ಭವಿಷ್ಯದಲ್ಲಿ ಪ್ರಧಾನಮಂತ್ರಿಯಾಗುವ ತಮ್ಮ ಗುರಿಯನ್ನು ಈಡೇರಿಸಿಕೊಳ್ಳುವ ಸಲುವಾಗಿಯೇ ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಬಿಹಾರದಲ್ಲಿ ಕರ್ಪೂರಿ ಠಾಕೂರ್ ಸ್ಮರಣಾರ್ಥ ಹಮ್ಮಿಕೊಂಡಿದ್ದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ...