Untitled Document
Sign Up | Login    
Dynamic website and Portals
  

Related News

ಸುಪ್ರೀಂ ಆದೇಶದಂತೆ 36 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕ ಸಿದ್ಧ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಅ.1 ರಿಂದ 6ರವರೆಗೆ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನಂತೆ ಕರ್ನಾಟಕ ಸರ್ಕಾರ ನೀರು ಹರಿಸಲು ಸಿದ್ಧವಾಗಿದ್ದು, ಈಗಾಗಲೇ 9 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು...

ಕಾವೇರಿ ಜಲ ವಿವಾದ: ಆದೇಶ ನಿರಾಕರಿಸುತ್ತಿರುವ ರಾಜ್ಯದ ನಡೆಗೆ ಸುಪ್ರೀಂ ಅಸಮಾಧಾನ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡುತ್ತಿರುವ ಆದೇಶವನ್ನು ಪಾಲಿಸದೇ ನಿರಾಕರಿಸುತ್ತಿರುವ ಕಾರ್ನಾಟಕದ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯ, ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ. ಸತತ ಆದೇಶದ ಹೊರತಾಗಿಯೂ ನ್ಯಾಯಾಲಯದ ಆದೇಶವನ್ನು ನಿರಾಕರಿಸುತ್ತಿರುವ ಕರ್ನಾಟಕದ ನಡೆ ವಿರುದ್ಧ ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೆ...

ಕಾವೇರಿ ವಿವಾದ: ಮಾಜಿ ಪ್ರಧಾನಿ ದೇವೇಗೌಡರಿಂದ ಉಪವಾಸ ಸತ್ಯಾಗ್ರಹ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಮತ್ತೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕುಳಿತು ಉಪವಾಸ ಸತ್ಯಾಗ್ರಹ ಆರಂಭಿಸಿರುವ ದೇವೇಗೌಡರಿಗೆ ಪರಿಷತ್ ಸದಸ್ಯ ಟಿಎ...

ಕಾವೇರಿ ಜಲ ವಿವಾದ: ಮತ್ತೆ 6 ದಿನ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ನೀರು ಬಿಡಲು ಸುಪ್ರೀಂ ಆದೇಶ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಅಕ್ಟೋಬರ್ 1ರಿಂದ 6ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನ ನ್ಯಾ.ದೀಪಕ್ ಮಿಶ್ರ ಮತ್ತು...

ತಮಿಳುನಾಡಿಗೆ ಇನ್ನೂ 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಸುಪ್ರೀಂ ಆದೇಶ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಮತ್ತೆ ಹಿನ್ನಡೆಯುಂಟಾಗಿದ್ದು, ಸುಪ್ರೀ ಕೋರ್ಟ್ ಮತ್ತೆ 18 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ಸೆ. 20ರಂದು ನೀಡಿರುವ ಆದೇಶ ಮಾರ್ಪಡಿಸುವಂತೆ ಕೋರಿ ಕರ್ನಾಟಕ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ...

ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯದ ಅರ್ಜಿ ವಿಚಾರಣೆ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಅರ್ಜಿ ವಿಚಾರಣೆ ನಡೆಯಲಿದ್ದು, ರಾಜ್ಯ ಸರ್ಕಾರ ನೀಡಿದ ಕಾರಣಗಳನ್ನು ಹಾಗೂ ವಿಧಾನಮಂಡಲ ಅಧಿವೇಶನದಲ್ಲಿ ಕೈಗೊಂಡ ನಿರ್ಣಯಗಳನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಡಿಸೆಂಬರ್ ಅಂತ್ಯದವರೆಗೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲು...

ಕಾವೇರಿ ವಿವಾದ: ರಾಜ್ಯಕ್ಕೆ ಮತ್ತೆ ಹಿನ್ನಡೆ; ತುರ್ತು ಸಚಿವ ಸಂಪುಟ ಸಭೆ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸೆ.28ರಂದು ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಸಭೆಯಲ್ಲಿ...

ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯಕ್ಕೆ ಹಿನ್ನಡೆ: ಸೆ.27ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗಿದ್ದು, ತಮಿಳುನಾಡಿಗೆ ಸೆ.21ರಿಂದ 27ರವರೆಗೆ ಪ್ರತಿದಿನ ಆರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಮೂಲಕ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ಮೇಲುಸ್ತುವಾರಿ...

ತಮಿಳುನಾಡು ಬಂದ್: ವ್ಯಾಪಕ ಭದ್ರತೆ

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ನಡೆದ ಪ್ರತಿಭಟನೆ ಖಂಡಿಸಿ, ತಮಿಳುನಾಡಿನಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಹಾಗೂ ಜಲ ವಿವಾದಕ್ಕೆ ದೀರ್ಘಾವಧಿ ಪರಿಹಾರ ಹುಡುಕಲು ಆಗ್ರಹಿಸಿ ನಡೆಸುತ್ತಿರುವ ತಮಿಳುನಾಡು ಬಂದ್ ಗೆ ಮಿಶ್ರ...

ಹಿಂಸಾಚಾರವಾಗದಂತೆ ನೋಡಿಕೊಳ್ಳುವುದು ರಾಜ್ಯಗಳ ಜವಾಬ್ದಾರಿ: ಸುಪ್ರೀಂ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ಜನತೆ ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿಕೊಳ್ಳುವುದು ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯರಾಜ್ಯಗಳಲ್ಲಿ ಉಂಟಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ...

ಕಾವೇರಿ ಜಲ ವಿವಾದ: ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಉಭಯ ರಾಜ್ಯಗಳಿಗೆ ಪ್ರಧಾನಿ ಮನವಿ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಉಂಟಾಗಿರುವ ಹಿಂಸಾಚಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬೆಳವಣಿಗೆಯಿಂದ ವೈಯಕ್ತಿಕವಾಗಿ ತುಂಬಾ ನೋವುಂಟಾಗಿದೆ ಎಂದು ತಿಳಿಸಿದ್ದಾರೆ. ಕಾವೇರಿ ಗಲಭೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕ ಹಿಂಸಾಚಾರ ಭುಗಿಲೆದ್ದಿದ್ದು, ಪ್ರಕ್ಷುಬ್ದ ವಾತಾವರಣ...

ಸೆ.20ರವರೆಗೆ ಪ್ರತಿದಿನ ತಮಿಳುನಾಡಿಗೆ 12 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ ಪ್ರತಿದಿನ 12 ಕ್ಯೂಸೆಕ್ ನೀರಿನಂತೆ ಸೆ.20ರವರೆಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ಪ್ರತಿಭಟನೆ ಮತ್ತೆ ಭುಗಿಲೇಳಲಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕರ್ನಾಟಕ ಸರ್ಕಾರ...

ಕಾವೇರಿ ವಿವಾದ: ಸುಪ್ರೀಂ ಸೂಚನೆ ಆದೇಶ ಖಂಡಿಸಿ ಭುಗಿಲೆದ್ದ ಪ್ರತಿಭಟನೆ

ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿರುವುದರಿಂದ ಒಂದೆಡೆ ಜನತೆ ಬೇಸರಗೊಂಡಿದ್ದರೆ ಮತ್ತೊಂದೆಡೆ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿರುವುದರಿಂದ ರಾಜ್ಯದಲ್ಲಿ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ಬೆಳಗಾವಿ,...

ಬಂದ್ ಹೆಸರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಸಿಎಂ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ರಾಜ್ಯಕ್ಕೆ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಕರೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ...

ಕರ್ನಾಟಕ ಬಂದ್ ಗೆ ವ್ಯಾಪಕ ಪ್ರತಿಕ್ರಿಯೆ

ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪ್ರಮುಖ ಮಾರುಕಟ್ಟೆಗಳು ಸ್ಥಬ್ಧವಾಗಿವೆ. ಇನ್ನು...

ಕಾವೇರಿ ವಿವಾದ: ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ಖಂಡಿಸಿ ಕರ್ನಾಟಕದಲ್ಲಿ ಬಂದ್‌ ಆಚರಿಸಲಾಗುತ್ತಿದ್ದು, ಪ್ರತಿಭಟನೆಗಳು ತೀವ್ರಸ್ವರೂಪ ಪಡೆದುಕೊಂಡಿದ್ದು, ಮೂವರು ಹೋರಾಟಗಾರರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರ್ಯಕರ್ತನೊಬ್ಬ ಹೊಟ್ಟೆಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗ ಏಕಾಏಕಿ...

ನಾಳೆ ಕರ್ನಾಟಕ ಬಂದ್

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ವಿರೋಧಿಸಿ ಸೆ.9ರಂದು ಕರ್ನಾಟಕ ಬಂದ್ ಗೆ ಕರೆ ನೀದಲಾಗಿದ್ದು, ಬಂದ್‌ನಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ. ಅಗತ್ಯ ವಸ್ತುಗಳ ಲಭ್ಯತೆ ಬಿಟ್ಟರೆ ಇತರೆ ಸೇವೆಗಳು ಹಾಗೂ ಸಾರಿಗೆ ಸಂಪರ್ಕ ಬಹುತೇಕ ಸ್ತಬ್ಧಗೊಳ್ಳಲಿದೆ....

ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ 10 ದಿನಗಳ ಕಾಲ 15,000 ಕ್ಯೂಸೆಕ್ (೧.೨೯ಟಿಎಂಸಿ) ನೀರು ಬಿದಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ...

ಕಾನೂನಿನ ಅನುಷ್ಠಾನ ಪರಿಣಾಮಕಾರಿಯಾಗಿರಲಿ: ಸಿಎಂಸಿದ್ದರಾಮಯ್ಯ

ಕಾನೂನು ಜಾರಿಗೆ ತರುವುದಕ್ಕಿಂತ ಮುಖ್ಯವಾಗಿ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಕಂದಾಯ ಭವನದಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮದಡಿಯಲ್ಲಿ ನೂತನವಾಗಿ ಸ್ಥಾಪಿಸಿರುವ ವಿಶೇಷ ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ...

ಜಲ ವಿವಾದ: ಕರ್ನಾಟಕ-ತಮಿಳುನಾಡಿನಲ್ಲಿ ಕಾವೇರಿದ ಪ್ರತಿಭಟನೆ

ತಮಿಳುನಾಡಿನ ಸಾಂಬಾ ಬೆಳೆಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿ ತಮಿಳುನಾಡು ರೈತರು ಬಂದ್ ಕರೆ ನೀಡಿದ್ದು, ರೈತರು ತಮಿಳುನಾಡಿನಾದ್ಯಂತ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿವೆ. ಕಾವೇರಿ ನದಿಯಲ್ಲಿ 50 ಟಿಎಂಸಿಗಿಂತಲೂ ನೀರು ಕಡಿಮೆಯಿದ್ದು, ಕರ್ನಾಟಕದ ಜನರಿಗೇ ಕುಡಿಯುವುದಕ್ಕೆ 40 ಟಿಎಂಸಿ ನೀರಿನ ಅಗತ್ಯವಿದೆ. ರಾಜ್ಯದಲ್ಲಿ...

ಕೆಹೆಚ್‍ಬಿಯಿಂದ 12,000 ನಿವೇಶನ ಹಂಚಿಕೆಗೆ ಸಿದ್ಧತೆ

ಕರ್ನಾಟಕ ಗೃಹ ಮಂಡಳಿ ಮೂಲಕ ರಾಜ್ಯದಲ್ಲಿ ಒಟ್ಟು 12,000 ನಿವೇಶನಗಳನ್ನು ಹಂಚಿಕೆಗೆ ಸಿದ್ದಪಡಿಸಲಾಗಿದೆ ಹಾಗೂ 2,175 ಎಕರೆ ಭೂಮಿಯನ್ನು ತಮ್ಮ ಅಧಿಕಾರ ಅವಧಿಯಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಎಸ್.ಜಿ.ನಂಜಯ್ಯನ ಮಠ ತಿಳಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ತಮ್ಮ...

ಇಂದು ಕರ್ನಾಟಕ ಬಂದ್

ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕ ಬಂದ್ ಗೆ ಕನ್ನಡ ಚಿತ್ರೋದ್ಯಮ, ಕೆಎಸ್ಆರ್ಟಿಸಿ, ಬಿಎಂಟಿಸಿ, ಬೆಂಗಳೂರಿನ ಮಾಲ್, ಆಟೋ, ಟ್ಯಾಕ್ಸಿ...

ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹುಬ್ಬಳ್ಳಿ-ಧಾರವಾಡ, ಗದಗ, ಬೆಳಗಾವಿ, ವಿಜಯಪುರದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ದೊರೆತಿದೆ. ಈ ಮಧ್ಯೆ ಬಸ್ ,...

ಜುಲೈ 28 ರಿಂದ ಚೆನ್ನೈನಲ್ಲಿ ಕನ್ನಡ ಚಲನಚಿತ್ರೋತ್ಸವ

ಕರ್ನಾಟಕ ಚಲನಚಿತ್ರ ಅಕಾಡೆಮಿಯಿಂದ ಕನ್ನಡ ಚಲನಚಿತ್ರೋತ್ಸವವನ್ನು ಜುಲೈ 28 ರಿಂದ 31 ರವರೆಗೆ ಚೆನ್ನೈನ ಅಲುವಾರ್ ಪೇಟ್‍ನ ಕಸ್ತೂರಿ ರಂಗ ರಸ್ತೆಯಲ್ಲಿರುವ ರಷ್ಯನ್ ಸೆಂಟರ್ ಆಫ್ ಸೈನ್ಸ್ ಅಂಡ್ ಕಲ್ಚರ್ ನಲ್ಲಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ಹೆಚ್.ಬಿ.ದಿನೇಶ್...

ವೈಚಾರಿಕ ಹಾಗೂ ಪ್ರಗತಿಪರ ಚಿಂತನೆವುಳ್ಳ ಪತ್ರಕರ್ತರ ಸಂಖ್ಯೆ ಹೆಚ್ಚಬೇಕು: ಸಿಎಂ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇರಬೇಕೆಂಬುದು ರಾಜ್ಯ ಸರ್ಕಾರದ ಸದಾಶಯವಾಗಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದಲ್ಲಿ 12 ಸರ್ಕಾರಿ...

ಸ್ನೇಹ ಶಾಲೆಗೆ ಕರ್ನಾಟಕ ಕಾರ್ಮಿಕ ಲೋಕ ಬಳಗ ಭೇಟಿ

ಪ್ರಸಿದ್ಧ ಲೇಖಕ ರಾ.ನಂ.ಚಂದ್ರಶೇಖರ ಅವರ ನೇತೃತ್ವದಲ್ಲಿ ಕರ್ನಾಟಕ ಕಾರ್ಮಿಕ ಲೋಕದ ತಂಡ ಸ್ನೇಹ ಶಿಕ್ಷಣ ಸಂಸ್ಥೆಯನ್ನು ನೋಡುವ ಉದ್ದೇಶದಿಂದ ಜು.13ರಂದು ಶಾಲೆಗೆ ಭೇಟಿ ನೀಡಿದ್ದು, ಪರಿಸರದ ಮಧ್ಯೆ ಶಾಲೆ ಬೆಳವಣಿಗೆಯಾಗುವುದನ್ನು ನೋದಿ ಖುಷಿಪಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಕಾರ್ಮಿಕ ಬಳಗದ...

ಅಮರನಾಥ್ ಯಾತ್ರಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನಲೆಯಲ್ಲಿ ಅಮರನಾಥ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪರಿಣಾಮ ಕರ್ನಾಟಕದಿಂದ ಯಾತ್ರೆಗೆ ಹೊರಟಿದ್ದ ಇನ್ನೂರಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿತ್ತು. ಆದರೆ ಈಗ ಅವರೆಲ್ಲರೂ ಸುರಕ್ಶಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಯಾತ್ರಾರ್ಥಿಗರು ಸರ್ಕಾರದ ಸಹಾಯ ಕೇಳಿದ ಹಿನ್ನಲೆಯಲ್ಲಿ...

ಕೇರಳಕ್ಕೆ ನೈಋತ್ಯ ಮುಂಗಾರು ಮಾರುತ ಪ್ರವೇಶ: ಭಾರೀ ಮಳೆ

ನೈಋತ್ಯ ಮುಂಗಾರು ಮಾರುತ ಕೇರಳ ಪ್ರವೇಶಿದ್ದು, ತಮಿಳುನಾಡು ಮತ್ತು ಕೇರಳ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಕೇಂದ್ರ ಹವಾಮಾನ ಇಲಾಖೆ ಜೂನ್ 9ಕ್ಕೆ ಮಾನ್ಸೂನ್ ಮಾರುತಗಳು ಕೇರಳ ಪ್ರವೇಶ ಮಾಡಲಿವೆ ಎಂದು...

