ಬೆಂಗಳೂರಿನ ಅಮೃತ ನೇತ್ರ ತಂಡದ ಅಂಧ ಕಲಾವಿದರಿಂದ ಇತ್ತೀಚಿಗೆ ಸ್ನೇಹ ಶಾಲೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು.
10 ಜನರ ತಂಡವು ವಿಘ್ನೇಶ್ವರ ಸ್ತುತಿಯೊಂದಿಗೆ ಆರಂಭಿಸಿದ ಕಾರ್ಯಕ್ರಮದಲ್ಲಿ ನಾಡಗೀತೆ ಹಾಗೂ ಹಲವು ಅರ್ಥಪೂರ್ಣ ಚಲನ ಚಿತ್ರಗೀತೆಗಳು ಸುಶ್ರಾವ್ಯವಾಗಿ ಮೂಡಿ ಬಂದವು.
ಸಂಗೀತ ಕಾರ್ಯಕ್ರಮದ...
ಭಾರತದ ಸೆಕ್ಯುಲರ್ ವಾದಿಗಳು ಬೆಚ್ಚಿಬೀಳುವ ಸಂದರ್ಭವಿದು.. ಹೌದು, ಅಮೆರಿಕದ ನ್ಯೂಯಾರ್ಕ್ ನಗರದ ಪ್ರತಿಷ್ಠಿತ ಎಂಪೈರ್ ಸ್ಟೇಟ್ ಬಿಲ್ಡಿಂಗ್ ನಲ್ಲಿ ಹಿಂದೂ ದೇವಿ ಕಾಳಿ ಮಾತೆಯ ಚಿತ್ರದ ಅದ್ಭುತ ಪ್ರದರ್ಶನ ಮಾಡಲಾಗಿದೆ!.
ಕಲಾವಿದ ಆಂಡ್ರೂ ಜೋನ್ಸ್ ವಿನ್ಯಾಸಗೊಳಿಸಿದ ಕಾಳಿಮಾತೆಯ ರೌದ್ರಾವತಾರದ ಭಾವಚಿತ್ರವನ್ನು ಪ್ರದರ್ಶಿಸಲಾಯಿತು. ಪರಿಸರ...
ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ವಿರುದ್ಧ ಕಲಾವಿದರ ಸಂಘದ ಸದಸ್ಯರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಉಮಾಶ್ರೀ ಅವರ ವಿರುದ್ಧ ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಕಲಾವಿದರ ಸಂಘದ ಸದಸ್ಯರು ತೇಜಸ್ವಿನಿ ಗೌಡ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಮಾಜಿ ಸಂಸದೆ ತೇಜಸ್ವಿನಿ ಗೌಡ ಸಚಿವೆ ಉಮಾಶ್ರೀ...
'ಯಕ್ಷಗಾನದ ಕಲಾವಿದರು', ಸುಲಲಿತ ಸರಳ ಕನ್ನಡದ ಉಳಿಕೆಯನ್ನು ಮಾಡುವ ಯೋಧರು. ಇವರಿಂದಲೇ ಶುದ್ಧ ಕನ್ನಡದ ಉಳಿಕೆ ಸಾಧ್ಯ. ಭಾರತೀಯ ಸಂಸ್ಕೃತಿ- ಪುರಾಣಗಳು ಜನರ ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ. ಇದು ಪ್ರತಿಜ್ಞೆ-ಪ್ರತೀಕಾರಗಳ ಕಥೆ. ಮಹಾಭಾರತವು ಈಗಲೂ ಪ್ರಸ್ತುತವಾಗಿರುವ ಕಥೆಯಾಗಿದೆ, ಎಂದು ಡಾ....