ಈ ವರ್ಷದ ವರುಣನ ಮುಂಗೋಪಕ್ಕೆ ಚಿನ್ನದಂತ ಬೆಳೆ ಬೆಳೆಯುವ ರೈತ ಮೃತ್ಯು ಕೂಪಕ್ಕೆ ಬಲಿಯಾಗುತ್ತಿರುವುದು ವಿಪರ್ಯಾಸ.
ಕಲಬುರ್ಗಿಯ ಸೇಡಂನ ಯಡಹಳ್ಳಿಯ ರೈತ (60) ,ರಾಯಚೂರಿ ಸಿಂಧನೂರಿನ ಶ್ರೀನಿವಾಸ ದುರ್ಗಾ (30) ಮತ್ತು ಮಂಡ್ಯ ಜಿಲ್ಲೆಯ ದೊಡ್ಡತರಹಳ್ಳಿ ಪ್ರದೀಪ್ ಮತ್ತು ಮೈಸೂರು...
'ಕಲಬುರ್ಗಿ' ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ರೆಹಮಾನ್, ಮೊಹಮದ್ ಇರ್ಫಾನ್, ಶೇಖ್ ಮೋಬಿನ ಬಂಧಿತ ಆರೋಪಿಗಳಾಗಿದ್ದು ಅವರಿಂದ ನಾಡಪಿಸ್ತೂಲ್, ಮಾರಕಾಸ್ತ್ರ ಹಾಗೂ ತವೇರಾ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲಬುರಗಿ ಜೈಲಿನಲ್ಲಿರುವ...
'ಕಲಬುರ್ಗಿ'ಯ ಚಿತ್ತಾಪುರ ತಾಲೂಕಿನಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಯಿಂದ ತೀವ್ರಗಾಯಗೊಂಡಿದ್ದ ಯುವ ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಸಾವನ್ನಪ್ಪಿದ್ದಾರೆ.
ವಾಡಿ ತಾಲೂಕಿನ ಯುವ ಕಾಂಗ್ರೆಸ್ ಮುಖಂಡನ ಮಹಮ್ಮದ್ ಶಬ್ಬೀರ್, ಕೋರ್ಟ್ ಗೆ ಸಾಕ್ಷಿ ಹೇಳಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಕಾಶವಾಣಿ ಕೇಂದ್ರದ...
'ನಿಗಮ-ಮಂಡಳಿ'ಗಳ ಅಧ್ಯಕ್ಷರ ನೇಮಕಾತಿಯಲ್ಲಿ ತಮ್ಮ ಬೆಂಬಲಿಗರಿಗೆ ಸ್ಥಾನ ನೀಡದೇ ಇರುವುದರಿಂದ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿರುವ ಸಚಿವ ಅಂಬರೀಶ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದು ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ.
ನ.28ರಂದು ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಗೈರಾಗಿದ್ದರ...
ಕಲಬುರ್ಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಮಿನಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಇಂದು ಕಲಬುರಗಿಯಲ್ಲಿರುವ ಮಿನಿವಿಧಾನಸೌಧದಲ್ಲಿ...