ಬರದಿಂದ ರಾಜ್ಯ ತತ್ತರ: ನೆರವು ಘೋಷಿಸಿದ ಕೇಂದ್ರ ಸರ್ಕಾರ

ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 723 ಕೋಟಿ ನೆರವು ನೀಡುವುದಾಗಿ ಘೋಷಿಸಿದೆ. ‌‌‌‌ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ರಾಜ್ಯಕ್ಕೆ ನೆರವು ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ ಬರದಿಂದ ತತ್ತರಿಸಿರುವ...

ಸತತ 5ನೇ ಬಾರಿಗೆ ಚಾಂಪಿಯನ್‌ಗಳಾದ ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳು

ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಎಪ್ರಿಲ್ 11 ಹಾಗೂ 12 ರಂದು ನಡೆದ 'ನವಮಾಧ್ಯಮ' ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ 'ರೈನ್‌ಬೋ' ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ...

ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹ: ಕರ್ನಾಟಕ ಬಂದ್

ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಗಡಿ ಹೋರಾಟ ಸಮಿತಿ ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಉತ್ತರ ಕರ್ನಾಟಕ ಭಾಗದ ಜನರು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಕಳಸಾ ಬಂಡೂರಿ ಯೋಜನೆ ಜಾರಿಗೊಳಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ....

ವಿದ್ಯುತ್ ದರ ಹೆಚ್ಚಳ ಸಾಧ್ಯತೆ: ಇಂದು ಕೆ.ಇ.ಆರ್.ಸಿ ನಿರ್ಧಾರ

ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್‌.ಸಿ)ವು ಬುಧವಾರ ವಿದ್ಯುತ್‌ ದರ ಪರಿಷ್ಕರಣೆ ಮಾಡಲಿದ್ದು, ರಾಜ್ಯದ ಜನರಿಗೆ ಕರೆಂಟ್ 'ಶಾಕ್‌' ನೀಡಲಿದೆ. ಪ್ರತಿ ಯೂನಿಟ್‌ಗೆ 34ರಿಂದ 38 ಪೈಸೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆ.ಇ.ಆರ್‌.ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ಬೆಳಗ್ಗೆ 11.30ಕ್ಕೆ...

ಕರ್ನಾಟಕದಲ್ಲಿ ಜೈವಿಕ ಡೀಸೆಲ್ ಬಸ್ ಪ್ರಾಯೋಗಿಕ ಸಂಚಾರ

ಜೈವಿಕ ಡೀಸೆಲ್ ಮಾತ್ರ ಉಪಯೋಗಿಸಿ ಚಲಿಸುವ ಬಸ್ ಅನ್ನು ಉಪಯೋಗಿಸಿದ ಮೊದಲ ರಾಜ್ಯ ಕರ್ನಾಟಕ. ಪ್ರಯೋಗಿಕ ಸಂಚಾರಕ್ಕಾಗಿ ಸ್ಕಾನಿಯಾ ತನ್ನ ಜೈವಿಕ ಡೀಸೆಲ್ ಬಸ್ ಅನ್ನು ಕರ್ನಾಟಕ ಸಾರಿಗೆ ಸಂಸ್ಥೆಗೆ ನೀಡಿದೆ. ಇದಲ್ಲದೇ, ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ,...

ಬೆಂಗಳೂರು ನಗರದೊಳಗಡೆ ಬಸ್‌ಗಳ ಪ್ರವೇಶ ನಿಷೇಧ

ರಾಜ್ಯ ಸರ್ಕಾರ ಇನ್ವೆಸ್ಟ್ ಕರ್ನಾಟಕ ಸಮಾವೇಶದ ಹಿನ್ನೆಲೆಯಲ್ಲಿ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಹಾಗೂ ಹೊರ ರಾಜ್ಯದ ಎಲ್ಲಾ ಬಸ್ ಗಳಿಗೆ ಬೆಂಗಳೂರು ನಗರ ಪ್ರವೇಶವನ್ನು ನಿರ್ಬಂಧಿಸಿದೆ. ಫೆ. 1ರಿಂದ 10 ದಿನಗಳ ಕಾಲ ಸಂಚಾರ ದಟ್ಟಣೆ ಮತ್ತು ವಾಯುಮಾಲಿನ್ಯದ ನೆಪವೊಡ್ಡಿ ...

ಕೆ ಎಸ್‌ ಆರ್ ಟಿ ಸಿ ಬಸ್ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ರಾಜ್ಯದ 13 ಬಸ್ ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಉಚಿತ ವೈ-ಫೈ ಸೇವೆಯನ್ನು ಆರಂಭಿಸಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಶಾಂತಿನಗರ ಬಸ್ ನಿಲ್ದಾಣ ಹಾಗೂ ಹಾಸನ, ಮಂಡ್ಯ, ಮಡಿಕೇರಿ, ಧರ್ಮಸ್ಥಳ, ಮಂಗಳೂರು, ಕುಂದಾಪುರ, ಶಿವಮೊಗ್ಗ, ಹರಿಹರ, ದಾವಣಗೆರೆ,...

2016-17ನೇ ಸಾಲಿನ ಸಿಇಟಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) 2016-17ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ಕೆಇಎ ವೆಬ್‌ಸೈಟ್‌ http://kea.kar.nic.in/ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಆನ್‌ಲೈನ್‌ ಅರ್ಜಿ ಭರ್ತಿ ವೇಳೆ ಗೊಂದಲವಾಗದಂತೆ...

ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಸೆ. 26 ರಂದು ಕರ್ನಾಟಕ ಬಂದ್

ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಸೆ. 26ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ ಗೆ ಕರೆ ನೀಡಿವೆ. 30ಕ್ಕೂ ಹೆಚ್ಚು ಸಂಘಟನೆಗಳು ಮಹದಾಯಿ ಹೋರಾಟಕ್ಕೆ ಕೈಜೋಡಿಸುವ ಭರವಸೆ ಕೊಟ್ಟಿರುವುದರಿಂದ ಬಂದ್ ಜನಜೀವನ ಅಸ್ತವ್ಯಸ್ತಗೊಳಿಸುವ ಸುಳಿವು ನೀಡಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಮತ್ತು...

ಕೇಂದ್ರದಿಂದ 98 ಸ್ಮಾರ್ಟ್ ಸಿಟಿ ಅಧಿಕೃತ ಘೋಷಣೆ: ಕರ್ನಾಟಕಕ್ಕೆ 6 ಸ್ಮಾರ್ಟ್ ಸಿಟಿ

ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ದೇಶದ 98 ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಅಧಿಕೃತವಾಗಿ ಪ್ರಕಟಿಸಿರುವ ಪಟ್ಟಿಯಲ್ಲಿ ಕರ್ನಾಟಕ 6 ನಗರಗಳು ಸೇರಿವೆ. ಉತ್ತರಪ್ರದೇಶದ -13, ತಮಿಳುನಾಡಿನ...

ಯುಪಿಎಸ್​ಸಿ ಫಲಿತಾಂಶ ಪ್ರಕಟ : ಮೊದಲ ನಾಲ್ಕು ಸ್ಥಾನ ಮಹಿಳೆಯರ ಪಾಲು

ದೇಶದ ನಾಗರಿಕ ಸೇವೆಗಳ 2014ನೇ ಸಾಲಿನ ಪರೀಕ್ಷಾ ಫಲಿತಾಂಶವನ್ನು ಯುಪಿಎಸ್​ಸಿ ಶನಿವಾರ ಪ್ರಕಟಿಸಿದೆ. ಮೊದಲ 4 ಸ್ಥಾನಗಳನ್ನು ಮಹಿಳೆಯರೇ ಪಡೆದಿದ್ದು, ಹೀರಾ ಸಿಂಘಾಲ್ ಪ್ರಥಮ, ದ್ವೀತಿಯ ಸ್ಥಾನ ರೇಣುರಾಜ್, ತೃತೀಯ ಸ್ಥಾನ ನಿಧಿಗುಪ್ತಾ ಮತ್ತು ವಂದನಾ ರಾವ್ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಮೊದಲ...

