ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗದಿರಲು ನಿರ್ಧರಿಸಿದ್ದಾರೆ. ಈ ಮೂಲಕ ಅವರ ರಾಜೀನಾಮೆ ವಾಪಸ್ ವಿಚಾರ ಇನ್ನಷ್ಟು ಕಗ್ಗಂಟಾದಂತಾಗಿದೆ.
ರಾಜೀನಾಮೆ ವಾಪಸ್ ಪಡೆಯಲು ಸತೀಶ್ ಜಾರಕಿಹೊಳಿ ಎರಡು ಷರತ್ತುಗಳನ್ನು ಮುಂದಿಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಹಾಗೂ...
ಜನರ ನಿರೀಕ್ಷೆ ಅರ್ಥಮಾಡಿಕೊಳ್ಳುವಲ್ಲಿ ಪಕ್ಷದ ಮುಖಂಡರು ವಿಫಲರಾಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನಸಮೂಹದ ನಿರೀಕ್ಷೆಗಳನ್ನು ಅರಿತುಕೊಳ್ಳುವಲ್ಲಿ ವಿಫಲವಾಗಿರುವುದೇ ಕಾಂಗ್ರೆಸ್ ನಾಯಕರ ನೈಜ ಸಮಸ್ಯೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಬೇಡಿಕೆಯಂತೆ ಪಕ್ಷದೊಳಗೆ ಆಂತರಿಕ...
'ಕಲಬುರ್ಗಿ' ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ರೆಹಮಾನ್, ಮೊಹಮದ್ ಇರ್ಫಾನ್, ಶೇಖ್ ಮೋಬಿನ ಬಂಧಿತ ಆರೋಪಿಗಳಾಗಿದ್ದು ಅವರಿಂದ ನಾಡಪಿಸ್ತೂಲ್, ಮಾರಕಾಸ್ತ್ರ ಹಾಗೂ ತವೇರಾ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲಬುರಗಿ ಜೈಲಿನಲ್ಲಿರುವ...