ಯುಪಿಎ-2 ಸರ್ಕಾರದ ಅವಧಿಯಲ್ಲಿ ನಡೆದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ತೀರ್ಪು ಪ್ರಕಟವಾಗಿದೆ. ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ವಂಚಿಸಿ ಜಾರ್ಖಂಡ್ ನಲ್ಲಿ ಕಲ್ಲಿದ್ದಲು ಗಣಿ ಮಂಜೂರು ಮಾಡಿಸಿಕೊಂಡ ಪ್ರಕರಣದಲ್ಲಿ ಜಾರ್ಖಂಡ್ ಇಸ್ಪಾತ್ ಪ್ರೈವೇಟ್ ಲಿಮಿಟೆಡ್ ಕಂಪನಿ...
ಲಲಿತ್ ಗೇಟ್ ಪ್ರಕರಣದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ರಾಜೀನಾಮೆ ಕೇಳುತ್ತಿರುವ ಕಾಂಗ್ರೆಸ್ ಪಕ್ಷದ ವಾಗ್ದಾಳಿ ತಡೆಯಲು, ಸಚಿವೆ ಸುಷ್ಮಾ ಸ್ವರಾಜ್ ಬುಧವಾರ ಹೊಸ ಪ್ರತಿ ಆಕ್ರಮಣ ನಡೆಸಿದ್ದಾರೆ.
ಬಹುಕೋಟಿ ಕಲ್ಲಿದ್ದಲು ಹಗರಣದ ಪ್ರಮುಖ ಆರೋಪಿ ಸಂತೋಷ ಬಗ್ರೋಡಿಯಾ ಅವರಿಗೆ ಪಾಸ್ಪೋರ್ಟ್...
ಕಲ್ಲಿದ್ದಲು ಹಗರಣದಲ್ಲಿ ಆರೋಪಿಯಾಗಿ ಕೋರ್ಟಿಗೆ ಹಾಜರಾಗಲು ಸಮನ್ಸ್ ಪಡೆದಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಈ ಕೇಸಿನ ಬಗ್ಗೆ ಇನ್ನು ಕನಿಷ್ಠ 3 ವರ್ಷ ನಿರಾಳವಾಗಿರಬಹುದು. ಏಕೆಂದರೆ 2018ಕ್ಕೆ ಮೊದಲು ಮನಮೋಹನ್ ಸಿಂಗ್ ವಿರುದ್ಧದ ಕಲ್ಲಿದ್ದಲು ಕೇಸು ಸುಪ್ರೀಂ ಕೋರ್ಟಿನ ಮುಂದೆ...
'ಹಿಂಡಾಲ್ಕೋ ಕಂಪನಿ'ಗೆ ಅಕ್ರಮವಾಗಿ ಕಲ್ಲಿದ್ದಲು ನಿಕ್ಷೇಪವನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಸಿಬಿಐ ತಮಗೆ ಸಮನ್ಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾ.25ರಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಕಲ್ಲಿದ್ದಲು ಹಗರಣದಲ್ಲಿ ನಾನು ಭಾಗಿಯಾಗಿರುವುದಕ್ಕೆ ಸಿಬಿಐ ಅಧಿಕಾರಿಗಳ...
'ಕಲ್ಲಿದ್ದಲು ಹಗರಣ'ಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಿಂದ ಮನಮೋಹನ್ ಸಿಂಗ್ ನಿವಾಸದ ವರೆಗೆ ಏಕತಾ ಮೆರವಣಿಗೆ ಕೈಗೊಳ್ಳಲಾಗಿದೆ.
ಮನಮೋಹನ್ ಸಿಂಗ್ ನೆರವಿಗೆ...
ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾರವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಮಾಡಿದೆ.
ಕಲ್ಲಿದ್ದಲು ಹಗರಣದಲ್ಲಿ ಭಾಗಿಯಾಗಿರುವವರು ರಂಜಿತ್ ಸಿನ್ಹಾ ನಿವಾಸಕ್ಕೆ ಭೇಟಿ ನೀಡಿದ್ದರ ಔಚಿತ್ಯವೇನು ಎಂದು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, ಸೆ.19ರೊಳಗೆ ಉತ್ತರ ನೀಡುವಂತೆ...