ಐ.ಎ.ಎಸ್ ಅಧಿಕಾರಿ ರವಿ ಅವರ ನಿಗೂಢ ಸಾವು ಪ್ರಕರಣದಲ್ಲಿ ರಾಜ್ಯದ ಜನತೆಯ ಒತ್ತಾಯಕ್ಕೆ ವಿರುದ್ಧವಾಗಿ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿದೆ.
ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ...
ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಠಿಸುವ ಅನಿವಾರ್ಯತೆ, ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಡಿ.ಸಿ.ಎಂ ಹುದ್ದೆ ಸೃಷ್ಠಿಸಿದರೆ ಸರ್ಕಾರದಲ್ಲಿ 2 ಶಕ್ತಿ ಕೇಂದ್ರಗಳು ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಹುದ್ದೆ ಸೃಷ್ಠಿ ಬೇಡ ಎಂದು...