ಭಾರತ ಮತ್ತು ಪಾಕಿಸ್ತಾನ ನಡುವಿನ ತನ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಲೇಸರ್ ಬೇಲಿಗಳನ್ನು ನಿರ್ಮಿಸಿದೆ. ವಿಶ್ವದ ಅತ್ಯಂತ ಅಪಾಯಕಾರಿ ಗಡಿಗಳಲ್ಲಿ ಒಂದಾಗಿರುವ ಈ ಗಡಿಯಲ್ಲಿ ಉಗ್ರರ ಒಳ ನುಸುಳುವಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಇದರ ಮೊದಲ ...
ಗೋವಿನ ರಕ್ಷಣೆಯಾಗಬೇಕೆಂದು ಹೇಳುತ್ತಾ, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್, ಬಹಿರಂಗವಾಗಿ ಗೋಹತ್ಯೆಯನ್ನು ಬೆಂಬಲಿಸಿ ಅಧಿಕಾರದಲ್ಲಿರಲು ಸಾಧ್ಯವಿಲ್ಲವೆಂಬ ವಾಸ್ತವ ಮೊಘಲರಿಗೆ ಕೂಡ ತಿಳಿದಿತ್ತು, ಆದರೆ ಬ್ರಿಟಿಷರು ಈ ಅಂಶವನ್ನು ಅರ್ಥ ಮಾಡಿಕೊಳ್ಳಲು ವಿಫಲರಾದರು ಎಂದು ಹೇಳಿದರು.
'ನಾನು ಗೃಹ ಮಂತ್ರಿಯಾದ ನಂತರ ಬಿ.ಎಸ್.ಎಫ್...
ಆಂದ್ರಪ್ರದೇಶದ ಇತ್ತೂರು ಜಿಲ್ಲೆಯಲ್ಲಿ ಭಾರೀ ಎನ್ ಕೌಂಟರ್ ನಡೆದಿದೆ. ರಕ್ತಚಂದನ ಕಳ್ಳಸಾಗಣೆ ಮಾಡುತ್ತಿದ್ದ 20 ಸ್ಮಗ್ಲರ್ ಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಚಿತ್ತೂರು ಜಿಲ್ಲೆಯ ಚಂದ್ರಗಿರಿಮಂಡಲ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಸ್ಪೆಷಲ್ ಟಾಸ್ಕ್ ಫೋರ್ಸ್ 20 ಸ್ಮಗ್ಲರ್ ಗಳನ್ನು...
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ಪೊಲೀಸರು ನಡೆಸಿರುವ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ರಕ್ತ ಚಂದನ ಮರಗಳನ್ನು ಕದಿಯುತ್ತಿದ್ದ ತಮಿಳುನಾಡು ಮೂಲದ 150 ಮಂದಿಯ ಪೈಕಿ 20 ಮಂದಿ...