Untitled Document
Sign Up | Login    
Dynamic website and Portals
  

Related News

ಪ್ಯಾರಿಸ್ ನಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಯುಪಿಎ ಸರ್ಕಾರ ಕಲ್ಲಿದ್ದಲು ಗಣಿಗಳನ್ನು ಕಳ್ಳೆಪುರಿ ರೀತಿಯಲ್ಲಿ ಹಂಚಿಕೆ ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಪ್ಯಾರಿಸ್ ನಲ್ಲಿ ಎನ್ಆರ್‍ಐಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯದವರನ್ನುದ್ದೇಶಿಸಿ ಮಾತನಾಡಿದ ಅವರು, `ನೀವು ಕಲ್ಲಿದ್ದಲು ಗಣಿ ಹಂಚಿಕೆ ಹಗರಣದ ಬಗ್ಗೆ ಕೇಳಿರಬಹುದು. ಯಾರನ್ನಾದರೂ...

ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಗ್ರೀನ್ ಪೀಸ್: ಸುಪ್ರೀಂಗೆ ಕೇಂದ್ರ

'ಗ್ರೀನ್ ಪೀಸ್' ಎನ್.ಜಿ.ಒ ಕಾರ್ಯಕರ್ತೆ ಪ್ರಿಯಾ ಪಿಳ್ಳೈ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. ಲಂಡನ್ ಗೆ ತೆರಳಬೇಕಿದ್ದ ಪ್ರಿಯಾ ಪಿಳ್ಳೈ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿತ್ತು. ಪ್ರಿಯಾ ಪಿಳ್ಳೈ...

ಕಲ್ಲಿದ್ದಲು ಗಣಿ ರದ್ದು ಹಿನ್ನಲೆ: ಸುಗ್ರೀವಾಜ್ನೆ ಮೂಲಕ ಗಣಿ ವಶಕ್ಕೆ ನಿರ್ಧಾರ

214 ಕಲ್ಲಿದ್ದಲು ಗಣಿ ಗುತ್ತಿಗೆಯನ್ನು ರದ್ದು ಮಾಡಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ್ದ ಆದೇಶದಿಂದ ಉಂಟಾಗಿರುವ ಪರಿಣಾಮವನ್ನು ತಪ್ಪಿಸುವ ನಿಟ್ಟಿನಲ್ಲಿ ಸುಗ್ರೀವಾಜ್ನೆ ಹೊರಡಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಈ ಕುರಿತು ಕೇಂದ್ರ ಸಚಿವ ಸಂಪುಟ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದೆ. ಈ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited