ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ಬುಧವಾರ ಭರತನಾಟ್ಯ ಕಾರ್ಯಕ್ರಮ ಸಂಪನ್ನವಾಯಿತು.
ನಾಡಿನ ಪ್ರಸಿದ್ಧ ಭರತನಾಟ್ಯ ಗುರುಗಳಾದ ಶ್ರೀ ಕಿರಣ್ ಸುಬ್ರಹ್ಮಣ್ಯ ಹಾಗು ಶ್ರೀಮತಿ ಸಂಧ್ಯಾ ಕಿರಣ್ ಅವರ ಶಿಷ್ಯೆಯಾದ ಪ್ರತಿಭಾನ್ವಿತ ಉದಯೋನ್ಮುಖ ಕಲಾವಿದೆ ಕು. ಶ್ರೀದೇವಿ...
ಬೆಂಗಳೂರಿನ ಪ್ರತಿಷ್ಠಿತ ಸಂಗೀತ ಸಂಸ್ಥೆಗಳಲ್ಲೊಂದಾದ 'ಸಂಗೀತ ಕೃಪಾ ಕುಟೀರ'ವು 'ಸ್ಮರಣೋತ್ಸವ' ವಿಶೇಷ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮಾರ್ಚ್ 26 ಶನಿವಾರದಂದು ಸಂಜೆ 5:00ಗಂಟೆಯಿಂದ ಸಂಗೀತ ಮಹಾಮಹೋಪಾದ್ಯಾಯ ಗುರು ಪಂಡಿತ್ ಆರ್.ವಿ. ಶೇಷಾದ್ರಿ ಗವಾಯಿಗಳ ಸ್ಮರಣೋತ್ಸವವನ್ನೂ ಹಾಗೂ ಮಾರನೆಯ ದಿನ ಮಾರ್ಚ್ 27...