2ನೇ ಸುತ್ತಿನ ಸಿಇಟಿ ಕೌನ್ಸೆಲಿಂಗ್ ಜು 4 ರಿಂದ

ಸಿಇಟಿ ಕೌನ್ಸೆಲಿಂಗ್ ನ ಎರಡನೇ ಸುತ್ತಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಜು.4 ರಂದು ಪ್ರಾರಂಭವಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ವೃತ್ತಿಪರ ಕೋರ್ಸ್‌ಗಳ ಪ್ರವೇಶದ ಮೊದಲ ಹಂತದ ಸೀಟು ಹಂಚಿಕೆ ಪೂರ್ಣಗೊಳಿಸಿದ ಕರ್ನಾಟಕ ಪರೀಕ್ಷಾ...

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ/ಕಿರಿಯ ಸಹಾಯಕ/ದ್ವಿತೀಯ ದರ್ಜೆಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ತಾತ್ಪೂರ್ತಿಕವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಅಕ್ಟೋಬರ್ ೨೦೧೫ ರಲ್ಲಿ ನಡೆಸಲು ನಿರ್ಧರಿಸಲಾಗಿದೆ....

ಕರ್ನಾಟಕದಲ್ಲಿ ಮ್ಯಾಗಿ ನೂಡಲ್ಸ್ ಗೆ ನಿಷೇಧ

ನೆಸ್ಲೆ ಸಂಸ್ಥೆಯ ವಿವಾದಿತ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಕಂಡುಬಂದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮ್ಯಾಗಿಯನ್ನು ತಾತ್ಕಾಲಿಕವಾಗಿ ನಿಷೇಧಗೊಳಿಸಲಾಗಿದೆ. ದೆಹಲಿ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶಗಳು ಪತ್ತೆಯಾದ ಹಿನ್ನಲೆಯಲ್ಲಿ ರಾಜ್ಯಗಳಿಗೆ ಸೂಚನೆ ನೀಡಿದ್ದ...

ಜು.1ರಿಂದ ವಿಧಾನಮಂಡಲ ವಿಶೇಷ ಅಧಿವೇಶನ

ಈ ಬಾರಿ ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಜುಲೈ 1ರಿಂದ 20 ದಿನಗಳ ಕಾಲ ಮಳೆಗಾಲದ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ. ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ಒತ್ತಾಯದ ಹಿನ್ನೆಲೆಯಲ್ಲಿ ಜುಲೈ 1ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಹಾಗೂ ಜುಲೈ...

ರಾಜ್ಯದಲ್ಲೂ ಮ್ಯಾಗಿ ನೂಡಲ್ಸ್ ಗೆ ನಿಷೇಧ

ಸುರಕ್ಷತಾ ಗುಣಮಟ್ಟಕ್ಕೆ ಸಂಬಂಧಿಸಿದಂತೆ ದೇಶದ ವಿವಿಧೆಡೆ ಕಾನೂನು ಸಮಸ್ಯೆಗೆ ಸಿಲುಕಿರುವ ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್‌ ಅಪಾಯಕಾರಿ ಅಂಶಗಳನ್ನು ಹೊಂದಿದೆಯೇ ಎಂಬ ಬಗ್ಗೆ ಕರ್ನಾಟಕ ಸರ್ಕಾರವೂ ಪರೀಕ್ಷೆಗೆ ಮುಂದಾಗಿದ್ದು, ರಾಜ್ಯದಲ್ಲೂ ಮೂರು ದಿನಗಳ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಮ್ಯಾಗಿ ನೂಡಲ್‌ ಅಪಾಯಕಾರಿ ಮಟ್ಟದಲ್ಲಿ...

ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಿಸಲು ಬಿಜೆಪಿ ಪಣ: ಜಗದೀಶ್ ಶೆಟ್ಟರ್

ದೇಶಾದ್ಯಂತ ಕಾಂಗ್ರೆಸ್ ಮುಕ್ತವಾಗುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆದರಿಕೆಯಾಗಿದ್ದು, ರಾಜ್ಯವನ್ನು ಬಿಜೆಪಿ ಮುಕ್ತವನ್ನಾಗಿಸುವ ಭ್ರಮೆಯಲ್ಲಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಸರ್ವೋದಯ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಬಿಜೆಪಿ ಮುಕ್ತಗೊಳಿಸುವುದಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ...

ರಾಜ್ಯಾದ್ಯಂತ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ

ವೃತ್ತಿಪರ ಶಿಕ್ಷಣ ಕೋರ್ಸ್‌ ಗಳ ಪ್ರವೇಶಕ್ಕಾಗಿ ಮಂಗಳವಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯಾದ್ಯಂತ ಈ ಬಾರಿ 343 ಪರೀಕ್ಷಾ ಕೇಂದ್ರಗಳಲ್ಲಿ 1,57,580 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ...

ಮಧ್ಯಾಹ್ನ 2.30ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆ ಫ‌ಲಿತಾಂಶ ಮಧ್ಯಾಹ್ನ 2.30ಕ್ಕೆ ನಗರದ ಮಲ್ಲೇಶ್ವರದಲ್ಲಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಕಟಗೊಳ್ಳಲಿದೆ. ಫ‌ಲಿತಾಂಶ ಪ್ರಕಟಗೊಂಡ ಕೆಲವೇ ಹೊತ್ತಿನಲ್ಲಿ ಇಲಾಖಾ ವೆಬ್‌ ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ಫ‌ಲಿತಾಂಶ ವೀಕ್ಷಿಸಬಹುದು. ಆದರೆ, ಅಧಿಕೃತವಾಗಿ ವಿದ್ಯಾರ್ಥಿಗಳಿಗೆ ಫ‌ಲಿತಾಂಶ ಬುಧವಾರ...

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಬಾಲಕಿಯರದೇ ಮೇಲುಗೈ

2014-2015ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರತಿವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ 93.37 % ಫ‌ಲಿತಾಂಶದೊಂದಿಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದರೆ, ಚಿಕ್ಕೋಡಿ 2ನೇ ಹಾಗೂ ಉತ್ತರ ಕನ್ನಡ 3ನೇ ಸ್ಥಾನ...

ದಾಳಿಂಬೆ ಬೆಳೆಗಾರರ 335 ಕೋಟಿ ಹಣವನ್ನು ಶೀಘ್ರ ಬಿಡುಗಡೆ ಮಾಡಿ: ಹೆಚ್.ಡಿ.ಕೆ ಆಗ್ರಹ

ಉತ್ತರ ಕರ್ನಾಟಕದ ದಾಳಿಂಬೆ ಬೆಳೆಗಾರರ 335 ಕೋಟಿ ರೂ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಳಿಂಬೆ ಬೆಳೆ ನಷ್ಟದಿಂದ ರೈತರು ಕಂಗಲಾಗಿದ್ದು , ಅವರ ನೆರವಿಗೆ...

ಭೂಕಂಪ: ಕರ್ನಾಟಕದಿಂದ ನೇಪಾಳಕ್ಕೆ ತೆರಳಿದ ವೈದ್ಯರ ತಂಡ

ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಕರ್ನಾಟಕ ಸರ್ಕಾರವೂ ಸಹಾಯ ನೀಡಲು ಮುಂದಾಗಿದೆ. ಔಷಧಗಳು ಹಾಗೂ ಜೀವ ರಕ್ಷಕ ಸಾಮಗ್ರಿಗಳನ್ನು ಹೊತ್ತ ರಾಜ್ಯದ ಹತ್ತು ಸದಸ್ಯರ ವೈದ್ಯರ ತಂಡವು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಯ ಮಾರ್ಗವಾಗಿ ಭೂಕಂಪ ಪೀಡಿತ ನೇಪಾಳಕ್ಕೆ...

ಕರ್ನಾಟಕ ಬಂದ್ ಹಿನ್ನಲೆ: ಪೆಟ್ರೋಲ್ ಇಲ್ಲ, ಬಸ್, ಆಟೋ ಓಡಾಟವೂ ಇಲ್ಲ

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಹಾಗೂ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಒಕ್ಕೂಟ ಶನಿವಾರ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಂಗಳೂರಿನಲ್ಲಿರುವ ಫೋರಂ ಮಾಲ್, ಆಟೊ ಯೂನಿಯನ್, ಚಿತ್ರಮಂದಿರ, ಸಾರಿಗೆ ಸಂಸ್ಥೆ,...

ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ

ಕುಡಿಯುವ ನೀರಿಗಾಗಿ ಆಗ್ರಹಿಸಿ ಮೇಕೆದಾಟು ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಯೋಜನೆಯನ್ನು ವಿರೋಧಿಸಿರುವ ತಮಿಳುನಾಡು ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿದ್ದು, ರಾಜ್ಯಾದ್ಯಂತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ...

ಕರ್ನಾಟಕ ಬಂದ್ ಯಶಸ್ವಿಗೊಳಿಸಲು ವಾಟಾಳ್ ನಾಗರಾಜ್ ಕರೆ

ರಾಜ್ಯ ಸರ್ಕಾರದ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಸರ್ಕಾರದ ಧೋರಣೆಯನ್ನು ಖಂಡಿಸಿ ಏ.18ರಂದು ಕನ್ನಡ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್‌ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಏ.17ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ವಾಟಾಳ್...

ಸಿಎಂ ಜಾತಿ ಗಣತಿ ಹೆಸರಲ್ಲಿ ಸಮಾಜ ಒಡೆಯುತ್ತಿದ್ದಾರೆ: ಹೆಚ್.ಡಿ.ಕೆ

ಜಾತಿ ಗಣತಿ ಹೆಸರಲ್ಲಿ ಸಮಾಜ ಒಡೆಯಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅದೇ ತಿರುಗುಬಾಣ ಆಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡರ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ...

ಗೋ ಮಾಂಸ ಸೇವನೆ ಅವರವರ ವಿವೇಚನೆಗೆ ಬಿಟ್ಟದ್ದು: ಸಿದ್ದರಾಮಯ್ಯ

ಗೋ ಮಾಂಸ ಸೇವನೆ ವಿಚಾರ ಅವರವರ ವಿವೇಚನೆಗೆ ಬಿಟ್ಟದ್ದು, ನಮ್ಮಲ್ಲಿ ಗೋಹತ್ಯೆ ನಿಷೇಧ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಯಡಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ...

ಏ.18ರಂದು ಕನ್ನಡ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ

'ತಮಿಳುನಾಡು' ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧಿಸುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಏ.18ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಏ.6ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕನ್ನಡ ವಾಟಾಳ್ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್, ಏ.18ರಂದು ಕರ್ನಾಟಕ ಬಂದ್ ಗೆ...

ರಸ್ತೆ ಅಭಿವೃದ್ಧಿ ವಿಷಯದಲ್ಲಿ ಕರ್ನಾಟಕಕ್ಕೆ ಹೆಚ್ಚು ಯೋಜನೆ ಮಂಜೂರು: ನಿತಿನ್ ಗಡ್ಕರಿ

'ರಸ್ತೆ ಅಭಿವೃದ್ಧಿ' ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇತರ ರಾಜ್ಯಗಳಿಗಿಂತಲೂ ಸುಮಾರು ನಾಲ್ಕು ಪಟ್ಟು ಹೆಚ್ಚು ಯೋಜನೆಗಳನ್ನು ಕರ್ನಾಟಕಕ್ಕೆ ಮಂಜೂರು ಮಾಡಿಕೊಟ್ಟಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಮಾ.31ರಂದು ಬೆಂಗಳೂರಿನಲ್ಲಿ ರಸ್ತೆ...

ಮಾರ್ಚ್ 28 ರಂದು ಕರ್ನಾಟಕ ಬಂದ್‌

ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಶನಿವಾರ, ಮಾರ್ಚ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು,...

ಸಿಎಂ ಸಿದ್ದರಾಮಯ್ಯಗೆ ತೊಗಾಡಿಯಾ ಪತ್ರ

ಹಿಂದೂ ಸಮಾಜೋತ್ಸವ ದಲ್ಲಿ ಭಾಗವಹಿಸುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ದ ವಿಶ್ವ ಹಿಂದೂ ಪರಿಷತ್‌ ನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜಕೀಯ ಪ್ರೇರಿತ ನಿರ್ಧಾರಕ್ಕೆ ಖಂಡನೆ ವ್ಯಕ್ತಪಡಿಸಿರುವ ತೊಗಾಡಿಯಾ, ಮೈಸೂರಿನಲ್ಲಿ ನಾನು...

ಮೇಕೆದಾಟು ಯೋಜನೆ ತಡೆಯಲು ತಮಿಳುನಾಡು ರೈತರು ಸಜ್ಜು

ಬೆಂಗಳೂರು ಸೇರಿದಂತೆ ಗಡಿಭಾಗದ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಕರ್ನಾಟಕದ ಮಹತ್ವಾಕಾಂಕ್ಷೆಯ ಸುಮಾರು 450 ಕೋಟಿ ರೂ.ಗಳಿಗೂ ಹೆಚ್ಚಿನ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ತಮಿಳುನಾಡು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುಮಾರು 6 ಸಾವಿರ...

ಕರ್ನಾಟಕ-ಮಹಾರಾಷ್ಟ್ರಗಡಿ ವಿವಾದ: ಸಮಿತಿ ಪುನರ್ರಚಿಸಿದ ಮಹಾ ಸರ್ಕಾರ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ಗಂಭಿರವಾಗಿ ಪರಿಗಣಿಸಿರುವ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರ, ಈ ಸಂಬಂಧ ಉನ್ನತ ಮಟ್ಟದ ಸಮಿತಿಯನ್ನು ಪುನರ್ ರಚಿಸಿರುವುದಾಗಿ ಹೇಳಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದ ಎಂಟು ಸದಸ್ಯರ ಸಮತಿಯನ್ನು ಪುನರ್ ರಚಿಸಲಾಗಿದ್ದು,...

ಏ.1ರಿಂದ ವಿದ್ಯುತ್ ದರ ಏರಿಕೆ

ಕರ್ನಾಟಕ ವಿದ್ಯುಚ್ಛಕ್ತಿ ಆಯೋಗ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಪ್ರತೀ ಯೂನಿಟ್ ವಿದ್ಯುತ್ ದರದಲ್ಲಿ 13ರಿಂದ 20 ಪೈಸೆ ಹೆಚ್ಚಳ ಮಾಡಲಾಗಿದ್ದು, ಎಲ್ಲ ವಿದ್ಯುತ್ ಸರಬರಾಜು ಸಂಸ್ಥೆಗಳ ವ್ಯಾಪ್ತಿಯಲ್ಲಿ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್...

ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ರೂ. 100 ಕೋಟಿ ಅನುದಾನಕ್ಕೆ ಮನವಿ

ತಮಿಳುನಾಡಿನಲ್ಲಿ ಕನ್ನಡ ಹೆಚ್ಚು ಮಾತನಾಡುವ ಕೆಲವು ಪ್ರದೇಶಗಳ ಶಾಲೆಗಳನ್ನು ತಮಿಳು ಭಾಷೆಯನ್ನು ಪ್ರಥಮ ಭಾಷೆಯನ್ನಾಗಿ ಕಲಿಯಬೇಕು ಎಂದು ಒತ್ತಡ ಹೇರಿರುವುದು ಗಮನಕ್ಕೆ ಬಂದಿದ್ದು, ತಮಿಳುನಾಡು ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ನ್ಯಾಯಾಲಯ ರಿಟ್ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ...

ರಾಜ್ಯಪಾಲರ ಹಿಂದಿ ಭಾಷಣಕ್ಕೆ ಕರವೇ ವಿರೋಧ

ಫೆ.2ರಿಂದ ಪ್ರಾರಂಭವಾಗಲಿರುವ ವಿಧಾನಮಂಡಲ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲ ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಜ.29ರಂದು ನಡೆದ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಈ...

ಖ್ಯಾತ ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ನಿಧನ

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ಅವರು ವಿಧಿವಶರಾಗಿದ್ದಾರೆ. ಆರ್.ಕೆ ಲಕ್ಷ್ಮಣ್ ಅವರನ್ನು ಪುಣೆಯ ದೀನನಾಥ್ ಮಂಗೇಷ್ಕರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣದಿಂದ ವೆಂಟಿಲೇಟರ್ ಅಳವಡಿಸಲಾಗಿತ್ತು. ಕರ್ನಾಟಕದ ಮೈಸೂರು ಮೂಲದವರಾದ 94 ವರ್ಷದ...

