ಅಮೆರಿಕ ಇನ್ನೂ ಜನಾಂಗೀಯ ದ್ವೇಷದಿಂದ ಹೊರಬಂದಿಲ್ಲ. ಅದು ಇನ್ನೂ ನಮ್ಮ ಡಿಎನ್ಎಯಲ್ಲೇ ಇದೆ ಎಂದು ಅಧ್ಯಕ್ಷ ಬರಾಕ್ ಒಬಾಮ ಕಳವಳ ವ್ಯಕ್ತಪಡಿಸಿದ್ದಾರೆ.
ಸೌತ್ ಕೆರೋಲಿನಾದ ಚಾರ್ಲ್ಸ್ಟನ್ ಚರ್ಚಿನ ಮೇಲೆ ಬಿಳಿ ಸವರ್ಣೀಯರು ನಡೆಸಿದ ದಾಳಿ ಹಿನ್ನೆಲೆಯಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ ಒಬಾಮ, 'ಜನಾಂಗೀಯ ದ್ವೇಷದಿಂದ...
ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಿಕೆಯನ್ನು ತಳ್ಳಿಹಾಕಲಾಗುದು ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.
1975, ಜೂ.25 ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಈ ನಿಟ್ಟಿನಲ್ಲಿ 40 ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಹಳೆ ನೆನಪುಗಳನ್ನು ಮೆಲುಕುಹಾಕುತ್ತಾ...