ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿ ಗೆ ನೀಡಲಾಗಿದ್ದ ಸಮನ್ಸ್ ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಹಿಂಡಾಲ್ಕೊ ಕಂಪೆನಿಯ ಜಂಟಿ ಉದ್ಯಮಕ್ಕೆ ಒಡಿಶಾದ ದ್ವಿತೀಯ ತಲಬಿರಾ ಕಲ್ಲಿದ್ದಲು ನಿಕ್ಷೇಪವನ್ನು ಅಕ್ರಮವಾಗಿ ಹಂಚಿಕೆ ಮಾಡಲಾದ...
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದ ಪ್ರಗತಿ ವರದಿಯನ್ನು ಸಿಬಿಐ, ಮಂಗಳವಾರ ಮುಚ್ಚಿದ ಲಕೋಟೆಯಲ್ಲಿ ಇರಿಸಿ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಕೈಗಾರಿಕೋದ್ಯಮಿ ಕುಮಾರ ಮಂಗಲಂ ಬಿರ್ಲಾ, ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಪಿ.ಸಿ.ಪಾರೇಖ್ ಮತ್ತು ಇತರ ಕೆಲವರನ್ನು ಒಳಗೊಂಡ ಕಲ್ಲಿದ್ದಲು ಹಗರಣಕ್ಕೆ...
'ಕಲ್ಲಿದ್ದಲು ನಿಕ್ಷೇಪ ಹಂಚಿಕೆ' ಹಗರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಏಕೆ ತನಿಖೆಗೆ ಒಳಪಡಿಸಿಲ್ಲ ಎಂದು ದೆಹಲಿ ವಿಶೇಷ ನ್ಯಾಯಾಲಯ ಸಿಬಿಐನ್ನು ಪ್ರಶ್ನಿಸಿದೆ.
ಯುಪಿಎ ಸರ್ಕಾರದ ಬಹುಕೋಟಿ ಕಲ್ಲಿದ್ದಲು ಹಗರಣ ತನಿಖೆ ನಡೆಸುತ್ತಿರುವ ಸಿಬಿಐ, ಉದ್ಯಮಿ ಕೆ.ಎಂ....
ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ, 1993ರಿಂದ ಈ ವರೆಗಿನ ಎಲ್ಲಾ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಕಲ್ಲಿದ್ದಲು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ.ಆರ್.ಎಂ.ಲೋಧಾ ನೇತೃತ್ವದ ತ್ರಿಸದಸ್ಯ ಪೀಠ,...