ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ವಿರುದ್ಧ ಕಲಾವಿದರ ಸಂಘದ ಸದಸ್ಯರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಉಮಾಶ್ರೀ ಅವರ ವಿರುದ್ಧ ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಕಲಾವಿದರ ಸಂಘದ ಸದಸ್ಯರು ತೇಜಸ್ವಿನಿ ಗೌಡ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಮಾಜಿ ಸಂಸದೆ ತೇಜಸ್ವಿನಿ ಗೌಡ ಸಚಿವೆ ಉಮಾಶ್ರೀ...