ಭ್ರಷ್ಟಾಚಾರದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ: ಶಂಕರ ಬಿದರಿ

'ಭ್ರಷ್ಟಾಚಾರ'ದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಶಂಕರಬಿದರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಪಕ್ಷದ ಕಚೇರಿಯಲ್ಲಿ ಇಂದು ನಡೆದ 66ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಂಕರ್ ಬಿದರಿ, ...

ಸಿಸಿಎಲ್ ಪಂದ್ಯಾವಳಿ: ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕಕ್ಕೆ ಜಯ

'ಕಿಚ್ಚ ಸುದೀಪ್' ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್(ಸೆಲಬ್ರಿಟಿ ಕ್ರಿಕೇಟ್ ಲೀಗ್) ನಲ್ಲಿ ಈ ಬಾರಿಯೂ ಚಾಂಪಿಯನ್ ಆಗಿ ಹೊರಹೊಮ್ಮುವ ಸಾಧ್ಯತೆಗಳು ದಟ್ಟವಾಗಿದೆ. ಸೆಲಬ್ರಿಟಿ ಕ್ರಿಕೇಟ್ ಲೀಗ್ ನ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್ ತಂಡವನ್ನು ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ...

ಕರ್ನಾಟಕದ ಕಿರಣ್ ಕುಮಾರ್ ಸಿಲೀನ್ ಇಸ್ರೋದ ನೂತನ ಅಧ್ಯಕ್ಷ

'ರಾಧಾಕೃಷ್ಣನ್' ಅವರ ನಿವೃತ್ತಿಯಿಂದಾಗಿ ತೆರವುಗೊಂಡಿದ್ದ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಅಧ್ಯಕ್ಷ ಸ್ಥಾನಕ್ಕೆ ಕಿರಣ್ ಕುಮಾರ್ ಸಿಲೀನ್ ಆಲೂರು ಅವರನ್ನು ನೇಮಕ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿ ನೂತನ ಅಧ್ಯಕ್ಷರ ನೇಮಕ ಮಾಡಿದೆ. ರಾಧಾಕೃಷ್ಣನ್ ನಿವೃತ್ತಿ ಬಳಿಕ ಶೈಲೇಶ್ ನಾಯಕ್...

ಕಲ್ಬುರ್ಗಿ ಯುವಕನ ಫೇಸ್ ಬುಕ್ ಪ್ರೊಫೈಲ್ ಚಿತ್ರದಲ್ಲಿ ಲ್ಯಾಡನ್ ಭಾವಚಿತ್ರ!

'ಕರ್ನಾಟಕ'ದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ಕಲ್ಬುರ್ಗಿ ಮೂಲದ ವ್ಯಕ್ತಿಯೋರ್ವನ ಫೇಸ್ ಬುಕ್ ಖಾತೆ ಚಿತ್ರದಲ್ಲಿ ಉಗ್ರ ಒಸಾಮ ಬಿನ್ ಲ್ಯಾಡನ್ ನ ಚಿತ್ರ ಕಾಣಿಸಿಕೊಂಡಿರುವುದರ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಪ್ರೊಫೈಲ್ ಚಿತ್ರಕ್ಕೆ ಒಸಾಮಾ ಬಿನ್ ಲ್ಯಾಡನ್ ಚಿತ್ರವನ್ನು ಬಳಸಿರುವುದು...

ವಿ.ಆರ್ ಸುದರ್ಶನ್ ವಿರುದ್ಧ ಭೂ ಅಕ್ರಮ ಆರೋಪ: ವರದಿ ಕೇಳಿದ ರಾಜ್ಯಪಾಲ

ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ ಅಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಿರುವ ವಿ.ಆರ್ ಸುದರ್ಶನ್ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್ ಸುದರ್ಶನ್ ಅವರನ್ನು ಕರ್ನಾಟಕ...

ಕರ್ನಾಟಕವೇಕೆ ಕಾಂಗ್ರೆಸ್ ಮುಕ್ತವಾಗಬೇಕೆಂಬುದನ್ನು ಅಮಿತ್ ಶಾ ಸ್ಪಷ್ಟಪಡಿಸಲಿ:ಹೆಚ್.ಡಿ.ಕೆ

'ಕಾಂಗ್ರೆಸ್ ಮುಕ್ತ ಕರ್ನಾಟಕ'ದ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ನಾನು ಮಾಡಿದ ತಪ್ಪಿನಿಂದಾಗಿ 7 ವರ್ಷಗಳ ಹಿಂದೆಯೇ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣವಾಗಿತ್ತು ಎಂದು ಹೇಳಿದ್ದಾರೆ. ಜ.5ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಐವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನೇಮಕ ಸಾಧ್ಯತೆ

'ಬಿಜೆಪಿ' ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷಕ್ಕೆ 5 ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ಚುನಾವಣೆಗೂ ಮುನ್ನ ನೇಮಕವಾಗಲಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಲ್ಲಿ ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ, ಕರ್ನಾಟಕದವರೂ ಇರಲಿದ್ದಾರೆ. ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯ್ ವಾರ್ಗಿಯಾ, ಬಿಹಾರದ...

ಜ.3ರಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ವಿಶಿಷ್ಠ ಚುನಾವಣಾ ತಂತ್ರಗಾರಿಕೆಯಿಂದ ಉತ್ತರ ಭಾರತದ ಚುನಾವಣೆಗಳಲ್ಲಿ ಯಶಸ್ಸುಗಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ದಕ್ಷಿಣ ಭಾರತದತ್ತ ಕಣ್ಣಿಟ್ಟಿದ್ದಾರೆ. ಕರ್ನಾಟಕದ ಮೂಲಕ, ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಯೋಜನೆ ರೂಪಿಸಿರುವ ಅಮಿತ್ ಶಾ,...

ಕೆ.ಪಿ.ಎಸ್.ಸಿ ಅಧ್ಯಕ್ಷ ಸ್ಥಾನಕ್ಕೆ ವಿ.ಆರ್ ಸುದರ್ಶನ್ ಹೆಸರು ಶಿಫಾರಸು

ರಾಜ್ಯ ಸರ್ಕಾರ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ವಿಧಾನಪರಿಷತ್ ನ ಮಾಜಿ ಸಭಾಪತಿ, ಕಾಂಗ್ರೆಸ್ ನಾಯಕ ವಿ.ಆರ್ ಸುದರ್ಶನ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿದೆ. ಕೆ.ಪಿ.ಎಸ್.ಸಿ ಅಧ್ಯಕ್ಷರ ಹುದ್ದೆ ಕಳೆದ ಒಂದು ವರ್ಷದಿಂದ ಖಾಲಿ ಇತ್ತು. ಈ ಹುದ್ದೆಗೆ...

ಅಧಿವೇಶನ ಸಮಾಧಾನಕರವಾಗಿ ನಡೆಯಲಿಲ್ಲ: ಸ್ಪೀಕರ್ ಕಾಗೋಡು ತಿಮ್ಮಪ್ಪ

'ಬೆಳಗಾವಿ'ಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳು ನಡೆದ ಅಧಿವೇಶನ ಸಮಾಧಾನಕರವಾಗಿಲ್ಲ ಎಂದು ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿ.20ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಳಿಗಾಲದ ವಿಧಾನಸಭೆಯ ಕಾರ್ಯಕಲಾಪಗಳು ತೃಪ್ತಿ ತರುವ ನಿಟ್ಟಿನಲ್ಲಿ ಜರುಗಲಿಲ್ಲ ಎಂಬ ನೋವು...

ಬೆಳಗಾವಿ ಅಧಿವೇಶನದಲ್ಲೂ ಸ್ಫೋಟಗೊಂಡ ಜೆಡಿಎಸ್ ಭಿನ್ನಮತ

ಜೆಡಿಎಸ್ ಭಿನ್ನಮತ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲೂ ಸ್ಫೋಟಗೊಂಡಿದ್ದು, ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೇಸಾಬೀತಾಗಿದೆ. ಅಧಿವೇಶನ ಪ್ರಾರಂಭವಾಗಿ ನಾಲ್ಕು ದಿನವಾಗಿದ್ದರೂ ಕೆಲ ಶಾಸಕರು ಈ ವರೆಗೂ ಬೆಳಗಾವಿಯತ್ತ ಮುಖಮಾಡಿಲ್ಲ. ಇನ್ನು ಕೆಲವರು ಭಾಗವಹಿಸಿದ್ದರೂ ಪಕ್ಷಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬಂತೆ ಮೌನವಹಿಸಿದ್ದಾರೆ....

ಸಿದ್ದರಾಮಯ್ಯ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ: ಬಿ.ಎಸ್.ವೈ

ಸಿದ್ಧರಾಮಯ್ಯ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದ್ದು, ಇದರ ವಿರುದ್ಧ ಮುಂದಿನ ಐದಾರು ತಿಂಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುವರ್ಣವಿಧಾನಸೌಧ ಸಮೀಪದ ಕೊಂಡಸಕೊಪ್ಪ ಗ್ರಾಮದಲ್ಲಿ ಬಿಜೆಪಿ ಏರ್ಪಡಿಸಿದ್ದ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಗೂ ಭ್ರಷ್ಟ ಸಚಿವರನ್ನು...

ಸಿಮಿ ಉಗ್ರರಿಂದ ದಾಳಿ ಸಾಧ್ಯತೆ: ದೇಶಾದ್ಯಂತ ಹೈಅಲರ್ಟ್ ಘೋಷಣೆ

ನಿಷೇಧಿತ 'ಸಿಮಿ ಉಗ್ರ ಸಂಘಟನೆ'ಯ 5 ಉಗ್ರರು ಮಧ್ಯಪ್ರದೇಶದ ಜೈಲಿನಿಂದ ಪರಾರಿಯಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಜೈಲಿನಿಂದ ತಪ್ಪಿಸಿಕೊಂಡಿರುವ ಉಗ್ರರಿಗೆ ಭಾರತದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪಾಕಿಸ್ತಾನದ ಐ.ಎಸ್.ಐ ಸೂಚನೆ ನೀಡಿದೆ ಎಂದು ಹೇಳಲಾಗಿದೆ. ಗುಪ್ತಚರ ಇಲಾಖೆ ಮಾಹಿತಿ ಅನ್ವಯ...

ಅಧಿಕಾರ ದುರಾಸೆಗೆ ಬಿಜೆಪಿ ಪ್ರತಿಭಟನೆ : ಕೆ.ಜೆ.ಜಾರ್ಜ್

ಅಧಿಕಾರದ ದುರಾಸೆಯಿಂದ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ. ಸುವರ್ಣಸೌಧದಲ್ಲಿ 10 ದಿನಗಳ ಕಾಲ ಕಲಾಪ ನಡೆಯಲಿದ್ದು, ಬಿಜೆಪಿ ಪಕ್ಷ ಮತ್ತು ರೈತರು ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ...

ಬಿಡಿ ಸಿಗರೇಟು ಮಾರಾಟ ನಿಷೇಧ ಸದ್ಯಕ್ಕಿಲ್ಲ

ಬಿಡಿ ಸಿಗರೇಟು ಮಾರಾಟಕ್ಕೆ ನಿಷೇಧ ಹೇರುವ ನಿರ್ಧಾರವನ್ನು ತಕ್ಷಣಕ್ಕೆ ಜಾರಿಗೆ ತರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಬಿಡಿ ಸಿಗರೇಟು ನಿಷೇಧದಿಂದ ತಂಬಾಕು ಬೆಳೆಯುವ ರೈತರ ಮೇಲೆ ಆಗುವ ಪರಿಣಾಮಗಳ ಬಗ್ಗೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ರೈತರು ಹಾಗೂ ಸಂಸದರು ಆತಂಕ ವ್ಯಕ್ತಪಡಿಸಿದ...

ಎರಡು ತಿಂಗಳಲ್ಲಿ ನೀರಿನ ದರ ಪರಿಷ್ಕರಣೆ: ಪರಿಶೀಲನೆಗೆ ಸಮಿತಿ ರಚನೆ

ಜಲಸಂಪನ್ಮೂಲ ಇಲಾಖೆಯು ನೀರಿನ ದರ ಪರಿಷ್ಕರಣೆಗಾಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು, ಎರಡು ತಿಂಗಳೊಳಗೆ ಕೃಷಿ, ಕೈಗಾರಿಕೆ ಹಾಗೂ ಕುಡಿಯುವ ನೀರಿನ ದರಗಳನ್ನು ಪರಿಷ್ಕರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ನೀರಾವರಿ...

ಸಂಪುಟ ಸಭೆ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರ ಬಂಧನ

ಕಲಬುರ್ಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಮಿನಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಇಂದು ಕಲಬುರಗಿಯಲ್ಲಿರುವ ಮಿನಿವಿಧಾನಸೌಧದಲ್ಲಿ...

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು- ಸಿದ್ದರಾಮಯ್ಯ

ರಾಜ್ಯಾದ್ಯಂತ ನ.1ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯೋತ್ಸವ ಇಂದಿಗೆ ಸೀಮಿತವಾಗಬಾರದು ಅದು ನಿತ್ಯೋತ್ಸವವಾಗಬೇಕು ಎಂದು ಕರೆ ನೀಡಿದ್ದಾರೆ. ಕಂಠೀರವ ಸ್ಟೇಡಿಯಂ ನಲ್ಲಿ ಮಾತನಾಡಿದ ಸಿ.ಎಂ ರಾಜ್ಯದಲ್ಲಿ ಕನ್ನಡಿಗರೇ ಅಲ್ಪಸಂಖ್ಯಾತರೆಂಬ ಕೂಗು...

ಸರ್ಕಾರ ನೀಡಿದ ಭೂಮಿ ಬಳಸಿಕೊಳ್ಳದಿದ್ದರೆ ವಾಪಸ್

ಕೈಗಾರಿಕೆಗಳು ಹಾಗೂ ಮಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದಿಂದ ನೀಡಲಾಗಿರುವ ಭೂಮಿಯನ್ನು ನಿಗದಿತ ಸಮಯದಲ್ಲಿ ಬಳಸಿಕೊಳ್ಳದಿದ್ದರೆ ಅವುಗಳನ್ನು ವಾಪಸ್ ಪಡೆಯಲು ರಾಜ್ಯಸರ್ಕಾರ ಚಿಂತನೆ ನಡೆಸಿದೆ. ಸರ್ಕಾರಿ ಜಮೀನನ್ನು ನಿರ್ದಿಷ್ಟ ಸಮಯದಲ್ಲಿ ಬಳಸಿಕೊಳ್ಳದಿದ್ದಲ್ಲಿ ಅಂತಹ ಭೂಮಿ ಹಿಂಪಡೆಯಲು ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲು...

ಬೆಳಗಾವಿ ನಾಮಕರಣ ನಿರ್ಧಾರ ಕರ್ನಾಟಕಕ್ಕೆ ಬಿಟ್ಟದ್ದು: ರಾಜ್ ಠಾಕ್ರೆ

ಬೆಳಗಾಂ ಹೆಸರನ್ನು ಬೆಳಗಾವಿ ಎಂದು ಬದಲಾಯಿಸುವ ಕರ್ನಾಟಕ ಸರ್ಕಾರದ ನಿರ್ಧಾರ ಆ ರಾಜ್ಯಕ್ಕೆ ಸಂಬಂಧಿಸಿದ ವಿಷಯ ಎಂದು ಎಂ.ಎನ್.ಎಸ್ ಮುಖ್ಯಸ್ಥ ರಾಜ್ ಠಾಕ್ರೆ ತಿಳಿಸಿದ್ದಾರೆ. ಮುಂಬೈನಲ್ಲಿ ಮಾತನಾಡಿದ ಅವರು, ಇಂತದ್ದೊಂದು ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬೆಳಗಾವಿ ನಮ್ಮದು ಎಂದು ಮಹಾರಾಷ್ಟ್ರದ...

ನ.1ರಂದು ಬೆಳಗಾಂ ಗೆ ಬೆಳಗಾವಿ ಎಂದು ಅಧಿಕೃತ ನಾಮಕರಣ: ಸಿ.ಎಂ ಸ್ಪಷ್ಟನೆ

ಬೆಳಗಾಂ ಜಿಲ್ಲೆಯನ್ನು ಬೆಳಗಾವಿ ಎಂದು ನವೆಂಬರ್ 1ರಂದು ಅಧಿಕೃತವಾಗಿ ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅ10ರಂದು ವಿಧಾನ ಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ ಬೆಳಗಾವಿ ನಮ್ಮದೆ, ಇದರಲ್ಲಿ ಯಾವುದೇ ರಾಜಿಯಿಲ್ಲ....

ಜಯಲಲಿತಾಗೆ ಜೈಲು ಶಿಕ್ಷೆ: ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ-ಸಿದ್ದರಾಮಯ್ಯ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಜೈಲು ಶಿಕ್ಷೆಯಾಗಿರುವುದಕ್ಕೆ ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆಯಾಗಲು ಕರ್ನಾಟಕ ಕಾರಣವಲ್ಲ, ಕೋರ್ಟ್ ತೀರ್ಪಿಗೂ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ, ರಾಜ್ಯದಲ್ಲಿ ತೀರ್ಪು...

ಕರ್ನಾಟಕಕ್ಕೂ ವಿಶೇಷ ಪ್ಯಾಕೇಜ್ ಘೋಷಿಸಿ: ಪಿಎಂಗೆ ಸಿಎಂ ಮನವಿ

ತೆಲಂಗಾಣ ಮತ್ತು ಸೀಮಾಂಧ್ರ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡಿರುವಂತೆ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೂ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ. ತುಮಕೂರಿನಲ್ಲಿ ಫುಡ್ ಪಾರ್ಕ್ ಉದ್ಘಾಟನೆ ವೇಳೆ ಮಾತನಾಡಿದ ಅವರು, ಆಂಧ್ರ ವಿಭಜನೆಯಾದಾಗ...

ಕತ್ತೆಗಳು ರಾಜ್ಯ ಒಡೆಯುವ ಕನಸು ಕಾಣುತ್ತಿವೆ: ಪಾಪು

'ಉತ್ತರ ಕರ್ನಾಟಕ'ವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂಬ ಬೇಡಿಕೆ ಮುಂದಿಟ್ಟಿರುವ ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಾಹಿತಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಾಡೋಜ ಪಾಟಿಲ್ ಪುಟ್ಟಪ್ಪ ಕೆಲವು ಕತ್ತೆಗಳು ರಾಜ್ಯ ಒಡೆಯುವ ಕನಸು ಕಾಣುತ್ತಿವೆ ಆದರೆ...

ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ಜನ್ಮ ಸಿದ್ಧ ಹಕ್ಕು: ಕತ್ತಿ ಸಮರ್ಥನೆ

ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ನಮ್ಮ ಜನ್ಮಸಿದ್ಧ ಹಕ್ಕು ಎಂದು ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡುವ ಮೂಲಕ ಪ್ರತ್ಯೇಕ ರಾಜದ ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ, ಅಚಲನಾಗಿದ್ದೇನೆ. ಇದರಿಂದ ನನ್ನ ಶಾಸಕ...

ಪ್ರತ್ಯೇಕ ರಾಜ್ಯದ ಹೇಳಿಕೆ ಸರಿಯಲ್ಲ: ಅನಂತ್ ಕುಮಾರ್

ಪ್ರತ್ಯೇಕ ರಾಜ್ಯದ ಹೇಳಿಕೆಯನ್ನು ಮೂಲೆಗೆ ತಳ್ಳಬೇಕು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಮಾಡಬೇಕು ಎಂಬುದು ಸರಿಯಲ್ಲ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಡಿದ ಅವರು, ಅಖಂಡ ಕರ್ನಾಟಕ ಎಂಬುದು ಕರ್ನಾಟಕ ಏಕೀಕರಣಕ್ಕೆ ಹೋರಾಡಿದವರ ಕನಸು....

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಸಿದ್ದರಾಮಯ್ಯ

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಕರ್ನಾಟಕ ವಿಭಜನೆಯ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕ ಉಮೇಶ್ ಕತ್ತಿ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು, ಬೆಳಗಾವಿ ಎರಡನೇ ರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಸಮಿತಿ ರಚನೆ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮನಮೋಹನ್ ಸರೀನ್ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಈ ಸಮಿತಿ ಗಡಿವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳು ಮತ್ತು ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರಗಳ ವಿಲೇವಾರಿ ಮಾಡಲಿದೆ. ನಾಲ್ಕು ತಿಂಗಳಲ್ಲಿ ಪ್ರಮಾಣಪತ್ರಗಳ ಪರಾಮರ್ಶೆ ನಡೆಸುವಂತೆ...

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸಿ: ಕತ್ತಿ ಆಗ್ರಹ

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಬೇಕು ಎಂದು ಶಾಸಕ ಉಮೇಶ್ ಕತ್ತಿ ಮತ್ತೊಮ್ಮೆ ರಾಜ್ಯ ವಿಭಜನೆಯ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಪ್ರತ್ಯೇಕ ರಾಜ್ಯದ ಮಾತುಗಳನ್ನಾಡಿ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಉಮೇಶ್ ಕತ್ತಿ ಮತ್ತದೇ ಹಳೆರಾಗ ಹಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಉತ್ತರ...

ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರ ನೇಮಕ: ರಾಜ್ಯಕ್ಕೆ ಗುಜರಾತ್ ಸಭಾಧ್ಯಕ್ಷ ರಾಜ್ಯಪಾಲ?

ಅಧಿಕಾರಾವಧಿ ಅಂತ್ಯ, ರಾಜೀನಾಮೆಗಳಿಂದ ತೆರವಾಗಿರುವ ನಾಲ್ಕು ರಾಜ್ಯಗಳ ರಾಜ್ಯಪಾಲರ ಹುದ್ದೆಗೆ ಆ.26ರಂದು ನೂತನ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳಿಂದ ಮಾಹಿತಿ ದೊರೆತಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳ ನೂತನ ರಾಜ್ಯಪಾಲರ ಪಟ್ಟಿಗೆ...

ರಾಜ್ಯಪಾಲರ ನೇಮಕ: ವಜುಭಾಯ್ ವಾಲ ರಾಜ್ಯದ ನೂತನ ರಾಜ್ಯಪಾಲ

ಗುಜರಾತ್ ನ ವಿಧಾನಸಭಾಧ್ಯಕ್ಷ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಿ ರಾಷ್ಟ್ರಪತಿ ಭವನ ಅಧಿಕೃತ ಆದೇಶ ಹೊರಡಿಸಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳಿಗೆ ನೂತನ ರಾಜ್ಯಪಾಲರ ಪಟ್ಟಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕಿದ್ದಾರೆ....

ಸಿಇಟಿ 2014 ಇಂಜಿನಿಯರಿಂಗ್ ಸೀಟು ಹಂಚಿಕೆ ಪೂರ್ಣ

2014-15 ನೇ ಸಾಲಿನಲ್ಲಿ ಸಿಇಟಿ ಮುಖಾಂತರ ಬಿಇ ಪ್ರಥಮ ವರ್ಷದ ಸೀಟುಗಳನ್ನು ನಿಯಮಾನುಸಾರ ಹಂಚಿಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭರ್ತಿಯಾಗದೇ ಉಳಿದ ಸೀಟುಗಳನ್ನು ಸರ್ಕಾರದ ಸೂಚನೆಯಂತೆ ಆಯಾ ಕಾಲೇಜುಗಳಿಗೆ ಹಿಂತಿರುಗಿಸಿದೆ. ಆಯಾ ಸರ್ಕಾರೀ ಕಾಲೇಜು ಪ್ರಾಂಶುಪಾಲರು 15.08.2014...

ನಿತ್ಯಾನಂದ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂ ಅಸಮಾಧಾನ

ನಿತ್ಯಾನಂದನ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸದ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತ್ಯಾನಂದನ ಪುರಷತ್ವ ಪರೀಕ್ಷೆ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು. ಕಳೆದ ವಾರವೇ...

ಮದನಿ ಜಾಮೀನು ಅವಧಿ ವಿಸ್ತರಣೆ

ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ನಾಸೀರ್ ಮದನಿ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ಸುಪ್ರಿಂ ಕೋರ್ಟ್ ಆದೇಶ ನೀಡಿದೆ. 2008ರ ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ಅಬ್ದುಲ್ ನಾಸಿರುದ್ದೀನ್ ಮದನಿಗೆ ಅನಾರೋಗ್ಯ ನಿಮಿತ್ತ ಸುಪ್ರೀಂ ಕೋರ್ಟ್ ಜು.11ರಂದು ಷರತ್ತುಬದ್ಧ ಜಾಮೀನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited