಡ್ ಲೈನ್ ನಿಂದ ಲ್ಯಾಂಡ್ ಲೈನ್ ಹಾಗೂ ಲ್ಯಾಂಡ್...

ಕಮ್ಯುನಿಸ್ಟ್ ಪಕ್ಷ ಕಾಲೇಜುಗಳಲ್ಲಿ ಹೆಚ್ಚಿನ ಹತೋಟಿ ಸಾಧಿಸಬೇಕು: ಚೈನಾ ಅಧ್ಯಕ್ಷ

ದೇಶದ ವಿಶ್ವವಿದ್ಯಾಲಯಗಳಲ್ಲಿ ಕಮ್ಯುನಿಸ್ಟ್ ಪಕ್ಷ ಹೆಚ್ಚಿನ ಹತೋಟಿ ಸಾಧಿಸಬೇಕು ಎಂದು ಚೈನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಕರೆ ನೀಡಿದ್ದಾರೆ. ಪಕ್ಷದ ಮೂಲ ಸಿದ್ಧಾಂತ ಮಾರ್ಕ್ಸ್ ವಾದವನ್ನು ಕಾಲೇಜುಗಳಲ್ಲಿ ಹೆಚ್ಚೆಚ್ಚು ಪ್ರಚಾರ ಮಾಡಬೇಕು ಮತ್ತು ಸಿದ್ಧಾಂತವನ್ನು ಹೆಚ್ಚು ತಿಳಿಸಬೇಕು ಎಂದು ಕ್ಸಿ ಜಿನ್...

ಭೂಗತ ಪಾತಕಿ ದಾವೂದ್‌ ಹತ್ಯೆ ಜಸ್ಟ್‌ ಮಿಸ್‌?

ಭೂಗತ ಪಾತಕಿ, ಮೋಸ್ಟ್‌ ವಾಂಟೆಡ್‌ ಉಗ್ರರಲ್ಲಿ ಒಬ್ಬನಾದ ದಾವೂದ್‌ ಇಬ್ರಾಹಿಂನನ್ನು ಮುಗಿಸಿಬಿಡಲು ಸಿದ್ಧತೆ ನಡೆಸಿದ್ದ ಭಾರತ, ಕೊನೇ ಕ್ಷಣದಲ್ಲಿ ಈ ದಿಟ್ಟ ಕ್ರಮದಿಂದ ಹಿಂದೆ ಸರಿಯಿತು ಎಂಬ ಅಚ್ಚರಿಯ ಸ್ಫೋಟಕ ಸಂಗತಿ ಬಯಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್‌ 13ರಂದು ಅತ್ಯಂತ ರಹಸ್ಯವಾಗಿ...

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಿಸೋಣ: ಪ್ರಧಾನಿ ಮೋದಿ

ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಬದ್ಧರಾಗೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಭಾನುವಾರ ಪ್ರಸಾರವಾದ 'ಮನ್ ಕೀ ಬಾತ್‌' ನಲ್ಲಿ ದೇಶದಲ್ಲಿ ಮಾದಕ ವಸ್ತುಗಳ ಸೇವನೆ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಜನರು ತಮ್ಮ ಅಭಿಪ್ರಾಯಗಳನ್ನು ತಮ್ಮೊಂದಿಗೆ ಹಂಚಿಕೊಂಡಿರುವುದಕ್ಕೆ...

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಬ್ರಿಸ್ಪೇನ್ ನಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಿದರು. ಜಿ-20 ಶೃಂಗ ಸಭೆಯಲ್ಲಿ ಭಾಗವಹಿಸಿದ ಬಳಿಕ ಪ್ರಧಾನಿ ಮೋದಿ ರೋಮ್ ಸ್ಟ್ರೀಟ್ ಪಾರ್ಕ್‌ಲ್ಯಾಂಡನಲ್ಲಿ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಿ, ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಆಸ್ಟ್ರೇಲಿಯಾ ಪ್ರವಾಸದಲ್ಲಿ...

ಅಕ್ರಮ ಕಟ್ಟಡಗಳ ತೆರವಿಗೆ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಕಬಳಿಸಿ ನಿರ್ಮಾಣಗೊಂಡಿರುವ ಅಪಾರ್ಟ್ ಮೆಂಟ್, ಕಟ್ಟದಗಳು, ಕರೆ ಒತ್ತುವರಿ ಮಾಡಿ ನಿರ್ಮಿಸಿರುವ ಲೇಔಟ್ ಗಳ ತೆರವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಭೂ ಕಬಳಿಕೆ ಮಾಡಿರುವವರು ಎಷ್ಟೇ ಪ್ರಭಾವಿತರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಂಡು,...

ಸ್ವಚ್ಛತಾ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

ದೇಶದಲ್ಲಿನ ಕೊಳೆ ನಿವಾರಣೆಗಾಗಿ ಸ್ವಚ್ಛತಾ ಆಂದೋಲನ ನಡೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶದ ಜನರಲ್ಲಿ ನಾನು ಭಿಕ್ಷೆ ಬೇಡುತ್ತೇನೆ. ವರ್ಷದಲ್ಲಿ ನಿಮ್ಮ 100 ಗಂಟೆಗಳನ್ನು ಕೊಡಿ. ಅಂದರೆ, ಹೆಚ್ಚೂ ಕಡಿಮೆ ವಾರಕ್ಕೆ...

ಪ್ರಾದೇಶಿಕ ಯುದ್ಧಕ್ಕೆ ಸಿದ್ಧರಾಗಿ: ಸೇನೆಗೆ ಚೀನಾ ಅಧ್ಯಕ್ಷರ ಕರೆ

ಪ್ರಾದೆಷಿಕ ಯುದ್ಧವೊಂದನ್ನು ಗೆಲ್ಲಲು ತಯಾರಾಗಿರಿ ಎಂದು ಚೀನಾ ಸೇನೆಗೆ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಕರೆ ನೀಡಿದ್ದು, ಈ ಕರೆ ಚೀನಾದ ನೆರೆ ರಾಷ್ಟ್ರ ಭಾರತ ಹಾಗೂ ವಿಶ್ವದ ಇತರ ರಾಷ್ಟ್ರಗಳ ಆತಂಕಕ್ಕೆ ಕಾರಣವಾಗಿದೆ. ಒಂದೆಡೆ ಚೀನಾ ಪಡೆಗಳು ಭಾರತದ ಗಡಿಯಲ್ಲಿ ಬೀಡು...

ತಮ್ಮ ಹುಟ್ಟುಹಬ್ಬ ಆಚರಿಸದಂತೆ ಪ್ರಧಾನಿ ಮೋದಿ ಕರೆ

ಸೆ.17ರಂದು ತಮ್ಮ ಹುಟ್ಟುಹಬ್ಬ ಆಚರಿಸದಂತೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ವ್ಯಯಮಾಡುವ ಸಮಯವನ್ನು ಜಮ್ಮು-ಕಾಶ್ಮೀರದಲ್ಲಿನ ಪ್ರವಾಹ ಪೀಡಿತರ ನೆರವಿಗೆ ವಿನಿಯೋಗಿಸುವಂತೆ ಮನವಿ ಮಾಡಿದ್ದಾರೆ. ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರು 64ನೇ ವರ್ಷಕ್ಕೆಕಾಲಿಡಲಿದ್ದು,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited