Untitled Document
Sign Up | Login    
Dynamic website and Portals
  

Related News

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಶಾಸಕ ಸಿ.ಪಿ.ಯೋಗೇಶ್ವರ್

ಮಾಜಿ ಸಚಿವ, ಶಾಸಕ ಸಿ.ಪಿ.ಯೋಗೀಶ್ವರ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ರಾಮನಗರದ ಚೆನ್ನಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೀಶ್ವರ್‌, ನಾನು ಕಾಂಗ್ರೆಸ್‌ ನಾಯಕರ ನಡವಳಿಕೆಯಿಂದ ಬೇಸತ್ತು ಪಕ್ಷವನ್ನು ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರಿಗೆ ರಾಜೀನಾಮೆ...

ಬಿಬಿಎಂಪಿ ನೂತನ ಮೇಯರ್ ಆಗಿ ಕಾಂಗ್ರೆಸ್ ನ ಸಂಪತ್ ರಾಜ್: ಉಪ ಮೇಯರ್ ಆಗಿ ಜೆಡಿಎಸ್ ನ ಪದ್ಮಾವತಿ ಆಯ್ಕೆ

ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ನೂತನ ಮೇಯರ್ ಆಗಿ ಸಂಪತ್ ರಾಜ್ ಆಯ್ಕೆಯಾಗಿದ್ದಾರೆ. ಸಂಪತ್ ರಾಜ್ ಮೇಯರ್ ಆಗಿ ಆಯ್ಕೆಯಾಗಿರುವುದನ್ನು ಚುನಾವಣಾಧಿಕಾರಿ ಜಯಂತಿ ಅಧಿಕೃತವಾಗಿ ಘೋಷಿಸಿದ್ದಾರೆ. ಬಿಬಿಎಂಪಿಯ 51ನೇ ಮೇಯರ್​ಆಗಿ ಸಂಪತ್​ ರಾಜ್​ಆಯ್ಕೆಯಾಗುವ ಮೂಲಕ ಮತ್ತೊಮ್ಮೆ ಪಾಲಿಕೆಯಲ್ಲಿ ಕಾಂಗ್ರೆಸ್​-ಜೆಡಿಎಸ್​ ಮೈತ್ರಿಗೆ ಜಯ...

ಕಾಂಗ್ರೆಸ್ ತೊರೆದು ಪಿಪಿಎ ಸೇರಿದ ಅರುಣಾಚಲ ಪ್ರದೇಶ ಸಿಎಂ

ಹಠಾತ್ ವಿದ್ಯಮಾನವೊಂದರಲ್ಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ. 43 ಶಾಸಕರೊಂದಿಗೆ ಬಿಜೆಪಿ ಮಿತ್ರ ಪಕ್ಷ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ ಪ್ರದೇಶ (ಪಿಪಿಎ)ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ಶಾಸಕರಲ್ಲಿ ನಬಮ್‌ ತುಕಿ ಹೊರತುಪಡಿಸಿ ಸಿಎಂ ಪೆಮಾ...

ಜಿಎಸ್​ಟಿ ಮಸೂದೆ ಕುರಿತು ಕೇಂದ್ರ ಸಚಿವರಿಂದ ಕಾಂಗ್ರೆಸ್ ನಾಯಕರ ಭೇಟಿ

ಸರಕು ಮತ್ತು ಸೇವಾತೆರಿಗೆ (ಜಿಎಸ್​ಟಿ) ಮಸೂದೆಯನ್ನು ಮುಂಗಾರು ಅಧಿವೇಶನದಲ್ಲಿ ಅಂಗೀಕರಿಸುವ ಸಂಬಂಧ ಕೇಂದ್ರ ಸಚಿವರಾದ ಅರುಣ್ ಜೇಟ್ಲಿ ಮತ್ತು ಅನಂತ್ ​ಕುಮಾರ್ ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಅಜಾದ್, ಆನಂದ್ ಶರ್ಮಾ ಜತೆಗೆ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಮಾತನಾಡಿದ ಅರುಣ್ ಜೇಟ್ಲಿ,...

ಉತ್ತರ ಪ್ರದೇಶದ ಕಾಂಗ್ರೆಸ್ ಸಿಎಂ ಅಭ್ಯರ್ಥಿಯಾಗಿ ಶೀಲಾ ದೀಕ್ಷಿತ್

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್, ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಹೆಸರನ್ನು ಅಧಿಕೃತವಾಗಿ ಘೊಷಿಸಿದೆ. ಕಾಂಗ್ರೆಸ್ಸಿನಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸುವ ಪರಿಪಾಠ ಇಲ್ಲದಿದ್ದರೂ, ಇದೇ ಮೊದಲ ಬಾರಿಗೆ...

ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿ ರಾಜ್ ಬಬ್ಬರ್ ನೇಮಕ

ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ನಟ, ಮಾಜಿ ಸಂಸದ ರಾಜ್‌ ಬಬ್ಬರ್‌ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ವಾದ್ರಾ ಅವರಿಗೆ ಪಕ್ಷದಲ್ಲಿ ಮಹತ್ವದ ಹುದ್ದೆ ನೀಡುವ ನಿರೀಕ್ಷೆ ಹುಸಿಯಾಗಿದೆ. ಉತ್ತರಪ್ರದೇಶ ಕಾಂಗ್ರೆಸ್ ಘಟಕದ...

ಅರುಣಾಚಲ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ನೇತೃತ್ವದ ನಬಮ್ ಸರ್ಕಾರ ರಚನೆಗೆ ಸುಪ್ರೀಂ ಆದೇಶ

ಅರುಣಾಚಲ ಪ್ರದೇಶದ ರಾಜ್ಯಪಾಲ ರಾಜ್​ ಖೋವಾ ಅವರ ತೀರ್ಮಾನಗಳನ್ನು ರದ್ದು ಪಡಿಸಿರುವ ಸುಪ್ರೀಂ ಕೋರ್ಟ್ ನಬಮ್ ತುಕಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಮರುಸ್ಥಾಪನೆ ಮಾಡುವಂತೆ ಆದೇಶ ನೀಡಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿನ ಕಾಂಗ್ರೆಸ್‌ ಸರಕಾರದ ಪತನಕ್ಕೆ ಕಾರಣವಾಗುವಂತೆ ರಾಜ್ಯಪಾಲ...

2018ರ ವಿಧಾನಸಭಾ ಚುನಾವಣೆಯನ್ನು ಸಿದ್ದರಾಮಯ್ಯ ನಾಯಕತ್ವದಲ್ಲೇ ಎದುರಿಸಲಾಗುವುದು: ದಿಗ್ವಿಜಯ್ ಸಿಂಗ್

2018ರ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್‌ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಎದುರಿಸಲಿದೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ದಿಗ್ವಿಜಯಸಿಂಗ್‌ ತಿಳಿಸಿದ್ದಾರೆ. ಮೈಸೂರಿಗೆ ಆಗಮಿಸಿದ್ದ ದಿಗ್ವಿಜಯಸಿಂಗ್‌, ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯನ್ನು ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲೇ...

ವಿಧಾನಪರಿಷತ್ ಚುನಾವಣಾ ಫಲಿತಾಂಶ ಪ್ರಕಟ

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 4 ಸ್ಥಾನಗಳನ್ನು, ಬಿಜೆಪಿ 2 ಸ್ಥಾನಗಳನ್ನು ಮತ್ತು ಜೆಡಿಎಸ್ 1 ಸ್ಥಾನವನ್ನು ಗೆದ್ದಿವೆ. ಜನತಾದಳದಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಳ ಪೈಕಿ ಕೆ.ವಿ.ನಾರಾಯಣ ಸ್ವಾಮಿ 30 ಮತಗಳಿಸಿ ಗೆದ್ದಿದ್ದಾರೆ. ಕೇವಲ 5 ಮತಗಳನ್ನು ಪಡೆದ ಎಸ್.ಎಂ. ವೆಂಕಟಪತಿ ಪರಾಭವಗೊಂಡಿದ್ದಾರೆ. ಒಟ್ಟು...

ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ

ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜೂ.30 ಕ್ಕೆ ಹಾಲಿ ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಒಟ್ಟು ಏಳು ಸ್ಥಾನಗಳ ಪೈಕಿ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು...

ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ವಿಚಾರ: ಜೈರಾಂ ರಮೇಶ್, ದಿಗ್ವಿಜಯ್ ಸಿಂಗ್ ಬೆಂಬಲ

ರಾಹುಲ್ ಗಾಂಧಿ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಅಧಿಕೃತ ಘೊಷಣೆಯಷ್ಟೇ ಬಾಕಿಯಿದೆ ಎಂದು ಪಕ್ಷದ ಹಿರಿಯ ನಾಯಕ ಜೈರಾಂ ರಮೇಶ್ ಹೇಳಿದ್ದಾರೆ. ಪಕ್ಷದಲ್ಲಿ ಬದಲಾವಣೆಯ ಸಮಯ ಬಂದಿದೆ. ಯುವನಾಯಕ ರಾಹುಲ್ ಅಧಿಕಾರ ಸ್ವೀಕರಿಸುವುದರಿಂದ ಪಕ್ಷ ಮತ್ತೆ ಸುಧಾರಣೆಯತ್ತ ಸಾಗಲಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಪಕ್ಷದಲ್ಲಿ ನಾಯಕತ್ವ...

ಇಂದು 53 ರಾಜ್ಯಸಭಾ ಸದಸ್ಯರ ನಿವೃತ್ತಿ

ಸಂಸತ್ತಿನ ಮೇಲ್ನ್ಮನೆಯ 53 ಸದಸ್ಯರು ಶುಕ್ರವಾರ ನಿವೃತ್ತಿ ಹೊಂದಲಿದ್ದಾರೆ. ಇಂದು ನಿವೃತ್ತಿ ಹೊಂದಲಿರುವ 53 ಸದಸ್ಯರಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ನ ಸದಸ್ಯರು 16. ಕಾಂಗ್ರೆಸ್ ಮೇಲ್ಮನೆಯಲ್ಲಿ ಒಟ್ಟು 53 ಸದಸ್ಯರನ್ನು ಹೊಂದಿದೆ. ಆಡಳಿತ ಪಕ್ಷವಾದ ಬಿಜೆಪಿಯ ಐವರು ಮಂತ್ರಿಗಳಾದ, ವೆಂಕಯ್ಯನಾಯ್ಡು,...

ಆಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ: ಆರೋಪ ತಳ್ಳಿಹಾಕಿದ ಸೋನಿಯಾ ಗಾಂಧಿ

ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಪಟ್ಟಂತೆ ನಾನು ಯಾವುದನ್ನೂ ಮುಚ್ಚಿಟ್ಟಿಲ್ಲ, ಮುಚ್ಚಿಡುವುದಿಲ್ಲ. ಯಾವುದಕ್ಕೂ ಹೆದರುವುದೂ ಇಲ್ಲಾ ಎಂದು ಕಾಂಗೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ. ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷಗಳು ನನ್ನ ವಿರುದ್ಧ ಆರೋಪಿಸುತ್ತಿವೆ. ನಾನು...

ಸಂಸತ್ ನ ಬಜೆಟ್ ಅಧಿವೇಶನ

ಸಂಸತ್ ​ನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಏ.25ರಿಂದ ಆರಂಭವಾಗಲಿದ್ದು, ಸರಕು ಹಾಗೂ ಸೇವಾ ತೆರಿಗೆ(ಜಿ.ಎಸ್.ಟಿ) ಮಸೂದೆ ಸೇರಿ ಕೇಂದ್ರ ಸರ್ಕಾರದ ಹಲವು ಮಹತ್ವದ ಮಸೂದೆಗಳ ಅಂಗೀಕಾರ ಮತ್ತೆ ನನೆಗುದಿಗೆ ಬೀಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸರ್ಕಾರ ಮಹತ್ವದ ಜಿ.ಎಸ್‌.ಟಿ ಸೇರಿದಂತೆ 13 ಮಸೂದೆಗಳನ್ನು...

ಚೀನಾಗೆ ಭಾರತ ತಿರುಗೇಟು: ದೋಲ್ಕುನ್‌ ಇಸಾಗೆ ಭಾರತ ಪ್ರವೇಶಕ್ಕೆ ಅನುಮತಿ

ಪಠಾಣ್‌ ಕೋಟ್‌ ಮೇಲಿನ ದಾಳಿ ಪ್ರಕರಣದ ರೂವಾರಿ, ಜೈಷ್‌ ಎ ಮೊಹಮ್ಮದ್‌ ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ ನನ್ನು ವಿಶ್ವಸಂಸ್ಥೆಯ ನಿಷೇಧಿತ ಉಗ್ರರ ಪಟ್ಟಿಗೆ ಸೇರಿಸುವ ಯತ್ನಕ್ಕೆ ಅಡ್ಡಿಪಡಿಸಿದ ಚೀನಾಕ್ಕೆ ಭಾರತ ತಿರುಗೇಟು ನೀಡಿದೆ. ಚೀನಾ ಭಯೋತ್ಪಾದಕ ಎಂದು...

ಪಶ್ಚಿಮ ಬಂಗಾಳ ಚುನಾವಣೆ: ಕಚ್ಚಾ ಬಾಂಬ್ ಸ್ಫೋಟಗೊಂಡು ವ್ಯಕ್ತಿ ಸಾವು

ಪಶ್ಚಿಮ ಬಂಗಾಳದ ವಿಧಾನಸಭೆಗೆ ಮೂರನೇ ಹಂತದ ಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಬಾಂಬ್ ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮುರ್ಷಿದಾಬಾದ್ ನಲ್ಲಿ ಮತದಾನ ನಡೆಯುತ್ತಿದ್ದ ವೇಳೆ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು ಸಿಪಿಐ-ಎಂ ಕಾರ್ಯಕರ್ತ ಮತದಾನದ ಏಜೆಂಟ್ 30 ವರ್ಷದ ತಹಿದುಲ್...

ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ತಡೆ

ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ನೈನಿತಾಲ್ ಹೈಕೋರ್ಟ್ ತಡೆ ನೀಡಿದ್ದು, ಮಾರ್ಚ್ 31ರಂದು ಉತ್ತರಾಖಂಡ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಸೂಚನೆ ನೀಡಿದೆ. ಇದರಿಂದಾಗಿ ಮುಖ್ಯಮಂತ್ರಿ ಹರೀಶ್ ರಾವತ್ ನಿರಾಳರಾದಂತಾಗಿದೆ. ಮಾರ್ಚ್ 31ರಂದು ಬೆಳಗ್ಗೆ 11ಗಂಟೆಗೆ ಬಹುಮತ ಸಾಬೀತು ಪಡಿಸುವಂತೆ...

ಕಾಂಗ್ರೆಸ್ ಸಾವಿನ ಹಾಗೆ, ಅದಕ್ಕೆ ಎಂದೂ ಆರೋಪ, ಕೆಟ್ಟ ಹೆಸರು ಬರುವುದಿಲ್ಲ: ಪ್ರಧಾನಿ ಮೋದಿ

ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಪ್ರಮುಖಾಂಶ ಈ ಕೆಳಗಿದೆ. * ಸ್ವಚ್ಛತೆ ಬಡವರಿಗೆ ಹೆಚ್ಚು ಸಹಾಯವಾಗುತ್ತದೆ. ಸ್ವಚ್ಛತೆ ಇಲ್ಲದಿರುವುದರಿಂದ ಬಡವರು ಔಷಧಿಗಾಗಿ ಹೆಚ್ಚು ಹಣ ಖರ್ಚು ಮಾಡಬೆಕಾಗುತ್ತದೆ. * ಸ್ವಚ್ಛತೆ ಒಂದು ಸಾಮೂಹಿಕ...

ಸದನದಲ್ಲಿ ವಾಚ್ ಗದ್ದಲ

ವಿಧಾನಸಭೆಯ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಇಡೀ ಕಲಾಪ ವಾಚ್ ಗದ್ದಲದಲ್ಲಿ ಮುಳುಗಿತ್ತು. ಎರಡೂ ಸದನಗಳಲ್ಲಿ ಪ್ರತಿಪಕ್ಷವಾದ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್‌ ಪ್ರಕರಣದ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಮುಂದಾದರೆ, ಕಾಂಗ್ರೆಸ್‌ ಸದಸ್ಯರು ಇದಕ್ಕೆ ಪ್ರತಿರೋಧವೊಡ್ಡಿದ್ದರಿಂದ...

ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣಾ ಮತ ಎಣಿಕೆಃ ಕಾಂಗ್ರೆಸ್ ಮುನ್ನಡೆ

ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಮಧ್ಯಾಹ್ನದ ವೇಳೆಯ ಹೊತ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ. 30 ಜಿಲ್ಲಾ ಪಂಚಾಯತಿಗಳ ಪೈಕಿ ಕಾಂಗ್ರೆಸ್ 11ರಲ್ಲಿ ಜಯದ ಹಾದಿಯಲ್ಲಿದ್ದರೆ,...

ವಿಧಾನಸಭಾ ಉಪಚುನಾವಣೆಃ ಹೆಬ್ಬಾಳ, ದೇವದುರ್ಗದಲ್ಲಿ ಬಿಜೆಪಿ ಜಯಭೇರಿ

ಆಡಳಿತಾರೂಢ ಕಾಂಗ್ರೆಸ್ ಪಕ್ಷ, ಬಿಜೆಪಿ, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿದ್ದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಇದರಲ್ಲಿ ಹೆಬ್ಬಾಳ, ದೇವದುರ್ಗದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದರೆ, ಬೀದರ್ ನಲ್ಲಿ ಕಾಂಗ್ರೆಸ್ ಗೆಲುವಿನ ನಗು ಬೀರಿದೆ. ಪಟ್ಟು ಹಿಡಿದು ಮೊಮ್ಮಗ...

ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಅಸ್ಸಾಂನ ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿ, ಸೋನಿಯಾ ನೇತೃತ್ವದ ಕಾಂಗ್ರೆಸ್ ಸರ್ಕಾರ 15 ವರ್ಷಗಳಲ್ಲಿ ಮಾಡಲಾಗದನ್ನು ಅವರು ನಮ್ಮಿಂದ 15 ತಿಂಗಳಿನಲ್ಲು ಬಯಸುತ್ತಾರೆ ಎಂದರು. ಕೊಕ್ರಝಾರ್ ಪ್ರದೇಶದಲ್ಲಿ...

ವೈಜ್ಞಾನಿಕ ಸಂಶೋಧನೆ ಮಾಡುವುದನ್ನು ಸುಲಭಗೊಳಿಸಲಾಗುವುದುಃ ಪ್ರಧಾನಿ ನರೇಂದ್ರ ಮೋದಿ

ವೈಜ್ಞಾನಿಕ ಸಂಶೋಧನೆ ಮತ್ತು ವಿಜ್ನಾನದ ಆಡಳಿತವನ್ನು ಸುಲಭಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರ್ 103 ನೇ ಭಾರತೀಯ ವಿಜ್ನಾನ ಕಾಂಗ್ರೆಸ್ ಸಮಾವೇಶವನ್ನು ಭಾನುವಾರ ಮೈಸೂರಿನಲ್ಲಿ ಉದ್ಘಾಟಿಸಿ ಹೇಳಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ನನಗೆ ಹೊಸವರ್ಷದ ಆರಂಭದಲ್ಲೇ ವಿಜ್ಞಾನ , ತಂತ್ರಜ್ಞಾನದೊಂದಿಗೆ...

ವಿಧಾನಪರಿಷತ್ ಚುನಾವಣೆಃ ಮತ ಎಣಿಕೆ ಆರಂಭ

ರಾಜ್ಯದ 20 ಕ್ಷೇತ್ರಗಳಲ್ಲಿನ 25 ವಿಧಾನಪರಿಷತ್‌ ಸ್ಥಾನಗಳಿಗೆ ನಡೆದ ಚುನಾವಣೆಯ ಫ‌ಲಿತಾಂಶ ಬುಧವಾರ ಪ್ರಕಟವಾಗಲಿದ್ದು, ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭವಾಗಿದೆ. ತೀವ್ರ ಪೈಪೋಟಿಯಿರುವ ಕ್ಷೇತ್ರಗಳಲ್ಲಿ ಪ್ರಾಶಸ್ತ್ಯ ಮತ ಎಣಿಕೆಯ ಸಂಕೀರ್ಣ ಪ್ರಕ್ರಿಯೆ ಆರಂಭವಾಗದಿದ್ದರೆ ಮಧ್ಯಾಹ್ನದ ವೇಳೆಗೆ ಬಹುತೇಕ ಒಂದು ಚಿತ್ರಣ ದೊರೆಯಬಹುದು....

ವಿಧಾನ ಪರಿಷತ್‌ ಚುನಾವಣೆಃ ಕಾಂಗ್ರೆಸ್ ಜಯಭೇರಿ, ರಾಜ್ಯದ ಮತದಾರರಿಗೆ ಮುಖ್ಯಮಂತ್ರಿ ಅಭಿನಂದನೆ

ವಿಧಾನ ಪರಿಷತ್ ಚುನಾವಣಾ ಮತ ಎಣಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಗೆಲುವು ಸಾಧಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬುದ್ದಿವಂತ ಮತದಾರರು ಬಂಡಾಯ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಯಾವುದೇ ಮಾತುಗಳಿಗೆ ಮರುಳಾಗಿಲ್ಲ ಎಂದರು....

ನೆಹರೂ, ಸೋನಿಯಾ ಗಾಂಧಿಯನ್ನು ಟೀಕಿಸಿದ ಕಾಂಗ್ರೆಸ್ ಮುಖವಾಣಿ

ಸೋಮವಾರ ಕಾಂಗ್ರೆಸ್ ಪಕ್ಷ ತನ್ನ 131 ನೇ ಸಂಸ್ಥಾಪನಾ ದಿನ ಆಚರಿಸಿಕೊಳ್ಲುತ್ತಿರುವ ಸಂದರ್ಭದಲ್ಲಿ ಪಕ್ಷದ ಮುಖವಾಣಿಯಲ್ಲಿ ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರು ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಟೀಕಿಸುವಂತಹ ಲೇಖನಗಳು ಪ್ರಕಟವಾಗಿದ್ದು, ಪಕ್ಷವನ್ನು ತೀವ್ರ ಮುಜುಗರಕ್ಕೆ ಗುರಿಪಡಿಸಿದೆ. ಕಾಂಗ್ರೆಸ್‌...

ಹೊಸವರ್ಷಕ್ಕೆ ರಾಹುಲ್ ಗಾಂಧಿ ಯುರೋಪ್ ಗೆ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ, ಟ್ವೀಟ್ ಮಾಡಿ ಕೆಲವು ದಿನಗಳಿಗೆ ಯುರೋಪ್ ಗೆ ಹೋಗುವುದಾಗಿ ತಿಳಿಸಿ, ಎಲ್ಲರಿಗೂ ಹೊಸ ವರ್ಷದ ಶುಭಾಷಯ ಕೋರಿದ್ದಾರೆ. ನಾನು ಕೆಲವು ದಿನಗಳಿಗಾಗಿ ಯುರೋಪ್ ಗೆ ಹೋಗುತ್ತಿದ್ದೇನೆ. ಎಲ್ಲಾರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ವರ್ಷ ನಿಮಗೆ...

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ಶನಿವಾರ ಪಟಿಯಾಲಾ ನ್ಯಾಯಾಲಯಕ್ಕೆ ಹಾಜರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ನ್ಯಾಯಾಲಯ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದೆ. ಶ್ಯೂರಿಟಿ ಮತ್ತು ತಲಾ 50 ಸಾವಿರ ಬಾಂಡ್ ಆಧಾರದ ಮೇಲೆ...

ಅವರಿಗೆ ಏನು ಹೇಳಬೇಕೆನಿಸುತ್ತದೆಯೋ ಹೇಳಲಿಃ ಪ್ರಧಾನಿಗೆ ಸೋನಿಯಾ ಗಾಂಧಿ ತಿರುಗೇಟು

ಯಾರೊಬ್ಬರ ಮರ್ಜಿಗೆ ಅನುಗುಣವಾಗಿ ಪ್ರಜಾಪ್ರಭುತ್ವವನ್ನು ನಡೆಸಲಾಗದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಗುರುವಾರದ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರಿಗೆ ಏನು ಹೇಳಬೇಕೆಂದೆನಿಸುತ್ತದೆಯೋ ಹೇಳಲಿ ಎಂದು ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್...

ನಾನು ಇಂದಿರಾ ಗಾಂಧಿ ಸೊಸೆ, ಯಾರಿಗೂ ಹೆದರುವುದಿಲ್ಲಃ ಸೋನಿಯಾ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಡಿಸೆಂಬರ್ 19ರಂದು ಮಧ್ಯಾಹ್ನ 3ಗಂಟೆಗೆ ಖುದ್ದು ಹಾಜರಾಗುವಂತೆ ದೆಹಲಿಯ ವಿಚಾರಣಾ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ. ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ...

ರಾಷ್ಟ್ರ ವಿರೋಧಿ ಕಾಂಗ್ರೆಸ್ ಐಎಸ್ಐ ಜೊತೆ ಸಂಬಂಧ ಹೊಂದಿದೆ ಎಂದು ಸುಖ್ಬೀರ್ ಸಿಂಗ್ ಆರೋಪ

ಕಾಂಗ್ರೆಸ್ ಪಕ್ಷವನ್ನು ದೇಶ ವಿರೋಧಿ ಎಂದು ಆರೋಪಿಸಿರುವ ಪಂಜಾಬ್ ನ ಉಪಮುಖ್ಯಮಂತ್ರಿ ಸುಖ್ಬೀರ್ ಸಿಂಗ್ ಬಾದಲ್, ರಾಜಕೀಯಕ್ಕಾಗಿ ಪಾಕೀಸ್ತಾನದ ಐಎಸ್ಐ ಜೊತೆ ನಂಟು ಹೊಂದಿರುವ ಉಗ್ರಗಾಮಿ ಸಂಘಟನೆಯೊಂದಿಗೆ ಮೈತ್ರಿ ಮಾಡಿಕೊೞುತ್ತಿದೆ ಎಂದು ಆರೋಪ ಮಾಡಿದ್ದಾರೆ. 80 ರ ದಶಕದಲ್ಲಿ ಪಂಜಾಬ್ ನಲ್ಲಿ ಏನಾಯಿತೆಂದು...

ಬಿಹಾರ್ ಚುನಾವಣೆಃ ಮಹಾಮೈತ್ರಿಕೂಟ ಮುನ್ನಡೆ

ಬಿಹಾರ್ ಚುನಾವಣೆಯ ಇತ್ತೀಚಿನ ವರದಿ ಬಂದಾಗ ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿ ಕೂಟ ಮುನ್ನಡೆ ಸಾಧಿಸಿದೆ. ಮತ ಎಣಿಕೆಯ ಪ್ರಾರಂಭದಲ್ಲಿ ಮುನ್ನಡೆ ಸಾಧಿಸಿದ್ದ ಎನ್ ಡಿ ಎ ಮೈತ್ರಿಕೂಟಕ್ಕೆ ನಂತರ ಹಿನ್ನಡೆಯಾಗಿದೆ. ಇತ್ತೀಚಿನ ವರದಿಯ ಪ್ರಕಾರ, ನಿತೀಶ್ ಕುಮಾರ್ ನೇತೃತ್ವದ ಜೆಡಿಯು, ಅರ್...

ಪಕ್ಷ ಸ್ಟೀವ್ ಜೊಬ್ಸ್ ಅವರ ಆಪಲ್ ಸಂಸ್ಥೆಯಂತೆ ಕೆಲಸ ಮಾಡಬೇಕುಃ ರಾಹುಲ್ ಗಾಂಧಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಉತ್ತರಪ್ರದೇಶದ ಮಥುರಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಎಲ್ಲಾ ಕಾರ್ಯಕರ್ತರ ಡಿ ಎನ್ ಎ ದಲ್ಲೇ ಕಾಂಗ್ರೆಸ್ ಇದೆ. ನಾನು ನಿಮ್ಮ ಮುಖಂಡನಲ್ಲ ಆದರೆ ಈ ಕುಟುಂಬದ ಒಂದು ಭಾಗ ಎಂದು ರಾಹುಲ್ ಹೇಳಿದರು....

ಬಿಬಿಎಂಪಿ ಚುನಾವಣೆಃ ಮೇಯರ್, ಉಪಮೇಯರ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಗೆ ವೇದಿಕೆ ಸಜ್ಜು

ಬಹಳ ನಿರೀಕ್ಷೆ ಉಟ್ಟಿಸಿರುವ ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಬೆಂಗಳೂರು ನಗರ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ನಡೆಯುವ ಈ ಚುನಾವಣೆಯಲ್ಲಿ, ಸದಸ್ಯರು ಕೈ ಎತ್ತಿ ಮತ ಚಲಾಯಿಸುವ ಮೂಲಕ ಮೇಯರ್, ಉಪ...

ಬಿಬಿಎಂಪಿ ಆಡಳಿತ ಚುಕ್ಕಾಣಿ ಕಾಂಗ್ರೆಸ್ ಮೈತ್ರಿಕೂಟದ ತೆಕ್ಕೆಗೆ

ಶುಕ್ರವಾರ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಬಿ ಎನ್ ಮಂಜುನಾಥ ರೆಡ್ಡಿ ಬಹುಮತ ಗಳಿಸಿ ಮೇಯರ್ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ. ಈ ಮೂಲಕ ಬಿಬಿಎಂಪಿ ಆಡಳಿತ ಕಾಂಗ್ರೆಸ್ ಮೈತ್ರಿಕೂಟದ ಪಾಲಾಗಿದೆ. ಬಿ ಎನ್ ಮಂಜುನಾಥ ರೆಡ್ಡಿ ಮಡಿವಾಳ ವಾರ್ಡ್...

ಹವಾಲಾ ಬಾಜ್ ಚಿಂತಿತರಾಗಿದ್ದಾರೆಃ ಸೋನಿಯಾ ಗಾಂಧಿಯ ಹವಾ ಬಾಜಿ ಟೀಕೆಗೆ ಪ್ರತಿದಾಳಿ ನಡೆಸಿದ ಪ್ರಧಾನಿ ಮೋದಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹವಾ ಬಾಜಿ ಟೀಕೆಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿದಾಳಿ ನಡೆಸಿದ್ದು, ಹವಾಲಾ ಬಾಜ್ ಅವರಿಗೆ ಚಿಂತೆಯಾಗಿದೆ ಅವರು ದೇಶದ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಸಂಸತ್ತಿನಲ್ಲಿ ಜಿ ಎಸ್ ಟಿ ಯೋಜನೆ ಅನುಮೋದನೆಗೆ...

ಜಿ ಎಸ್ ಟಿ ಯನ್ನು ಏಪ್ರಿಲ್ 1, 2016 ರಿಂದ ಜಾರಿಗೊಳಿಸಬಯಸುತ್ತೇನೆಃ ಅರುಣ್ ಜೇಟ್ಲಿ

ಹೊಸ ಸರಕು ಮತ್ತು ಸೇವಾ ತೆರಿಗೆ ನೀತಿಗೆ ಶಾಸಕಾಂಗದಲ್ಲಿ ಅನುಮೋದನೆ ಕಾಂಗ್ರೆಸ್ ಅಡ್ಡಿಪಡಿಸಿದರೂ ಸಹ ಎಪ್ರಿಲ್ 1, 2016 ರಿಂದ ಜಾರಿಗೊಳಿಸಬಯಸುತ್ತೇನೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಬುಧವಾರ ಹೇಳಿದ್ದಾರೆ. ಬಿಸಿನೆಸ್ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ,...

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಯಾವುದೇ ಷರತ್ತು ವಿಧಿಸಿಲ್ಲಃ ದೇವೇಗೌಡ

ಬಿಬಿಎಂಪಿ ಅಧಿಕಾರದ ಚುಕ್ಕಾಣಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ಬುಧವಾರ ಬಿರುಸುಗೊಂಡಿದ್ದು, ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ಬಿಬಿಎಂಪಿ...

ಬಿಬಿಎಂಪಿ ಚುನಾವಣೆ ಮತ ಎಣಿಕೆಃ ಬಿಜೆಪಿ ಮುನ್ನಡೆ

ಶನಿವಾರ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 197 ವಾರ್ಡ್ ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಮಂಗಳವಾರ ಆರಂಭಗೊಂಡಿದೆ. ಬೆಂಗಳೂರಿನ 27 ಮತ ಎಣಿಕೆ ಕೇಂದ್ರಗಳಲ್ಲಿ ಅಧಿಕಾರಿಗಳು ಮತ ಎಣಿಕೆ ಕಾರ್ಯದಲ್ಲಿ ತೊಡಗಿದ್ದಾರೆ. ವಾರ್ಡ್ ಪ್ರಕಾರ ಫಲಿತಾಂಶ ನೋಡಲು ಇಲ್ಲಿ...

ಬಿಬಿಎಂಪಿ ಚುನಾವಣೆ: ಕಾಂಗ್ರೆಸ್ ಗೆ ಮುಖಭಂಗ, ಬಿಜೆಪಿ ಗೆಲುವಿನತ್ತ

ತೀವ್ರ ಕುತೂಹಲ ಕೆರಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸರಳ ಬಹುಮತದತ್ತ ಸಾಗುತ್ತಿದೆ. ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಗೆ ಇದು ತೀವ್ರ ಹಿನ್ನಡೆಯ ಫಲಿತಾಂಶವಾಗಿದೆ. ಚುನಾವಣೆ ನಡೆದ 198 ವಾರ್ಡ್ ಗಳ ಪೈಕಿ...

ಬಿಬಿಎಂಪಿ ಚುನಾವಣೆಃ ಮತ್ತೆ ಅರಳಿದ ಕಮಲ, 'ಕೈ' ಸುಟ್ಟುಕೊಂಡ ಕಾಂಗ್ರೆಸ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅತೀ ದೊಡ್ದ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ ಪುನಃ ಬಿಜೆಪಿ ಬಿಬಿಎಂಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಒಟ್ಟು 198 ವಾರ್ಡ್ ಗಳ ಪೈಕಿ 1 ವಾರ್ಡ್ ನಲ್ಲಿ...

ಸ್ಮೃತಿ ಇರಾನಿ ನೇತೃತ್ವದಲ್ಲಿ ಭಾನುವಾರ ಅಮೇಠಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಸಭೆ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಠಿಯಲ್ಲಿ ಭಾನುವಾರ, ಆ.23 ನಡೆಯಲಿರುವ ಬಿಜೆಪಿಯ 'ಧಿಕ್ಕಾರ ಸಭೆ'ಯ ನೇತೃತ್ವವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ವಹಿಸಲಿದ್ದಾರೆ. ಲೋಕಸಭಾ ಮುಂಗಾರು ಅಧಿವೇಶನವನ್ನು ನಿರಂತರವಾಗಿ ತಡೆಗಟ್ಟಿ ಕಲಾಪ ನಡೆಯಲು ಬಿಡದೆ ಅತ್ಯಂತ ಪ್ರಮುಖವಾದ ಸರಕು...

ಬಿಹಾರದ ಅಭಿವೃದ್ಧಿಗೆ 1.25 ಲಕ್ಷ ಕೋಟಿ ರೂ. ಘೋಷಿಸಿದ ಪ್ರಧಾನಿ ಮೋದಿ

ಬಿಹಾರಕ್ಕೆ 'ಅಛ್ಚೇ ದಿನ್' ಆಗಮನವಾಗುತ್ತಿದೆ. ಬಿಹಾರದ ಅರ್ರ್ಹಾದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಅಭಿವೃದ್ಧಿಗಾಗಿ ಕೇಂದ್ರದಿಂದ 1.25 ಲಕ್ಷ ಕೋಟಿ ರೂ. ವಿಶೇಷ ಅನುದಾನ ಘೋಷಿಸಿದ್ದಾರೆ. ಇಂದು ನಾನು ಬಿಹಾರ್ ಗೆ ಅನುದಾನ ಘೋಷಣೆ ಮಾಡುತ್ತೇನೆ....

ಸರಕು ಮತ್ತು ಸೇವಾ ತೆರಿಗೆ ಮಸೂದೆ ಅನುಮೋದನೆಗೆ 2 ದಿನದ ವಿಶೇಷ ಅಧಿವೇಶನದ ಸಾಧ್ಯತೆ

ಕಾಂಗ್ರೆಸ್ ಪ್ರತಿಭಟನೆಯಿಂದ ಮುಂಗಾರು ಅಧಿವೇಶನದಲ್ಲಿ ಯಾವುದೇ ಮಸೂದೆಯನ್ನು ಮಂಡಿಸಲೂ ಸಾಧ್ಯವಾಗದ ಹಿನ್ನಲೆಯಲ್ಲಿ, ಬಿಹಾರ ವಿಧಾನಸಭಾ ಚುನಾವಣೆಗೂ ಮೊದಲು ಸರಕು ಮತ್ತು ಸೇವಾ ತೆರಿಗೆ ಮಸೂದೆ (ಜಿ ಎಸ್ ಟಿ) ಅನುಮೋದನೆ ಪಡೆಯಲು ಸೆಪ್ಟಂಬರ್ ನಲ್ಲಿ ಕೇಂದ್ರ ಸರ್ಕಾರ ಎರಡು ದಿನಗಳ ಸಂಸತ್...

ಜಿ.ಎಸ್.ಟಿ ಮಸೂದೆಯನ್ನು ಪಾಸು ಮಾಡಿಯೇ ಮಾಡುತ್ತೇವೆ: ಪ್ರಕಾಶ್ ಜಾವ್ಡೇಕರ್

ಮುಂಗಾರು ಅಧಿವೇಶನ ಕಾಂಗ್ರೆಸ್ ಸದಸ್ಯರ ನಿರಂತರ ಪ್ರತಿಭಟನೆಯಿಂದಾಗಿ ಕಲಾಪ ನಡೆಸದೆ ನೀರುಪಾಲಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ್ ಸರಕಾರ, ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ನಿಶ್ಚಿತವಾಗಿ ಅನುಮೋದನೆ ಪಡೆದೇ ಪಡೆಯುತ್ತೇವೆ ಎಂದು ಹೇಳಿದೆ. ಗುರುವಾರ ಲೋಕಸಭೆ ಹಾಗೂ ರಾಜ್ಯಸಭೆ...

ಕಾಂಗ್ರೆಸ್ ಪ್ರತಿಭಟನೆಗೆ ಮುಂಗಾರು ಅಧಿವೇಶನ ನೀರುಪಾಲು: ಅನಿರ್ಧಿಷ್ಠಾವಧಿ ಮುಂದೂಡಿಕೆ

ಮುಂಗಾರು ಅಧಿವೇಶನ ಆರಂಭವಾದ ದಿನದಿಂದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರು ಕೊನೆಗೂ ದೇಶದ ಪ್ರಗತಿಗೆ ಅವಶ್ಯಕವಾದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಂಗೀಕಾರವಾಗದಂತೆ ನೋಡಿಕೊಂಡರು. ಪ್ರಜಾಪ್ರಭುತ್ವದ ಹೆಸರಲ್ಲಿ ತೆರಿಗೆದಾರರ ನೂರಾರು ಕೋಟಿ ರೂ. ವ್ಯರ್ಥವಾದರೂ ಕ್ಯಾರೇ ಅನ್ನದ ಕಾಂಗ್ರೆಸ್...

ಕಾಂಗ್ರೆಸ್ ಒಂದು ಕುಟುಂಬವನ್ನು, ಬಿಜೆಪಿ ರಾಷ್ಟ್ರವನ್ನು ಉಳಿಸಲು ಬಯಸುತ್ತದೆ: ಪ್ರಧಾನಿ ಮೋದಿ

ನಿರಂತರ ಪ್ರತಿಭಟನೆ ನಡೆಸಿ ಮೂರು ವಾರಗಳ ಸಂಸತ್ ಕಲಾಪಕ್ಕೆ ಆಡ್ಡಿ ಮಾಡಿದ ಕಾಂಗ್ರೆಸ್, ತನ್ನ ನಾಯಕರು ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮೇಲೆ ಮಾಡಿದ ದಾಳಿಗೆ ಪ್ರತಿಸ್ಪರ್ಧೆ ಕೊಟ್ಟಂತೆ ಇತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಒಂದು ಕುಟುಂಬವನ್ನು ಉಳಿಸಲು ಬಯಸುತ್ತದೆ,...

ಕಾಂಗ್ರೆಸ್ ವಿರೋಧದ ನಡುವೆ ಸರಕು ಮತ್ತು ಸೇವಾ ತೆರಿಗೆ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ

ನರೇಂದ್ರ ಮೋದಿ ಸರಕಾರ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಿದೆ. ಲೋಕಸಭೆಯಲ್ಲಿ ಈ ಮಸೂದೆ ಈಗಾಗಲೇ ಒಪ್ಪಿಗೆ ಪಡೆದಿದ್ದು, ರಾಜ್ಯಸಭೆಯಲ್ಲಿ ವಿಪಕ್ಷ ಕಾಂಗ್ರೆಸ್ ಸಂಸದರ ನಿರಂತರ ಪ್ರತಿಭಟನೆಯಿಂದ ಈವರೆಗೆ ಮಸೂದೆ...

ಪ್ರತಿಭಟನೆ ನಿಲ್ಲಿಸಿ, ಇಲ್ಲವಾದರೆ ನಿಮ್ಮ ಜೊತೆ ನಾವಿಲ್ಲ: ಕಾಂಗ್ರೆಸ್ಸಿಗೆ ಮುಲಾಯಂ

'ಪ್ರತಿಭಟನೆ ನಿಲ್ಲಿಸಿ, ಇಲ್ಲವಾದರೆ ನಿಮ್ಮ ಜೊತೆ ನಾವಿಲ್ಲ' - ಇದು ಕಾಂಗ್ರೆಸ್ ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನೀಡಿದ ಎಚ್ಚರಿಕೆ. ಮುಂಗಾರು ಅಧಿವೇಶನ ಆರಂಬವಾದಂದಿನಿಂದ ಒಂದೇ ಒಂದು ದಿನ ಕಲಾಪ ನಡೆಸಲು ಬಿಡದೆ ನೂರಾರು ಕೋಟಿ ರೂ....

ಸುಷ್ಮಾ ಸ್ವರಾಜ್ ವಿರುದ್ಧ ಮುಂದುವರಿದ ಸೋನಿಯಾ, ರಾಹುಲ್ ವಾಗ್ದಾಳಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ಶುಕ್ರವಾರವೂ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ. ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಸೋನಿಯಾ ಗಾಂಧಿ ಹೇಳಿದರೆ, ರಾಹುಲ್ ಗಾಂಧಿ ಇನ್ನೂ ಒಂದು ಹೆಜ್ಜೆ...

ಲಂಚ ಹಗರಣ: ಗೋವಾದ ಮಾಜಿ ಕಾಂಗ್ರೆಸ್ ಸಚಿವ ಚರ್ಚಿಲ್ ಅಲೆಮಾವೋ ಬಂಧನ

ಲೂಯಿಸ್ ಬರ್ಗರ್ ಲಂಚ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಗೋವಾದ ಮಾಜಿ ಲೋಕೋಪಯೋಗಿ ಸಚಿವ ಚರ್ಚಿಲ್ ಅಲೆಮಾವೋ ರನ್ನು ಬುಧವಾರ ರಾತ್ರಿ ಬಂಧಿಸಲಾಗಿದೆ. ಇತ್ತೀಚೆಗೆ ಬಹಿರಂಗಗೊಂಡ ಅಮೆರಿಕದ ಲೂಯಿಸ್ ಬರ್ಗರ್ ಇಂಟರ್ನ್ಯಾಷನಲ್ ಐಎನ್ಸಿ (ಎಲ್.ಬಿ.ಐ) ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾಂಗ್ರೆಸ್ ಮಂತ್ರಿ ಅಲೆಮಾವೋ...

ಲಲಿತ್ ಮೋದಿಗೆ ಸಹಾಯ ಮಾಡಿದ್ದಕ್ಕೆ ದಾಖಲೆ ಇದ್ದಲ್ಲಿ ಕೊಡಿ: ಸುಷ್ಮಾ ಸ್ವರಾಜ್ ಸವಾಲು

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ನಾನು ಯಾವುದೇ ಸಹಾಯ ಮಾಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಗುರುವಾರ ಲೋಕಸಭೆಯಲ್ಲಿ ಹೇಳಿದ್ದಾರೆ. ಲಲಿತ್ ಮೋದಿಗೆ ಪ್ರವಾಸಿ ದಾಖಲೆ ಪತ್ರವನ್ನು ನೀಡಿ ಎಂದು ಇಂಗ್ಲೆಂಡ್ ಸರ್ಕಾರಕ್ಕೆ ಕೇಳಿದ ಯಾವುದೇ ಒಂದು...

ಮನ್ ಕಿ ಬಾತ್ ಚಾಂಪಿಯನ್ ಮೌನ ವೃತ ತಾಳಿದ್ದಾರೆ - ಸೋನಿಯಾ ಗಾಂಧಿ

ವಿವಾದದ ಸುಳಿಯಲ್ಲಿ ಸಿಲುಕಿರುವ ಬಿಜೆಪಿ ಮುಖಂಡರ ರಾಜೀನಾಮೆಯವರೆಗೆ ಕಾಂಗ್ರೆಸ್ ಸಂಸತ್ತಿನಲ್ಲಿ ತನ್ನ ಪ್ರತಿಭಟನೆ ಮುಂದುವರಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುಧ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ,...

ಲಲಿತ್ ಮೋದಿಗೆ ಪ್ರವಾಸಿ ದಾಖಲೆ ನೀಡುವಂತೆ ಬ್ರಿಟಿಷ್ ಸರ್ಕಾರಕ್ಕೆ ಮನವಿ ಮಾಡಿಲ್ಲಃಸುಷ್ಮಾ

ಸೋಮವಾರ ರಾಜ್ಯಸಭೆಯಲ್ಲಿ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವಿವಾದದ ಕುರಿತಂತೆ ಮೌನ ಮುರಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಲಲಿತ್ ಮೋದಿ ಅವರಿಗೆ ಪ್ರವಾಸಿ ದಾಖಲೆಗಳನ್ನು ನೀಡುವಂತೆ ಬ್ರಿಟಿಷ್ ಸರ್ಕಾರಕ್ಕೆ ಎಂದೂ ಮನವಿಯನ್ನೇ ಮಾಡಿಲ್ಲ, ನನ್ನ ಮೇಲೆ ಮಾಡಿರುವ ಆರೋಪದಲ್ಲಿ...

ಲೋಕಸಭಾ ಕಲಾಪಕ್ಕೆ ಅಡ್ಡಿ: 27 ಕಾಂಗ್ರೆಸ್ ಸಂಸದರ ಅಮಾನತು

ಮುಂಗಾರು ಅಧಿವೇಶನ ಆರಂಭವಾದಂದಿನಿಂದ ನಿರಂತರವಾಗಿ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದ ಕಾಂಗ್ರೆಸ್ ಸಂಸದರ ವರ್ತನೆ ಇಂದು ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ತಾಳ್ಮೆಯನ್ನು ಕೆಡಿಸಿತು. ಲೋಕಸಭೆ ಸ್ವಾಸ್ತ್ಯವನ್ನು ಹಾಳು ಮಾಡುತ್ತಿದ್ದೀರೆಂದು 27 ಕಾಂಗ್ರೆಸ್ ಸಂಸದರನ್ನು ಸ್ಪೀಕರ್ ಸುಮಿತ್ರಾ ಮಹಾಜನ್ 5 ದಿನಗಳವರೆಗೆ ಅಮಾನತುಗೊಳಿಸಿದ್ದಾರೆ. ಕಲಾಪಕ್ಕೆ ಭಿತ್ತಿಪತ್ರ ಮತ್ತು...

ಭಾರತ ಐಸಿಸ್ ಉಗ್ರರ ಜೊತೆ ವ್ಯವಹಾರ ಮಾಡುತ್ತಿದೆಯಾ? : ಮನೀಷ ತಿವಾರಿ

ಭಾರತ ಐಸಿಸ್ ಉಗ್ರರ ಜೊತೆ ಲಿಬಿಯಾದಲ್ಲಿ ವ್ಯವಹಾರ ಮಾಡುತ್ತಿದೆಯಾ ಎಂದು ಕಾಂಗ್ರೆಸ್ ಮುಖಂಡ ಮನೀಷ್ ತಿವಾರಿ ಶನಿವಾರ ಪ್ರಶ್ನಿಸಿದ್ದಾರೆ. ಲಿಬಿಯಾದಲ್ಲಿ ಬಿಡುಗಡೆಗೊಂಡ ಇಬ್ಬರು ಭಾರತೀಯರ ಬಗ್ಗೆ ಶನಿವಾರ ಬೆಳಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಲಿಬಿಯಾದಲ್ಲಿ ನಾಲ್ವರನ್ನು ಅಪಹರಿಸಲಾಗಿದೆ -ಲಕ್ಷ್ಮೀಕಾಂತ್ ಮತ್ತು ವಿಜಯ್...

ಕಾಂಗ್ರೆಸ್ ಟೀಕೆಗೆ ಬಿಜೆಪಿ ಸ್ಟಿಂಗ್ ಪ್ರತಿ ಅಸ್ತ್ರ

ಮುಂಗಾರು ಅಧಿವೇಶನದ ಮೊದಲ ಎರಡೂ ದಿನ ವ್ಯಾಪಂ ಮತ್ತು ಲಲಿತ್ ಗೇಟ್ ಹಗರಣಗಳ ವಿರುದ್ದ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಆರ್ಭಟ ತಗ್ಗಿಸಲು ಬಿಜೆಪಿ ಸ್ಟಿಂಗ್ ಅಸ್ತ್ರವನ್ನು ಬಳಸಿದೆ. ಮದ್ಯ ನೀತಿ ಬದಲಾಯಿಸಲು ಉತ್ತರಖಾಂಡ ಮುಖಮಂತ್ರಿ ಅವರ ಕಾರ್ಯದರ್ಶಿ ಅಪರಿಚಿತ ವ್ಯಕ್ತಿಯೊಂದಿಗೆ ಸಮಾಲೋಚನೆ...

ಮುಂಗಾರು ಅಧಿವೇಶನದ ಮೂರನೇ ದಿನವೂ ಪ್ರತಿಧ್ವನಿಸಿದ ಲಲಿತ್ ಗೇಟ್ ಮತ್ತು ವ್ಯಾಪಂ ಹಗರಣ

ಸಂಸತ್ತಿನ ಉಭಯ ಸದನಗಳಲ್ಲೂ ಕಲಾಪಗಳನ್ನು ಗುರುವಾರ ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಲಲಿತ್ ಮೋದಿ ಪ್ರಕರಣ ಮತ್ತು ವ್ಯಾಪಂ ಹಗರಣ ಕುರಿತು ಪ್ರತಿಪಕ್ಷಗಳ ಕೋಲಾಹಲದ ಮಧ್ಯೆ ಕಲಾಪಗಳನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಯಿತು. ಮುಂಗಾರು ಅಧಿವೇಶನದ ಮೊದಲೆರಡು ದಿನಗಳೂ ಸಹ ವ್ಯರ್ಥವಾಗಿ, ಪ್ರತಿಪಕ್ಷಗಳ ಕೋಲಾಹಲದಲ್ಲಿ ಮುಂದೂಡಲ್ಪಟ್ಟಿತ್ತು. ರಾಹುಲ್ ಗಾಂಧಿ...

ಸಂಸತ್ ನಲ್ಲಿ ಲಲಿತ್ ಗೇಟ್, ವ್ಯಾಪಂ ಗದ್ದಲಃ ಶಿಸ್ತು ಕ್ರಮ ಬಗ್ಗೆ ಸ್ಪೀಕರ್ ಎಚ್ಚರಿಕೆ

ಸಂಸತ್ತಿನ ಮುಂಗಾರು ಅಧಿವೇಶನದ 2ನೇ ದಿನವಾದ ಬುಧವಾರವೂ ಲಲಿತ್ ಗೇಟ್ ಮತ್ತು ವ್ಯಾಪಂ ಹಗರಣದ ಕುರಿತಂತೆ ಲೋಕಸಭೆ, ರಾಜ್ಯಸಭೆ ಸೇರಿ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿದವು. ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಕಪ್ಪುಪಟ್ಟಿಯನ್ನು ಧರಿಸಿ ಆಗಮಿಸಿದ್ದರು. ಇದನ್ನು ಲೋಕಸಭಾ ಸ್ಪೀಕರ್ ಸುಮಿತ್ರಾ...

ಕಾಂಗ್ರೆಸ್ ವಿರುದ್ದ ಟ್ವಿಟ್ಟರ್ ನಲ್ಲಿ ಸುಷ್ಮಾ ಸ್ವರಾಜ್ ಹೊಸ ಬಾಂಬ್

ಲಲಿತ್ ಗೇಟ್ ಪ್ರಕರಣದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ರಾಜೀನಾಮೆ ಕೇಳುತ್ತಿರುವ ಕಾಂಗ್ರೆಸ್ ಪಕ್ಷದ ವಾಗ್ದಾಳಿ ತಡೆಯಲು, ಸಚಿವೆ ಸುಷ್ಮಾ ಸ್ವರಾಜ್ ಬುಧವಾರ ಹೊಸ ಪ್ರತಿ ಆಕ್ರಮಣ ನಡೆಸಿದ್ದಾರೆ. ಬಹುಕೋಟಿ ಕಲ್ಲಿದ್ದಲು ಹಗರಣದ ಪ್ರಮುಖ ಆರೋಪಿ ಸಂತೋಷ ಬಗ್ರೋಡಿಯಾ ಅವರಿಗೆ ಪಾಸ್​ಪೋರ್ಟ್...

ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಚರ್ಚಿಸಲು ಸಿದ್ದವಿದೆ : ಪ್ರಧಾನಿ ನರೇಂದ್ರ ಮೋದಿ

ಸೋಮವಾರ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಚರ್ಚಿಸಲು ಸಿದ್ದವಾಗಿದೆ, ಭೂಸ್ವಾಧೀನ ಮಸೂದೆಯನ್ನು ಪ್ರತಿಪಕ್ಷಗಳು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಲಿ ಎಂದು ಆಗ್ರಹಿಸಿದರು. ಸಂಸತ್ತಿನ ಸಮಯ ಬಹಳ ಮಹತ್ವವನ್ನು ಹೊಂದಿದೆ, ಇದನ್ನು ಎಲ್ಲಾ ವಿಷಯಗಳನ್ನು ಚರ್ಚಿಸಲು...

ಅಂಬರೀಶ್ ರಾಜೀನಾಮೆ ನಿರ್ಧಾರ: ಮುಖ್ಯಮಂತ್ರಿ, ಸಚಿವರಿಂದ ಮನವೊಲಿಕೆ ಯತ್ನ

ಪ್ರಮುಖ ವಿಚಾರಗಳಲ್ಲಿ ತಮ್ಮನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷಿಸುತ್ತಿದ್ದಾರೆ, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ, ಆದ್ದರಿಂದ ತಾವು ರಾಜೀನಾಮೆ ಕೊಡುವುದಾಗಿ ವಸತಿ ಸಚಿವ ಅಂಬರೀಶ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರು. ತಮ್ಮ ಅಸಮಾಧಾನದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ. ಈ ಕುರಿತು...

ಲಲಿತ್ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ ರಾಷ್ಟ್ರಪತಿ ಭವನ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಕಾರ್ಯದರ್ಶಿ ಒಮಿತಾ ಪಾಲ್ ವಿರುದ್ಧ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಟ್ವಿಟ್ ಮಾಡಿರುವ ಹಿನ್ನಲೆಯಲ್ಲಿ ರಾಷ್ಟ್ರಪತಿ ಭವನ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಲಲಿತ್ ಮೋದಿ, ಈಗ ಕೆಲವು ದಿನಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ರಾಜಕಾರಣಿಗಳ ವಿರುದ್ಧ...

ಕೇಜ್ರಿವಾಲ್ ಸರ್ಕಾರದಿಂದ ಜಾಹೀರಾತಿಗಾಗಿ 526 ಕೋಟಿ ರೂ ವೆಚ್ಚ

ಆಮ್ ಆದ್ಮಿ ಸರ್ಕಾರ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಪ್ರಸಕ್ತ ವರ್ಷದಲ್ಲಿ ಬರೋಬ್ಬರಿ 526 ಕೋಟಿ ರೂಗಳನ್ನು ಜಾಹೀರಾತಿಗಾಗಿ ಮೀಸಲು ಇಡಲು ನಿರ್ಧರಿಸಿದೆ. ಹಿಂದಿನ ವರ್ಷ ಸರ್ಕಾರ ಜಾಹೀರಾತಿಗೆ 24 ಕೋಟಿ ರೂ ವೆಚ್ಚ ಮಾಡಿತ್ತು. ಈ ವರ್ಷದ ಜಾಹೀರಾತಿಗೆ ಭಾರಿ...

ಅಭಿಷೇಕ್ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಶ್ಚಿಮಬಂಗಾಳ ಸರ್ಕಾರದ ಆಡಳಿತವನ್ನು ಯಾರಾದರು ಪ್ರಶ್ನಿಸಿದರೆ ಅಂತಹವರ ಕಣ್ಣನ್ನು ಕಿತ್ತುಹಾಕುವುದಲ್ಲದೇ, ಕೈಗಳನ್ನು ಕತ್ತರಿಸಿ ಹಾಕುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರಾಗಿರುವ ಅಭಿಷೇಕ್, ದೇಶದ ಬಹುತೇಕ ರಾಜಕೀಯ ಪಕ್ಷಗಳು ಪ್ರಧಾನಿ...

ತುರ್ತು ಪರಿಸ್ಥಿತಿ ಹೇಳಿಕೆ ಕಾಂಗ್ರೆಸ್ ನ್ನು ಉದ್ದೇಶಿಸಿ ಹೇಳಿದ್ದು: ಅಡ್ವಾಣಿ

ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಣೆಯಾಗದು ಎಂದು ಹೇಳಲಾಗದು ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‍ ಗೆ ನೀಡಿದ ಟಾಂಗ್ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಡ್ವಾಣಿ, ನಾನು ಯಾವುದೇ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಈ...

ಕೇಂದ್ರ ಸರ್ಕಾರ ದೇಶಭ್ರಷ್ಟನಿಗೆ ರಕ್ಷಣೆ ನೀಡುತ್ತಿದೆ: ಕಾಂಗ್ರೆಸ್

ಲಲಿತ್ ಮೋದಿ ವಿದೇಶದಲ್ಲಿ ವಾಸಿಸಲು ನೆರವು ನೀಡಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾನವೀಯತೆ ನೆಲೆಯಲ್ಲಿ ಸಹಾಯ ಮಾಡಿದ್ದು ಸುಳ್ಳು. ಕೇಂದ್ರ ಎನ್.ಡಿ.ಎ ಸರ್ಕಾರ ಒಬ್ಬ ಕ್ರಿಮಿನಲ್ ಗೆ ರಕ್ಷಣೆ ನೀಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ ಗಂಭೀರವಾಗಿ...

ಜೆಡಿಯು-ಆರ್.ಜೆ.ಡಿ ಮೈತ್ರಿ ಖಚಿತ: ನಿತೀಶ್ ಕುಮಾರ್ ಸಿಎಂ ಅಭ್ಯರ್ಥಿ

ಮುಂಬರುವ ಬಿಹಾರದ ವಿಧಾನಸಭಾ ಚುನಾವಣೆಯನ್ನು ಜೆಡಿಯು, ಆರ್.ಜೆ.ಡಿ ಮೈತ್ರಿಯಲ್ಲಿ ಎದುರಿಸಲಾಗುವುದು. ಅಲ್ಲದೇ ನಿತೀಶ್ ಕುಮಾರ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮತ್ತೊಮ್ಮೆ ಕಣಕ್ಕಿಳಿಯಲಿದ್ದಾರೆ ಎಂದು ಎಸ್.ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಘೋಷಿಸಿದ್ದಾರೆ. ಈ ಮೂಲಕ ಎರಡೂ ಪಕ್ಷಗಳ ನಡುವೆ ಕಳೆದ ಹಲವು ದಿನಗಳಿಂದ...

ಗ್ರಾಮ ಪಂಚಾಯಿತಿ ಚುನಾವಣೆ: 21 ಜಿಲ್ಲೆಯಲ್ಲಿ ಕಾಂಗ್ರೆಸ್‌ ಗೆ ಜಯ

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ರಾಜ್ಯದ 21 ಜಿಲ್ಲೆಗಳಲ್ಲಿ ಜಯ ಸಾಧಿಸಿದ್ದು, 34 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಫ‌ಲಿತಾಂಶ ಮುಂದಿನ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಹಾಗೂ ಮೂರು ವರ್ಷದ...

ಬಿಹಾರ ವಿಧಾನಸಭಾ ಚುನಾವಣೆ: ಆರ್‌.ಜೆ.ಡಿ, ಜೆಡಿಯು, ಕಾಂಗ್ರೆಸ್ ಒಂದಾಗಿ ಸ್ಪರ್ಧೆ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆರ್‌.ಜೆ.ಡಿ, ಜೆಡಿಯು ಹಾಗೂ ಕಾಂಗ್ರೆಸ್ ಒಂದಾಗಿ ಬಿಜೆಪಿ ವಿರುದ್ಧ ಸ್ಪರ್ಧಿಸಲಿವೆ ಎಂದು ಜೆಡಿಯು ಅಧ್ಯಕ್ಷ ಶರದ್ ಯಾದವ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಯಾದವ್,ಕಾಂಗ್ರೆಸ್, ಜೆಡಿಯು, ಆರ್‌.ಜೆ.ಡಿ ಹಾಗೂ ಎನ್‌.ಸಿ.ಪಿ ಸೇರಿದಂತೆ ಇತರೆ ಪಕ್ಷಗಳು ಒಂದಾಗಿ ಚುನಾವಣೆಗೆ ಸ್ಪರ್ಧಿಸಲಿವೆ...

ಬಿಹಾರ ವಿಧಾನಸಭಾ ಚುನಾವಣೆ: ನಿತೀಶ್ ಜತೆ ಕಾಂಗ್ರೆಸ್ ಮೈತ್ರಿ ಸಾಧ್ಯತೆ

ಬಿಹಾರ ವಿಧಾನಸಭೆ ಚುನಾವಣೆ ಸ್ಥಾನ ಹೊಂದಾಣಿಕೆ ವಿಚಾರವಾಗಿ ಜೆಡಿಯು ನಾಯಕ ನಿತೀಶ್‌ ಕುಮಾರ್‌-ಆರ್‌.ಜೆ.ಡಿ ಅಧಿನಾಯಕ ಲಾಲು ಯಾದವ್‌ ನಡುವೆ ನಡೆಯುತ್ತಿರುವ ಮಾತುಕತೆ ಮುರಿದುಬಿದ್ದು, ಮೈತ್ರಿ ಖತಂಗೊಂಡರೆ ಕಾಂಗ್ರೆಸ್‌ ಪಕ್ಷ ನಿತೀಶ್‌ ಜತೆ ಕೈಜೋಡಿಸುವ ಸಾಧ್ಯತೆ ಇದೆ. ಈ ರಾಜಕೀಯ ವಿದ್ಯಮಾನವು ಜನತಾ ಪರಿವಾರದ...

ದಲಿತರ ಓಲೈಕೆಗೆ ಕೈ, ಕಮಲ ಕಸರತ್ತು: ಅಂಬೇಡ್ಕರ್ ಜನ್ಮದಿನಕ್ಕೆ ವಿಷೇಷ ಕಾರ್ಯಕ್ರಮ

ಮಹತ್ವದ ಬಿಹಾರ ಹಾಗೂ ಉತ್ತರ ಭಾರತ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ದಲಿತರನ್ನು ಓಲೈಸಲು ಮುಂದಾಗಿವೆ. ಈ ನಿಟ್ಟಿನಲ್ಲಿ ಬಿಜೆಪಿ, ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದರೆ, ಸಂವಿಧಾನ ಶಿಲ್ಪಿ ಹುಟ್ಟುಹಬ್ಬದ ನೆನಪಲ್ಲಿ...

ಐಐಟಿ ವಿದ್ಯಾರ್ಥಿ ಸಂಘಟನೆ ನಿಷೇಧ: ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ನೀತಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆಂದು ಆರೋಪದ ಹಿನ್ನೆಲೆಯಲ್ಲಿ ಮದ್ರಾಸ್ ಐಐಟಿ ಕಾಲೇಜು ವಿದ್ಯಾರ್ಥಿ ಸಂಘಟನೆ, 'ಅಂಬೇಡ್ಕರ್ ಪೆರಿಯಾರ್ ಸ್ಟೂಡೆಂಟ್ಸ್ ಸರ್ಕಲ್' ಅನ್ನು ನಿಷೇಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮಾನವ ಸಂಪನ್ಮೂಲ ಸಚಿವೆ...

ಮೌನ ಮುರಿದ ಮನಮೋಹನ್ ಸಿಂಗ್: ಕೇಂದ್ರದ ವಿರುದ್ಧ ವಾಗ್ದಾಳಿ

ದೇಶದ ಪ್ರಜಾಪ್ರಭುತ್ವ ಬೆದರಿಕೆಯ ನೆರಳಲ್ಲಿ ಸಾಗುತ್ತಿದೆ. ಭಾರತದ ಜಾತ್ಯಾತೀತ ನೀತಿಗೆ ಪ್ರಧನಿ ನರೇಂದ್ರ ಮೋದಿ ಸರ್ಕಾರ ಬೆದರಿಕೆಹಾಕುತ್ತಿದೆ ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಕಿಡಿಕಾರಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಕಚೇರಿಯನ್ನು ನಾನಾಗಲಿ, ನನ್ನ ಕುಟುಂಬ ಅಥವಾ ಗೆಳೆಯರು ಯಾರೂ ಕೂಡಾ...

ಸಿಎಂ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತಾರೆ: ಯಡಿಯೂರಪ್ಪ

ಬಿಜೆಪಿ ಮುಕ್ತ ರಾಜ್ಯ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾಧ್ಯವಿಲ್ಲ, ಅವರು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಪೊಲೀಸರು ಭ್ರಷ್ಟರಾಗಿದ್ದಾರೆ...

ಒಂದು ವರ್ಷದ ಪ್ರಧಾನಿ ಸಾಧನೆ ಶೂನ್ಯ: ಪರಮೇಶ್ವರ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಒಂದು ವರ್ಷದ ಸಾಧನೆ ಶೂನ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಟೀಕಿಸಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೇ 26ಕ್ಕೆ ಮೋದಿ ಸರ್ಕಾರಕ್ಕೆ ಒಂದು ವರ್ಷ ತುಂಬಲಿದೆ. ಚುನಾವಣೆ ಪೂರ್ವದಲ್ಲಿ ನೀಡಿದ್ದ...

ಚೀನಾದಲ್ಲಿ ಮೋದಿ ಭಾಷಣ ವಿಚಾರ: ಕಾಂಗ್ರೆಸ್ ವಾಗ್ದಾಳಿ

ಭಾರತದಲ್ಲಿ ನನ್ನ ಸರ್ಕಾರ ಬರುವುದಕ್ಕೂ ಮುನ್ನ, ವಿದೇಶದಲ್ಲಿನ ಭಾರತೀಯರು, ತಾವು ಭಾರತೀಯರಾಗಿದ್ದಕ್ಕೆ ನಾಚಿಕೆ ಪಡುತ್ತಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಚೀನಾದ ಶಾಂಘೈನಲ್ಲಿ ನೀಡಿದ ಹೇಳಿಕೆ ಅಂತರ್ಜಾಲ ಲೋಕದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಪ್ರತಿಪಕ್ಷ ಕಾಂಗ್ರೆಸ್‌ ಕೂಡ ಮೋದಿ ವಿರುದ್ಧ ಹರಿಹಾಯ್ದಿದೆ. ಸಾಮಾಜಿಕ...

ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಿಸಲು ಬಿಜೆಪಿ ಪಣ: ಜಗದೀಶ್ ಶೆಟ್ಟರ್

ದೇಶಾದ್ಯಂತ ಕಾಂಗ್ರೆಸ್ ಮುಕ್ತವಾಗುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆದರಿಕೆಯಾಗಿದ್ದು, ರಾಜ್ಯವನ್ನು ಬಿಜೆಪಿ ಮುಕ್ತವನ್ನಾಗಿಸುವ ಭ್ರಮೆಯಲ್ಲಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಸರ್ವೋದಯ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಬಿಜೆಪಿ ಮುಕ್ತಗೊಳಿಸುವುದಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ...

ಬಿಜೆಪಿ ಮುಕ್ತ ಕರ್ನಾಟಕ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಕಾಂಗ್ರೆಸ್ ಮುಕ್ತ ಕರ್ನಾಟಕದ ಕನಸು ಕಾಣುತ್ತಿದೆ. ಆದರೆ ಅದು ಎಂದಿಗೂ ಈಡೇರುವುದಿಲ್ಲ. 2018ರ ಚುನಾವಣೆಗೆ ಕಾಂಗ್ರೆಸ್ ಕಾರ್ಯಕರ್ತರೆಲ್ಲ ಪಣ ತೊಟ್ಟು ಬಿಜೆಪಿ ಮುಕ್ತ ಕರ್ನಾಟಕ ನಿರ್ಮಾಣಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪದಿಸಿದ್ದಾರೆ. ದಾವಣಗೆರೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...

ತೆಲಂಗಾಣಕ್ಕೆ ರಾಹುಲ್ ಗಾಂಧಿ ಭೇಟಿ: 15 ಕಿ.ಮೀ ಪಾದಯಾತ್ರೆ

ಕಾಂಗ್ರೆಸ್‌ ಪಕ್ಷಕ್ಕೆ ಪುನಶ್ಚೇತನ ತುಂಬಲು ರೈತರ ವಿಷಯ ಕೈಗೆತ್ತಿಕೊಂಡು ದೇಶಾದ್ಯಂತ ಪ್ರವಾಸ ಕೈಗೊಂಡಿರುವ ಪಕ್ಷದ ಉಪಾಧ್ಯಕ್ಷ ರಾಹುಲ್‌ ಗಾಂಧಿ, 2 ದಿನ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಜಿಲ್ಲೆಯಲ್ಲಿ 15 ಕಿ.ಮೀ ಪಾದಯಾತ್ರೆ ನಡೆಸಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ...

ರಾಜಕೀಯ ಪ್ರಭಾವ ಬಳಸಿ ಪದ್ಮ ಪ್ರಶಸ್ತಿ ಗಿಟ್ಟಿಸಿಕೊಳ್ಳುತ್ತಾರೆ: ಬಾಬಾ ರಾಮ್ ದೇವ್

ಪದ್ಮಪ್ರಶಸ್ತಿ ಪಡೆಯಲು ದೊಡ್ಡ ಮಟ್ಟದ ಲಾಬಿ ನಡೆಸಲಾಗುತ್ತಿದೆ. ರಾಜಕೀಯವಾಗಿ ಪ್ರಭಾವಶಾಲಿಯಾಗಿರುವ ವ್ಯಕ್ತಿಗಳು ಈ ಪದ್ಮಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗುತ್ತಾರೆ ಎಂದು ಹೇಳುವ ಮೂಲಕ ಯೋಗ ಗುರು ಬಾಬಾ ರಾಮ್ ದೇವ್ ವಿವಾದಕ್ಕೆ ಗುರಿಯಾಗಿದ್ದಾರೆ. ರಾಜಕೀಯ ಪ್ರಭಾವ ಬಳಸಿ ಪದ್ಮ ಪ್ರಶಸ್ತಿ ಗಿಟ್ಟಿಸಿಕೊಳ್ತಾರೆ ಎಂದಿರುವ ರಾಮ್...

ಇಸ್ಲಾಮ್ ಪರ ರ್ಯಾಲಿ ನಡೆಸಲು ಮುಸ್ಲಿಮ್ ಮೌಲ್ವಿ ಮಹಮೂದ್ ಮದನಿಗೆ ಫತ್ವಾ

'ಇಸ್ಲಾಮ್' ನ್ನು ಸಮರ್ಥಿಸಿಕೊಳ್ಳುವ ನಿಟ್ಟಿನಲ್ಲಿ ಬೃಹತ್ ರ್ಯಾಲಿ ನಡೆಸಬೇಕೆಂದು ದಾರುಲ್ ಉಲೂಮ್ ಸಂಘಟನೆ ಪ್ರಮುಖ ಮುಸ್ಲಿಮ್ ಮೌಲ್ವಿ, ಮಾಜಿ ಸಂಸದ ಮಹಮೂದ್ ಮದನಿಗೆ ಫತ್ವಾ ಹೊರಡಿಸಿದೆ. ಜಮೀಯತ್ ಉಲೆಮ-ಇ-ಹಿಂದ್ ಸಂಘಟನೆಯ ಮುಖ್ಯಸ್ಥರಾಗಿರುವ ಮಹಮೂದ್ ಮದನಿಗೆ ದೇಶಾದ್ಯಂತ ಹಿಂಬಾಲಕರಿದ್ದು, ನರೇಂದ್ರ ಮೋದಿ ಆಡಳಿತದಲ್ಲಿ...

ಟ್ವಿಟರ್ ಖಾತೆ ತೆರೆದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ

'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ಟ್ವಿಟರ್ ಖಾತೆ ತೆರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದು ಭಾರತದಲ್ಲಿ ರಾಜಕಾರಣಿಗಳೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗುವ ಟ್ರೆಂಡ್ ಉದ್ಭವಿಸಿದೆ. ಪ್ರಸ್ತುತ ರಾಹುಲ್ ಗಾಂಧಿ ಟ್ವಿಟರ್ ಖಾತೆ (@OfficeofRG.)ಗೆ 11.1 ಸಾವಿರ ಹಿಂಬಾಲಕರಿದ್ದಾರೆ....

ಮೇ.6ಕ್ಕೆ ಕಾಂಗ್ರೆಸ್ ಸಭೆ: ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಸಾಧ್ಯತೆ

'ರಾಹುಲ್ ಗಾಂಧಿ' ಅವರಿಗೆ ಕಾಂಗ್ರೆಸ್ ನಲ್ಲಿ ಅತ್ಯುನ್ನತ ಹುದ್ದೆ ನೀಡುವ ವಿಷಯ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸಲು ಮೇ.6ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆ ಕರೆದಿದ್ದಾರೆ. ನವದೆಹಲಿಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲೇ ಕಾಂಗ್ರೆಸ್...

ರಸ್ತೆ ಸಾರಿಗೆ, ಸುರಕ್ಷತಾ ಮಸೂದೆಗೆ ವಿರೋಧ: ಗುರುವಾರ ಬಸ್ ಸಂಚಾರ ಅಸ್ತವ್ಯಸ್ಥ ಸಾಧ್ಯತೆ

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರಸ್ತೆ ಸಾರಿಗೆ ಮತ್ತು ಸುರಕ್ಷತಾ ಮಸೂದೆಯನ್ನು ವಿರೋಧಿಸಿ ಅಖಿಲ ಭಾರತ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ದೇಶಾದ್ಯಂತ ನೀಡಿರುವ ಮುಷ್ಕರಕ್ಕೆ ರಾಜ್ಯದಿಂದಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕೇಂದ್ರ ಸರ್ಕಾರದ ಮಸೂದೆಯನ್ನು ಕಾರ್ಮಿಕ ಸಂಘಗಳು, ವಾಹನ ಚಾಲಕರ ಸಂಘಟನೆಗಳು...

ರೈತರ ಸಮಸ್ಯೆ ಬಗ್ಗೆ ಸಂಸತ್ ನಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಭಾಷಣ ಸಾಧ್ಯತೆ

ಪಂಜಾಬ್ ಗೆ ತೆರಳಿ ರೈತರ ಸಮಸ್ಯೆಗಳನ್ನು ಆಲಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಏ.29ರಂದು ಸಂಸತ್ ನಲ್ಲಿ ರೈತರ ಸಮಸ್ಯೆಗಳ ಕುರಿತು ಭಾಷಣ ಮಾಡುವ ಸಾಧ್ಯತೆ ಇದೆ. ಸಂಸತ್ ಅಧಿವೇಶನ ಪ್ರಾರಂಭವಾಗಿದ್ದು, ರೈತರ ಸಮಸ್ಯೆಗಳ ಕುರಿತು ಮಾತನಾಡಲು ಅನುಮತಿ ನೀಡಬೇಕೆಂದು ರಾಹುಲ್...

ಭೂಸ್ವಾಧೀನ ಮಸೂದೆಗೆ ವಿರೋಧ: ಏ.30ರಿಂದ ರಾಹುಲ್ ಗಾಂಧಿಯಿಂದ ಪಾದಯಾತ್ರೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಮಸೂದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಕೈಗೊಳ್ಳಲಿದ್ದಾರೆ. ಏ.3ರಿಂದ ಪಾದಯಾತ್ರೆಗೆ ಚಾಲನೆ ದೊರೆಯಲಿದ್ದು, ಮಹಾರಾಷ್ಟ್ರದ ವಿದರ್ಭದಿಂದ ಪಾದಯಾತ್ರೆ ಪ್ರಾರಂಭವಾಗಲಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಭೂಸ್ವಾಧೀನ ಕಾಯ್ದೆಯಿಂದ ಉಂಟಾಗುವ...

ಕೇದಾರನಾಥನಲ್ಲಿ ನನಗಾಗಿ ಏನನ್ನೂ ಬೇಡಲಿಲ್ಲ: ರಾಹುಲ್ ಗಾಂಧಿ

'ಹಿಮಾಚಲ ಪ್ರದೇಶ'ಕ್ಕೆ ತೆರಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ದೇವಾಲಯದಿಂದ ಹೊರಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ದೇವರ ಬಳಿ ತನಗಾಗಿ ಏನನ್ನೂ ಬೇಡಲಿಲ್ಲ. ಆದರೆ ಅಗಾಧವಾದ ಶಕ್ತಿಯ ಅನುಭವವಾಯಿತೆಂದು ಹೇಳಿದ್ದಾರೆ....

ಭೂಸ್ವಾಧೀನ ಕಾಯ್ದೆಗೆ ಬೆಂಬಲವಿಲ್ಲ: ಮಮತಾ ಬ್ಯಾನರ್ಜಿ ಪುನರುಚ್ಚಾರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಯ್ದೆಗೆ ಬೆಂಬಲ ನೀಡುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಭೂಸ್ವಾಧೀನ ಕಾಯ್ದೆ ಸಂಬಂಧ ನಮ್ಮ ನಿಲುವನ್ನು ಸಂಸತ್ ನಲ್ಲಿಯೇ ಸ್ಪಷ್ಟಪಡಿಸಿದ್ದೇವೆ,...

ಹಿಂದಿ ದಿವಸ್: ಇಂದಿರಾ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಮರು ನಾಮಕರಣ

'ಹಿಂದಿ ದಿವಸ್' ಅಂಗವಾಗಿ ನೀಡಲಾಗುತ್ತಿದ್ದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಕೇಂದ್ರ ಸರ್ಕಾರ ಮರು ನಾಮಕರಣ ಮಾಡಿದೆ. ಪ್ರತಿ ವರ್ಷ ಹಿಂದಿ ದಿವಸ್ ಅಂಗವಾಗಿ ಕೇಂದ್ರ ಸರ್ಕಾರದ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ...

ಸೋನಿಯಾ ಗಾಂಧಿ ವಿರುದ್ಧ ಹೇಳಿಕೆ: ಕ್ಷಮೆ ಯಾಚಿಸಿದ ಸಚಿವ ಗಿರಿರಾಜ್ ಸಿಂಗ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವರ್ಣಬೇಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಂಸತ್ ನಲ್ಲಿ ಕ್ಷಮೆ ಯಾಚಿಸಿದ್ದಾರೆ. ಏ.20ರಂದು ಸಂಸತ್ ಅಧಿವೇಶನದ ಎರಡನೇ ಭಾಗ ಪ್ರಾರಂಭವಾಗಿದೆ. ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಗದ್ದಲವೆಬ್ಬಿಸಿದ ಕಾಂಗ್ರೆಸ್ ಸದಸ್ಯರು, ತಮ್ಮ ನಾಯಕಿ ಸೋನಿಯಾ...

ಕೇಂದ್ರದ ವಿರುದ್ಧ ಕಾಂಗ್ರೆಸ್‌ ನಿಂದ ಜಮೀನ್‌ ವಾಪಸಿ ವೆಬ್‌ ಸೈಟ್‌ ಅನಾವರಣ

​ ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್‌, ಇದೀಗ ವಿವಾದಿತ ಭೂಸ್ವಾಧೀನ ತಿದ್ದುಪಡಿ ಕಾಯ್ದೆಯನ್ನು ರಾಜಕೀಯ ಅಸ್ತ್ರವನ್ನಾಗಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಮರಕ್ಕೆ ಸಜ್ಜಾಗಿದೆ. www.zameenwapasi.com ಎಂಬ ವೆಬ್‌ ಸೈಟ್‌ ಗೆ ಕಾಂಗ್ರೆಸ್‌ ಚಾಲನೆ ನೀಡಿದೆ. ದೆಹಲಿಯಲ್ಲಿ ನಡೆಯಲಿರುವ ಬೃಹತ್‌...

ದಿಗ್ವಿಜಯ್ ಸಿಂಗ್ ನಂತರ ಪ್ರತ್ಯೇಕತಾವಾದಿ ಮಸರತ್ ನೆರವಿಗೆ ಧಾವಿಸಿದ ಉಗ್ರ ಹಫೀಜ್!

'ಕಾಶ್ಮೀರ'ದಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿರುವ ಮಸರತ್ ಆಲಂ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷ ಧಾವಿಸಿದ ಬೆನ್ನಲ್ಲೇ ಭಾರತಕ್ಕೆ ಬೇಕಾಗಿರುವ ಪ್ರಮುಖ ಉಗ್ರ ಸಯೀದ್ ಹಫೀಜ್ ಕೂಡ ನೆರವಿಗೆ ಧಾವಿಸಿದ್ದಾನೆ. ಹಫೀಜ್ ಸಯೀದ್, ದೇಶವಿರೋಧಿ ವ್ಯಕ್ತಿಯಲ್ಲ ಬದಲಾಗಿ ಆತನೊಬ್ಬ ಸ್ವಾತಂತ್ರ್ಯ...

ಮೋದಿಯನ್ನು ಹಿಟ್ಲರ್ ಗೆ ಹೋಲಿಸಿ ಮಸರತ್ ಆಲಂ ನನ್ನು 'ಸಾಹೇಬ್' ಎಂದ ದಿಗ್ವಿಜಯ್ ಸಿಂಗ್!

ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೊಸ ವಿವಾದ ಸೃಷ್ಠಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿ, ಇಡೀ ದೇಶವೇ ಶಪಿಸುತ್ತಿರುವ ಕಾಶ್ಮೀರ ಪ್ರತ್ಯೇಕತಾವಾದಿ ಮಸರತ್ ಆಲಂ ನನ್ನು ಸಾಹೇಬ್ ಎಂದು ಗೌರವದಿಂದ ಸಂಬೋಧಿಸುವ ಮೂಲಕ ದಿಗ್ವಿಜಯ್ ಸಿಂಗ್...

ಏ.18ರಂದು ಭೂಸ್ವಾಧೀನ ಕಾಯ್ದೆ ಬಗ್ಗೆ ರೈತರೊಂದಿಗೆ ರಾಹುಲ್ ಗಾಂಧಿ ಚರ್ಚೆ

ದೀರ್ಘಾವಧಿ ರಜೆ ಮುಕ್ತಾಯಗೊಳಿಸಿ ಭಾರತಕ್ಕೆ ವಾಪಸ್ಸಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಭೂಸ್ವಾಧೀನ ಕಾಯ್ದೆ ಕುರಿತು ಏ.18ರಂದು ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ. ಏ.19ರಂದು ಕಾಂಗ್ರೆಸ್ ಪಕ್ಷ ಭೂಸ್ವಾಧೀನ ಕಾಯ್ದೆ ವಿರುದ್ಧ ಕಿಸಾನ್ ರ್ಯಾಲಿ ಹಮ್ಮಿಕೊಂಡಿದ್ದು, ಈ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ....

ದೀರ್ಘಕಾಲದ ರಜೆ ಬಳಿಕ ಭಾರತಕ್ಕೆ ವಾಪಸ್ಸಾದ ರಾಹುಲ್ ಗಾಂಧಿ

56 ದಿನಗಳ ಸುದೀರ್ಘ ರಜೆಯ ಬಳಿಕ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಭಾರತಕ್ಕೆ ವಾಪಸ್ ಆಗಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಎದ್ದಿದ್ದ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ. ಬೆಳಗ್ಗೆ ಥಾಯ್ ಏರ್ ವೇಸ್ ಮೂಲಕ ದೆಹಲಿಯ ವಿಮಾನ ನಿಲ್ದಾಣಕ್ಕೆ ರಾಹುಲ್ ಗಾಂಧಿ...

ಭೂಸ್ವಾಧೀನ ಕಾಯ್ದೆ: ಪ್ರತಿಪಕ್ಷಗಳ ರ್ಯಾಲಿಗೆ ಪರ್ಯಾಯವಾಗಿ ಬಿಜೆಪಿಯಿಂದ ಕಿಸಾನ್ ರ್ಯಾಲಿ

'ಭೂಸ್ವಾಧೀನ ಕಾಯ್ದೆ'ಯನ್ನು ವಿರೋಧಿಸುತ್ತಿರುವ ವಿರೋಧಪಕ್ಷಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಬಿಜೆಪಿ ಕೂಡ ಕಿಸಾನ್ ರ್ಯಾಲಿ ಹಮ್ಮಿಕೊಂಡಿದೆ. ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಏ.19ರಂದು ಕಾಂಗ್ರೆಸ್ ಕಿಸಾನ್ ರ್ಯಾಲಿ ಹಮ್ಮಿಕೊಂಡಿದೆ. ಇದಕ್ಕೆ ಪರ್ಯಾಯವಾಗಿ ಕಿಸಾನ್ ರ್ಯಾಲಿ ಹಮ್ಮಿಕೊಂಡಿರುವ ಬಿಜೆಪಿ, ಎನ್.ಡಿ.ಎ ಸರ್ಕಾರ ಜಾರಿಗೆ ತಂದಿರುವ...

ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗವಾಗಿ ಮಾತನಾಡದಂತೆ ಸದಸ್ಯರಿಗೆ ಕಾಂಗ್ರೆಸ್ ತಾಕೀತು

ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರಿಸುವುದನ್ನು ವಿರೋಧಿಸುತ್ತಿರುವ ಕೆಲವು ನಾಯಕರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿ ಪಕ್ಷದ ನಾಯಕತ್ವದ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಸೂಚನೆ ನೀಡಿದೆ. ಬದಲಾವಣೆ ಜೀವನದ ನಿಯಮ. ಹಾಗೆಯೆ ಸಂಸ್ಥೆ ಕೂಡ ಬದಲಾಗುತ್ತದೆ ಹಾಗು ಕ್ರಮವಾಗಿ ಬೆಳವಣಿಗೆಯಾಗುತ್ತದೆ....

ಪರಮೇಶ್ವರ್ ಡಿಸಿಎಂ ಆಗದಿದ್ದರೆ ರಾಷ್ಟ್ರದ ಭವಿಷ್ಯ ಮಂಕಾಗುತ್ತದೆ: ರಾಜಶೇಖರನ್

'ಕೆಪಿಸಿಸಿ' ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ.ವಿ ರಾಜಶೇಖರನ್ ಒತ್ತಾಯಿಸಿದ್ದಾರೆ. ಏ.14ರಂದು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಮಾತನಾಡಿದ ರಾಜಶೇಖರನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಬ್ಬ ಅತ್ಯುತ್ತಮ ಆಡಳಿತಗಾರ, ಸಂಸದೀಯ ಪಟು. ಆದರೆ ಪರಮೇಶ್ವರ್...

ಕಾರು ಕಳ್ಳರೊಂದಿಗೆ ಸಂಪರ್ಕ: ಅಸ್ಸಾಂ ಕಾಂಗ್ರೆಸ್ ಶಾಸಕಿ ಬಂಧನ

'ಕಾರು ಕಳ್ಳ' ಅನಿಲ್ ಚೌಹಾಣ್ ನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ, ಅಸ್ಸಾಂನ ಕಾಂಗ್ರೆಸ್ ಶಾಸಕಿ ರುಮಿನಾಥ್ ಅವರನ್ನು ಬಂಧಿಸಲಾಗಿದೆ. ಅಶೋಕ್ ಚೌಹಾಣ್, ದೆಹಲಿ ಹಾಗೂ ಮುಂಬೈಗಳಲ್ಲಿ ನಡೆಯುತ್ತಿರುವ ಕಳ್ಳತನ ದಂಧೆಯ ಮುಖ್ಯಸ್ಥನಾಗಿದ್ದಾನೆ. ಈತನೊಂದಿಗೆ ಸಂಪರ್ಕ ಹೊಂದಿರುವ ಶಾಸಕಿ ರುಮಿನಾಥ್ ಅವರನ್ನು ಏ.14ರಂದು...

ರಾಹುಲ್ ನಾಯಕತ್ವದ ಗುಣಗಳು ಪ್ರಶ್ನಾರ್ಹ, ಸೋನಿಯಾ ಅವರೇ ಅಧ್ಯಕ್ಷರಾಗಿರಲಿ: ಶೀಲಾ ದೀಕ್ಷಿತ್

'ರಾಹುಲ್ ಗಾಂಧಿ', ಸೋನಿಯಾ ಗಾಂಧಿ ನಾಯಕತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲೇ ಭಿನ್ನಮತ ಕಾಣಿಸಿಕೊಂಡಿದೆ. ಸೋನಿಯಾ ಗಾಂಧಿ ನಾಯಕತ್ವದ ಪರ ದೆಹಲಿ ಮಾಜಿ ಸಿ.ಎಂ ಶೀಲಾ ದೀಕ್ಷಿತ್ ಬ್ಯಾಟಿಂಗ್ ನಡೆಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೀಲಾದೀಕ್ಷಿತ್, ಸೋನಿಯಾ ಗಾಂಧಿ ಯಾವುದೇ ರಾಜಕೀಯ ಜವಾಬ್ದಾರಿಗಳಿಂದ...

ಸಿದ್ದರಾಮಯ್ಯ ತಮ್ಮ ಮನೆಯಲ್ಲಿ ಯಡಿಯೂರಪ್ಪ ಫೋಟೋ ಹಾಕಿಕೊಳ್ಳಲಿ: ಈಶ್ವರಪ್ಪ

'ಬಿಜೆಪಿ' ಮಾಡಿದ ತಪ್ಪಿನಿಂದಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ, ಹಾಗಾಗಿ ಸಿದ್ದರಾಮಯ್ಯ ಅವರು ಮಾಜಿ ಸಿ.ಎಂ ಯಡಿಯೂರಪ್ಪ ಅವರ ಫೋಟೊವನ್ನು ಮನೆಯಲ್ಲಿ ಹಾಕಿಕೊಳ್ಳಬೇಕೆಂದು ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ. ಮಂಗಳವಾರ ಹಾವೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪನವರ ಫೋಟೊವನ್ನು ಸಿದ್ದರಾಮಯ್ಯ ಮನೆಯಲ್ಲಿ ಹಾಕಬೇಕು. ಆದರೆ...

ಏ.19ರ ಕಿಸಾನ್ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ: ದಿಗ್ವಿಜಯ್ ಸಿಂಗ್

'ರಾಹುಲ್ ಗಾಂಧಿ' ತಮ್ಮ ದೀರ್ಘಾವಧಿ ರಜೆಯಿಂದ ವಾಪಸ್ಸಾಗಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಏ.19ರಂದು ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆಯ ವಿರುದ್ಧ ನಡೆಯಲಿರುವ ಕಿಸಾನ್ ರ್ಯಾಲಿಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಕಳೆದ...

ಕೇಂದ್ರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನ: ರಾಜನಾಥ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೊಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕೆಲಸಗಳು ಜನರಿಗೆ ತಲುಪುತ್ತಿವೆ. ಕಾಂಗ್ರೆಸ್...

ಭೂ ಸ್ವಾಧೀನ ಕಾಯ್ದೆ ವಿಚಾರದಲ್ಲಿ ರಾಜಿ ಇಲ್ಲ: ಪ್ರಧಾನಿ ಮೋದಿ

ಭೂ ಸ್ವಾಧೀನ ತಿದ್ದುಪಡಿ ಮಸೂದೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ಭೂಸ್ವಾಧೀನ ಕಾಯ್ದೆ ವಿರುದ್ಧ ಅನಗತ್ಯವಾಗಿ ಹೋರಾಟ ನಡೆಸುತ್ತಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ಬಿಜೆಪಿ ರಾಷ್ಟ್ರೀಯ...

ಸೋನಿಯಾ ಗಾಂಧಿ ಬೆಳ್ಳಗಿರದಿದ್ದರೆ ಕಾಂಗ್ರೆಸ್‌ ಪಕ್ಷ ಒಪ್ಪುತ್ತಿತ್ತೆ: ಗಿರಿರಾಜ್ ಸ

ಸೋನಿಯಾ ಗಾಂಧಿ ಅವರು ಬೆಳ್ಳಗಿರದಿದ್ದರೆ ಕಾಂಗ್ರೆಸ್‌ ಪಕ್ಷ ಅವರ ನಾಯಕತ್ವವನ್ನು ಒಪ್ಪಿಕೊಳ್ಳುತ್ತಿತ್ತೆ' ಎಂದು ಕೇಳುವ ಮೂಲಕ ಸೋನಿಯಾ ಗಾಂಧಿ ಬಗ್ಗೆ ವರ್ಣಭೇದ ಹೇಳಿಕೆ ನೀಡಿ ಕೇಂದ್ರದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವ ಗಿರಿರಾಜ್‌ ಸಿಂಗ್‌ ವಿವಾದಕ್ಕೆ...

'ಕೈ'ಗೆ ತಪರಾಕಿ: ಪಿ.ವಿ ನರಸಿಂಹ ರಾವ್ ಸ್ಮಾರಕ ನಿರ್ಮಿಸಲು ಮೋದಿ ಸರ್ಕಾರ ನಿರ್ಧಾರ

ತನ್ನ ಪಕ್ಷದ ನಾಯಕ, ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ ಅವರನ್ನು ಕಾಂಗ್ರೆಸ್ ಮರೆತಿರಬಹುದು, ಆದರೆ ಎನ್.ಡಿ.ಎ ಸರ್ಕಾರ ನವದೆಹಲಿಯಲ್ಲಿ ಪಿ.ವಿ ನರಸಿಂಹ ರಾವ್ ಅವರ ನೆನಪಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಿದೆ. 1991ರಲ್ಲಿ ಪ್ರಧಾನಿಯಾಗಿದ್ದ ಪಿ.ವಿ ನರಸಿಂಹ ರಾವ್ ಅವರು ಆರ್ಥಿಕ...

ಭೂಸ್ವಾಧೀನ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ದೇಶದ ದಾರಿ ತಪ್ಪಿಸುತ್ತಿದೆ: ನಿತಿನ್ ಗಡ್ಕರಿ

'ಭೂಸ್ವಾಧೀನ ಕಾಯ್ದೆ' ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೇಶದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಆರೋಪಿಸಿದ್ದಾರೆ. ಎನ್.ಡಿ.ಎ ಸರ್ಕಾರದ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿತ್ತಿರುವ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ರೂಪಿಸಿದ್ದ ನೀತಿಗಳಿಂದ ನಿರುದ್ಯೋಗ, ರೈತರ ಆತ್ಮಹತ್ಯೆಗಳು...

ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳದಂತೆ 'ಕೈ'ನಾಯಕರು ಮನವಿ ಮಾಡಿದ್ದರು : ಹೆಚ್.ಆರ್ ಭಾರದ್ವಾಜ್

ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಮಾಜಿ ಸಿ.ಎಂ ಯಡಿಯೂರಪ್ಪ ಹಾಗೂ ಜನಾರ್ದನ ರೆಡ್ಡಿ ಹಾಗೂ ಅವರ ಸಹೋದರರ ವಿರುದ್ಧ ಕ್ರಮ ಕೈಗೊಳ್ಳದಂತೆ ಸ್ವತಃ ಕಾಂಗ್ರೆಸ್ ಪಕ್ಷದವರೇ ತಮಗೆ ಮನವಿ ಮಾಡಿದ್ದರು ಎಂದು ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ ಭಾರದ್ವಾಜ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕರ...

ಭಾರತ ರತ್ನ ಪ್ರಶಸ್ತಿ: ವಿಧಾನಪರಿಷತ್ ಕಲಾಪದಲ್ಲಿ ವಾಜಪೇಯಿ ಅವರಿಗೆ ಪಕ್ಷಾತೀತ ಅಭಿನಂದನೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರಿಗೆ 'ಭಾರತ ರತ್ನ' ಪ್ರಶಸ್ತಿ ಪ್ರದಾನವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.27ರಂದು ವಿಧಾನಪರಿಷತ್ ನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಪಕ್ಷಾತೀತವಾಗಿ ವಿಧಾನಪರಿಷತ್ ನ ಸದಸ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಭಿನಂದನೆ ಸಲ್ಲಿಸಿದ್ದು ವಿಶೇಷವಾಗಿತ್ತು. ಅಟಲ್ ಬಿಹಾರಿ...

ಜಮ್ಮು-ಕಾಶ್ಮೀರದಲ್ಲಿರುವುದು ಗರಿಷ್ಠ ಸರ್ಕಸ್ ಹಾಗೂ ಕನಿಷ್ಠ ಆಡಳಿತ: ಕಾಂಗ್ರೆಸ್

ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಪದೇ ಪದೇ ವಿವಾದಗಳನ್ನು ಸೃಷ್ಟಿಸುತ್ತಿರುವ ಜಮ್ಮು-ಕಾಶ್ಮೀರ ಸಿ.ಎಂ ಮುಫ್ತಿ ಮೊಹಮದ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಮುಫ್ತಿ ಮೊಹಮದ್ ಅವರದ್ದು ಗರಿಷ್ಠ ಸರ್ಕಸ್ ಹಾಗೂ ಕನಿಷ್ಠ ಆಡಳಿತ ಎಂದು ವ್ಯಂಗ್ಯವಾಡಿದೆ. ಮುಫ್ತಿ ಆಡಳಿತದಿಂದ ರಾಜ್ಯದ ಜನತೆ ಅಸಮಾಧಾನಗೊಂಡಿದ್ದಾರೆ....

ಭೂಸ್ವಾಧೀನ ಮಸೂದೆ ಬಗ್ಗೆ ಮೋದಿ ಜೊತೆಗೆ ಬಹಿರಂಗ ಚರ್ಚೆಗೆ ಸಿದ್ಧ: ಅಣ್ಣಾ ಹಜಾರೆ

'ಭೂಸ್ವಾಧೀನ ಕಾಯ್ದೆ'ವಿರುದ್ಧ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಕಾಯ್ದೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಬಹಿರಂಗ ಚರ್ಚೆ ನಡೆಯಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇತ್ತೀಚೆಗಷ್ಟೇ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದ ನಿತಿನ್ ಗಡ್ಕರಿ ಅವರಿಗೆ ಪ್ರತಿಕ್ರಿಯೆ ನೀಡಿರುವ ಅಣ್ಣಾ...

ಸಂಸದರು ಕಾಣೆಯಾಗಿದ್ದಾರೆ ಹುಡುಕಿ ಕೊಡಿ: ರಾಹುಲ್ ಗಾಂಧಿ ವಿರುದ್ಧ ಅಮೇಥಿ ಜನತೆಯ ಆಕ್ರೋಶ

'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ರಜೆ ತೆಗೆದುಕೊಂಡು ಒಂದು ತಿಂಗಳಾದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಅಮೇಥಿ ಲೋಕಸಭಾ ಕ್ಷೇತ್ರದ ಜನತೆ, ತಮ್ಮನ್ನು ಪ್ರತಿನಿಧಿಸುವ ಸಂಸದ ಕಾಣೆಯಾಗಿದ್ದಾರೆ ಎಂದು ಪೋಸ್ಟರ್ ಗಳನ್ನು ಹಾಕುತ್ತಿದ್ದಾರೆ. ರಾಹುಲ್ ಗಾಂಧಿ ಅನುಪಸ್ಥಿತಿಯಿಂದ ತಮಗೆ ಎದುರಾಗಿರುವ 10 ಪ್ರಮುಖ ಸಮಸ್ಯೆಗಳನ್ನು...

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಪ್ರಸಕ್ತ ರಜಕೀಯ ಬೆಳವಣಿಗೆ ಕುರಿತು ಚರ್ಚೆ

ಐಎ ಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ವಿನಾ ಕಾರಣ ತಮ್ಮನ್ನು ಹಾಗೂ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ...

ಭೂಸ್ವಾಧೀನ ಕಾಯ್ದೆ ವಿರುದ್ಧ ಸೋನಿಯಾ ಗಾಂಧಿ ಕಿಸಾನ್‌ ಜಾಥಾ

ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ಕಾಂಗ್ರೆಸ್‌, ಏಪ್ರಿಲ್‌ 2ನೇ ವಾರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಜಧಾನಿ ದೆಹಲಿಯಲ್ಲಿ ಬೃಹತ್‌ ಕಿಸಾನ್‌ ಜಾಥಾ ಆಯೋಜಿಸಲು ನಿರ್ಧರಿಸಿದೆ. ಸೋನಿಯಾ ಗಾಂಧಿ ಈ ಜಾಥಾದಲ್ಲಿ...

ವಂಚನೆ ಹಾಗೂ ಜಾತಿ ನಿಂದನೆ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ವಿರುದ್ಧ ಕೇಸ್

ಮಾಜಿ ಕೇಂದ್ರ ಸಚಿವೆ, ಕಾಂಗ್ರೆಸ್ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ವಿರುದ್ಧ ಎಸ್.ಸಿ, ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತೆಲಂಗಾಣ ರಾಜ್ಯದ ಖಮ್ಮಂ ಜಿಲ್ಲೆಯ ಪೊಲೀಸರು, ರೇಣುಕಾ ಚೌಧರಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, ರಾಮ್ ಜಿ...

ದೆಹಲಿ: ಉಚಿತ ನೀರು ಮೀರಿ ಬಳಸುವವರಿಗೆ ಶೇ.10 ಶುಲ್ಕ ಹೇರಿಕೆ

ದೆಹಲಿಯ ಆಮ್‌ ಆದ್ಮಿ ಪಕ್ಷದ ಸರ್ಕಾರ ತಿಂಗಳಿಗೆ 20,000 ಲೀಟರ್ ಉಚಿತ ನೀರಿನ ಪ್ರಮಾಣವನ್ನು ಮೀರಿ ನೀರನ್ನು ಬಳಸುವ ಮನೆಗಳಿಗೆ ಶೇ.10ರಷ್ಟು ಶುಲ್ಕವನ್ನು ಏರಿಸಿದೆ. ದೆಹಲಿಗರಿಗೆ ಚುನಾವಣಾ ಭರವಸೆಯ ಪ್ರಕಾರ ಉಚಿತ ನೀರಿನ ಯೋಜನೆಯನ್ನು ಪ್ರಕಟಿಸಿದ ಒಂದು ತಿಂಗಳ ಒಳಗಾಗಿ ಉಪ ಮುಖ್ಯಮಂತ್ರಿ...

ಸಿ.ಎಂ ಗೆ ಹೈಕಮಾಂಡ್ ತರಾಟೆ: ರವಿ ಸಾವು ಪ್ರಕರಣದ ಬಗ್ಗೆ ಸಿಬಿಐ ತನಿಖೆ ಸಾಧ್ಯತೆ

ಐ.ಎ.ಎಸ್ ಅಧಿಕಾರಿ ರವಿ ಅವರ ನಿಗೂಢ ಸಾವು ಪ್ರಕರಣದಲ್ಲಿ ರಾಜ್ಯದ ಜನತೆಯ ಒತ್ತಾಯಕ್ಕೆ ವಿರುದ್ಧವಾಗಿ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿದೆ. ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ...

ಭೂಸ್ವಾಧೀನ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ

'ಭೂಸ್ವಾಧೀನ ಕಾಯ್ದೆ'ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್, ರಾಷ್ಟ್ರಪತಿ ಭವನದವರೆಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ಕಾಯ್ದೆಯನ್ನು ವಿರೋಧಿಸುತ್ತಿರುವ ಇನ್ನಿತರ ವಿರೋಧ ಪಕ್ಷಗಳ ನೇತೃತ್ವ ವಹಿಸಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನದ ವರೆಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ....

ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಅಲಂಕರಿಸುವುದು ನಿಶ್ಚಿತವಲ್ಲ: ಕಾಂಗ್ರೆಸ್ ಮುಖಂಡರು

'ಕಾಂಗ್ರೆಸ್' ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ನೇಮಿಸುವುದಾಗಲೀ ಅಥವಾ ಏಪ್ರಿಲ್ ನಲ್ಲಿ ಎಐಸಿಸಿ ಧಿವೇಶನ ನಡೆಯುವುದಾಗಲೀ ಇನ್ನೂ ನಿಶ್ಚಿತವಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗುವ ಸಾಧ್ಯತೆ ಇದೆಯೇ ಹೊರತು ಅಧ್ಯಕ್ಷ ಸ್ಥಾನ ಅಲಂಕರಿಸುವುದು ಖಾತ್ರಿಯಾಗಿಲ್ಲ...

ರೈತರು ನಿಮ್ಮ ಸೊಕ್ಕನ್ನು ಮುರಿಯಲಿದ್ದಾರೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

'ಕೇಂದ್ರ ಸರ್ಕಾರ'ದ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ರೈತರು 56...

ರಾಹುಲ್‌ ಗಾಂಧಿ ಮನೆಯಲ್ಲಿ ಪೊಲೀಸ್‌ ಗೂಢಚರ್ಯೆ: ಕಾಂಗ್ರೆಸ್‌ ಕಿಡಿ

ರಜೆ ಮೇಲೆ ತೆರಳಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಮನೆಗೆ ಹೋಗಿ ಅವರ ಬಣ್ಣ, ಎತ್ತರ, ವಯಸ್ಸು, ಧರಿಸುವ ಬಟ್ಟೆ, ತಂದೆ ಹೆಸರು, ಭೇಟಿ ನೀಡುವ ಸ್ಥಳಗಳ ಬಗ್ಗೆ ದೆಹಲಿ ಪೊಲೀಸ್‌ ಸಿಬ್ಬಂದಿ ಮಾಹಿತಿ ಕೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಇದು...

ದೆಹಲಿ ಸಿ.ಎಂ ಕೇಜ್ರಿವಾಲ್ ವಿರುದ್ಧ ಮತ್ತೊಂದು ಆಡಿಯೋ ಟೇಪ್ ಬಿಡುಗಡೆ

ದಿನದಿಂದ ದಿನಕ್ಕೆ ಆಮ್ ಆದ್ಮಿ ಪಕ್ಷದಲ್ಲಿ ಹೊಸ ಆರೋಪಗಳು ಕೇಳಿಬರುತ್ತಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿ ಖರೀದಿಸಲು ಯತ್ನಿಸಿದ್ದರು ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಮುಸ್ಲಿಮರಿಗೆ ಆಪ್ ಪಕ್ಷವೊಂದೇ ಪರ್ಯಾಯ ದಾರಿ ಎಂದು ಕೇಜ್ರಿವಾಲ್ ಹೇಳಿರುವ...

ಕೇಜ್ರಿವಾಲ್ ವಿರುದ್ಧ ಆರೋಪ ಮಾಡಿದ್ದ ಆಮ್ ಮಾಜಿ ಶಾಸಕನಿಗೆ ಬೆದರಿಕೆ ಕರೆ!

'ಆಮ್ ಆದ್ಮಿ ಪಕ್ಷ'ದ ಅಭಿಮಾನಿಗಳು ತಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆಪ್ ನ ಮಾಜಿ ಶಾಸಕ ರಾಜೇಶ್ ಗರ್ಗ್ ಆರೋಪಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಯತ್ನಿಸಿದ ಆರೋಪ ಹೊರಿಸಿದ್ದ ಹಿನ್ನೆಲೆಯಲ್ಲಿ ತಮಗೆ...

ಭೂಸ್ವಾಧೀನ ಕಾಯ್ದೆ ಲೋಕಸಭೆಯಲ್ಲಿ ಅಂಗೀಕಾರ

ಎರಡು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಐತಿಹಾಸಿಕ ಭೂಸ್ವಾಧೀನ ಕಾಯ್ದೆಗೆ ಕೆಲವು ಮಹತ್ವದ ತಿದ್ದುಪಡಿಗಳನ್ನು ತರುವ ವಿಧೇಯಕ ಲೋಕಸಭೆಯಲ್ಲಿ ರಾತ್ರಿ ಅಂಗೀಕಾರವಾಗಿದೆ. ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯಲ್ಲಿದ್ದ 9 ಕಠೊರ ಅಂಶಗಳನ್ನು ಬದಲಿಸಲಾಗಿದೆ....

ಪ್ರತ್ಯೇಕತಾವಾದಿ ಗಿಲಾನಿಯನ್ನು ಭೇಟಿ ಮಾಡಿದ ಪಾಕಿಸ್ತಾನ ಹೈಕಮಿಷನರ್

'ಪಾಕಿಸ್ತಾನ-ಭಾರತ'ದ ದ್ವಿಪಕ್ಷೀಯ ಮಾತುಕತೆ ಮುರಿದುಬಿದ್ದಿದ್ದರೂ, ಭಾರತದಲ್ಲಿರುವ ಪಾಕಿಸ್ತಾನದ ಹೈಕಮಿಷನರ್ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕನೊಂದಿಗೆ ಮಾತುಕತೆ ನಡೆಸಿದ್ದಾರೆ. ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸಯೀದ್ ಅಲಿ ಶಾ ಗಿಲಾನಿಯೊಂದಿಗೆ ಪಾಕ್ ಹೈಕಮಿಷನರ್ ಅಬ್ದುಲ್ ಬಸೀತ್ ಮಾತುಕತೆ ನಡೆಸಿದ್ದಕ್ಕಾಗಿಯೇ ಪಾಕಿಸ್ತಾನದೊಂದಿಗೆ ಭಾರತ ಸರ್ಕಾರ ದ್ವಿಪಕ್ಷೀಯ ಮಾತುಕತೆಯನ್ನು...

ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದು: ಮಹಾ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

'ಮಹಾರಾಷ್ಟ್ರ'ದಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದುಗೊಳಿಸಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರಿ ಹುದ್ದೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತಿದ್ದ ಶೇ.5ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರ ಮುಸ್ಲಿಮ್ ಮೀಸಲಾತಿ ರದ್ದುಗೊಳಿಸಿರುವುದರ...

ಅಭಿವೃದ್ಧಿ ಯೋಜನೆಗಳಿಗೆ ಒಣಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ಸೂಕ್ತ: ಬಿ.ಎಸ್.ವೈ

'ಕೇಂದ್ರ ಸರ್ಕಾರ'ದ ಭೂಸ್ವಾಧೀನ ಕಾಯ್ದೆಗೆ ಆಗತ್ಯವಿದ್ದಲ್ಲಿ ತಿದ್ದುಪಡಿ ತರಲಾಗುವುದು ಎಂದು ಸಂಸದ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಯಡಿಯೂರಪ್ಪ, ಅಭಿವೃದ್ಧಿ ಕೆಲಸಗಳಿಗೆ ಫಲವತ್ತಾದ ಭೂಮಿಗಿಂತಲೂ ಒಣಭೂಮಿಯನ್ನು ಪಡೆಯಬೇಕು, ಅಭಿವೃದ್ಧಿಯೂ ಸಾಧ್ಯವಾಗಬೇಕು ಅಂತೆಯೇ ರೈತರಿಗೂ ಅನ್ಯಾಯವಾಗಬಾರದು ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಭೂಮಿ...

ಪ್ರಿಯಾಂಕಾ ಗಾಂಧಿಗೆ ಕಾಂಗ್ರೆಸ್‌ನಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನ ಸಾಧ್ಯತೆ

ಹಲವಾರು ಕಾರ್ಯಕರ್ತರು ಹಾಗೂ ಮುಖಂಡರ ಬೇಡಿಕೆಗೆ ಕೊನೆಗೂ ಮಣಿಯಲು ಮುಂದಾಗಿರುವ ಕಾಂಗ್ರೆಸ್‌ ಹೈಕಮಾಂಡ್‌, ಪ್ರಿಯಾಂಕಾ ಗಾಂಧಿ ಅವರಿಗೆ ಶೀಘ್ರದಲ್ಲೇ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆ ಇದೆ. ಪ್ರಿಯಾಂಕಾ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರಲು ಕಳೆದ 3 ತಿಂಗಳಿನಿಂದ ಉಪಾಧ್ಯಕ್ಷ ರಾಹುಲ್‌...

ಜಮ್ಮು-ಕಾಶ್ಮೀರ ಸಿ.ಎಂ ವಿವಾದಾತ್ಮಕ ಹೇಳಿಕೆ ವಿರುದ್ಧ ಲೋಕಸಭೆಯಲ್ಲಿ ಆಕ್ರೋಶ

ಸರ್ಕಾರ ರಚನೆಯಾದ ದಿನದಂದೇ ಉಗ್ರರನ್ನು ಹೊಗಳಿ ಹೇಳಿಕೆ ನೀಡಿದ್ದ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಗೆ ಲೋಕಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಮುಫ್ತಿ ಮೊಹಮ್ಮದ್ ಸಯೀದ್ ಹೇಳಿಕೆಯ ಬಗ್ಗೆ ವಿಷಯ...

ಪ್ರಿಯಾಂಕ ವಾಧ್ರಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನ ಇಲ್ಲ: ಕಾರ್ಯಾಲಯದ ಸ್ಪಷ್ಟನೆ

'ಪ್ರಿಯಾಂಕ ವಾಧ್ರ' ಅವರಿಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವ ಸಾಧ್ಯತೆ ಬಗ್ಗೆ ಪ್ರಿಯಾಂಕ ಕಚೇರಿ ಸ್ಪಷ್ಟನೆ ನೀಡಿದ್ದು ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆಗಳನ್ನು ತಳ್ಳಿಹಾಕಿದೆ. ಪ್ರಿಯಾಂಕಾ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಪ್ರಸ್ತಾವನೆ ಪಕ್ಷದ ಮುಂದಿಲ್ಲ...

ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ

ಬಜೆಟ್‌ ಮಂಡನೆ ಮುಗಿಯುತ್ತಿದ್ದಂತೆಯೇ ಮತ್ತೆ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್‌ ನೀಡಿದ್ದು, ಪೆಟ್ರೋಲ್‌ ದರವನ್ನು ಲೀಟರಿಗೆ 3.18 ರೂ. ಮತ್ತು ಡೀಸೆಲ್‌ ದರವನ್ನು 3.09 ರೂ.ನಷ್ಟು ಹೆಚ್ಚಿಸಿವೆ. ಪರಿಷ್ಕೃತ ದರ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಕಚ್ಚಾ ತೈಲ ದರವು 45...

ನರೇಗಾ ಯೋಜನೆ ಕಾಂಗ್ರೆಸ್ ನ ವೈಫ‌ಲ್ಯಕ್ಕೆ ಅತ್ಯುತ್ತಮ ಉದಾಹರಣೆ: ಮೋದಿ

ಯೋಜನೆಗಳ ಹೆಸರನ್ನು ಬದಲಾಯಿಸುವುದು ನಮ್ಮ ಗುರಿಯಲ್ಲ ಅಲ್ಲ, ಜನರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಎನ್‌.ಡಿ.ಎ ಸರಕಾರ ಹಳೆಯ ಯೋಜನೆಗಳ...

ತೆರೇಸಾ ಕುರಿತು ಭಾಗವತ್‌ ಹೇಳಿಕೆಗೆ ವ್ಯಾಟಿಕನ್‌ ತರಾಟೆ

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತ ಸಮಾಜ ಸೇವಕಿ ಮದರ್ ತೆರೇಸಾ ಅವರು ಮತಾಂತರ ಉದ್ದೇಶ ಇರಿಸಿಕೊಂಡು ಬಡವರ ಸೇವೆ ಮಾಡುತ್ತಿದ್ದರು ಎಂದು ಆರ್.ಎಸ್.ಎಸ್‌ ಮುಖ್ಯಸ್ಥ ಮೋಹನ ಭಾಗವತ್‌ ನೀಡಿದ ಹೇಳಿಕೆ ವಿವಾದದ ರೂಪ ಪಡೆದುಕೊಂಡಿದೆ. ಈ ಹೇಳಿಕೆಯನ್ನು ವಿಪಕ್ಷಗಳು ಮತ್ತು ಕ್ರೈಸ್ತ...

ರಾಹುಲ್ ಗಾಂಧಿ ಭಾರತದಲ್ಲಿಲ್ಲ: ರಾಹುಲ್ ಕಚೇರಿ ಸಿಬ್ಬಂದಿ ಸ್ಪಷ್ಟನೆ

'ಎಐಸಿಸಿ'ಯಿಂದ ರಜೆ ಪಡೆದಿದ್ದ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿಲ್ಲ, ಭಾರತದಲ್ಲೇ ಇದ್ದಾರೆ ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ಜಗದೀಶ್ ಶರ್ಮಾ ಅವರ ಮಾಹಿತಿಯನ್ನು ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿಗಳು ಅಲ್ಲಗಳೆದಿದ್ದಾರೆ. ಸಂಸತ್ ಅಧಿವೇಶನ, ಪಕ್ಷದ ಕೆಲಸಗಳಿಂದ ರಾಹುಲ್ ಗಾಂಧಿ ರಜೆ ಪಡೆದಿರುವ...

ಎಪ್ರಿಲ್ ನಲ್ಲಿ ರಾಹುಲ್ ಗೆ ಎಐಸಿಸಿ ಅಧ್ಯಕ್ಷ ಪಟ್ಟ ಬಹುತೇಕ ಖಚಿತ

ರಜೆಯಲ್ಲಿರುವ 'ರಾಹುಲ್ ಗಾಂಧಿ' ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವುದಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ. ಏಪ್ರಿಲ್ ನಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನದಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಿಸಲಾಗುತ್ತದೆ. ರಾಹುಲ್ ಗಾಂಧಿ ಬದಲು ಪ್ರಿಯಾಂಕ ವಾಧ್ರ ಅವರಿಗೆ ಪಕ್ಷದ ಸಾರಥ್ಯ ವಹಿಸಬೇಕೆಂಬ ಬೇಡಿಕೆ...

ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ: ಅರುಣ್ ಜೇಟ್ಲಿ

ಕೇಂದ್ರ ಭೂಸ್ವಾಧೀನ ಕಾಯ್ದೆಗೆ ಸುಗ್ರೀವಾಜ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ನ ಉಭಯ ಸದನಗಳು ತೀವ್ರ ಗದ್ದಲಕ್ಕೆ ಸಾಕ್ಷಿಯಾದವು. ಮಸೂದೆ ಕುರಿತು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಕೋಲಾಹಲವೆಬ್ಬಿಸಿದವು. ರಾಜ್ಯಸಭೆಯಲ್ಲಿ ಸರ್ಕಾರದ ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿಕೊಂಡ ಕೇಂದ್ರ ಹಣಕಾಸು ಸಚಿವ ಅರುಣ್...

ಸರ್ಕಾರದ ವಿರುದ್ಧ ಹೈಕಮಾಂಡ್‌ ಗೆ ಪರಮೇಶ್ವರ್ ದೂರು

ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೈಕಮಾಂಡ್‌ ಗೆ ದೂರು ನೀಡಿದ್ದಾರೆ. ಎಐಸಿಸಿ ಖಜಾಂಜಿ ಮೋತಿಲಾಲ್ ಓರಾ ಅವರ ನೇತೃತ್ವದಲ್ಲಿ ನಡೆದ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ...

ಆಸ್ತಿ ಬಗ್ಗೆ ಮಾಹಿತಿ ನೀಡಬೇಡಿ: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಪ್ರಿಯಾಂಕ ವಾಧ್ರ ಮನವಿ

ರಾಜ್ಯದಲ್ಲಿ ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರಗಳನ್ನು ಬಹಿರಂಗಪಡಿಸಬಾರದೆಂದು ಹಿಮಾಚಲ ಪ್ರದೇಶ ಸರ್ಕಾರಕ್ಕೆ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕ ವಾಧ್ರ ಮನವಿ ಮಾಡಿದ್ದಾರೆ. ತಮ್ಮ ಆಸ್ತಿ ಬಗೆಗಿನ ವಿವರಗಳನ್ನು ಬಹಿರಂಗಗೊಳಿಸುವುದರಿಂದ ತಮ್ಮ ಜೀವನಕ್ಕೆ ಅಪಾಯ ಉಂಟಾಗಲಿದೆ ಎಂದು ಪ್ರಿಯಾಂಕ...

ಪಕ್ಷದ ಭವಿಷ್ಯದ ಬಗ್ಗೆ ಅವಲೋಕನ: ಒಂದು ವಾರ ರಜೆ ಕೇಳಿದ ರಾಹುಲ್ ಗಾಂಧಿ

ಪಕ್ಷದ ಸರಣಿ ಸೋಲಿನಿಂದ ಕಂಗೆಟ್ಟಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಬಗ್ಗೆ ದೀರ್ಘವಾಗಿ ಆವಲೋಕನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನದಿಂದ ಒಂದು ವಾರ ರಜೆ ಪಡೆದಿದ್ದಾರೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ರಜೆ ಬಗ್ಗೆ ತಿಳಿಸಿರುವ ರಾಹುಲ್ ಗಾಂಧಿ...

ದಿಗ್ವಿಜಯ್ ಸಿಂಗ್ ದಲಿತ ವಿರೋಧಿ: ದಲಿತ ಸಂಘಟನೆ ಮುಖಂಡರ ಆಕ್ರೋಶ

'ದಲಿತ'ರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಯಾರೂ ಮಾತನಾಡಬಾರದು ಎಂದು ನಿರ್ಬಂಧ ವಿಧಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಿರುದ್ಧ ದಲಿತ ಸಂಘಟನೆ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದಿಗ್ವಿಜಯ್ ಸಿಂಗ್ ದಲಿತ ವಿರೋಧಿ ಎಂದು ಆರೋಪಿಸಿದ್ದಾರೆ. ಫೆ.23ರಂದು ಖಾಸಗಿ...

ಮತಾಂತರದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ನಿರ್ಲಕ್ಷ್ಯ ವಹಿಸಿದೆ: ಕಾಂಗ್ರೆಸ್

'ಮತಾಂತರ'ದ ವಿಷಯ ಉತ್ತರ ಪ್ರದೇಶದ ವಿಧಾನಸಭೆಯಲ್ಲೂ ಚರ್ಚೆಗೆ ಬಂದಿದೆ. ಫೆ.23ರ ವಿಧಾನಸಭಾ ಕಲಾಪದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉತ್ತರ ಪ್ರದೇಶ ಸರ್ಕಾರ ಮತಾಂತರವನ್ನು ತಡೆಗಟ್ಟಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದೆ. ಕಳೆದ ವರ್ಷದ ಕೊನೆ 5 ತಿಂಗಳಲ್ಲಿ...

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಗೆ ದೇಶದ ಜನತೆಯೇ ದೀರ್ಘಾವಧಿ ರಜೆ ನೀಡಿದೆ: ಬಿಜೆಪಿ

ನಿರಂತರ ಸೋಲುಗಳಿಂದ ಬೇಸತ್ತಿರುವ ರಾಹುಲ್ ಗಾಂಧಿ ಒಂದು ವಾರಗಳ ಕಾಲ ರಜೆ ಪಡೆದಿರುವುದಕ್ಕೆ ಬಿಜೆಪಿ ವ್ಯಂಗ್ಯವಾಡಿದ್ದು ಕಾಂಗ್ರೆಸ್ ಈಗಾಗಲೇ ದೀರ್ಘಾವಧಿ ರಜೆಯಲ್ಲಿದೆ ಎಂದು ಹೇಳಿದೆ. ರಾಹುಲ್ ಗಾಂಧಿ ಅವರು ತಾವಾಗಿಯೇ ರಜೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ, ದೇಶದ ಜನತೆಯೇ ರಜೆ ನೀಡಿದ್ದಾರೆ...

ಜಮ್ಮು-ಕಾಶ್ಮೀರ ವಿಧಾನಪರಿಷತ್ ಗೆ ಬಿಜೆಪಿ, ಪಿಡಿಪಿಯ 5 ಸದಸ್ಯರ ಅವಿರೋಧ ಆಯ್ಕೆ

'ಜಮ್ಮು-ಕಾಶ್ಮೀರ' ವಿಧನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಪಿಡಿಪಿಯ 5ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬಿಜೆಪಿಯ ಇಬ್ಬರು ಸದಸ್ಯರು ಹಾಗೂ ಪಿಡಿಪಿಯ ಮೂವರು ಸದಸ್ಯರು ವಿಧಾನಪರಿಷತ್ ಗೆ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಮಹಮದ್ ರಂಜಾನ್ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸಮ್ಮಿಶ್ರ...

ಪರೀಕ್ಷಾ ಮಂಡಳಿ ಹಗರಣ: ಶಿವರಾಜ್‌ ಸಿಂಗ್‌ ಭಾಗಿ - ಕಾಂಗ್ರೆಸ್ ಆರೋಪ

ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿತ್ತು ಎನ್ನಲಾದ ನೇಮಕಾತಿ ಹಗರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಕೂಡಾ ಭಾಗಿಯಾಗಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯವನ್ನು, ತನಿಖೆ ನಡೆಸಿದ್ದ ಎಸ್‌.ಟಿ.ಎಫ್ ಮಾಡಿದೆ...

ರಾಹುಲ್‌ ಗಾಂಧಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ಸಾಧ್ಯತೆ

ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್‌ ನೇತೃತ್ವವನ್ನು ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ವರ್ಗಾಯಿಸುವ ಪ್ರಯತ್ನ ಕಾಂಗ್ರೆಸ್ ನಲ್ಲಿ ಭರದಿಂದ ಸಾಗಿವೆ. ಈ ನಿಟ್ಟಿನಲ್ಲಿ ಏಪ್ರಿಲ್‌ನಲ್ಲಿ ನಡೆಯಲಿರುವ ಎಐಸಿಸಿ ಮಹಾಧಿವೇಶನವು ರಾಹುಲ್‌ ಗಾಂಧಿ ಅವರ ಪಟ್ಟಾಭಿಷೇಕ ಸಮಾರಂಭವಾಗಲಿದೆ...

ದಲಿತರಿಗೆಸಿ.ಎಂ ಸ್ಥಾನ ನೀಡದ ಕಾಂಗ್ರೆಸ್ ಅಧಿಕಾರದಲ್ಲೇಕಿರಬೇಕು: ವೆಂಕಟೇಶ್ ಸ್ವಾಮಿ

'ದಲಿತ'ರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ವಿಷಯ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ದಲಿತರನ್ನು ಮುಖ್ಯಮಂತ್ರಿ ಮಾಡಲು ದಲಿತ ಸಂಘಟನೆಗಳು ಪಣತೊಟ್ಟಿವೆ. ಈ ಬಗ್ಗೆ ಖಾಸಗಿ ಹೊಟೇಲ್ ನಲ್ಲಿ ದಲಿತ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿರುವ...

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಚೌಹಾಣ್, ಕಾಂಗ್ರೆಸ್‌ ನನ್ನ ವಿರುದ್ದ ಮಾಡಿರುವ ಆರೋಪಗಳು ಆಧಾರ ರಹಿತ...

ಸಿ.ಎಂ ಸಿದ್ದರಾಮಯ್ಯ ದಲಿತರ ಬಗ್ಗೆ ಕಾಳಜಿ ಹೊಂದಿದ್ದಾರೆ: ಮೀರಾ ಕುಮಾರ್

ರಾಜ್ಯದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವುದರ ಬಗ್ಗೆ ಕಾಂಗ್ರೆಸ್ ನ ಹಿರಿಯ ನಾಯಕಿ, ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರಿ ಪ್ರತಿಕ್ರಿಯಿಸಿದ್ದು ದಲಿತರನ್ನು ಮುಖ್ಯಮಂತ್ರಿ ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ. ಫೆ.16ರಂದು ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...

ಯುವಕರು ನನ್ನೊಂದಿಗಿದ್ದಾರೆ, ಜೆಡಿಎಸ್ ನಾಶವಾಗಲು ಬಿಡುವುದಿಲ್ಲ: ಹೆಚ್.ಡಿ ದೇವೇಗೌಡ

'ಜೆಡಿಎಸ್' ಪಕ್ಷವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ, ನನಗಾಗಿ ಪ್ರಾಣಕೊಡುವವರಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ. ಫೆ.16ರಂದು ಹೆಣ್ಣೂರಿನಲ್ಲಿರುವ ಜೆಡಿಎಸ್ ತಾತ್ಕಾಲಿಕ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಹೆಚ್.ಡಿ ದೇವೇಗೌಡ, ಪಕ್ಷ ಸಂಘಟನೆಯೇ ತಮ್ಮ ಮೊದಲ ಆದ್ಯತೆ, ಆನಂತರದ...

ಕೇಜ್ರಿವಾಲ್ ಆರ್.ಎಸ್.ಎಸ್ ಯೋಜನೆಯ ಭಾಗ: ದಿಗ್ವಿಜಯ್ ಸಿಂಗ್

ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಆಮ್ ಅದ್ಮಿ ಪಕ್ಷದ ಅಭೂತಪೂರ್ವ ಗೆಲುವಿಗೆ ಹೊಸ ತಿರುವು ನೀಡಲು ಕಾಂಗ್ರೆಸ್ ಯತ್ನಿಸಿದೆ. ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ಮಾಡಿದ ಆರ್.ಎಸ್.ಎಸ್ ಯೋಜನೆಯ ಭಾಗ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್...

ಕಾಂಗ್ರೆಸ್ಸಿನ ಶೇ.50 ಹಿರಿಯರು ಒಣಗಿದ ಮರ: ಸಂದೀಪ್‌ ದೀಕ್ಷಿತ್‌

ಕಾಂಗ್ರೆಸ್‌ನಲ್ಲಿರುವ ಶೇ.50ರಷ್ಟು ಹಿರಿಯ ನಾಯಕರು ಒಣಗಿದ ಮರಗಳು ಎಂದು ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ ಪುತ್ರ, ಮಾಜಿ ಸಂಸದ ಸಂದೀಪ್‌ ದೀಕ್ಷಿತ್‌ ಲೇವಡಿ ಮಾಡಿದ್ದಾರೆ. ರಾಷ್ಟ್ರ ರಾಜಧಾನಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲನುಭವಿಸಿದ ಬೆನ್ನಲ್ಲೇ ಪಕ್ಷದಲ್ಲಿ ಅಡಗಿದ್ದ ಭಿನ್ನಾಭಿಪ್ರಾಯ ಸ್ಫೋಟಗೊಳ್ಳಲು ಆರಂಭಿಸಿದೆ....

ದೆಹಲಿ ಸೋಲು: ಅಜಯ್ ಮಕೇನ್ ವಿರುದ್ಧ ಶೀಲಾ ದೀಕ್ಷಿತ್ ವಾಗ್ದಾಳಿ

'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಂಟಾಗಿರುವ ಸೋಲಿನ ಬಗ್ಗೆ ಶೀಲಾ ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಅಜಯ್ ಮಕೇನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟೈಮ್ಸ್ ನೌ ಚಾನೆಲ್ ನೊಂದಿಗೆ ಮಾತನಾಡಿರುವ ಶೀಲಾ ದೀಕ್ಷಿತ್, ಅಜಯ್ ಮಕೇನ್...

ದೆಹಲಿಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಕೇನ್ ರಾಜೀನಾಮೆ

'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅಜಯ್ ಮಕೇನ್ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ದೆಹಲಿ ರಾಜ್ಯದ ಮುಖ್ಯಸ್ಥರಾದ ಅರವಿಂದರ್ ಸಿಂಗ್ ಲೌವ್ಲಿ ಕೂಡಾ ರಾಜೀನಾಮೆ ನೀಡಿದ್ದಾರೆ. ದೆಹಲಿ ಚುನಾವಣೆಯಲ್ಲಿ...

ದೆಹಲಿಯಲ್ಲಿ ಕಾಂಗ್ರೆಸ್ ಸೋಲು: ಕಾರ್ಯಕರ್ತರ ಪ್ರತಿಭಟನೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 70 ಕ್ಷೇತ್ರಗಳಲ್ಲಿ ಖಾತೆಯನ್ನೇ ತೆರೆಯದೆ ಶೂನ್ಯ ಸ್ಥಾನ ಸಂಪಾದಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕೇಂದ್ರ ಕಚೇರಿ ಮುಂಭಾಗ ಸೇರಿರುವ ಕಾಂಗ್ರೆಸ್...

ಇದು ದೆಹಲಿ ಜನತೆಯ ಗೆಲುವು; ಸತ್ಯಕ್ಕೆ ಸಂದ ಜಯ- ಕೇಜ್ರಿವಾಲ್

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದೆ. ಇದು ದೆಹಲಿ ಜನತೆಯ ಗೆಲುವು, ಈ ಅಭೂತಪೂರ್ವ ಗೆಲುವು ನೀಡಿದ ದೆಹಲಿ ಜನತೆಗೆ ಅಭಿನಂದನೆ ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಆಪ್ ಕಚೇರಿಯ...

ದೆಹಲಿ ಫಲಿತಾಂಶದಿಂದ ದ್ವೇಷ ರಾಜಕಾರಣಕ್ಕೆ ಬಹುದೊಡ್ಡ ಹಿನ್ನಡೆ: ಮಮತಾ ಬ್ಯಾನರ್ಜಿ

'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ವಿಜಯಗಳಿಸಿರುವುದು ದ್ವೇಷ ರಾಜರಾಕರಣದಲ್ಲಿ ತೊಡಗಿದ್ದ ಶಕ್ತಿಗಳಿಗೆ ದೊಡ್ಡ ಹಿನ್ನಡೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ...

ದೆಹಲಿ ವಿಧಾನಸಭಾ ಚುನಾವಣೆ: ಆಮ್ ಆದ್ಮಿಗೆ ಐತಿಹಾಸಿಕ ಗೆಲುವು

ತೀವ್ರ ಕುತೂಹ ಮತ್ತು ಜಿದ್ದಾಜಿದ್ದಿನ ಕಣವಾಗಿದ್ದ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ನಿರೀಕ್ಷೆಗೂ ಮೀರಿ ಅಭೂತಪೂರ್ವ ಗೆಲುವು ಸಾಧಿಸಿದೆ. 7೦ ವಿಧಾನಸಭಾ ಕ್ಷೇತ್ರಗಳಲ್ಲಿ 67 ಕ್ಷೇತ್ರಗಳಲ್ಲಿ ಆಪ್ ಪಕ್ಷ...

ಸಮಸ್ಯೆಗಳ ಪರಿಹಾರಕ್ಕೆ ಅನುಭವಿ ನಾಯಕತ್ವ ಅಗತ್ಯ: ಮಾಕೇನ್

ದೆಹಲಿಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಅನುಭವಿ ನಾಯಕತ್ವ ಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಾಕೇನ್ ತಿಳಿಸಿದ್ದಾರೆ. ರಾಜೌರಿ ಗಾರ್ಡನ್ ಕ್ಷೇತ್ರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ಕಠಿಣ ಸಮಸ್ಯೆಗಳನ್ನು ಎದುರಿಸುತ್ತಿದೆ. ಸಮಸ್ಯೆಗಳ ಪರಿಹಾರಕ್ಕೆ ಅನುಭವಿ ನಾಯಕತ್ವ ಬೇಕು....

ದೆಹಲಿ ಮುಸ್ಲಿಮರು ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಬೇಕು: ಶಾಹಿ ಇಮಾಮ್ ಫತ್ವಾ

ನಾಳೆ ನಡೆಯಲಿರುವ ದೆಹಲಿ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಮತದಾರರು ಆಮ್ ಆದ್ಮಿ ಪಕ್ಷಕ್ಕೇ ಮತ ಚಲಾಯಿಸಬೇಕೆಂದು ದೆಹಲಿ ಜಮ್ಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಫತ್ವಾ ಹೊರಡಿಸಿದ್ದಾರೆ. ದೆಹಲಿಯಲ್ಲಿ ಸೆಕ್ಯುಲರ್ ಸರ್ಕಾರ ರಚನೆಯಾಗಬೇಕಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಮತದಾರರು ಆಮ್...

ಎಪಿಎಲ್ ಕಾರ್ಡ್ ದಾರರಿಗೂ ಪಡಿತರ ವಿತರಣೆ: ಸಿದ್ದರಾಮಯ್ಯ

ಎಪಿಎಲ್ ಕಾರ್ಡ್ ದಾರರಿಗೂ ಪಡಿತರ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಪಿಎಲ್ ಕಾರ್ಡ್ ದಾರರಿಗೂ ಅಕ್ಕಿ ವಿತರಣೆ ಮಾಡಲಾಗುವುದು ಎಂದರು. ಇದನ್ನು ಸ್ವಾಗತಿಸಿದ ಶಾಸಕರು ಕೆ.ಜಿಗೆ 10 ರೂ ನಿಗದಿ ಮಾಡುವಂತೆ...

ಪ್ರವೀಣ್ ತೊಗಾಡಿಯಾಗೆ ನಿಷೇಧ: ಉಭಯ ಸದನಗಳಲ್ಲೂ ಆಡಳಿತ-ವಿಪಕ್ಷಗಳ ನಡುವೆ ವಾಕ್ಸಮರ

'ವಿಶ್ವಹಿಂದೂ ಪರಿಷತ್' ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರಿರುವ ವಿಷಯದ ಬಗ್ಗೆ ಉಭಯ ಸದನಗಳ ಕಲಾಪದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ಫೆ.4 ರಂದು ವಿಧಾನಸಭಾ ಕಲಾಪ ಪ್ರಾರಂಭವಾದ ಕೂಡಲೇ ಮಾಜಿ ಗೃಹ ಸಚಿವ ಆರ್.ಅಶೋಕ್, ಪ್ರವೀಣ್...

ತೊಗಾಡಿಯಾಗೆ ವಿಧಿಸಿರುವ ನಿಷೇಧ ವಾಪಸ್ ಪಡೆಯಬೇಕು: ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ

'ಪ್ರವೀಣ್ ತೊಗಾಡಿಯಾ'ಗೆ ನಿಷೇಧ ಹೇರಿರುವ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಬಿಜೆಪಿ ಶಾಸಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಸ್ಪಷ್ಟನೆ ನೀಡಿದ್ದಾರೆ. ಮುಸ್ಲಿಮರು ನಡೆಸುವ ಕಾರ್ಯಕ್ರಮಗಳಿಗೆ ಸಂಘಟನೆ ಮುಖ್ಯಸ್ಥರ ಆಗಮನಕ್ಕೆ ಅನುಮತಿ ನೀಡುವುದು, ಹಿಂದೂಗಳು ನಡೆಸುವ ಕಾರ್ಯಕ್ರಮದಲ್ಲಿ...

ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯ ಜಹಾಂಗಿರ್ ಪುರದಲ್ಲಿ ಬಹಿರಂಗ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷ ಹಾಗೂ ನರೇಂದ್ರ ಮೋದಿ...

ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ದೆಹಲಿಯ 16ವರ್ಷಗಳನ್ನು ಹಾಳುಮಾಡಿವೆ: ಮೋದಿ

'ದೆಹಲಿ' ಜನರ ಪ್ರೀತಿ ವಿಶ್ವಾಸಗಳನ್ನು ಅಭಿವೃದ್ಧಿ ರೂಪದಲ್ಲಿ ಬಡ್ಡಿ ಸಮೇತ ವಾಪಸ್ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಫೆ.3ರಂದು ದೆಹಲಿಯ ರೋಹಿಣಿ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, 'ಲೋಕಸಭಾ ಚುನಾವಣೆ...

ಅದೃಷ್ಟವಂತ ಪ್ರಧಾನಿ ಬೇಕೋ? ದುರದೃಷ್ಟವಂತರ ಸರ್ಕಾರ ಬೇಕೋ?: ಮೋದಿ ಪ್ರಶ್ನೆ

ಪೆಟ್ರೋಲ್ ಬೆಲೆ ಇಳಿದಿದೆಯೋ ಇಲ್ಲವೋ? ನಿಮಗೆ ಹಣ ಉಳಿತಾಯವಾಗುತ್ತಿಲ್ಲವೇ? ಆದರೆ ನನ್ನ ವಿರೋಧಿಗಳು, ಪೆಟ್ರೋಲ್ ಬೆಲೆ ಇಳಿಕೆಯಲ್ಲಿ ಮೋದಿ ಪ್ರಯತ್ನ ಏನು ಎಂದು ಪ್ರಶ್ನಿಸುತ್ತಾರೆ. ನನ್ನ ಅವಧಿಯಲ್ಲಿ ಬೆಲೆ ಇಳಿಯೋಕೆ ಅದೃಷ್ಟ ಕಾರಣವಂತೆ. ಹಾಗಾದರೆ ನಾನು ಅದೃಷ್ಟವಂತನಾಗಿರುವುದು ದೇಶಕ್ಕೆ ಲಾಭ. ಹಾಗಾಗಿ...

ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ

ವಿಧಾನಮಂಡಲದ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಜ್ಯಪಾಲ ವಜುಭಾಯಿ ವಾಲಾ ರಾಜ್ಯ ಕಾಂಗ್ರೆಸ್ ಸರ್ಕಾರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಎಲ್ಲರಿಗೂ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಮಾತು ಆರಂಭಿಸಿದರು. ಎರಡು ವರ್ಷಗಳ ರಾಜ್ಯ ಸರ್ಕಾರದ ಆಡಳಿತ,...

ವಿವಾದಕ್ಕೆ ಕಾರಣವಾಗಿದೆ ಟಿ ಕಪ್ ಮೇಲೆರುವ ಮೋದಿ ಅಮಿತ್ ಶಾ ಭಾವಚಿತ್ರ!

'ದೆಹಲಿ-ಅಮೃತಸರ' ಶತಾಬ್ದಿ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಭಾವಚಿತ್ರವಿರುವ ಪ್ಲಾಸ್ಟಿಕ್ ಕಪ್ ಬಳಕೆಯಾಗುತ್ತಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ಕಣವಾಗಿರುವ ದೆಹಲಿಯಲ್ಲಿ ಈ ರೀತಿ ಬಿಜೆಪಿ ಪರವಾಗಿರುವ ಪ್ಲ್ಯಾಸ್ಟಿಕ್ ಟೀ ಕಪ್ ಗಳು ಬಳಕೆಯಾಗುತ್ತಿರುವುದರ ಬಗ್ಗೆ ರೈಲ್ವೇ...

ಫೆ.4ರಂದು ದೆಹಲಿಯಲ್ಲಿ ರಾಹುಲ್ ಗಾಂಧಿ ರ್ಯಾಲಿ

'ದೆಹಲಿ' ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಫೆ.4ರಂದು ದೆಹಲಿಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜ.27ರಂದು ನಡೆದ ರ್ಯಾಲಿಗೆ ಉತ್ತಮ ಪ್ರತಿಕ್ರಿಯೆ ದೊರೆತಿರುವ ಹಿನ್ನೆಲೆಯಲ್ಲಿ ಫೆ4ರಂದು ಮತ್ತೊಂದು ರ್ಯಾಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ದೆಹಲಿಯ...

ಅಭಿವೃದ್ಧಿ ಬೇಕೆಂದರೆ ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿ

ದೆಹಲಿಯಲ್ಲಿ ಅಭಿವೃದ್ಧಿ ವಾತಾವರಣೆ ನಿರ್ಮಾಣವಾಗಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತನ್ನಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ. ಫೆ.7ರಂದು ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಬಿಜೆಪಿ ಮತ್ತು ಎಎಪಿ ಪಕ್ಷಗಳು...

ಕಾಂಗ್ರೆಸ್ ಗೆ ಜಯಂತಿ ನಟರಾಜನ್ ರಾಜೀನಾಮೆ ಸಾಧ್ಯತೆ

ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷದಿಂದ ಹೊರಬರುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡಿರುವ ಜಯಂತಿ ನಟರಾಜನ್ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಈ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಪಕ್ಷದಲ್ಲಿ...

ಕಾಂಗ್ರೆಸ್ ಪಕ್ಷಕ್ಕೆ ಜಯಂತಿ ನಟರಾಜನ್ ರಾಜೀನಾಮೆ

ಕಾಂಗ್ರೆಸ್ ನ ಹಿರಿಯ ನಾಯಕಿ, ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಚೆನ್ನೈನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುದ್ದಿಗೋಷ್ಠಿ ನಡೆಸುವ ಉದ್ದೇಶ ನನಗಿರಲಿಲ್ಲ. ಆದರೆ ಸೋನಿಯಾ...

ಜಯಂತಿ ನಟರಾಜನ್ ರಾಜೀನಾಮೆ ಬಗ್ಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯೆ

'ರಾಹುಲ್ ಗಾಂಧಿ' ಬಗ್ಗೆ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಬರೆದಿರುವ ಪತ್ರ ಯುಪಿಎ ಸರ್ಕಾರ ಕೆಲವು ಕಾಂಗ್ರೆಸ್ ನಾಯಕರ ಹಿತಾಸಕ್ತಿಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿತ್ತು ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ...

ಜಯಂತಿ ನಟರಾಜನ್ ಆರೋಪ ತಳ್ಳಿಹಾಕಿದ ದಿಗ್ವಿಜಯ್ ಸಿಂಗ್

ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ರಾಹುಲ್ ಗಾಂಧಿ ವಿರುದ್ಧ ಕೇಳಿಬಂದಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ರಾಜೀನಾಮೆ ಹಿನ್ನೆಲೆಯಲ್ಲಿ ಜಯಂತಿ...

ಸಿಎಂ ಭೇಟಿಯಾಗದಿರಲು ಜಾರಕಿಹೊಳಿ ನಿರ್ಧಾರ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗದಿರಲು ನಿರ್ಧರಿಸಿದ್ದಾರೆ. ಈ ಮೂಲಕ ಅವರ ರಾಜೀನಾಮೆ ವಾಪಸ್ ವಿಚಾರ ಇನ್ನಷ್ಟು ಕಗ್ಗಂಟಾದಂತಾಗಿದೆ. ರಾಜೀನಾಮೆ ವಾಪಸ್ ಪಡೆಯಲು ಸತೀಶ್ ಜಾರಕಿಹೊಳಿ ಎರಡು ಷರತ್ತುಗಳನ್ನು ಮುಂದಿಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಹಾಗೂ...

ಅಮೆರಿಕಾದೊಂದಿಗೆ ಅಣು ಒಪ್ಪಂದ: ಸರ್ಕಾರದ ವಿರುದ್ಧ ದಿಗ್ವಿಜಯ್ ಸಿಂಗ್ ವಾಗ್ದಾಳಿ

'ಎನ್.ಡಿ.ಎ' ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಅಮೆರಿಕಾದೊಂದಿಗೆ ಅಣು ಒಪ್ಪಂದ ಸೇರಿದಂತೆ ಹಲವು ವಿಷಯಗಳಲ್ಲಿ ಕೇಂದ್ರ ಸರ್ಕಾರ ಉಲ್ಟಾ ಹೊಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುಪಿಎ ಸರ್ಕಾರ ಅಮೆರಿಕಾದೊಂದಿಗೆ ಅಣು ಒಪ್ಪಂದಕ್ಕೆ ಸಹಿ ಹಾಕಬೇಕಾದರೆ...

ಹಣ ಪಡೆದು ಮತ ಹಾಕಿ ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್

ಚುನಾವಣಾ ಆಯೋಗ ನೀಡಿರುವ ಎಚ್ಚರಿಕೆಯ ಹೊರತಾಗಿಯೂ ಆಮ್‌ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್‌, ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಓಟಿಗಾಗಿ ನೀಡುವ ಹಣವನ್ನು ತೆಗೆದುಕೊಂಡು ಎಎಪಿಗೇ ಮತ ಹಾಕಿ ಎಂದು ಪುನರುಚ್ಚರಿಸಿದ್ದಾರೆ. ಈ ಹಿಂದಿನ ಹೇಳಿಕೆಗೆ ಚುನಾವಣೆ ಆಯೋಗವು ಕೇಜ್ರಿವಾಲ್‌ಗೆ...

ಬಿಜೆಪಿ ಎಂದರೆ ಭಾರತೀಯ ನೊಟೀಸ್ ಪಾರ್ಟಿ: ಆಪ್ ಲೇವಡಿ

'ಬಿಜೆಪಿ' ವಿರುದ್ಧ ವಾಗ್ದಾಳಿ ನಡೆಸಿರುವ ಆಮ್ ಆದ್ಮಿ ಪಕ್ಷ, ಬಿಜೆಪಿಯನ್ನು ಭಾರತೀಯ ನೊಟೀಸ್ ಪಕ್ಷ ಎಂದು ಟೀಕಿಸಿದೆ. ಓಟಿಗಾಗಿ ನೀಡುವ ಹಣವನ್ನು ತೆಗೆದುಕೊಂಡು ಎಎಪಿಗೇ ಮತ ಹಾಕಿ ಎಂದು ಅರವಿಂದ್ ಕೇಜ್ರಿವಾಲ್ ಮತ್ತೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ಮುಖ್ಯಮಂತ್ರಿ...

ನಿತೀಶ್ ಪ್ರಧಾನಿಯಾಗೋ ಆಸೆಗಾಗಿ ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದಾರೆ: ಶಾ

ಭವಿಷ್ಯದಲ್ಲಿ ಪ್ರಧಾನಮಂತ್ರಿಯಾಗುವ ತಮ್ಮ ಗುರಿಯನ್ನು ಈಡೇರಿಸಿಕೊಳ್ಳುವ ಸಲುವಾಗಿಯೇ ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಬಿಹಾರದಲ್ಲಿ ಕರ್ಪೂರಿ ಠಾಕೂರ್ ಸ್ಮರಣಾರ್ಥ ಹಮ್ಮಿಕೊಂಡಿದ್ದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ...

ಹೇಳಿಕೆ ಸಮರ್ಥಿಸಿಕೊಂಡ ಅರವಿಂದ್ ಕೇಜ್ರಿವಾಲ್

ದೆಹಲಿ ಮತದಾರರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದ ಹಣ ಪಡೆದು ಆಪ್ ಪಕ್ಷಕ್ಕೆ ವೋಟ್ ಮಾಡುವಂತೆ ಕರೆ ಕೊಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಈಗ ಆ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ರಾಜಕೀಯವನ್ನು ಶುದ್ಧಗೊಳಿಸಲು ನೀಡಿದ ಪ್ರತಿಕ್ರಿಯೆ ಅದು ಎಂದು...

ಹೆಚ್ ಡಿಡಿ ಬಿಪಿಎಲ್ ಕಾರ್ಡ್ ದಾರರಂತೆ ವರ್ತಿಸುತ್ತಿದ್ದಾರೆ: ಶ್ರೀನಿವಾಸ್ ಪ್ರಸಾದ್

ಹೆಚ್ ಡಿ ದೇವೇಗೌಡ ಕುಟುಂಬದವರು ಬಿಪಿಎಲ್ ಕಾರ್ಡ್ ಹೊಂದಿರುವವರಂತೆ ಆಡುತ್ತಿದ್ದಾರೆ ಎಂದು ಕಂದಾಯ ಸಚಿವ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ಕಛೇರಿ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಹಾಗೂ ರೇವಣ್ಣ ವಿರುದ್ಧ ತೀವ್ರ ವಾಗ್ದಾಳಿ...

ನರೇಂದ್ರ ಮೋದಿ ಭಾರತೀಯತೆಯ ಸಂಕೇತವಲ್ಲ: ಕಾಂಗ್ರೆಸ್

'ಲೋಕಸಭಾ ಚುನಾವಣೆ'ಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಗೆಲುವು ಭಾರತೀಯತೆಯ ಗೆಲವು ಎಂದಿದ್ದ ಕಾಂಗ್ರೆಸ್‌ ನ ಹಿರಿಯ ನಾಯಕ ಜನಾರ್ದನ್ ದ್ವಿವೇದಿ ಅವರ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ಆಕ್ರೋಶಗೊಂಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನ ಹಿರಿಯ ಮುಖಂಡ ಅಜಯ್ ಮಕೇನ್,...

ಸ್ವಾತಂತ್ರ್ಯ ಹೋರಾಟಗಾರರನ್ನು ಕೇಸರಿಕರಣಗೊಳಿಸಬೇಡಿ: ಕಿರಣ್ ಬೇಡಿಗೆ ಆಪ್ ಸಲಹೆ

ಫೆ.7ರಂದು ನಡೆಯಲಿರುವ ದೆಹಲಿ ಚುನಾವಣೆಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಲಾಲಾ ಲಜ್ಪತ್ ರಾಯ್ ಅವರ ಪುತ್ಥಳಿಗೆ ಕೇಸರಿ ಶಾಲುವನ್ನು ಹೊದಿಸಿದ್ದು ಆಮ್ ಆದ್ಮಿ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದೆ. ಲಾಲಾ ಲಜ್ಪತ್ ರಾಯ್ ಅವರ ಪುತ್ಥಳಿಗೆ...

ದೆಹಲಿ, ಬಿಹಾರದ ನಂತರ ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚನೆ ಮಾಡುತ್ತೇವೆ: ಅಮಿತ್ ಶಾ

'ಪಶ್ಚಿಮ ಬಂಗಾಳ'ಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ನೀಡಿದ್ದು, ರಾಜ್ಯದಲ್ಲಿ ನಡೆಯಲಿರುವ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ತಿಳಿಸಿದ್ದಾರೆ. ಬುರ್ದ್ವಾನ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ...

ಚುನಾವಣಾ ಆಯೋಗದಿಂದ ಕೇಜ್ರಿವಾಲ್ ಗೆ ನೊಟೀಸ್

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹಣ ಮಾತ್ರ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಪಡೆದು, ಮತ ಮಾತ್ರ ಆಮ್ ಆದ್ಮಿ ಪಕ್ಷಕ್ಕೆ ನೀಡಬೇಕೆಂದು ಕರೆ ನೀಡಿದ್ದ ಆಮ್ ಅದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ....

ಕೇಜ್ರಿವಾಲ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬಿಜೆಪಿ, ಕಾಂಗ್ರೆಸ್ ನವರು ಹಣ ನೀಡಿದರೆ ತೆಗೆದುಕೊಳ್ಳಿ ಎಂಬ ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ದೆಹಲಿಯ ಉತ್ತಮ್ ನಗರದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿ...

ಜನರ ನಿರೀಕ್ಷೆ ಅರ್ಥಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ನಾಯಕರು ವಿಫಲ: ಪ್ರಿಯಾಂಕಾ

ಜನರ ನಿರೀಕ್ಷೆ ಅರ್ಥಮಾಡಿಕೊಳ್ಳುವಲ್ಲಿ ಪಕ್ಷದ ಮುಖಂಡರು ವಿಫಲರಾಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನಸಮೂಹದ ನಿರೀಕ್ಷೆಗಳನ್ನು ಅರಿತುಕೊಳ್ಳುವಲ್ಲಿ ವಿಫಲವಾಗಿರುವುದೇ ಕಾಂಗ್ರೆಸ್ ನಾಯಕರ ನೈಜ ಸಮಸ್ಯೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಬೇಡಿಕೆಯಂತೆ ಪಕ್ಷದೊಳಗೆ ಆಂತರಿಕ...

ಸೋನಿಯಾ, ರಾಹುಲ್ ನಾಯಕತ್ವದಲ್ಲಿ ಕಾಂಗ್ರೆಸ್ ಉದ್ಧಾರ ಅಸಾಧ್ಯ: ನ್ಯಾ.ಮಾರ್ಕಾಂಡೇಯ ಕಾಟ್ಜು

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಪತ್ರಿಕಾ ಮಂಡಳಿ ಮಾಜಿ ಅಧ್ಯಕ್ಷ ನ್ಯಾ. ಮಾರ್ಕಾಂಡೇಯ ಕಾಟ್ಜು ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ನಾಯಕರಾಗಿರುವವರೆಗೂ ಕಾಂಗ್ರೆಸ್ ಪುನಶ್ಚೇತನಗೊಳ್ಳಲು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ....

ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ಈ ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದು, ಹಲವು ವಿಚಾರಗಳು ಚರ್ಚೆಗೆ ಬರುವುದರಿಂದ ಈ ಸಭೆ ಮಹತ್ವ...

ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳದಿರುವುದೇ ಸೋಲಿಗೆ ಕಾರಣ: ರಾಹುಲ್ ಗಾಂಧಿ

ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾಗುತ್ತಿರುವುದು ಬಿಜೆಪಿ ಅಲ್ಲ, ಬದಲಾಗಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪಕ್ಷದ ಹಿರಿಯ ನಾಯಕರು ಕಾಂಗ್ರೆಸ್ ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗುತ್ತಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ....

ಶಾರದಾ ಚಿಟ್‌ ಫಂಡ್ ಹಗರಣ: ಮುಕುಲ್ ರಾಯ್‌ಗೆ ಸಮನ್ಸ್ ಜಾರಿ

ಬಹುಕೋಟಿ ಶಾರದಾ ಚಿಟ್‌ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಟಿಎಂಸಿ ನಾಯಕ ಮುಕುಲ್ ರಾಯ್‌ಗೆ ಸಮನ್ಸ್ ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಟಿಎಂಸಿ ನಾಯಕರನ್ನು ಬಂಧಿಸಿರುವ ಸಿಬಿಐ ಇದೀಗ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್‌ಗೆ ವಿಚಾರಣೆಗೆ ಹಾಜರಾಗುವಂತೆ...

ಕಾಂಗ್ರೆಸ್ ನಲ್ಲಿ ಖರ್ಚು-ವೆಚ್ಚಕ್ಕೆ ಕಡಿವಾಣ

ಕಾಂಗ್ರೆಸ್‌ ಪಕ್ಷವು ಕಳೆದ ವರ್ಷದ ಲೋಕಸಭೆ ಚುನಾವಣೆ ಮತ್ತು ಇತ್ತೀಚಿನ ವಿಧಾನಸಭೆ ಚುನಾವಣೆಗಳಲ್ಲಿ ಸತತವಾಗಿ ಸೋತಿರುವ ಹಿನ್ನೆಲೆಯಲ್ಲಿ, ಪಕ್ಷಕ್ಕೆ ಆರ್ಥಿಕ ಸಂಕಷ್ಟ ಉಂಟಾಗಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ನಿಧಿಯನ್ನು ಬೇಕಾಬಿಟ್ಟಿ...

ರಾಹುಲ್‌ ಗಾಂಧಿಗೆ ಕಾಂಗ್ರೆಸ್‌ ಅಧ್ಯಕ್ಷ ಗಾದಿ ಸಾಧ್ಯತೆ

ಜ.16ರಂದು ನವದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್‌ ಕಾರ್ಯಕಾರಿಣಿಯಲ್ಲಿ ಹಾಲಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಪಕ್ಷದ ಮುಂದಿನ ಅಧ್ಯಕ್ಷರನ್ನಾಗಿ ಮಾಡುವ ಸಂಭಾವ್ಯತೆಯು ಚರ್ಚೆಗೆ ಬರಲಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಗಾಂಧಿ ಕುಟುಂಬದ ಯುವ ತಾರೆಯಾಗಿರುವ ರಾಹುಲ್‌ ಗಾಂಧಿ ಅವರು ಪಕ್ಷದ ಮುಂದಿನ ಅಧ್ಯಕ್ಷರಾಗಬೇಕೆಂಬುದು...

ನಾನು ಏನೂಂತ ತಿಳಿಯಲು ಕಾಗೋಡು ಮತ್ತೊಮ್ಮೆ ಹುಟ್ಟಿ ಬರಬೇಕು: ಜನಾರ್ದನ ಪೂಜಾರಿ

ಸ್ಪೀಕರ್ ಕಾಗೋಡು ತಿಮ್ಮಪ್ಪಗೆ ಜನಾರ್ದನ ಪೂಜಾರಿ ಯಾರು ಎಂದು ಗೋತ್ತಾಗಬೇಕಾದರೆ ಇನ್ನೊಮ್ಮೆ ಹುಟ್ಟಿ ಬರಬೇಕು. ಬಹುಶಃ ಅವರಿಗೆ ಅರಳು, ಮರಳು ಇರಬೇಕು ಎಂದು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಗುಡುಗಿದ್ದಾರೆ. ಪೂಜಾರಿ ಯಾರೆಂದು ಗೊತ್ತಿಲ್ಲ ಎನ್ನುವ ಕಾಗೋಡು ತಿಮ್ಮಪ್ಪ, ನಾನು ವಕೀಲ...

ವಿ.ಆರ್ ಸುದರ್ಶನ್ ವಿರುದ್ಧ ಭೂ ಅಕ್ರಮ ಆರೋಪ: ವರದಿ ಕೇಳಿದ ರಾಜ್ಯಪಾಲ

ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ ಅಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಿರುವ ವಿ.ಆರ್ ಸುದರ್ಶನ್ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್ ಸುದರ್ಶನ್ ಅವರನ್ನು ಕರ್ನಾಟಕ...

ಕಾಂಗ್ರೆಸ್ಸಿಗರು ಚುನಾವಣೆ ಎದುರಿಸುವುದು ಭಾರತದಲ್ಲೋ ಪಾಕಿಸ್ತಾನದಲ್ಲೋ?: ಅಮಿತ್ ಶಾ

ಗುಜರಾತ್ ನ ಕರಾವಳಿ ಪ್ರದೇಶದಲ್ಲಿ ಸ್ಫೋಟಗೊಂಡಿರುವ ಹಡಗಿನ ಬಗ್ಗೆ ತಮ್ಮದೇ ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಚುನಾವಣೆ ಎದುರಿಸುತ್ತಿರುವುದು ಭಾರತದಲ್ಲೋ ಅಥವಾ ಪಾಕಿಸ್ತಾನದಲ್ಲೋ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಬಳಿಕ ಒಡಿಶಾಗೆ...

ಫೆಬ್ರವರಿಯಲ್ಲಿ ದೆಹಲಿ ವಿಧಾನಸಭಾ ಚುನಾವಣೆ ಸಾಧ್ಯತೆ

ಬಹುನಿರೀಕ್ಷಿತ ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ ಎರಡನೇ ವಾರ ನಡೆಯುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ರಾಜೀನಾಮೆ ಬಳಿಕ ಯಾವುದೇ ಪಕ್ಷಗಳು ಸರ್ಕಾರ ರಚನೆಗೆ ಆಸಕ್ತಿ ತೋರದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ...

ಬೋಟ್ ಸ್ಫೋಟ ಪ್ರಕರಣ:ಕಾಂಗ್ರೆಸ್-ಬಿಜೆಪಿ ಆರೋಪ ಪ್ರತ್ಯಾರೋಪ

ಪೋರಬಂದರ್ ಕರಾವಳಿಯಲ್ಲಿ ಪಾಕಿಸ್ತಾನ ಬೋಟ್ ಸ್ಫೋಟ ಪ್ರಕರಣವನ್ನು ರಾಜಕೀಯಕ್ಕೆ ಎಳೆದು ತರುವ ಮೂಲಕ ಕಾಂಗ್ರೆಸ್ ಹೊಸ ವಿವಾದ ಸೃಷ್ಟಸಿದೆ. ಸರ್ಕಾರ ಏನನ್ನೋ ಮುಚ್ಚಿಡುತ್ತಿದೆ. ಈ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿನಾಕಾರಣ ವೈಭವೀಕರಿಸುತ್ತಿದೆ. ಈ ಮೂಲಕ ರಾಜಕೀಯ ಲಾಭ...

ವೇದಗಳ ಯುಗದಲ್ಲಿ ವಿಮಾನವಿತ್ತು: ಕ್ಯಾಪ್ಟನ್ ಆನಂದ್ ಜೆ.ಬೋಡಾಸ್

'ವೇದ'ಗಳ ಯುಗದಲ್ಲಿ ವಿಮಾನವಿತ್ತು, ಸಾರ್ವಜನಿಕರು ಒಂದು ಗ್ರಹದಿಂದ ಮತ್ತೊಂದು ಗ್ರಹಕ್ಕೆ ಸಂಚರಿಸುತ್ತಿದ್ದರು ಎಂದು ಮುಂಬೈ ನಲ್ಲಿ ನಡೆದ ಭಾರತೀಯ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ವಿಮಾನ ಚಾಲಕರ ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲರಾದ ಕ್ಯಾಪ್ಟನ್ ಆನಂದ್ ಜೆ.ಬೋಡಾಸ್ ಅಭಿಪ್ರಾಯಪಟ್ಟಿದ್ದಾರೆ. ಭಾರತದಲ್ಲಿ 7...

ಕರ್ನಾಟಕವೇಕೆ ಕಾಂಗ್ರೆಸ್ ಮುಕ್ತವಾಗಬೇಕೆಂಬುದನ್ನು ಅಮಿತ್ ಶಾ ಸ್ಪಷ್ಟಪಡಿಸಲಿ:ಹೆಚ್.ಡಿ.ಕೆ

'ಕಾಂಗ್ರೆಸ್ ಮುಕ್ತ ಕರ್ನಾಟಕ'ದ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ನಾನು ಮಾಡಿದ ತಪ್ಪಿನಿಂದಾಗಿ 7 ವರ್ಷಗಳ ಹಿಂದೆಯೇ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣವಾಗಿತ್ತು ಎಂದು ಹೇಳಿದ್ದಾರೆ. ಜ.5ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಕಾಂಗ್ರೆಸ್ ಮುಕ್ತ ಕರ್ನಾಟಕ ಅಭಿಯಾನ ಆರಂಭಿಸಿದ್ದೇವೆ: ಅಮಿತ್ ಶಾ

ಕಾಂಗ್ರೆಸ್ ಮುಕ್ತ ಕರ್ನಾಟಕ ಅಭಿಯಾನ ಆರಂಭಿಸುತ್ತಿದ್ದೇವೆ. ಇದಕ್ಕೆ ರೂಪುರೇಷೆ ಸಿದ್ಧಪಡಿಸಲೆಂದು ಆಗಮಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಹೆಪಿ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷ ಬಲವರ್ಧನೆಗಾಗಿ ಸದಸ್ಯತ್ವ ಅಭಿಯಾನ ಆರಂಭಿಸಿದ್ದೇವೆ....

ವಿಜ್ಞಾನ, ತಂತ್ರಜ್ಞಾನ ಬಡಜನತೆಗೂ ತಲುಪಬೇಕು: ಪ್ರಧಾನಿ ಮೋದಿ

ಸಂಶೋಧನೆ ಮಾಡುವುದು ಎಷ್ಟು ಮುಖ್ಯವೋ ಅದನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವುದೂ ಅಷ್ಟೇ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂಬೈನಲ್ಲಿ ದಿ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ, ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ರೀತಿಯ ವಿಶ್ಲೇಷಣೆಗಳು...

ಬೆಂಗಳೂರು ಬಾಂಬ್ ಬ್ಲಾಸ್ಟ್‌ಗೆ ಕಾಂಗ್ರೆಸ್ ಕಾರಣ: ಆರ್. ಅಶೋಕ್

ಇತ್ತೀಚೆಗೆ ಚರ್ಚ್ ರಸ್ತೆಯ ಕೋಕನಟ್ ಗ್ರೋವ್ ಹೊಟೇಲ್ ಸಮೀಪ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ...

ಯೋಜನಾ ಆಯೋಗಕ್ಕೆ ನೀತಿ ಆಯೋಗ ಎಂದು ಮರುನಾಮಕರಣ

ಕೇಂದ್ರ ಸರ್ಕಾರ ಯೋಜನಾ ಆಯೋಗಕ್ಕೆ 'ನೀತಿ ಆಯೋಗ'ವೆಂದು ಮರುನಾಮಕರಣ ಮಾಡಲಿದೆ. ಈ ಬಗ್ಗೆ ಜ.1ರಂದು ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ. ಆ.15, ಸ್ವಾತಂತ್ರ್ಯದಿನಾಚರಣೆಯಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಯೋಜನಾ ಆಯೋಗದ ಬದಲಿಗೆ ನೂತನ ಆಯೋಗವನ್ನು ಜಾರಿಗೆ...

ಅಮಿತ್ ಶಾ ಆಗಮನದ ಹಿಂದೆ ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ : ಉಗ್ರಪ್ಪ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿರುವುದರ ಹಿಂದೆ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವಿದೆ ಎಂದು ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಉಗ್ರಪ್ಪ ಆರೋಪಿಸಿದ್ದಾರೆ. ಡಿ.31ರಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉಗ್ರಪ್ಪ, ಬಿಜೆಪಿ ರಾಷ್ಟ್ರಧ್ಯಕ್ಷರು ರಾಜ್ಯಕ್ಕೆ ಆಗಮಿಸುತ್ತಿರುವುದು ಪಕ್ಷ ಸಂಘಟನೆ ದೃಷ್ಟಿಯಿಂದಲೋ ಅಥವಾ...

ಎನ್‌ಸಿ, ಕಾಂಗ್ರೆಸ್‌ ಜತೆ ಪಿಡಿಪಿ ಮೈತ್ರಿ ಒಲವು

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸುವ ಸಂಬಂಧ ತನ್ನ ಬದ್ಧ ವೈರಿ ನ್ಯಾಷನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಜತೆ ಪಿಡಿಪಿ 'ಮಹಾ ಮೈತ್ರಿ' ಮಾಡಿಕೊಳ್ಳುವ ಸಾಧ್ಯತೆ ಇದೆ. 87 ಸ್ಥಾನಗಳ ವಿಧಾನಸಭೆಯಲ್ಲಿ 28 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿ, ಎರಡನೇ ಅತಿ ದೊಡ್ಡ...

ಪಿಕೆ ವಿರುದ್ಧದ ಪ್ರತಿಭಟನೆಗೆ ಮೌನ: ಬಿಜೆಪಿ ವಿರುದ್ಧ ದಿಗ್ವಿಜಯ್ ಸಿಂಗ್ ವಾಗ್ದಾಳಿ

'ಪಿಕೆ' ಸಿನಿಮಾ ವಿರುದ್ಧ ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೂ ಬಿಜೆಪಿ ಸರ್ಕಾರ ಮೌನ ವಹಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಕೆ ಚಿತ್ರವನ್ನು ವಿರೋಧಿಸಿ ವಿಧ್ವಂಸಕ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಲಿದ್ದಾರೆಯೇ? ಎಂದು...

ನಿಗದಿತ ಅವಧಿಯಲ್ಲಿ ಜೆಡಿಎಸ್ ಕಚೇರಿ ಬಿಟ್ಟುಕೊಡಿ: ಪರಮೇಶ್ವರ್ ಮನವಿ

ನ್ಯಾಯಾಲಯದ ಆದೇಶದಂತೆ ನಿಗದಿತ ಅವಧಿಯಲ್ಲಿ ಕಾಂಗ್ರೆಸ್‌ಗೆ ಜೆಡಿಎಸ್ ಕಚೇರಿಯನ್ನು ಬಿಟ್ಟುಕೊಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.31ಕ್ಕೆ ಜೆಡಿಎಸ್ ಕಚೇರಿಯನ್ನು ತೆರವು ಮಾಡಿ ಕಾಂಗ್ರೆಸ್‌ಗೆ ಬಿಟ್ಟುಕೊಡಬೇಕು ಎಂದು ನ್ಯಾಯಾಲಯದ ಆದೇಶವಿದೆ. ಅದರಂತೆ...

ನಾವು ಹಿಂದೂ ದ್ವೇಷಿಗಳಾ?: ಪ್ರತಿಕ್ರಿಯೆ ಪಡೆಯಲು ಮುಂದಾದ ಕಾಂಗ್ರೆಸ್ ಪಡೆ

ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರಂತರವಾಗಿ ಹೀನಾಯ ಸೋಲುಂಟಾಗುತ್ತಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ತನ್ನ ಬಗ್ಗೆ ತನಗೇ ಕೆಲವು ಅನುಮಾನಗಳು ಉದ್ಭವಿಸಿದೆ. ಕಾಂಗ್ರೆಸ್ ಪಕ್ಷವನ್ನು, ಬಿಜೆಪಿ ಸೇರಿದಂತೆ ರಾಜಕೀಯ ವಿರೋಧಿಗಳು ಹಿಂದೂ ದ್ವೇಷಿ ಪಕ್ಷ, ಅಲ್ಪಸಂಖ್ಯಾತರ ಪರವಾಗಿರುವ ಪಕ್ಷ ಎಂದೇ ಲೇವಡಿ ಮಾಡಿ ಟೀಕಿಸುತ್ತಿದ್ದರು....

ಬಿಜೆಪಿ ಗೋಡ್ಸೆಗೆ ಭಾರತ ರತ್ನ ನೀಡಿದರೂ ಅಚ್ಚರಿಯಿಲ್ಲ: ಸಚಿವ ಆಂಜನೇಯ ವ್ಯಂಗ್ಯ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಬನಾರಸ್ ವಿವಿ ಸ್ಥಾಪಕ ಮದನ್ ಮೋಹನ್ ಮಾಳವೀಯ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ದೇಶಾದ್ಯಂತ ಪಕ್ಷಾತೀತವಾಗಿ ಮೆಚ್ಚುಗೆ ವ್ಯಕ್ತವಾಗಿದ್ದರೆ ರಾಜ್ಯದ ಸಮಾಜಕಲ್ಯಾಣ ಇಲಾಖೆ ಸಚಿವ ಹೆಚ್.ಆಂಜನೇಯ ಪರೋಕ್ಷವಾಗಿ ವಿರೋಧ...

ಜಮ್ಮು-ಕಾಶ್ಮೀರದಲ್ಲಿ ಮೈತ್ರಿ ಬಗ್ಗೆ ಮುಕ್ತವಾಗಿರಲು ಮೋದಿ ಸೂಚನೆ

'ಜಮ್ಮು-ಕಾಶ್ಮೀರ' ವಿಧಾನಸಭಾ ಚುನಾವಣೆ ಫಲಿತಾಂಶ ಅತಂತ್ರವಾಗಿರುವ ಹಿನ್ನೆಲೆಯಲ್ಲಿ ಮೈತ್ರಿ ಬಗ್ಗೆ ಮುಕ್ತವಾಗಿರಲು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ. ಜಮ್ಮು-ಕಾಶ್ಮೀರದ 87 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಫಲಿತಾಂಶ ಅತಂತ್ರವಾಗಿದ್ದು ಯಾವುದೇ ಪಕ್ಷಕ್ಕೂ ಬಹುಮತ ದೊರೆಯದ ಹಿನ್ನೆಲೆಯಲ್ಲಿ ಮೈತ್ರಿ...

ಚುನಾವಣೆಗಳಲ್ಲಿ ಸೋತರೂ ಕಾಂಗ್ರೆಸ್ ಗೆ ಪುಟಿದೇಳುವ ಸಾಮರ್ಥ್ಯವಿದೆ:ಸಿದ್ದರಾಮಯ್ಯ

ಜಮ್ಮು-ಕಾಶ್ಮೀರ, ಜಾರ್ಖಂಡ್ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷಕ್ಕೆ ಎರಡೂ ರಾಜ್ಯಗಳಲ್ಲಿ ತೀವ್ರ ಹಿನ್ನಡೆಯುಂಟಾಗಿರುವುದು ನಿಜ, ಆದರೆ ನಾವು ಪಕ್ಷವನ್ನು ಸಂಘಟಿಸಿ ಮತ್ತೊಮ್ಮೆ ಎಲ್ಲಾ ರಾಜ್ಯಗಳಲ್ಲೂ ಅಧಿಕಾಕ್ಕೆ ಬರಲಿದ್ದೇವೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿಗೇ ಅತಿ ಹೆಚ್ಚು ಶೇಕಡಾವಾರು ಮತ

'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿ ತನ್ನ ಮಿಷನ್-44 ಯೋಜನೆಯನ್ನು ಯಶಸ್ವಿಗೊಳಿಸಲು ಸಾಧ್ಯವಾಗದೇ ಇರಬಹುದು ಆದರೆ ಕೇಸರಿ ಪಡೆ ಈ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚು ಶೇಕಡವಾರು ಮತ ಪಡೆದಿರುವ ಪಕ್ಷವಾಗಿ ಹೊರಹೊಮ್ಮಿದೆ. ಡಿ.23ರಂದು ನಡೆದಿರುವ ಮತ ಎಣಿಕೆಯಲ್ಲಿ ಶೇಕಡಾವಾರು ಮತ ಬಿಜೆಪಿಗೆ ಹೆಚ್ಚು ದೊರೆತಿದ್ದು...

ಭಾರತ ಹಿಂದೂ ರಾಷ್ಟ್ರವೆಂಬ ಭಾಗವತ್ ಹೇಳಿಕೆಗೆ ಸಂಸತ್ ನಲ್ಲಿ ಪ್ರತಿಭಟನೆ

ಡಿ.22ರ ಸಂಸತ್ ಕಲಾಪದಲ್ಲಿ ವಿರೋಧ ಪಕ್ಷಗಳು ಕೋಲಾಹಲವೆಬ್ಬಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿದೆ. ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಮರುಮತಾಂತರವನ್ನು ಸಮರ್ಥಿಸಿ ನೀಡಿದ್ದ ಹೇಳಿಕೆಯನ್ನು ಖಂಡಿಸಿರುವ ವಿರೋಧಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್, ತೃಣ ಮೂಲ...

ಜಾಮೀನಿಗೆ ಭಾರತದಿಂದ ಆಕ್ಷೇಪ: ಲಖ್ವಿಯನ್ನು ರಾವಲ್ಪಿಂಡಿ ಜೈಲಿಗೆ ಅಟ್ಟಿದ ಪಾಕ್ ಸರ್ಕಾರ

ಭಾರತ ಸರ್ಕಾರದ ತೀಕ್ಷ್ಣ ಆಕ್ಷೇಪ ಎದುರಿಸಿದ ಪಾಕಿಸ್ತಾನ, ಜಾಮೀನು ಪಡೆದಿದ್ದ 26/11 ರ ಮುಂಬೈ ದಾಳಿ ಮಾಸ್ಟರ್ ಮೈಂಡ್ ಜಾಕೀರ್ ರೆಹಮಾನ್ ಲಖ್ವಿಯನ್ನು ಡಿ.19ರಂದು ಬಂಧಿಸಿದೆ. ಪಾಕಿಸ್ತಾನದ ಡಾನ್ ಅಂತರ್ಜಾಲ ಪತ್ರಿಕೆಯ ವರದಿ ಪ್ರಕಾರ ಪಾಕ್ ಸರ್ಕಾರ ಜಾಕೀರ್ ರೆಹಮಾನ್ ...

ವಾಧ್ರ ಭೂಅಕ್ರಮಕ್ಕೆ ಸಂಬಂಧಿಸಿದ ತನಿಖೆಯ ದಾಖಲೆಗಳು ನಾಪತ್ತೆ

'ಕಾಂಗ್ರೆಸ್' ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಕಡತವೊಂದರಲ್ಲಿ ಎರಡು ಪ್ರಮುಖ ದಾಖೆಲೆಗಳನ್ನು ನಾಪತ್ತೆ ಮಾಡಿರುವುದು ಬೆಳಕಿಗೆ ಬಂದಿದೆ. ನಾಪತ್ತೆಯಾಗಿರುವ ದಾಖಲೆಗಳು ನಕಲಿ ದಾಖಲೆ ಸೃಷ್ಠಿಸಿ ಹರ್ಯಾಣದ ಶಿಖೋಪುರ ಬಳಿಯ 3.5 ಎಕರೆ ಸರ್ಕಾರಿ...

ಡಿ.25ರಂದು ನಡೆಯಬೇಕಿದ್ದ ಘರ್ ವಾಪಸಿ ಕಾರ್ಯಕ್ರಮ ರದ್ದು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಧರ್ಮ ಜಾಗರಣ ಸಮಿತಿ ಡಿ.25ರಂದು ನಡೆಸಲು ಉದ್ದೇಶಿಸಲಾಗಿದ್ದ ಸಾಮೂಹಿಕ ಮರು ಮತಾಂತರ ಕಾರ್ಯಕ್ರಮವನ್ನು ನಡೆಸದೇ ಇರಲು ತೀರ್ಮಾನಿಸಿದೆ. ಈ ಬಗ್ಗೆ ಪಿಟಿಐ ಗೆ ಸ್ಪಷ್ಟನೆ ನೀಡಿರುವ ಧರ್ಮ ಜಾಗರಣ ಸಮಿತಿ ಮುಖ್ಯಸ್ಥ, ಡಿ.25ರಂದು ನಡೆಸಬೇಕಿದ್ದ ಘರ್ ವಾಪಸಿ...

ಮರುಮತಾಂತರದ ಬಗ್ಗೆ ಪ್ರಧಾನಿ ಸ್ಪಷ್ಟನೆ ನೀಡುವವರೆಗೂ ಹೋರಾಟ ನಿಲ್ಲುವುದಿಲ್ಲ: ಕಾಂಗ್ರೆಸ್

'ಉತ್ತರ ಪ್ರದೇಶ'ದ ಆಗ್ರಾದಲ್ಲಿ ನಡೆದ ಮರುಮತಾಂತರದ ವಿಷಯದ ಬಗ್ಗೆ ಸಂಸತ್ ನಲ್ಲಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಗದ್ದಲ ಮುಂದುವರೆಸಿವೆ. ಮರುಮತಾಂತರದ ಬಗ್ಗೆ ಕೋಲಾಹಲ ಸೃಷ್ಠಿಸಿರುವ ಸಂಸತ್ ಸದಸ್ಯರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ....

ಬಿಜೆಪಿಗೆ ಮತ ನೀಡಿದರೆ ಭೂಮಿ ಕಿತ್ತುಕೊಂಡು ಕೈಗೆ ಪೊರಕೆ ನೀಡುತ್ತಾರೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರ ಅಚ್ಚೆ ದಿನ್ ಘೋಷ ವಾಕ್ಯದ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ, ಮೋದಿ ಭರವಸೆಯ ಒಳ್ಳೆಯ ದಿನಗಳು ಯಾವಗ ಬರಲಿವೆ ಎಂದು ಪ್ರಶ್ನಿಸಿದ್ದಾರೆ. ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ರಾಹುಲ್ ಗಾಂಧಿ ಪ್ರಧಾನಿ ಮೋದಿ...

ಸೋನಿಯಾ ಗಾಂಧಿ ಕ್ಷೇತ್ರದಲ್ಲಿ ಘರ್ ವಾಪಸಿ ಕಾರ್ಯಕ್ರಮ ನಡೆಸಲಿರುವ ವಿಶ್ವಹಿಂದೂ ಪರಿಷತ್

'ಹಿಂದೂ ಧರ್ಮ'ದಿಂದ ಅನ್ಯ ಧರ್ಮಕ್ಕೆ ಮತಾಂತರವಾಗಿದ್ದವರನ್ನು ವಾಪಸ್ ಕರೆತರುವ ಘರ್ ವಾಪಸಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಿಂದ ತೀವ್ರ ವಿರೋಧವಾಗುತ್ತಿರುವುದು ಒಂದೆಡೆಯಾದರೆ ಮತ್ತೊಂದೆಡೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರದಲ್ಲೇ ಘರ್ ವಾಪಸಿ ಕಾರ್ಯಕ್ರಮ ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದೆ. ರಾಯ್...

ಕಲ್ಬುರ್ಗಿ ಶೂಟೌಟ್ ಪ್ರಕರಣ: ಆರೋಪಿಗಳ ಬಂಧನ

'ಕಲಬುರ್ಗಿ' ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ರೆಹಮಾನ್, ಮೊಹಮದ್ ಇರ್ಫಾನ್, ಶೇಖ್ ಮೋಬಿನ ಬಂಧಿತ ಆರೋಪಿಗಳಾಗಿದ್ದು ಅವರಿಂದ ನಾಡಪಿಸ್ತೂಲ್, ಮಾರಕಾಸ್ತ್ರ ಹಾಗೂ ತವೇರಾ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲಬುರಗಿ ಜೈಲಿನಲ್ಲಿರುವ...

ರಾಮ ಮಂದಿರ ನಿರ್ಮಾಣವಾಗಬೇಕೆಂದ ಯುಪಿ ರಾಜ್ಯಪಾಲರ ವಿರುದ್ಧ ವಿಪಕ್ಷಗಳ ಆಕ್ರೋಶ

ಉತ್ತರ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ ನೀಡಿದ್ದ ರಾಜ್ಯಪಾಲ ರಾಮ್ ನಾಯ್ಕ್ ವಿರುದ್ಧ ಸಂಸತ್ ನಲ್ಲಿ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಡಿ.12ರ ಸಂಸತ್ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ರಾಮ್ ನಾಯ್ಕ್ ವಿರುದ್ಧ ಪ್ರತಿಭಟನೆ ನಡೆಸಿದ ವಿರೋಧ ಪಕ್ಷಗಳು, ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ...

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ವಿರುದ್ಧ ಸಂಸತ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ

'ಕಾಂಗ್ರೆಸ್' ಪಕ್ಷ ಮಹಾತ್ಮಾ ಗಾಂಧಿಯ ತತ್ವಗಳನ್ನು ಹತ್ಯೆ ಮಾಡಿದೆ ಎಂಬ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು ಸಾಕ್ಷಿ ಮಹಾರಾಜ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಡಿ.12ರ ಸಂಸತ್ ಕಲಾಪ ಆರಂಭವಾದ ನಂತರ...

ಭಾರತ ಶೀಘ್ರವೇ ಕಾಂಗ್ರೆಸ್ ಮುಕ್ತವಾಗಲಿದೆ: ಅಮಿತ್ ಶಾ

ಭಾರತ ಶೀಘ್ರವೇ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾ, ಕಾಂಗ್ರೆಸ್ ದೇಶಾದ್ಯಂತ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿದೆ. ಅತಿ ಶೀಘ್ರವೇ ಸಮಸ್ತ ಭಾರತ ಕಾಂಗ್ರೆಸ್ ಮುಕ್ತ ಭಾರತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸದನದಲ್ಲಿ ಫೋಟೊ ವೀಕ್ಷಿಸಿದ ಪ್ರಕರಣ: ಕಲಾಪ ಮುಂದೂಡಿಕೆ

ಬಿಜೆಪಿ ಶಾಸಕ ಪ್ರಭು ಚೌಹಾಣ್ ಮೊಬೈಲ್‌ನಲ್ಲಿ ಫೋಟೊ ವೀಕ್ಷಿಸಿದ ಪ್ರಕರಣ ಸದನದಲ್ಲಿ ಮಾರ್ಧನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ಕದನಕ್ಕೆ ಕಾರಣವಾಗಿ, ಕೋಲಾಹಲ ಉಂಟಾದ ಪರಿಣಾಮ ಸದನವನ್ನು ಕೆಲ ಕಾಲ ಮುಂದೂಡಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು. ಕಲಾಪ ಪ್ರಾರಂಭವಾಗುತ್ತಿದ್ದಂತೆ...

ಕಾಂಗ್ರೆಸ್ ಸಚಿವರು ಕಮಿಷನ್ ಏಜೆಂಟ್ ಗಳಂತೆ ವರ್ತಿಸುತ್ತಿದ್ದಾರೆ: 'ಕೈ'ಶಾಸಕರ ಅಸಮಾಧಾನ

ಡಿ.10ರ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವುದಕ್ಕೂ ಮುನ್ನ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸಚಿವರು-ಶಾಸಕರ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ಕಾರ್ಯವೈಖರಿ ಬಗ್ಗೆ ಶಾಸಕರು ಸಿದ್ದರಾಮಯ್ಯ ಅವರಿಗೆ...

ಜಮ್ಮು-ಕಾಶ್ಮೀರದ ಜಾತ್ಯಾತೀತ ಗುಣ ಉಳಿಸಲು ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿ

'ಜಮ್ಮು-ಕಾಶ್ಮೀರ'ದಲ್ಲಿ ಜನಪರ ಯೋಜನೆಗಳನ್ನು ಜಾರಿ ಮಾಡದೇ ಇರುವುದಕ್ಕೆ ನ್ಯಾಷನಲ್ ಕಾನ್ಫರೆನ್ಸ್ ನೊಂದಿಗಿನ ಮೈತ್ರಿ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಡಿ.10ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ಕೈಗೊಂಡ ಸೋನಿಯಾ ಗಾಂಧಿ, ರಾಜ್ಯದಲ್ಲಿ ಜನಪರ ಯೋಜನೆಗಳನ್ನು...

ಮೋದಿ ಒಬ್ಬರೇ ಮಾತಾಡ್ತಾರೆ,ಸಂಸತ್ ನಲ್ಲಿ ನಮಗೆ ಮಾತಾಡಲು ಅವಕಾಶವಿಲ್ಲ: ರಾಹುಲ್ ಗಾಂಧಿ

'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಪ್ರಧಾನಿ ನರೇಂದ್ರ ಮೋದಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಡಿ.10ರಂದು ಕೇರಳಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಬಿಜೆಪಿಯದ್ದೂ ಸೇರಿದಂತೆ ಹಿಂದಿನ ಯಾವುದೇ...

ಬೆಳಗಾವಿಯಲ್ಲಿ ಇಂದಿನಿಂದ ವಿಧಾನಮಂಡಲ ಅಧಿವೇಶನ

ಬೆಳಗಾವಿಯಲ್ಲಿ ಡಿ.9ರಿಂದ ಆರಂಭಗೊಳ್ಳಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಮರಾಂಗಣವಾಗಿ ಪರಿಣಮಿಸಲಿದೆ. ಈ ಬಾರಿಯ ವಿಧಾನಮಂಡಲ ಅಧಿವೇಶನ ಪರಸ್ಪರ ಕೆಸರೆರಚಾಟದ ರಾಜಕೀಯ ಮಹಾಮೇಳಾವ ಆಗುವ ಎಲ್ಲ ಲಕ್ಷಣ ಗೋಚರಿಸಿದೆ. ಕಾಂಗ್ರೆಸ್‌ ಸರಕಾರದ ವೈಫಲ್ಯಗಳನ್ನು ಎತ್ತಿತೋರಿಸಿ ತೀವ್ರ ಮುಖಭಂಗ ಉಂಟು ಮಾಡಲು...

ಕಲಬುರ್ಗಿಯಲ್ಲಿ ಶೂಟೌಟ್: ಯುವ ಕಾಂಗ್ರೆಸ್ ಮುಖಂಡನ ಹತ್ಯೆ

'ಕಲಬುರ್ಗಿ'ಯ ಚಿತ್ತಾಪುರ ತಾಲೂಕಿನಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಯಿಂದ ತೀವ್ರಗಾಯಗೊಂಡಿದ್ದ ಯುವ ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಸಾವನ್ನಪ್ಪಿದ್ದಾರೆ. ವಾಡಿ ತಾಲೂಕಿನ ಯುವ ಕಾಂಗ್ರೆಸ್ ಮುಖಂಡನ ಮಹಮ್ಮದ್ ಶಬ್ಬೀರ್, ಕೋರ್ಟ್ ಗೆ ಸಾಕ್ಷಿ ಹೇಳಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಕಾಶವಾಣಿ ಕೇಂದ್ರದ...

ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವಿಟ್ ದಾಳಿ

ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಹತ್ತಿರವಾಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌, ಆನ್‌ಲೈನ್‌ ಮೂಲಕವೇ ತಿರುಗೇಟು ನೀಡಿದೆ. ಮೋದಿ ಸರ್ಕಾರದ ಆಡಳಿತದ ಬಗ್ಗೆ ಗಮನ ಹರಿಸಲು ಇತ್ತೀಚೆಗಷ್ಟೇ ಕಣ್ಗಾವಲು ಸಮಿತಿ ರಚಿಸಿದ್ದ ಕಾಂಗ್ರೆಸ್‌, ಟ್ವೀಟರ್‌ ಮೂಲಕ, ಸರಣಿ ದಾಳಿ...

ಸಾಧ್ವಿ ನಿರಂಜನ್ ಜ್ಯೋತಿ ಹೇಳಿಕೆಗೆ ಖಂಡನೆ: ಸಂಸತ್ ಕಲಾಪ ಮುಂದೂಡಿಕೆ

ದೆಹಲಿ ಸರ್ಕಾರ ರಚನೆ ಕುರಿತಂತೆ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಹೇಳಿಕೆ ಕುರಿತಾದ ಗೊಂದಲ ಸಂಸತ್ತಿನ ಉಭಯ ಸದನಗಳಲ್ಲಿ ಇಂದು ಪ್ರತಿಧ್ವನಿಸಿದ್ದು, ಯಾವುದೇ ಕಲಾಪವೂ ನಡೆಯಲಿಲ್ಲ. ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಸಚಿವೆ ರಾಜೀನಾಮೆ ನೀಡಬೇಕು ಎಂಬುದು...

ಮೋದಿ ರ್ಯಾಲಿಗೆ 2 ಟ್ರೈನ್ ಲೋಡ್ ಗಳಷ್ಟು ಜನರನ್ನು ಕರೆತರಲಾಗಿತ್ತು: ಓಮರ್ ಅಬ್ದುಲ್ಲಾ

'ಜಮ್ಮು-ಕಾಶ್ಮೀರ'ದಲ್ಲಿ ಚುನಾವಣಾ ರ್ಯಾಲಿಗಳಿಗೆ ಬಿಜೆಪಿಯವರೇ ಜನರನ್ನು ಕರೆತರುತ್ತಾರೆ ಎಂದು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಹೇಳಿದ್ದಾರೆ. ಟ್ವಿಟರ್ ನಲ್ಲಿ ಬಿಜೆಪಿ ವಿರುದ್ಧ ಬರೆದಿರುವ ಓಮರ್ ಅಬ್ದುಲ್ಲಾ, ಡಿ.8ರಂದು ನಡೆದ ನರೇಂದ್ರ ಮೋದಿ ಚುನಾವಣಾ ರ್ಯಾಲಿಗೆ 2 ಟ್ರೈನ್ ಲೋಡ್ ಗಳಷ್ಟು ಜನರನ್ನು...

ಸಾಧ್ವಿ ನಿರಂಜನ ಜ್ಯೋತಿ ಹಳ್ಳಿ ಮಹಿಳೆ, ಕ್ಷಮೆ ಒಪ್ಪಿಕೊಳ್ಳಿ: ಪ್ರಧಾನಿ ಮೋದಿ

ಹಿಂದುಯೇತರರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ರಾಜೀನಾಮೆಗೆ ಪಟ್ಟು ಹಿಡಿದಿರುವ ವಿಪಕ್ಷಗಳನ್ನು ಮನವೊಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸತತ ಎರಡನೇ ದಿನ ನಡೆಸಿದ ಪ್ರಯತ್ನವೂ ವಿಫ‌ಲವಾಗಿದೆ. ಸಾಧ್ವಿ ಈಗಾಗಲೇ ಕ್ಷಮೆ ಕೇಳಿದ್ದಾರೆ....

ಸಾಧ್ವಿ ನಿರಂಜನ ಜ್ಯೋತಿ ರಾಜಿನಾಮೆಗೆ ವಿಪಕ್ಷಗಳ ಆಗ್ರಹ

ಕೇಂದ್ರ ಆಹಾರ ಸಂಸ್ಕರಣೆ ಖಾತೆ ಸಹಾಯಕ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ವಿವಾದಾತ್ಮಕ ಹೇಳಿಕೆಯನ್ನು ಪ್ರತಿಭಟಿಸಿ ಲೋಕಸಭೆಯಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿವೆ. ಪ್ರಶ್ನೋತ್ತರ ವೇಳೆ ಆರಂಭವಾದಾಕ್ಷಣ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸಾಧ್ವಿ ನಿರಂಜನ ಜ್ಯೋತಿ ಹೇಳಿಕೆ ಬಗ್ಗೆ...

ಕಾಂಗ್ರೆಸ್ ಸಾರಥ್ಯ ಪ್ರಿಯಾಂಕಗೆ ವಹಿಸಿ: ರಾಹುಲ್ ಗೆ ಕೈ ಕಾರ್ಯಕರ್ತರ ಒತ್ತಾಯ

'ರಾಹುಲ್ ಗಾಂಧಿ'ಯ ನಾಯಕತ್ವದಿಂದ ರೋಸಿಹೋಗಿರುವ ಕಾಂಗ್ರೆಸ್ ಕಾರ್ಯಕರ್ತರು ಪ್ರಿಯಾಂಕ ಗಾಂಧಿಗೆ ಪಕ್ಷದ ಜವಾಬ್ದಾರಿಯನ್ನು ವಹಿಸುವಂತೆ ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ. ರಾಹುಲ್ ಗಾಂಧಿ ಉತ್ತರ ಪ್ರದೇಶದಕ್ಕೆ ಭೇಟಿ ನೀಡಿದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಪ್ರತ್ಯುತ್ತರ ನೀಡಲು ಪ್ರಿಯಾಂಕ ಗಾಂಧಿಯಿಂದ ಮಾತ್ರ...

ಸಾಧ್ವಿ ನಿರಂಜನ ಜ್ಯೋತಿ ರಾಜೀನಾಮೆ ನೀಡುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

'ಚುನಾವಣಾ ಪ್ರಚಾರ'ದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರು ರಾಜೀನಾಮೆ ನೀಡುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ. ಸಾಧ್ವಿ ನಿರಂಜನ ಜ್ಯೋತಿ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಕೋಲಾಹಲ ಉಂಟುಮಾಡಿದ...

ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ: ಕೇಂದ್ರ ಸಚಿವೆ ಸಾದ್ವಿ ವಿರುದ್ಧ ಆಕ್ರೋಶ

ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ವಿರುದ್ಧ ರಾಜ್ಯಸಭೆಯಲ್ಲಿ ಪ್ರತಿಭಟನೆ ಉಂಟಾಗಿದ್ದು, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಗಿದೆ. ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ಅವರು ವಿವಾದಾತ್ಮಕ ಹೇಳಿಕೆ ನೀಡಿ ವಿರೋಧ ಪಕ್ಷಗಳನ್ನು...

ಬಿಜೆಪಿ ಭಾರತೀಯ ಜೋಕರ್ ಪಾರ್ಟಿ: ಅಭಿಷೇಕ್ ಬ್ಯಾನರ್ಜಿ

ಬಿಜೆಪಿ ಭಾರತೀಯ ಜೋಕರ್ ಪಕ್ಷ ಎಂದು ತೃಣಮೂಲ ಕಾಂಗ್ರೆಸ್‌ನ ಯುವ ಘಟಕದ ಅಧ್ಯಕ್ಷ ಅಭಿಷೇಕ್ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿ, ಬಿಜೆಪಿ ನಾಯಕರು ದಿನದಲ್ಲಿ ಐದು ಬಾರಿ ಬಟ್ಟೆ ಬದಲಿಸುತ್ತಾರೆ, ಹಾಗಾಗಿ,...

ಸಂವಿಧಾನದ 370ನೇ ವಿಧಿ ಚುನಾವಣಾ ವಿಷಯ ಅಲ್ಲ : ರವಿಶಂಕರ್ ಪ್ರಸಾದ್

ಸಂವಿಧಾನದ 370ನೇ ವಿಧಿ ಜಮ್ಮು-ಕಾಶ್ಮೀರದ ಚುನಾವಣಾ ವಿಷಯ ಅಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಈಗಾಗಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಇದು ಚುನಾವಣಾ...

ರಾಜಕೀಯ ಪಕ್ಷಗಳಿಗೆ ನೋಟಿಸ್ ಜಾರಿ

ನಿಗದಿತ ದಿನದೊಳಗೆ ಚುನಾವಣೆಯಲ್ಲಿ ನೀವು ಮಾಡಿದ ಖರ್ಚಿನ ವಿವರ ಕೊಡಿ. ಇಲ್ಲದಿದ್ದರೆ ನಿಮಗೆ ನೀಡಲಾಗಿರುವ ಮಾನ್ಯತೆ ರದ್ದು ಮಾಡಬೇಕಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ 20 ಪಕ್ಷಗಳಿಗೆ ಎಚ್ಚರಿಕೆ ನೀಡಿ, ನೋಟಿಸ್ ಜಾರಿ ಮಾಡಿದೆ. ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷ, ಆಮ್...

ಮೋದಿ ನಾಯಕತ್ವ ಮೆಚ್ಚಿ ಬಿಜೆಪಿ ಸೇರಿದ ಆಪ್ ಸ್ಥಾಪಕ ಸದಸ್ಯ ಅಶ್ವನಿ ಉಪಾಧ್ಯಾಯ

'ಆಮ್ ಆದ್ಮಿ ಪಕ್ಷ'ದ ಸ್ಥಾಪಕ ಸದಸ್ಯ ಅಶ್ವನಿ ಉಪಾಧ್ಯಾಯ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರ್ಪಡೆಗೊಂಡ ಅಶ್ವನಿ ಉಪಾಧ್ಯಾಯ, ಆಮ್ ಆದ್ಮಿ ಪಕ್ಷದ ಧೋರಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜಕೀಯದಲ್ಲಿರುವ ಭ್ರಷ್ಟಾಚಾರ, ಜಾತಿವಾದಗಳನ್ನು ನಿರ್ಮೂಲನೆ ಮಾಡಬೇಕೆಂದು ನಾವು ನಮ್ಮ ಕೆಲಸಗಳನ್ನು ಬಿಟ್ಟು...

ಕಪ್ಪುಹಣ ಕುರಿತು ಚರ್ಚೆಗೆ ಒತ್ತಾಯ: ಟಿಎಂಸಿ, ಜೆಡಿಯು ಪ್ರತಿಭಟನೆ

ಕಪ್ಪುಹಣದ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡುವಂತೆ ಒತ್ತಾಯಿಸಿ ಟಿಎಂಸಿ ಸದಸ್ಯರು ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಸಂಸತ್‌ನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಹಲವು ವಿಘ್ನಗಳು ಎದುರಾಗಿವೆ. ಪ್ರಮುಖ ವಿಷಯಗಳಾದ ಕಪ್ಪುಹಣ, ಸಿಬಿಐ...

ಮಾಜಿ ಕೇಂದ್ರ ಸಚಿವ ಮುರಳಿ ಡಿಯೋರಾ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಡಿಯೋರಾ ಸೋಮವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮುರಳಿ ಡಿಯೋರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮುರಳಿಯವರು...

ದುರ್ಬಲವಾಗಿರುವ ವಿಪಕ್ಷಕ್ಕೆ ಮಾನ್ಯತೆ ನೀಡಲು ಸರ್ಕಾರವೇ ಕೆಲಸ ಮಾಡಬೇಕಿದೆ: ಬಿಜೆಪಿ

'ಲೋಕಸಭೆ'ಯಲ್ಲಿ ಪ್ರತಿಪಕ್ಷ ಸ್ಥಾನ ಪಡೆಯುವುದಕ್ಕೂ ಸಾಧ್ಯವಾಗದ ಸ್ಥಿತಿಯಲ್ಲಿರುವ ಕಾಂಗ್ರೆಸ್ ಬಗ್ಗೆ ಬಿಜೆಪಿ ಲೇವಡಿ ಮಾಡಿದ್ದು, ವಿರೋಧಪಕ್ಷ ತೀವ್ರ ದುರ್ಬಲವಾಗಿದ್ದು ವಿಪಕ್ಷ ನಾಯಕನಿಗೆ ಮಾನ್ಯತೆ ನೀಡಲು ಸರ್ಕಾರವೇ ತಿದ್ದುಪಡಿ ತರುವ ಸ್ಥಿತಿ ಎದುರಾಗಿದೆ ಎಂದು ಹೇಳಿದೆ. ಬಿಜೆಪಿ ಸದಸ್ಯತ್ವ ಜಾಥ ಅಭಿಯಾನದಲ್ಲಿ ಪಾಲ್ಗೊಂಡು...

ಶಾರದಾ ಚಿಟ್ ಫಂಡ್ ಹಗರಣ: ಟಿಎಂಸಿ ಸಂಸದನ ಬಂಧನ

ಬಹುಕೋಟಿ ಶಾರದಾ ಚಿಟ್‌ ಫ‌ಂಡ್‌ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಹಗರಣದಲ್ಲಿ ಶಾಮೀಲಾಗಿರುವ ಆರೋಪ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭೆ ಸದಸ್ಯ ಶೃಂಜೋಯ್‌ ಬೋಸ್‌ ಅವರನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ. ಶೃಂಜೋಯ್‌ ಬೋಸ್‌ ರನ್ನು 5 ತಾಸುಗಳ ಸುದೀರ್ಘ‌ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಇದೇ...

ನಿಗಮ ಮಂಡಳಿಯಲ್ಲಿ ಸ್ಥಾನ ಸಿಗದ ಹಿನ್ನಲೆ: ಕಾಂಗ್ರೆಸ್ ನಾಯಕನಿಂದ ಆತ್ಮಹತ್ಯೆ ಯತ್ನ

ನಿಗಮ-ಮಂಡಳಿಯಲ್ಲಿ ಅವಕಾಶ ಸಿಗದೆ ಇದ್ದುದರಿಂದ ಮನನೊಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಮ್ಮ ಪುತ್ರನೊಂದಿಗೆ ಆತ್ಮಹತ್ಯೆ ಯತ್ನ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಇಟ್ಟಿಗೆಗೂಡು ಪ್ರದೇಶದ ನಿವಾಸಿ 58ವರ್ಷದ ಪ್ರಭಾಕರ್ ಹಾಗೂ ಅವರ ಪುತ್ರ...

ಚೀನಾ ಸೈನಿಕರ ಅತಿಕ್ರಮಣ ನೀತಿ ದ್ವಿಪಕ್ಷೀಯ ಸಂಬಂಧಕ್ಕೆ ಒಳ್ಳೆಯದಲ್ಲ: ರಾಜನಾಥ್ ಸಿಂಗ್

'ಲಡಾಕ್' ನಲ್ಲಿರುವ ಅಕ್ಸಾಯ್ ಚಿನ್ ಪ್ರದೇಶವನ್ನು ಚೀನಾ ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ. ಟ್ವಿಟರ್ ಮೂಲಕ ಚೀನಾ ವಿರುದ್ಧ ಗುಡುಗಿರುವ ರಾಜನಾಥ್ ಸಿಂಗ್, ಭಾರತದ ಗಡಿ ಪ್ರದೇಶವನ್ನು ಅಕ್ರಮವಾಗಿ ವಶಪಡಿಸಿಕೊಳ್ಳುವುದೂ ಅಲ್ಲದೇ ಭಾರತದ ಗಡಿ...

ಬಿಜೆಪಿಯನ್ನು ಮಣಿಸಲು ಎಡಪಂಥೀಯರೊಡನೆ ಮೈತ್ರಿಗೂ ಸಿದ್ಧ: ಮಮತಾ ಬ್ಯಾನರ್ಜಿ

ಕೋಮು ಸೌಹಾರ್ದ ವಿಧ್ವಂಸ ನೀತಿಯನ್ನು ಅನುಸರಿಸುತ್ತಿರುವ ಬಿಜೆಪಿಯನ್ನು ಮಣಿಸಲು ಎಡಪಂಥೀಯರೊಡನೆ ಕೈಜೋಡಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ. ಹೆಡ್ ಲೈನ್ಸ್ ಟುಡೆ ವಾಹಿನಿಯ ರಾಜ್ ದೀಪ್ ಸರ್ದೇಸಾಯಿ ನಡೆಸಿರುವ ಸಂದರ್ಶನದಲ್ಲಿ ಮಾತನಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ...

ಕಾಂಗ್ರೆಸ್ ಪರ ಪ್ರಚಾರಕ್ಕೆ ಅಣ್ಣಾ ಹಜಾರೆ ಸಮ್ಮತಿಸಿದ್ದರು :ಖುರ್ಷಿದ್ ಹೊಸ ಬಾಂಬ್

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಮಾಡಲು ಅಣ್ಣಾ ಹಜಾರೆ 2012ರಲ್ಲೇ ಒಪ್ಪಿಗೆ ಸೂಚಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಅಣ್ಣಾ ಅವರಿಂದ ಅರವಿಂದ ಕೇಜ್ರಿವಾಲ್‌ ಅವರು ದೂರವಾಗಿ, ಹೊಸ ಪಕ್ಷ ಕಟ್ಟಿದರು ಎಂದು ಕಾಂಗ್ರೆಸ್ಸಿಗ ಸಲ್ಮಾನ್‌ ಖುರ್ಷಿದ್‌ ಅವರು ಹೊಸ ಬಾಂಬ್‌...

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಂಭವವಿದೆ: ಬಿಎಸ್ ವೈ

ರಾಜ್ಯದಲ್ಲಿ ಸರ್ಕಾರ ಇದೆಯೇ ಇಲ್ಲವೇ ಎಂಬ ಅನುಮಾನದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು....

ವಿಶ್ವಾಸ ಮತದಲ್ಲಿ ಬಿಜೆಪಿಗೆ ಎನ್.ಸಿ.ಪಿ ಬೆಂಬಲ: ಪಕ್ಷದ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

'ಮಹಾರಾಷ್ಟ್ರ'ದಲ್ಲಿ, ದೇವೇಂದ್ರ ಫಡ್ನವೀಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವಾಸ ಮತ ಸಾಬೀತು ಪಡಿಸಿರುವ ಬಗ್ಗೆ ಉದ್ಭವಿಸಿರುವ ಅಸಮಾಧಾನ ಮುಂದುವರೆದಿದ್ದು, ಬಿಜೆಪಿಯ ಕೆಲ ಮುಖಂಡರು ಪಕ್ಷದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಶ್ವಾಸ ಮತ ಸಾಬೀತು ಸಂದರ್ಭದಲ್ಲಿ ಭ್ರಷ್ಟಚಾರದಲ್ಲೇ ಮುಳುಗಿದ್ದ...

ಸಂತಾನ ಹರಣ ಶಸ್ತ್ರಚಿಕಿತ್ಸೆ ನಂತರ ಮಹಿಳೆಯರ ಸಾವಿಗೆ ಸರ್ಕಾರವೇ ಹೊಣೆ: ರಾಹುಲ್ ಗಾಂಧಿ

'ಛತ್ತೀಸ್ ಗಢ'ದ ಬಿಲಾಸ್ ಪುರದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೊಳದಾ ಮಹಿಳೆಯರ ಸಾವಿಗೆ ಡಾ.ರಮಣ್ ಸಿಂಗ್ ನೇತೃತ್ವದ ಸರ್ಕಾರವೇ ನೇರ ಹೊಣೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ನ.15ರಂದು ಛತ್ತೀಸ್ ಗಢದ ಬಿಲಾಸ್ ಪುರಕ್ಕೆ ಭೇಟಿ ನೀಡಿ ಮೃತ ಮಹಿಳೆಯರ...

ಕಳಂಕಿತ ಸಚಿವರನ್ನು ಕೈಬಿಡದೇ ಇದ್ದಲ್ಲಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು: ಜೋಷಿ

'ಕಾಂಗ್ರೆಸ್' ನಲ್ಲಿರುವ ಕಳಂಕಿತ ಸಚಿವರನ್ನು ಸಿ.ಎಂ ಸಿದ್ದರಾಮಯ್ಯ ಸಂಪುಟದಿಂದ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಒತ್ತಾಯಿಸಿದ್ದಾರೆ. ನ.14ರಂದು ಕಲಬುರ್ಗಿಯಲ್ಲಿ ಮಾತನಾಡಿದ ಜೋಷ್ಯಿ, ರಾಜ್ಯ ಸರ್ಕಾರದಲ್ಲಿರುವ 4 ಸಚಿವರ ಅಕ್ರಮ, ದಾಖಲೆಗಳ ಮೂಲಕ ಬಯಲಿಗೆ ಬಂದಿದ್ದರೂ ಅವರನ್ನು ಸಚಿವ ಸಂಪುಟದಲ್ಲೇ...

ಕಲಾವಿದರ ಸಂಘದಿಂದ ತೇಜಸ್ವಿನಿ ಗೌಡ ವಿರುದ್ಧ ಪ್ರತಿಭಟನೆ

ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ವಿರುದ್ಧ ಕಲಾವಿದರ ಸಂಘದ ಸದಸ್ಯರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಉಮಾಶ್ರೀ ಅವರ ವಿರುದ್ಧ ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಕಲಾವಿದರ ಸಂಘದ ಸದಸ್ಯರು ತೇಜಸ್ವಿನಿ ಗೌಡ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಮಾಜಿ ಸಂಸದೆ ತೇಜಸ್ವಿನಿ ಗೌಡ ಸಚಿವೆ ಉಮಾಶ್ರೀ...

ದ್ವೇಷ ರಾಜಕಾರಣ ಮಾಡುತ್ತಿರುವವರು ದೇಶ ಮುನ್ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ

ಒಂದೆಡೆ ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಫೊಟೋಗಳಿಗೆ ಫೋಸು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಬಿಜೆಪಿ ಅಂಗಸಂಸ್ಥೆಗಳು ಬಿತ್ತುತ್ತಿರುವ ಕೋಮುದ್ವೇಷವನ್ನು ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ...

ತೇಜಸ್ವಿನಿ ಗೌಡ ಅವರನ್ನು ತರಾಟೆಗೆ ತೆಗೆದುಕೊಂಡ ಜೋಷಿ

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ವಕ್ತಾರೆ ತೇಜಸ್ವಿನಿ ಗೌಡ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತೀಯ ಜನತಾ ಪಕ್ಷ ಒಂದು ಶಿಸ್ತಿನ ಪಕ್ಷ. ಕಾಂಗ್ರೆಸ್ ಸಂಸ್ಕೃತಿಯನ್ನು ಇಲ್ಲಿ ಪ್ರದರ್ಶಿಸಬೇಡಿ. ನೀವೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಇದ್ದು...

ನೆಹರು ಜನ್ಮದಿನಾಚರಣೆಗೆ ಪ್ರಧಾನಿ ಮೋದಿಗಿಲ್ಲ ಆಹ್ವಾನ

ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಅವರ 125ನೇ ಜನ್ಮದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಕಾಂಗ್ರೆಸ್ ಮುಂದಾಗಿದ್ದು‌, ನ.17ರಿಂದ ನವದೆಹಲಿಯಲ್ಲಿ ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ವಿಶ್ವದ 50ಕ್ಕೂ ಹೆಚ್ಚು ದೇಶಗಳ...

ಕಾಂಗ್ರೆಸ್ ನಲ್ಲಿ ಮಹಿಳೆಯರಿಗೆ ಭವಿಷ್ಯವಿಲ್ಲ: ಮಾಜಿ ಸಂಸದೆ ತೇಜಸ್ವಿನಿ ಗೌಡ

ಕಾಂಗ್ರೆಸ್ ಸ್ತ್ರೀ ಪೀಡಕ ಪಕ್ಷ, ಅಲ್ಲಿ ಮಹಿಳೆಯರಿಗೆ ಕಿರುಕುಳ ನೀಡಲಾಗುತ್ತದೆ ಎಂದು ಮಾಜಿ ಸಂಸದೆ, ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿರುವ ಮಾಜಿ ಸಂಸದೆ, ಪುರುಷ ರಾಜಕಾರಣಿಗಳನ್ನು ಹೊಗಳಿದರೆ ಮಾತ್ರ ಮಹಿಳೆಯರಿಗೆ ಸ್ಥಾನಮಾನ ನೀಡುವುದು ಕಾಂಗ್ರೆಸ್...

ಮಹಾ ವಿಧಾನಸಭೆಯಲ್ಲಿ ಸಕ್ರಿಯ ವಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ: ಶರದ್ ಪವಾರ್

'ಮಹಾರಾಷ್ಟ್ರ' ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿರುವ ಎನ್.ಸಿ.ಪಿ ಮುಖಂಡ ಶರದ್ ಪವಾರ್, ವಿಧಾನಸಭೆಯಲ್ಲಿ ಸಕ್ರಿಯ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಹಿಸುತ್ತೇವೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದ ಕಾರಣ, ಮತ್ತೊಮ್ಮೆ ಚುನಾವಣೆ ನಡೆಯುವುದನ್ನು ತಪ್ಪಿಸಲು ಬಿಜೆಪಿಗೆ ಬೆಂಬಲ...

ಶೋಭಾ ಕರಂದ್ಲಾಜೆ ಅವರ ತೇಜೋವಧೆ ಮಾಡದಂತೆ ಕಾಂಗ್ರೆಸ್ ಗೆ ಎಚ್ಚರಿಕೆ

'ತೀರ್ಥಹಳ್ಳಿ'ಯ ನಂದಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಟೀಕೆ ಮಾಡಿರುವುದಕ್ಕೆ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ, ಶೋಭಾ ಕರಂದ್ಲಾಜೆ ಅವರ...

ಕಾಂಗ್ರೆಸ್ ಮುಖಂಡನ ಪುತ್ರ ಅಜಾತಶತ್ರು ಬಿಜೆಪಿ ಸೇರ್ಪಡೆ

ಹಿರಿಯ ಕಾಂಗ್ರೆಸ್‌ ಮುಖಂಡ ಕರಣ್‌ ಸಿಂಗ್‌ ಅವರ ಪುತ್ರ ಅಜಾತಶತ್ರು ಸಿಂಗ್‌ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜಮ್ಮು- ಕಾಶ್ಮೀರವನ್ನು ಆಳಿದ ಹರಿ ಸಿಂಗ್‌ ಅವರ ಮೊಮ್ಮಗರಾಗಿರುವ ಅಜಾತಶತ್ರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಮತ್ತು ಜಿತೇಂದ್ರ...

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಕೆ.ಎಸ್ ಈಶ್ವರಪ್ಪ

'ಅತ್ಯಾಚಾರ ಪ್ರಕರಣ'ಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳದ ಸರ್ಕಾರವನ್ನು ಟೀಕಿಸುವ ಭರದಲ್ಲಿ ನೀಡಿದ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ ಎಂದು ಈಶ್ವರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ಕೆ.ಜೆ ಜಾರ್ಜ್ ಮಗಳ ಮೇಲೆ ಅತ್ಯಾಚಾರ ಆಗಬೇಕು ಎಂದು ಹೇಳಿಲ್ಲ. ಅವರಿಬ್ಬರ ಮಕ್ಕಳ ಮೇಲೆ ಗೌರವವಿದೆ....

ಈಶ್ವರಪ್ಪನವರ ಹೇಳಿಕೆ ಅವರ ಸಂಸ್ಕೃತಿ ತೋರುತ್ತದೆ: ಸಿದ್ದರಾಮಯ್ಯ

ಕೆ.ಎಸ್.ಈಶ್ವರಪ್ಪನವರಿಗೆ ನಾಗರಿಕತೆ, ಸಂಸ್ಕೃತಿ ಎಂಬುದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದರು. ಈಶ್ವರಪ್ಪ ನೀಡಿದ ಹೇಳಿಕೆ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದರು. ವಿಧಾನಪರಿಷತ್...

ಪಕ್ಷ ಸಂಘಟನೆಗಾಗಿ ರಾಹುಲ್ ಸಭೆ: ಸಿಎಂ, ಪರಮೇಶ್ವರ್ ದೆಹಲಿಗೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷ ಸಂಘಟನೆ ಕುರಿತು ಸಭೆ ಕರೆದಿದ್ದು, ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ 8:30ಕ್ಕೆ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದೇವೆ. ಆದರೆ ನಿಗಮ ಮಂಡಳಿ...

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಕಾರ್ತಿ ಚಿದಂಬರಂ ಕಿಡಿ

ಚುನಾವಣೆಗಳಲ್ಲಿನ ಕಾಂಗ್ರೆಸ್ ಸತತ ಸೋಲಿನ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿವೆ. ಕಾಂಗ್ರೆಸ್‌ನಲ್ಲಿ ಬೇರೂರಿರುವ ಹೈಕಮಾಂಡ್‌ ಸಂಸ್ಕೃತಿ ವಿರುದ್ಧ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಗರಂ ಆಗಿದ್ದಾರೆ. ಕೇಂದ್ರದ ಮಾಜಿ ಸಚಿವ ಜಿ.ಕೆ. ವಾಸನ್‌ ಅವರು ಹೊಸ...

ವಾರದೊಳಗೆ ಪ್ರಯಾಣ ದರ ಇಳಿಕೆಯಾಗದಿದ್ದರೆ ಬಸ್ ಸಂಚರಿಸಲು ಬಿಡುವುದಿಲ್ಲ: ಬಿಜೆಪಿ

ಡಿಸೇಲ್ ದರ ನಿರಂತರವಾಗಿ ಇಳಿಕೆಯಾಗುತ್ತಿದ್ದರೂ ಬಿಎಂಟಿಸಿ ಪ್ರಯಾಣ ದರ ಇಳಿಕೆ ಮಾಡದ ಸರ್ಕಾರದ ಕ್ರಮವನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಕರ್ಯಕರ್ತರು, ನ.6ರಂದು ಶಾಂತಿನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಸಾಲದ ನೆಪವೊಡ್ಡಿ ಬಸ್ ದರ ಇಳಿಕೆ ಮಾಡದೇ ಇರುವ ಸರ್ಕಾರದ...

ಮಹಾ ಸಿ.ಎಂ ದೇವೇಂದ್ರ ಫಡ್ನವೀಸ್ ಗೆ ಸ್ವಂತ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವಿಲ್ಲ: ಕಾಂಗ್ರೆಸ್

'ಮಹಾರಾಷ್ಟ್ರ' ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸ್ವಂತ ನಿರ್ಧಾರ ಕೈಗೊಂಡು ಸರ್ಕಾರ ನಡೆಸಲು ಸಾಧ್ಯವಾಗುವುದಿಲ್ಲ, ಅವರೂ ಕಾಂಗ್ರೆಸ್ ನಾಯಕರಂತೆಯೇ ಹೈಕಮಾಂಡ್ ಒತ್ತಡಕ್ಕೊಳಗಾಗಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ ನಾರಾಯಣ್ ರಾಣೆ ಹೇಳಿದ್ದಾರೆ. ಆಡಾಳಿತದಲ್ಲಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಿಗೂ ಸ್ವಂತ ನಿರ್ಧಾರ...

ಪಕ್ಷದ ಬಗ್ಗೆ ಕಾಂಗ್ರೆಸ್ಸಿಗರಿಗೆ ಜಿಗುಪ್ಸೆ: ವರಿಷ್ಠರ ವಿರುದ್ಧ ಕಾರ್ತಿ ಚಿದಂಬರಂ ಗರಂ

'ಕಾಂಗ್ರೆಸ್' ನಲ್ಲಿ ಬದಲಾವಣೆ ಪರ್ವ ಸ್ಪಷ್ಟವಾಗಿ ಕಾಣುತ್ತಿದೆ. ಇಷ್ಟು ದಿನ ರಾಜ್ಯ ಕಾಂಗ್ರೆಸ್ಸಿಗರನ್ನು ಹೈಕಮಾಂಡ್ ನಿಯಂತ್ರಣದಲ್ಲಿಟ್ಟುಕೊಳ್ಳುತ್ತಿತ್ತು. ಆದರೆ ಮೇ 2014ರ ಲೋಕಸಭಾ ಚುನಾವಣೆ ಹಾಗೂ ಆ ನಂತರದ ವಿಧಾನಸಭಾ ಚುನಾವಣೆಗಳ ಸರಣಿ ಸೋಲಿನ ಪರಿಣಾಮ ಇದೀಗ ರಾಜ್ಯ ಕಾಂಗ್ರೆಸ್ಸಿಗರೇ ಹೈಕಮಾಂಡ್ ನ್ನು...

ಹೆಚ್ಚುತ್ತಿರುವ ರೇಪ್ ಪ್ರಕರಣ: ವರದಿ ನೀಡಲು ಸಿದ್ದರಾಮಯ್ಯಗೆ ಹೈಕಮಾಂಡ್ ಆದೇಶ

ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರದ ಮರ್ಯಾದೆಯನ್ನು ಹರಾಜು ಹಾಕುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ. ರಾಷ್ಟ್ರೀಯ ಮಟ್ಟದಲ್ಲಿ ಅಸ್ಥಿತ್ವವವನ್ನೇ ಕಳೆದುಕೊಂಡಿರುವ ಕಾಂಗ್ರೆಸ್ ಪಾಲಿಗೆ ಭದ್ರ ಕೋಟೆಯಾಗಿ ಉಳಿದಿರುವ ಕರ್ನಾಟಕದಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು...

ಹೈಕಮಾಂಡ್ ಗೆ ಸೆಡ್ಡು: ಪಕ್ಷ ತೊರೆದ ತಮಿಳುನಾಡು ಕಾಂಗ್ರೆಸ್ ಮುಖಂಡ ವಾಸನ್

ದೇಶಾದ್ಯಂತ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಗೆ ಭಿನ್ನಮತದ ಬಿಸಿ ತಟ್ಟಿದೆ. ತಮಿಳುನಾಡು ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಮಾಜಿ ಕೇಂದ್ರ ಸಚಿವ ಜಿ.ಕೆ.ವಾಸನ್ ಅವರು ಪಕ್ಷ ತೊರೆದು, ನೂತನ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ನ.3ರಂದು ಅಧಿಕೃತವಾಗಿ ನಿರ್ಧಾರ ಪ್ರಕಟಿಸಿರುವ ವಾಸನ್, ಪ್ರಮುಖ...

ರಾಹುಲ್ ಗಾಂಧಿ ನಮ್ಮ ಮುಂದಿನ ಪ್ರಧಾನಿ: ಸಚಿವ ಆಂಜನೇಯ ಭವಿಷ್ಯ

ದೇಶದ ಜನ ನರೇಂದ್ರ ಮೋದಿ ಅವರ ಭ್ರಮೆಯಲ್ಲಿ ಬಿಜೆಪಿಗೆ ಮತ ಹಾಕುತ್ತಿದ್ದಾರೆ. ಆದರೆ ಮೋದಿ ನಿಜಸ್ವರೂಪ ಬಯಲಾಗಲಿದ್ದು ಮುಂದಿನ ಚುನಾವಣೆಯಲ್ಲಿ ರಾಹುಲ್ ಗಾಂಧಿಯೇ ಈ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಆಂಜನೇಯ ಭವಿಷ್ಯ ನುಡಿದಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ...

ರಾಹುಲ್ ಗಾಂಧಿ ಕಾಂಗ್ರೆಸ್ ನ ಚುಕ್ಕಾಣಿ ಹಿಡಿಯಬೇಕು:ದಿಗ್ವಿಜಯ್ ಸಿಂಗ್

'ರಾಹುಲ್ ಗಾಂಧಿ' ನಾಯಕತ್ವದ ಚುನಾವಣೆಗಳಲ್ಲಿ ಸರಣಿ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ಸಿಗರು ರಾಹುಲ್ ಹಟಾವೋ, ಪ್ರಿಯಾಂಕ ಲಾವೋ ಎಂಬ ಘೋಷಣೆಯಲ್ಲಿ ಮುಳುಗಿದ್ದರೆ ಇತ್ತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಮಾತ್ರ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಮತ್ತಷ್ಟು ಹೆಚ್ಚಿನ ಜವಾಬ್ದಾರಿ ವಹಿಸಬೇಕು...

ಉದ್ದೇಶಿತ ಗಲಭೆಗಳನ್ನು ತಡೆದಿದ್ದಕ್ಕೆ ಸರ್ಕಾರದ ಮೇಲೆ ಬಿಜೆಪಿಗೆ ಅಸಹನೆ: ಕೆ.ಜೆ ಜಾರ್ಜ್

ಕೆಲ ಬಿಜೆಪಿ ನಾಯಕರು ರೂಪಿಸಿದ್ದ ಉದ್ದೇಶಿತ ಗಲಭೆಯನ್ನು ಹತ್ತಿಕ್ಕಿರುವುದರಿಂದ ಅವರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ಅಸಹನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು...

ಕಪ್ಪುಹಣ ಖಾತೆದಾರರಲ್ಲಿ ನಾಲ್ವರು ಕಾಂಗ್ರೆಸ್ಸಿಗರ ಹೆಸರು

ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪುಹಣ ಇಟ್ಟಿರುವ ಮೂವರು ಖಾತೆದಾರರ ಹೆಸರು ಬಹಿರಂಗವಾದ ಬೆನ್ನಲ್ಲೇ ವಿದೇಶಿ ಬ್ಯಾಂಕ್ ಗಳಲ್ಲಿ ಕಪ್ಪುಹಣ ಹೊಂದಿರುವ ಕಾಂಗ್ರೆಸ್ಸಿನ ನಾಲ್ವರು ನಾಯಕರ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ತನಿಖೆ ನಡೆಸುತ್ತಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ನಾಲ್ವರ ಪೈಕಿ ಇಬ್ಬರು...

ಕಪ್ಪುಹಣ ಹೊಂದಿರುವವರಿಗೆ ಮುಜುಗರ ಉಂಟಾಗುತ್ತದೆಯೇ ಹೊರತು ಪಕ್ಷಕ್ಕೆ ಅಲ್ಲ-ಚಿದಂಬರಂ

'ಕಪ್ಪುಹಣ' ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕರ ಹೆಸರಿದ್ದರೆ ಪಕ್ಷಕ್ಕೆ ಮುಜುಗರ ಉಂಟಾಗುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಹೇಳಿದ್ದಾರೆ. ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ವೇಳೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಚಿದಂಬರಂ,...

ಕಾಂಗ್ರೆಸ್ ನೊಂದಿಗೆ ಅಂತರ ಕಾಯ್ದುಕೊಳ್ಳಲು ಜೆಡಿಯುಗೆ ನಿತೀಶ್ ಕುಮಾರ್ ಸೂಚನೆ

2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸಖ್ಯ ತೊರೆದು ಕಾಂಗ್ರೆಸ್ ನೊಂದಿಗೆ ಕೈಜೋಡಿಸಿದ್ದ ಜೆಡಿಯು ಈಗ ಕಾಂಗ್ರೆಸ್ ವಿರುದ್ಧವೇ ತಿರುಗಿ ಬಿದ್ದಿದೆ. ಬಿಹಾರದ ಪ್ರಥಮ ಮುಖ್ಯಮಂತ್ರಿ ಕೃಷ್ಣ ಸಿಂಗ್ ಅವರ 127ನೇ ಜಯಂತಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದ ಬಿಹಾರ ಮಾಜಿ ಸಿ.ಎಂ...

ಕಪ್ಪುಹಣ ಖಾತೆದಾರ ಹೆಸರನ್ನು ತಕ್ಷಣ ಬಹಿರಂಗಪಡಿಸಲಿ: ಕಾಂಗ್ರೆಸ್

ಕಪ್ಪುಹಣ ಇಟ್ಟವರ ಕೆಲವರ ಹೆಸರನ್ನು ಬಹಿರಂಗ ಪಡಿಸಿದರೆ ಕಾಂಗ್ರೆಸ್ ಗೆ ಭಾರೀ ಮುಜುಗರವಾಗಲಿದೆ ಎಂಬ ಸಚಿವ ಅರುಣ್ ಜೇಟ್ಲಿ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕರು, ಕಪ್ಪುಹಣ ಖಾತೆದಾರರ ಹೆಸರನ್ನು ತಕ್ಷಣ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ. ಜೇಟ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್...

ಆಂಬುಲೆನ್ಸ್ ಹಗರಣ: ಗೆಹ್ಲೋಟ್,ಸಚಿನ್ ಪೈಲೆಟ್ ವಿರುದ್ಧ ಸಿ.ಬಿ.ಐ ತನಿಖೆ

ದುರಾಡಳಿತ ನಡೆಸಿದ್ದರ ಪರಿಣಾಮ ಕಾಂಗ್ರೆಸ್ ದೇಶಾದ್ಯಂತ ತನ್ನ ನೆಲೆ ಕಳೆದುಕೊಳ್ಳುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಅಧಿಕಾರಾವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರದ ಪ್ರಕರಣಗಳು ಜೀವಪಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದ್ದ...

ವರಿಷ್ಠರ ವಿರುದ್ಧ ಹೇಳಿಕೆ ನೀಡದಂತೆ ಪರಮೇಶ್ವರ್ ಸೂಚನೆ

ಪಕ್ಷದ ಮುಖಂಡರ ವಿರುದ್ಧ ಯಾವುದೇ ಹೇಳಿಕಗಳನ್ನು ನೀಡದಂತೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಫರ್ಮಾನು ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮತನಾಡಿದ ಅವರು, ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಸಚಿವರು ಅತೃಪ್ತಿ ಹೊರಹಾಕಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದ ಸಚಿವರು, ಶಾಸಕರು, ಯಾರೇ ಆಗಲಿ...

ಕಪ್ಪುಹಣ ಹೊಂದಿರುವವರ ಹೆಸರು ಬಹಿರಂಗಗೊಳಿಸಿದರೆ ಕಾಂಗ್ರೆಸ್ ಗೆ ಮುಜುಗರ: ಜೇಟ್ಲಿ

'ಕಪ್ಪುಹಣ' ಹೊಂದಿರುವವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿಲ್ಲ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ಎನ್.ಡಿ.ಟಿವಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಕಪ್ಪುಹಣದ ಬಗ್ಗೆ ಮಾತನಾಡಿರುವ ಅರುಣ್ ಜೇಟ್ಲಿ, ಬಿಜೆಪಿ ಸರ್ಕಾರ ಶಾಶ್ವತವಾಗಿ ಕಪ್ಪುಹಣ ಹೊಂದಿರುವವರ ಹೆಸರನ್ನು...

ದೆಹಲಿಯಲ್ಲಿರುವ ಅಸಮರ್ಥ ಕಾಂಗ್ರೆಸ್ಸಿಗರನ್ನು ಕಿತ್ತೊಗೆಯಬೇಕು-ದಿನೇಶ್ ಗುಂಡೂರಾವ್

'ಮಹಾರಾಷ್ಟ್ರ' ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರನೇ ಸ್ಥಾನಕ್ಕೆ ಕುಸಿದಿರುವುದು ಪಕ್ಷದ ಕಾರ್ಯಕರ್ತರು ಹಾಗೂ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ. ಕಾಂಗ್ರೆಸ್ ಬಗ್ಗೆ ಸ್ವಪಕ್ಷೀಯರೇ ತಾತ್ಸಾರ ಮನೋಭಾವನೆ ಹೊಂದುವಂತೆ ಮಾಡಿದೆ. ಕರ್ನಾಟಕ ರಾಜ್ಯದ ಕಾಂಗ್ರೆಸ್ ಮುಖಂಡರಲ್ಲೂ ಸಹ ಎರಡೂ ರಾಜ್ಯಗಳ...

ಮಹಾರಾಷ್ಟ್ರ ಫಲಿತಾಂಶ ಜನತೆಗೆ ತೃಪ್ತಿ ತಂದಿದೆಯೇ: ಉದ್ಧವ್ ಪ್ರಶ್ನೆ

ಬಿಜೆಪಿಯಿಂದ ಪ್ರಸ್ತಾವನೆ ಬಂದರೆ ಮಾತ್ರ ಮೈತ್ರಿ ಬಗ್ಗೆ ಚಿಂತನೆ ನಡೆಸುವುದಾಗಿ ತಿಳಿಸಿರುವ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ನಾವು ಸಿಂಹದಂತೆ ಏಕಾಂಗಿಯಾಗಿ ಗೆಲುವು ಸಾಧಿಸಿದ್ದೇವೆ ಎಂದು ಹೇಳಿದ್ದಾರೆ. ಶಿವಸೇನಾ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಹೇಳಿಕೆ ನೀಡಿರುವ ಉದ್ಧವ್ ಠಾಕ್ರೆ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ...

ಶಾಸಕ ಬಿ.ಆರ್.ಪಾಟೀಲ್ ಬಿಜೆಪಿ ಸೇರಲು ನಿರ್ಧಾರ

ಕೆಜೆಪಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಿ.ಆರ್.ಪಾಟೀಲ್ ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಗುಲ್ಬರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ತಾವು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದರು. ಈ ಬಗ್ಗೆ ಬಿಜೆಪಿ ನಾಯಕರೊಂದಿಗೆ ತಾವು ಹಾಗೂ ಗುರುಪಾಟೀಲ್...

ರಾಹುಲ್ ಗಾಂಧಿಗೆ ಗಂಭೀರತೆ ಇಲ್ಲ: ಮಾಜಿ ಕಾಂಗ್ರೆಸ್ ಸಂಸದ ವಿಶ್ವನಾಥ್

'ಮಹಾರಾಷ್ಟ್ರ'-ಹರ್ಯಾಣ ರಾಜ್ಯಗಳಲ್ಲಿ ಬಿಜೆಪಿಗೆ ಬಹುಮತ ದೊರೆತಿರುವುದು ಆಡಳಿತ ವಿರೋಧಿ ಅಲೆಯಿಂದಲೇ ಹೊರತು ಪ್ರಧಾನಿ ನರೇಂದ್ರ ಮೋದಿ ಪರ ಅಲೆಯಿಂದ ಅಲ್ಲ ಎಂದು ಮಾಜಿ ಸಂಸದ ಹೆಚ್ ವಿಶ್ವನಾಥ್ ಹೇಳಿದ್ದಾರೆ. ಅ.20ರಂದು ಮಡಿಕೇರಿಯಲ್ಲಿ ಮಾತನಾಡಿದ ವಿಶ್ವನಾಥ್, ರಾಜ್ಯದ ಜನರು ಮತ ನೀಡಿರುವುದು ಕಾಂಗ್ರೆಸ್...

ಕಾಂಗ್ರೆಸ್ ನಿಂದ ಕತ್ತೆ ಸ್ಪರ್ಧಿಸಿದರೂ ಮತ ಬರುತ್ತದೆ :ಹೆಚ್.ಆಂಜನೇಯ

ಕಾಂಗ್ರೆಸ್ ನಿಂದ ಕತ್ತೆ ಸ್ಪರ್ಧಿಸಿದರೂ 25,000 ಮತ ಬರುವುದು ಖಚಿತ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಪ್ರತಿಕ್ರಿಯಿಸಿ, ಭಾರತವನ್ನು ಕಾಂಗ್ರೆಸ್ ಮುಕ್ತಗೊಳಿಸಲು ಸಾಧ್ಯವಿಲ್ಲ ಎಂದರು. ಸೂರ್ಯ...

ಮಹರಾಷ್ಟ್ರ-ಹರ್ಯಾಣದಲ್ಲಿ ಮತ ಎಣಿಕೆ ಆರಂಭ: ಬಿಜೆಪಿ ಮುನ್ನಡೆ

ಮಹಾರಾಷ್ಟ್ರ, ಹರ್ಯಾಣ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಧ್ಯಾಹ್ನದ ವೇಳೆ ಸ್ಪಷ್ಟ ಚಿತ್ರಣ ಹೊರ ಬೀಳಲಿದೆ. ಬೆಳಿಗ್ಗೆ 8ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನ 11ಗಂಟೆ ವೇಳೆಗೆ ಚಿತ್ರಣ ಹೊರ ಬೀಳಲಿದೆ. ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕಾಂಗ್ರೆಸ್ ಮೈತ್ರಿ ಕೂಟದ...

ಶಿವಸೇನೆ ನಮ್ಮ ರಾಜಕೀಯ ವಿರೋಧಿಯಲ್ಲ: ದೇವೇಂದ್ರ ಫಡ್ನವಿಸ್

ಮಹಾರಾಷ್ಟ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆಯಾದರೂ ಸ್ಪಷ್ಟ ಬಹುತ ಸಿಗದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ದೇವೇಂದ್ರ ಫಡ್ನವಿಸ್, ಶಿವಸೇನೆ ನಮ್ಮ ರಾಜಕೀಯ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಎನ್ ಸಿಪಿ ಪಕ್ಷಗಳ 15 ವರ್ಷಗಳ ದುರಾಡಳಿತಕ್ಕೆ...

ಕಾಂಗ್ರೆಸ್ ಸೋಲು: ಹಿರಿಯ ನಾಯಕರ ವಿರುದ್ಧ ಕೈ ಕಾರ್ಯಕರ್ತರ ಆಕ್ರೋಶ

ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದಕ್ಕೆ ಪಕ್ಷದ ವರಿಷ್ಠರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಉಭಯ ರಾಜ್ಯಗಳಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಕಾಂಗ್ರೆಸ್ ಸೋಲು ಖಚಿತ ಎಂದು ಮನಗೊಂಡ ಕೈ ಕಾರ್ಯಕರ್ತರು ನವದೆಹಲಿಯ...

ಅರುಣಾಚಲ ಪ್ರದೇಶ, ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗಗಳು-ಸುಷ್ಮಾ ಸ್ವರಾಜ್

'ಅರುಣಾಚಲ ಪ್ರದೇಶ' ಹಾಗೂ ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗಗಳು, ಈ ವಿಷಯವನ್ನು ಉನ್ನತ ಮಟ್ಟದ ಸಭೆಯಲ್ಲಿ ಚೀನಾಕ್ಕೆ ಈಗಾಗಲೇ ಸ್ಪಷ್ಟಪಡಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಭಾರತದ ಪ್ರದೇಶಗಳನ್ನೂ ಹೊಂದಿರುವ ವಿವಾದಿತ ಚೀನಾದ ನಕ್ಷೆ ಅಲ್ಲಿನ ಮಿಲಿಟರಿ...

ಪ್ರಧಾನಿ ಮೋದಿ ಶ್ಲಾಘಿಸಿದ ಅಸ್ಸಾಂ ಸಿಎಂ

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ ಕಾರಣಕ್ಕೆ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಂಡಿರುವ ಬೆನ್ನಲ್ಲೇ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯ್ ಕೂಡ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಸಂಸದರ ಆದರ್ಶ ಗ್ರಾಮ...

ಸಂಪನ್ಮೂಲ ಕ್ರೂಢೀಕರಣದಲ್ಲಿ ಸರ್ಕಾರ ವಿಫಲ: ಬಿಎಸ್ ವೈ

ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಸಂಪನ್ಮೂಲ ಕ್ರೂಢಿಕರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಸಂಸದ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ. ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲು ಸರ್ಕಾರ ಎಡವಿದೆ ಎಂದು ಮುಖ್ಯಮಂತ್ರಿ...

ಚುನಾವಣೋತ್ತರ ಸಮೀಕ್ಷೆ: ಮಹಾರಾಷ್ಟ್ರ, ಹರ್ಯಾಣದಲ್ಲಿ ಬಿಜೆಪಿಗೆ ಬಹುಮತ

ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ-ಹರ್ಯಾಣ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು ಎಲ್ಲಾ ಸಮೀಕ್ಷೆಗಳಲ್ಲೂ ಬಿಜೆಪಿಯೇ ಮುಂದಿದೆ. ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿಯೂ ಬಿಜೆಪಿಯೇ ಉಭಯ ರಾಜ್ಯಗಳಲ್ಲೂ ಅಧಿಕಾರಕ್ಕೆ ಬರಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಟೈಮ್ಸ್ ನೌ- ಸಿಓಟರ್, ಚಾಣಕ್ಯ, ಎಬಿಪಿ ನೀಲ್ಸನ್ ಸಂಸ್ಥೆಗಳು...

ಮೋದಿ ಭಾರತವನ್ನು ವ್ಯಾಪಾರೀಕರಣ ಮಾಡುತ್ತಿದ್ದಾರೆ: ಖರ್ಗೆ

ಪ್ರಧಾನಿ ನರೇಂದ್ರ ಮೋದಿಯವರು ಭಾರತವನ್ನು ವ್ಯಾಪಾರೀಕರಣ ಮಾಡುತ್ತಿದ್ದಾರೆ ಎಂದು ಲೋಕಸಭೆ ಕಾಂಗ್ರೆಸ್ ನಾಯಕ, ಸಂಸದ ಮಲ್ಲಿಕಾರ್ಜಿನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಮೈಯಲ್ಲಿ ಹರಿಯುತ್ತಿರುವುದು ವ್ಯಾಪಾರಿ ರಕ್ತ. ಅವರು ಸತ್ಯಕ್ಕಿಂತ ಹೆಚ್ಚು ಅಸತ್ಯಕ್ಕೆ ಒಲವು ತೋರುತ್ತಾರೆ ಎಂದು...

ಮೋದಿ ಹೊಗಳಿಕೆಗೆ ಕ್ರಮ:ರಾಹುಲ್, ಸೋನಿಯಾ ಇಬ್ಬರೇ ಕಾಂಗ್ರೆಸ್ ನಲ್ಲಿರಬೇಕಾಗುತ್ತದೆ-ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಕ್ಕಾಗಿ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರನ್ನು ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಿರುವ ಕ್ರಮವನ್ನು ಬಿಜೆಪಿ ಟೀಕಿಸಿದೆ. ದೇಶದ ಪ್ರಧಾನಿಯನ್ನು ಶ್ಲಾಘಿಸಿದ್ದಕ್ಕಾಗಿ ಶಶಿ ತರೂರ್ ಅವರನ್ನು ವಕ್ತಾರ ಸ್ಥಾನದಿಂದ ವಜಾಗೊಳಿಸಿರುವುದು ಕಾಂಗ್ರೆಸ್ ಅಸಹಿಷ್ಣುತೆಯ ಅಸಾಮಾನ್ಯ...

ಕಾಂಗ್ರೆಸ್-ಎನ್ ಸಿಪಿ 10 ಸ್ಥಾನವನ್ನೂ ಗೆಲ್ಲುವುದಿಲ್ಲ: ಮೋದಿ ಭವಿಷ್ಯ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಎನ್ ಸಿಪಿ 10 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ. ಪಂಡರಾಪುರ ಹಾಗೂ ತುಳಜಾಪುರಗಳಲ್ಲಿ ಬಿಜೆಪಿ ರ್ಯಾಲಿಯಲಿ ಮಾತನಾಡಿದ ಅವರು, ಎನ್ ಸಿಪಿಯ ಗಡಿಯಾರ ಚಿಹ್ನೆಯಲ್ಲಿನ ಸಮಯ 10:10 ಅಂತೆಯೇ...

ಲೂಟಿಕೋರರಿಂದ ಮಹಾರಾಷ್ಟ್ರವನ್ನು ರಕ್ಷಿಸಬೇಕಿದೆ: ಪ್ರಧಾನಿ ಮೋದಿ

ಲೂಟಿಕೋರರಿಂದ ಮಹಾರಾಷ್ಟ್ರವನ್ನು ರಕ್ಷಿಸಬೇಕಾಗಿದೆ. ಜನತಾ ಜನಾರ್ದನನೇ ನನ್ನ ಪಾಲಿನ ಹೈಕಮಾಂಡ್ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಮಾಹಾರಾಷ್ಟ್ರ ವಿಧಾನಸಭಾ ಹಿನ್ನಲೆಯಲ್ಲಿ ಮುಂಬೈ ಬಳಿಯ ಪಾಲ್ ಘರ್ ಬಳಿ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ವಿರುದ್ಧ ವಾಗ್ದಾಳಿ...

ಕಾಂಗ್ರೆಸ್ ವಕ್ತಾರ ಸ್ಥಾನದಿಂದ ಶಶಿ ತರೂರ್ ವಜಾ

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಿದೆ. ಗಾಂಧಿ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನ ಕ್ರಾರ್ಯಕ್ರಮದಲ್ಲಿ 9 ಗಣ್ಯರಿಗೆ ಆಂಧೋಲನದಲ್ಲಿ ಪಾಲ್ಗೊಳ್ಳುವಂತೆ...

ಸಧ್ಯದಲ್ಲೇ ಬಿಜೆಪಿ ಸೇರಲಿರುವ ಸಿ.ಎಂ ಆಪ್ತ ಇಬ್ರಾಹಿಂ

ಸಿ.ಎಂ ಸಿದ್ದರಾಮಯ್ಯ ಅವರ ಪರಮಾಪ್ತ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ ಇಬ್ರಾಹಿಂ ಬಿಜೆಪಿಯತ್ತ ಮುಖಮಾಡಿದ್ದಾರೆ. ಸಧ್ಯದಲ್ಲೇ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ. ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿಯ ಪ್ರಕಾರ, ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ...

ನಮ್ಮ ಸೈನಿಕರು ಪಾಕಿಸ್ತಾನಕ್ಕೆ ಯೋಗ್ಯ ಪಾಠ ಕಲಿಸಿದ್ದಾರೆ- ಪ್ರಧಾನಿ ಮೋದಿ

ಗಡಿ ಪ್ರದೇಶದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೈನಿಕರು ತಕ್ಕ ಪಾಠ ಕಲಿಸುವ ಮೂಲಕ ಶತೃಗಳ ಬಾಯಿ ಮುಚ್ಚಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ನರೇಂದ್ರ ಮೋದಿ, ಪಾಕಿಸ್ತಾನಕ್ಕೆ ಯೋಗ್ಯವಾದ...

ಪ್ರಧಾನಿಗೆ ದೇಶದ ಭದ್ರತೆಗಿಂತ ಚುನಾವಣಾ ಪ್ರಚಾರವೇ ಹೆಚ್ಚಾಗಿದೆ- ಖರ್ಗೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನ ಹಾಗೂ ಚೀನಾ ದೇಶಗಳು ಭಾರತದ ಮೇಲೆ ನಿರಂತರವಾಗಿ ಅತಿಕ್ರಮಣ ಮಾಡುತ್ತಿದ್ದರೂ ಪ್ರಧಾನಿ ಸುಮ್ಮನಿದ್ದಾರೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರೇಂದ್ರ ಮೋದಿ...

ಕಾಂಗ್ರೆಸ್-ಎನ್ ಸಿಪಿ ಭ್ರಷ್ಟಾಚಾರವಾದಿಗಳು: ಪ್ರಧಾನಿ ಮೋದಿ

ಕಾಂಗ್ರೆಸ್ ಮತ್ತು ಎನ್ ಸಿಪಿ ಎರಡೂ ಪಕ್ಷಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಎರಡೂ ಪಕ್ಷಗಳೂ ಭ್ರಷ್ಟಾಚಾರವಾದಿಗಳು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಹುರಿಯಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದಲೂ ಮಹಾರಾಷ್ಟ್ರದಲ್ಲಿ...

ಚಕ್ರವರ್ತಿ ಸೂಲಿಬೆಲೆ ಆಹ್ವಾನಕ್ಕೆ ಕಾರಣ ನೀಡಲು ಶಂಕರ ಮೂರ್ತಿಗೆ ಕೈ ಕಾರ್ಯಕರ್ತರ ಒತ್ತಾಯ

ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಗಾಂಧಿ ಪುತ್ಥಳಿ ಉದ್ಘಾಟನಾ ಸಮಾರಂಭಕ್ಕೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಆಹ್ವಾನಿಸಿದ್ದಕ್ಕೆ ಸೂಕ್ತ ಕಾರಣ ಕೇಳಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನಪರಿಷತ್ ಸಭಾಧ್ಯಕ್ಷ ಡಿ.ಹೆಚ್ ಶಂಕರ ಮೂರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅ.8ರಂದು ಡಿ.ಹೆಚ್ ಶಂಕರ ಮೂರ್ತಿ ಅವರ...

ಗಡಿಯಲ್ಲಿ ಪಾಕ್ ಕ್ಯಾತೆ: ಪ್ರಧಾನಿ ಮೌನವಾಗಿರುವುದೇಕೆ-ಕಾಂಗ್ರೆಸ್

ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಗಡಿಯಲ್ಲಿ ಪಾಕ್ ಸೇನೆ ಪ್ರತಿದಿನ ಕ್ಯಾತೆ ತೆಗೆಯುತ್ತಿದ್ದರೂ ಮೌನ ವಹಿಸಿರುವ ಪ್ರಧಾನಿ...

ರಾಹುಲ್ ಗಾಂಧಿ ಪ್ರಕಾರ ಪ್ರಧಾನಿ ಮೋದಿ ವಿರೋಧ ಪಕ್ಷದ ನಾಯಕರಂತೆ!

ಕೇಂದ್ರದಲ್ಲಿ ವಿರೋಧ ಪಕ್ಷದ ನಾಯಕ ಯಾರು? ಇದೆಂಥಾ ಪ್ರಶ್ನೆ ಲೋಕಸಭೆಯಲ್ಲಿ ವಿರೋಧ ಪಕ್ಷವೇ ಇಲ್ಲವಲ್ಲ ಎಂಬ ಉತ್ತರ ಸಹಜ, ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷದ ನಾಯಕರಂತೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಅಂಗವಾಗಿ...

ಕಾಂಗ್ರೆಸ್ ಪಕ್ಷ ನನ್ನನ್ನ ಹೊರಗಿನವನೆಂದು ಪರಿಗಣಿಸಿದೆ- ಸಂಸದ ಶಶಿ ತರೂರ್ ಅಸಮಾಧಾನ

'ಕೇರಳ' ಕಾಂಗ್ರೆಸ್, ನನ್ನನ್ನು ಹೊರಗಿನವನೆಂದು ಪರಿಗಣಿಸಿ ಟಾರ್ಗೆಟ್ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದ್ದರ ಹಿನ್ನೆಲೆಯಲ್ಲಿ ಎನ್.ಡಿ. ಟಿವಿಯೊಂದಿಗೆ ಮಾತನಾಡಿದ...

ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ಉಗ್ರರು ಬಲಿ

ಮನೆಯೊಂದರಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟಗೊಂಡು ಇಬ್ಬರು ಶಂಕಿತ ಉಗ್ರರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬರ್ದ್ವಾನ್ ನಲ್ಲಿ ನಡೆದಿದೆ. ಇಲ್ಲಿನ ಖಗ್ರಗರ್ ನ ಮನೆಯೊಂದರಲ್ಲಿ ಶಂಕಿತ ಉಗ್ರರು ಬಾಂಬ್ ತಯಾರಿಸುತ್ತಿದ್ದರು. ಈ ವೇಳೆ ಘಟನೆ ಸಂಬಂವಿಸಿದೆ. ಈ ಮನೆ ತೃಣಮೂಲ...

ಬಿಜೆಪಿಗೆ ಮತ ಹಾಕಿ, ಅಭಿವೃದ್ಧಿಗೆ ಅವಕಾಶ ನೀಡಿ: ಹರ್ಯಾಣದಲ್ಲಿ ಮೋದಿ ಭಾಷಣ

ಹರ್ಯಾಣವನ್ನು ಕಾಂಗ್ರೆಸ್ ಮುಕ್ತ ಮಾಡಬೇಕಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದು ನನಗೆ ಅಭಿವೃದ್ಧಿಮಾಡಲು ಅವಕಾಶ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹರ್ಯಾಣ ಜನತೆಯಲ್ಲಿ ಮನವಿ ಮಾಡಿದ್ದಾರೆ. ಹರ್ಯಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಂಡಿರುವ ಪ್ರಧಾನಿ...

ಬಿಜೆಪಿ ಯಾವುದೇ ಕೋಮಿನ ವಿರುದ್ಧ ಕಾರ್ಯ ನಿರ್ವಹಿಸುತ್ತಿಲ್ಲ-ಗಡ್ಕರಿ

ಭಾರತೀಯ ಜನತಾ ಪಕ್ಷ(ಬಿಜೆಪಿ) ರಾಷ್ಟ್ರೀಯ ಹಿತದೃಷ್ಠಿಯಿಂದ ಅಭಿವೃದ್ಧಿ ಪರವಾಗಿ ಕೆಲಸ ನಿರ್ವಹಿಸಲಿದೆಯೇ ಹೊರತು ಯಾವುದೇ ನಿರ್ದಿಷ್ಠ ಕೋಮಿನ ವಿರುದ್ಧ ಕೆಲಸ ಮಾಡುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅ.3ರಂದು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ...

ಡಿಡಿಯಲ್ಲಿ ಆರ್.ಎಸ್.ಎಸ್ ಮುಖ್ಯಸ್ಥರ ಭಾಷಣ ನೇರ ಪ್ರಸಾರ: ವಿಪಕ್ಷಗಳಿಂದ ಆಕ್ರೋಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್.ಎಸ್‌.ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಸರ್ಕಾರಿ ಸ್ವಾಮ್ಯದ ದೂರದರ್ಶನ ಅ.3ರಂದು ಪ್ರಸಾರ ಮಾಡಿರುವುದು ದೇಶಾದ್ಯಂತ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ನಾಗ್ಪುರದಲ್ಲಿರುವ ಆರ್.ಎಸ್.ಎಸ್ ಕೇಂದ್ರ ಕಚೇರಿಯಲ್ಲಿ ವಿಜಯದಶಮಿ ಆಚರಣೆ ವೇಳೆ...

ಮೋಹನ್ ಭಾಗವತ್ ಭಾಷಣವನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ

'ಆರ್.ಎಸ್.ಎಸ್' ಮುಖಂಡ ಮೋಹನ್ ಭಾಗವತ್ ಅವರ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ನಾಗ್ಪುರದಲ್ಲಿ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದರು. ಈ ಭಾಷಣಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೋಹನ್ ಭಾಗವತ್ ಅವರು ಭಾಷಣದಲ್ಲಿ...

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡುವಂತೆ ಕೇಂದ್ರ ಸಚಿವ ಸಂಪುಟ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಶಿಫಾರಸು ಮಾಡಿದೆ. ಮಹಾರಾಷ್ಟ್ರದಲ್ಲಿನ ರಾಜಕೀಯ ಸ್ಥಿತಿ ಕುರಿತು ಪರಾಮರ್ಶಿಸಲು ಕೇದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ...

ಮಹಾ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ: ಮುಂದುವರೆದ ಸೀಟು ಹಂಚಿಕೆ ಬಿಕ್ಕಟ್ಟು

ಅ.15ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಸಲು ಸೆ.27 ಕೊನೆ ದಿನವಾಗಿದೆ. ಅ.1 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಅ.19ರಂದು ಫಲಿತಾಂಶ ಘೋಷಣೆಯಾಗಲಿದೆ. ಹಾಲಿ ವಿಧಾನಸಭೆಯ ಅವಧಿ ನ.8ರಂದು ಮುಗಿಯಲಿದೆ. 288 ವಿಧಾನಸಭಾ ಕ್ಷೇತ್ರಗಳ ಪೈಕಿ 29...

ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿದ್ದರಾಮಯ್ಯ ತರಾಟೆ

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಹೇಳಿಸಿಕೊಳ್ಳುವ ಕೆಲಸ ಮಾಡಬೇಡಿ ಎಂದು ತಾಕೀತು ಮಾಡಿದ್ದಾರೆ. ಬೆಂಗಳೂನಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಸಮಸ್ಯೆಯಿರುವ ಜಿಲ್ಲೆಗಳಿಗೆ...

ನಿಗಮ ಮಂಡಳಿ ನೇಮಕಾತಿ ವಿಚಾರ: ಕಾರ್ಯಕಾರಿ ಸಭೆ ಆರಂಭ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ರಾಜ್ಯ ಕಾಂಗ್ರೆಸ್ ಕಾರ್ಯಕಾರಿ ಸಭೆ ಆರಂಭವಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಹಲವು ಸಚಿವರು, ಕಾಂಗ್ರೆಸ್ ನ ಪದಾಧಿಕಾರಿಗಳು, ಕೆಪಿಸಿಸಿ ಕಾರ್ಯಕಾರಿ...

ರಾಜ್ಯಪಾಲ- ಯಡಿಯೂರಪ್ಪ ಭೇಟಿ, ಅರ್ಕಾವತಿ ಡಿನೋಟಿಫಿಕೇಶನ್ ಬಗ್ಗೆ ಚರ್ಚೆ

ರಾಜ್ಯಪಾಲ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ಸೆ.18ರಂದು ರಾಜಭವನಕ್ಕೆ ಭೇಟಿ ನೀಡಿರುವ ಯಡಿಯೂರಪ್ಪ, ರಾಜ್ಯಪಾಲರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಡೆಸಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣ ಹಾಗೂ ರಾಜ್ಯ ರಾಜಕಾರಣದ ಪ್ರಸಕ್ತ...

ಪ್ರಧಾನಿ ಮೋದಿಗೆ ಮಾತ್ರ ಒಳ್ಳೆ ದಿನಗಳು ಬಂದಿವೆ- ದಿಗ್ವಿಜಯ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸೆ.17ರಂದು ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ನೀಡಿರುವ ಒಳ್ಳೆಯ ದಿನಗಳ ಭರವಸೆ ಈಡೇರಿಲ್ಲ ಎಂದು ಆರೋಪಿಸಿದ್ದಾರೆ....

ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಕೋರ್ ಕಮಿಟಿ ತೀರ್ಮಾನ

'ಸಿದ್ದರಾಮಯ್ಯ' ನೇತೃತ್ವದ ಕಾಂಗ್ರೆಸ್ ಸರ್ಕಾರದ ಭೂ ಹಗರಣಗಳ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸೆ.17ರಂದು ಬೀದರ್ ನ ಗೊರಟಾ ಗ್ರಾಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ...

ಕೆ.ಎಂ.ಎಫ್ ಅಧ್ಯಕ್ಷರ ನೇಮಕಾತಿ ವಿಚಾರ: ಕಾಂಗ್ರೆಸ್ ನಲ್ಲೇ ಅಪಸ್ವರ

ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಳ) ಅಧ್ಯಕ್ಷರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಲ್ಲೇ ಅಪಸ್ವರ ವ್ಯಕ್ತವಾಗಿದೆ. ಹರಪನಹಳ್ಳಿ ಕಾಂಗ್ರೆಸ್ ಶಾಸಕರೂ ಆಗಿರುವ ಎಂ.ಪಿ.ರವೀಂದ್ರ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಪಿ.ನಾಗರಾಜ್...

ಲವ್ ಜಿಹಾದ್ ತಡೆಗೆ ಕ್ರಮ: ಸಾಂಸ್ಕೃತಿಕ ಉತ್ಸವದಲ್ಲಿ ಮುಸ್ಲಿಂ ಯುವಕರ ಪ್ರವೇಶಕ್ಕೆ ನಿಷೇಧ

'ಮಧ್ಯಪ್ರದೇಶ'ದಲ್ಲಿ ನಡೆಯಲಿರುವ ನವರಾತ್ರಿ ಸಾಂಸ್ಕೃತಿಕ ಉತ್ಸವಕ್ಕೆ ಮುಸ್ಲಿಂ ಪುರುಷರ ಪ್ರವೇಶವನ್ನು ನಿಷೇಧಿಸಬೇಕೆಂದು ಮಧ್ಯಪ್ರದೇಶದ ಶಾಸಕಿ ಉಶಾ ಠಾಕೂರ್ ಹೇಳಿದ್ದಾರೆ. ಅಕ್ಟೋಬರ್ ನಲ್ಲಿ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ಗರ್ಬಾ ನೃತ್ಯ ಎಂಬ ಗುಜರಾತಿ ನೃತ್ಸ್ಯೋತ್ಸವ ಆಯೋಜಕರಿಗೆ ಬಿಜೆಪಿ ಶಾಸಕಿ ಉಷಾ...

ಲೋಕಸಭೆಯಲ್ಲಿ ಕಾಂಗ್ರೆಸ್ಸಿಗರು ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು: ಕೃಷ್ಣ

'ಕಾಂಗ್ರೆಸ್' ಪಕ್ಷ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಎಂ ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ. ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 99ನೇ ಜನ್ಮದಿನೋತ್ಸವದ ಅಂಗವಾಗಿ ಸೆ.10ರಂದು ಮೈಸೂರಿನ ಜೆ.ಎಸ್.ಎಸ್ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿರುವ ಎಸ್.ಎಂ...

ಸಂಪುಟದಲ್ಲಿ ಸ್ಥಾನ ನೀಡುವ ವಿಶ್ವಾಸವಿದೆ: ಕೋಳಿವಾಡ

ದಸರಾ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ರಾಣೆಬೆನ್ನೂರು ಶಾಸಕ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಹುಟ್ಟು ಕಾಂಗ್ರೆಸ್ಸಿಗ. ಪಕ್ಷಕ್ಕಾಗಿಯೇ ದುಡಿಯುತ್ತೇನೆ. ತಮಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಸಂಪುಟ...

ಶಾರದಾ ಚಿಟ್ ಫಂಡ್ ಹಗರಣ: ಪಶ್ಚಿಮ ಬಂಗಾಳ ನಿವೃತ್ತ ಡಿಐಜಿ ಬಂಧನ

ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸೆ.9ರಂದು ಸಿಬಿಐ ಅಧಿಕಾರಿಗಳು ಪಶ್ಚಿಮ ಬಂಗಾಳದ ನಿವೃತ್ತ ಡಿ.ಐ.ಜಿ ರಜತ್ ಮಜುಂದಾರ್ ಅವರನ್ನು ಬಂಧಿಸಿದ್ದಾರೆ. ಶಾರದಾ ಚಿಟ್ ಫಂಡ್ ಸಂಸ್ಥೆಗೆ ರಜತ್ ಮಜುಂದಾರ್ ಅವರು ಭದ್ರತಾ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ...

ಆಪ್ ನ ದೆಹಲಿ ಶಾಸಕರ ಖರೀದಿ ಆರೋಪ ತಳ್ಳಿಹಾಕಿದ ಬಿಜೆಪಿ

'ದೆಹಲಿ'ಯಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸಿರುವ ಬಿಜೆಪಿ ಆಪ್ ಪಕ್ಷದ ಶಾಸಕರನ್ನು ಖರೀದಿಸುತ್ತಿದೆ ಎಂಬ ಆಮ್ ಆದ್ಮಿ ಪಕ್ಷದ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ. ಆಮ್ ಆದ್ಮಿ ಪಕ್ಷದ ಶಾಸಕರಿಗೆ ಬಿಜೆಪಿ ಆಮಿಷವೊಡ್ಡುತ್ತಿರುವ ವಿಡಿಯೋ ಒಂದನ್ನು ಆಪ್ ಬಿಡುಗಡೆ ಮಾಡಿದ್ದು, ದೆಹಲಿಯಲ್ಲಿ ಸರ್ಕಾರ ರಚನೆಗೆ...

ವಿಜಯವಾಡ ಬಳಿ ಆಂಧ್ರಪ್ರದೇಶಕ್ಕೆ ನೂತನ ರಾಜಧಾನಿ ನಿರ್ಮಾಣ: ಚಂದ್ರಬಾಬು ನಾಯ್ಡು

'ಆಂಧ್ರಪದೇಶ'ಕ್ಕೆ ನೂತನ ರಾಜಧಾನಿಯನ್ನು ಘೋಷಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ವಿಜಯವಾಡದ ಬಳಿ ನೂತನ ರಾಜಧಾನಿ ನಿರ್ಮಾಣಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸೆ.4ರಂದು ಆಂಧ್ರ ವಿಧಾನಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ರಾಜ್ಯದ ಜನತೆ ಅಭಿವೃದ್ಧಿ ದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದೇ...

ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕರ ಪ್ರತಿಭಟನೆ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅಮೇಥಿ ಲೋಕಸಭಾ ಕ್ಷೇತ್ರದ ಜನತೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ತಾವು ಪ್ರತಿನಿಧಿಸುತ್ತಿದ್ದ ಅಮೇಥಿ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಸೆ.4ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕ್ಷೇತ್ರದ...

ಡಿಸಿಎಂ ಹುದ್ದೆ ಸೃಷ್ಠಿಸಲ್ಲ 'ಪರಮೇಶ್ವರ'!

ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಠಿಸುವ ಅನಿವಾರ್ಯತೆ, ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಡಿ.ಸಿ.ಎಂ ಹುದ್ದೆ ಸೃಷ್ಠಿಸಿದರೆ ಸರ್ಕಾರದಲ್ಲಿ 2 ಶಕ್ತಿ ಕೇಂದ್ರಗಳು ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಹುದ್ದೆ ಸೃಷ್ಠಿ ಬೇಡ ಎಂದು...

ಮೋದಿ ಸರ್ಕಾರ ನೂರು ದಿನ ಪೂರೈಸಿದರೂ ಬೆಲೆ ಏರಿಕೆ ಕಡಿಮೆಯಾಗಿಲ್ಲ- ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 100 ದಿನಗಳು ಪೂರ್ಣವಾಗುತ್ತಿರುವ ಹಿನ್ನೆಲೆಯಲ್ಲಿ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ. ತಾವು ಪ್ರತಿನಿಧಿಸುತ್ತಿರುವ ರಾಯ್ ಬರೇಲಿ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿ...

ಬಿಜೆಪಿಯನ್ನು ದೂರವಿಡಲು ಸಿ.ಪಿ.ಐ ನೊಂದಿಗೆ ಮಾತುಕತೆಗೂ ಸಿದ್ದ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ದೂರವಿಡಲು ಸಿ.ಪಿ.ಐ(ಎಂ) ನೊಂದಿಗೆ ಮಾತುಕತೆ ನಡೆಸುವುದಕ್ಕೂ ಸಿದ್ಧವಿರುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ, ಮಾವೋವಾದಿಗಳೊಂದಿಗೆ ಕೈಜೋಡಿಸಿದ್ದು ಬಂಗಾಳದ ಜಂಗಲ್ ಮಹಲ್ ಪ್ರದೇಶದಲ್ಲಿ ಭಯೋತ್ಪಾದಕರ ಆಳ್ವಿಕೆಯನ್ನು ತರಲು ಪ್ರಯತ್ನಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಖಾಸಗಿವಾಹಿನಿಯೊಂದಕ್ಕೆ...

ಕೇಂದ್ರ ಸಚಿವ ಡಿ.ವಿ.ಎಸ್ ಪುತ್ರನ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ರೈಲ್ವೇ ಸಚಿವ ಡಿ.ವಿ ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಬಳಿ ನೂರಾರು ಕಾರ್ಯಕರ್ತರು...

ಉಪಚುನಾವಣೆ ಮತ ಎಣಿಕೆ ಆರಂಭ

ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವಿನ ತೀವ್ರ ರಾಜಕೀಯ ಜಿದ್ದಾಜಿದ್ದಿನ ನಡುವೆ ನಡೆದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ಆರಂಭವಾಗಿದೆ. ಶಿಕಾರಿಪುರ, ಬಳ್ಳಾಗ್ರಾಮಾಂತರ ಮತ್ತು ಚಿಕ್ಕೋಡಿ-ಸದಲಗಾ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಬಳ್ಳಾರಿಯಲ್ಲಿ...

ಉಪಚುನಾವಣೆ: ಬಳ್ಳಾರಿಯಲ್ಲಿ 'ಕೈ' ಹಿಡಿದ ಮತದಾರ

ಗಣಿ ನಾಡು ಬಳ್ಳಾರಿಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಕೈಹಿಡಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಜಯಭೇರಿಬಾರಿಸಿದ್ದಾರೆ. ರೆಡ್ಡಿ ಸಹೋದರರ ಭದ್ರಕೋಟೆಯಾಗಿದ್ದ ಬಳ್ಳಾರಿಯಲ್ಲಿ ಬಿಜೆಪಿಗೆ ಸೋಲುಂಟಾಗಿದೆ. ಬಳ್ಳಾರಿಯಲ್ಲಿ ಶ್ರೀರಾಮುಲು ಆಪ್ತ ಓಬಳೇಶ್ ಅವರು ಉಪಚುನಾವಣೆಯಲ್ಲಿ ಗೆಲುವುದು ಖಚಿತ ಎಂಬ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗವುಂಟಾಗಿದೆ. ಕಾಂಗ್ರೆಸ್...

ಉಪಚುನಾವಣೆ: ಬಿಹಾರ ಬಿಜೆಪಿಗೆ ಸವಾಲೊಡ್ಡಿದ ನಿತೀಶ್ ಕುಮಾರ್ ಮೈತ್ರಿಕೂಟ

'ಬಿಹಾರ' ಉಪಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿಗೆ ಸೆಡ್ಡುಹೊಡೆದಿರುವ ಆರ್.ಜೆ.ಡಿ, ಜೆಡಿಯು, ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಕಾಯ್ದುಕೊಂಡಿದೆ. ಆ.25ರಂದು ಬಿಹಾರದ10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಇನ್ನು...

ಬಿಹಾರದಲ್ಲಿ ನಿತೀಶ್-ಲಾಲೂ ಮೈತ್ರಿಕೂಟಕ್ಕೆ ಮನಸೋತ ಮತದಾರ

ಶತೃವಿನ ಶತೃ ಮಿತ್ರ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದ್ದು ಆರ್.ಜೆ.ಡಿ, ಜೆಡಿಯು, ಕಾಂಗ್ರೆಸ್ ಪಕ್ಷದ ಮೈತ್ರಿಗೆ ಬಿಹಾರದ ಮತದಾರ ಮನಸೋತಿದ್ದಾನೆ. ಬಿಹಾರದ 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಜೆಡಿಯು, ಆರ್.ಜೆ.ಡಿ, ಕಾಂಗ್ರೆಸ್ ಮೈತ್ರಿಕೂಟ 6 ಕ್ಷೇತ್ರಗಳನ್ನು ಪಡೆದಿದೆ....

ಉಪಚುನಾವಣೆ: ಶಿಕಾರಿಪುರದಲ್ಲಿ ಬಿಜೆಪಿಗೆ ಗೆಲುವು

ಶಿಕಾರಿಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಗೆ ತೀವ್ರ ಮುಖಭಂಗವುಂಟಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 71,547 ಮತಗಳ ಮೂಲಕ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪ ಗೌಡ 65,117ಮತಗಳಿಂದ ಸೋಲನುಭವಿಸಿದ್ದಾರೆ. ಒಟ್ಟು 6,430 ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ...

ಬಿಜೆಪಿ ಸೋಲಿನ ಹೊಣೆ ಹೊರುವೆ: ಶ್ರೀರಾಮುಲು

ಬಳ್ಳಾರಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹಿನ್ನಲೆಯಲ್ಲಿ ಈ ಸೋಲಿನ ಹೊಣೆಯನ್ನು ತಾವೇ ಹೊರುವುದಾಗಿ ಸಂಸದ ಶ್ರೀರಾಮುಲು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಣಬಲ, ತೋಳ್ಬಲಗಳಿಂದ ಗೆಲುವು ಸಾಧಿಸಿದೆ. ಜನತೆ ನೀಡಿದ ತೀರ್ಪಿಗೆ ತಲೆಬಾಗುವುದಾಗಿ ತಿಳಿಸಿದರು. ಬಳ್ಳಾರಿ ಗ್ರಾಮಾಂತರದಲ್ಲಿ ಜನತೆ ಬದಲಾವಣೆ...

ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ ಪರ ಸ್ಪಷ್ಟ ಜನಾದೇಶ: ಸಿದ್ದರಾಮಯ್ಯ

'ಉಪಚುನಾವಣೆ' ಫಲಿತಾಂಶದಿಂದ ರಾಜ್ಯದ ಜನತೆ ಕಾಂಗ್ರೆಸ್ ಪರ ಸ್ಪಷ್ಟ ಜನಾದೇಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಆ.25ರಂದು ಪ್ರಕಟವಾಗಿದ್ದು ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಜಯಗಳಿಸಿರುವ ಹಿನ್ನಲೆಯಲ್ಲಿ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ...

ಕಾಶ್ಮೀರದಲ್ಲಿರುವ ರಾಜವಂಶದ ರಾಜಕೀಯಕ್ಕೆ ಅಂತ್ಯ ಹಾಡುತ್ತೇವೆ-ಅಮಿತ್ ಶಾ

'ಜಮ್ಮು-ಕಾಶ್ಮೀರ'ದ ಕತುವಾದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ಬೆಂಬಲ ಪಡೆದು ಜಮ್ಮು-ಕಾಶ್ಮೀರದಲ್ಲಿ ಅಧಿಕಾರದಲ್ಲಿರುವ ಓಮರ್ ಅಬ್ದುಲ್ಲ ಸರ್ಕಾರ ಕೊನೆ...

ಆ.25ರಂದು ಉಪಚುನಾವಣೆ ಫಲಿತಾಂಶ ಪ್ರಕಟ

ಆ.25ರಂದು ಉಪಚುನಾವಣೆ ಫಲಿತಾಂಶ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಆ.25ರಂದು ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಆ.21ರಂದು ನಡೆದ ಬಳ್ಳಾರಿ ಗ್ರಾಮಾಂತರ, ಶಿಕಾರಿಪುರ ಹಾಗೂ ಚಿಕ್ಕೋಡಿ-ಸದಲಗಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಆ.25ರಂದು ಪ್ರಕಟವಾಗಲಿದ್ದು, ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ...

ಭೂಪಿಂದರ್ ಸಿಂಗ್ ಹೂಡಾರನ್ನು ಟೀಗೆ ಆಹ್ವಾನಿಸಿದ ಮೋದಿ

ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದ ಹರ್ಯಾಣ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಟೀಗೆ ಆಹ್ವಾನಿಸುವ ಮೂಲಕ ಬಿಕ್ಕಟ್ಟು ನಿವಾರಣೆಮಾಡಲೆತ್ನಿಸಿದ್ದಾರೆ. ಈ ಮೂಲಕ ತಮ್ಮ ವಿರುದ್ಧ ಮುನಿಸಿಕೊಂಡಿರುವ ಕಾಂಗ್ರೆಸ್ ಮುಖ್ಯಮಂತ್ರಿಗಳನ್ನು ಸಮಾಧಾನಪಡಿಸುವ ತಂತ್ರ ನಡೆಸಿದ್ದಾರೆ....

ಉಪಚುನಾವಣೆ ಮತದಾನ ಆರಂಭ

ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಮತದಾನ ಆರಂಭವಾಗಿದೆ. ಬೆಳಿಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಕ್ಷೇತ್ರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೂರೂ ಕ್ಷೇತ್ರಗಳನ್ನು ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ...

ಸಮೀಕ್ಷೆ: ನರೇಂದ್ರ ಮೋದಿ ಸರ್ಕಾರದ ಬಗ್ಗೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರ

'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು ಮೂರು ತಿಂಗಳು ಕಳೆದಿದ್ದು ಇಂಡಿಯಾ ಟುಡೆ ಮಾಧ್ಯಮ ಹಾಗೂ ಹನ್ಸಾ ರಿಸರ್ಚ್ ಸಂಸ್ಥೆ ಸರ್ಕಾರದ ಜನಪ್ರಿಯತೆ ಬಗ್ಗೆ ನಡೆಸಿದ ಸಮೀಕ್ಷೆಯಲ್ಲಿ ಮೋದಿ ಸರಕಾರದ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದಿದೆ. ದೇಶಾದ್ಯಂತ ನಡೆಸಲಾಗಿರುವ...

ಬಳ್ಳಾರಿಯಲ್ಲಿ ಸಚಿವ ಸಂಪುಟ ಸಭೆ: ಡಿ.ಕೆ.ಶಿವಕುಮಾರ್

ಜನರ ಕಷ್ಟಗಳಿಗೆ ಸ್ಪಂದಿಸುವ ಸಲುವಾಗಿ ಬಳ್ಳಾರಿಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಭಾಗದ ಜನರು ಬಹುದಿನಗಳಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಚಿವ ಸಂಪುಟ...

ಕಾಂಗ್ರೆಸ್ ಗೆ ಪ್ರತಿಪಕ್ಷ ಸ್ಥಾನ ಇಲ್ಲ: ಸ್ಪೀಕರ್ ಅಧಿಕೃತ ಘೋಷಣೆ

'ಕಾಂಗ್ರೆಸ್' ಗೆ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಆ.19ರಂದು ಅಧಿಕೃತ ಹೇಳಿಕೆ ನೀಡಿದ್ದಾರೆ. ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಕಳೆದ ತಿಂಗಳು ಲೋಕಸಭಾ ಸ್ಪೀಕರ್ ಗೆ ಮನವಿ ಸಲ್ಲಿಸಿತ್ತು. ಮನವಿ...

ಜೆಡಿಎಸ್ ನಲ್ಲಿ ಹಣವಿಲ್ಲ: ಹೆಚ್.ಡಿ.ದೇವೇಗೌಡ

ನನಗೆ ರಾಜಕೀಯ ಅನುಭವವಿಲ್ಲ, ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ, ಪಕ್ಷದ ಕಛೇರಿಯನ್ನೂ ಕಿತ್ತುಕೊಳ್ಳಲಾಗುತ್ತಿದೆ ಎಂದರು. ಪಕ್ಷದ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯವಿದ್ದರೂ...

ಜೆಡಿಎಸ್ ತೊರೆಯುವುದಿಲ್ಲ; ಪಕ್ಷ ವಿಲೀನವೂ ಇಲ್ಲ: ಹೆಚ್.ಡಿ.ಕೆ ಸ್ಪಷ್ಟನೆ

ಯಾವುದೇ ಕಾರಣಕ್ಕೂ ಜೆಡಿಎಸ್ ತೊರೆಯುವುದಿಲ್ಲ, ಪಕ್ಷದ ಅವನತಿಗೂ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವುದೇ ಸಂದರ್ಭದಲ್ಲಿಯೂ ಪಕ್ಷ ತೊರೆಯುವುದಿಲ್ಲ, ಜೆಡಿಎಸ್ ಪಕ್ಷವನ್ನು ಇತರ ಪಕ್ಷಗಳ ಜತೆ ವಿಲೀನವನ್ನೂ...

ಜೆಡಿಎಸ್ ನಲ್ಲಿ ಗೊಂದಲದ ವಾತಾವರಣವಿದೆ- ಹೆಚ್.ಡಿ ದೇವೇಗೌಡ

'ಜೆಡಿಎಸ್' ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರೇ ಒಪ್ಪಿಕೊಂಡಿದ್ದಾರೆ. ತಮ್ಮ ಪಕ್ಷದಲ್ಲಿ ಗೊಂದಲ ಇರುವುದು ನಿಜ, ಪಕ್ಷ ಉಳಿಸುವವರು ಮಾತ್ರ ಮುಂದುವರೆಯಲಿ ಎಂದು ಹೇಳಿದ್ದಾರೆ. ಆ.17ರಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...

ಪ್ರಧಾನಿ ಮೋದಿ ಭಾಷಣ ಯುಪಿಎ ಸರ್ಕಾರ ನಡೆಸಿರುವ ಕೆಲಸಗಳ ನಕಲು- ಕಾಂಗ್ರೆಸ್

'ಸ್ವಾತಂತ್ರ್ಯ ದಿನಾಚರಣೆ' ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದ ಬಗ್ಗೆ ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಿದ್ದು, ಈ ಹಿಂದಿನ ಯುಪಿಎ ಸರ್ಕಾರದ ಘೋಷಣೆಗಳನ್ನೇ ನರೇಂದ್ರ ಮೋದಿ ಹೊಸರೂಪದಲ್ಲಿ ಪ್ರಸ್ತುತಪಡಿಸಿದ್ದಾರೆ ಎಂದು ಹೇಳಿದ್ದಾರೆ. ಕಳೆದ 3 ತಿಂಗಳಿನಿಂದ ನರೇಂದ್ರ ಮೋದಿ ಮಾಡುತ್ತಿರುವುದು ಹಾಗೂ...

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸೋನಿಯಾ,ರಾಹುಲ್ ಕಾರಣರಲ್ಲ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಧ್ಯಕ್ಷ ರಾಹುಲ್ ಗಾಂಧಿ ಕಾರಣರಲ್ಲ ಎಂದು ಮಾಜಿ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ. ಎ.ಕೆ.ಆಂಟನಿ ನೇತೃತ್ವದಲ್ಲಿ ರಚಿಸಲಾಗಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಮಿತಿ ವರದಿಯಲ್ಲಿ ಈ ರೀತಿ ತಿಳಿಸಲಾಗಿದ್ದು,...

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಶಿಕಾರಿಪುರಕ್ಕೆ ಮಾತ್ರ ಸೀಮಿತ: ಪರಮೇಶ್ವರ್

ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಶಿಕಾರಿಪುರಕ್ಕಷ್ಟೇ ಸೀಮಿತ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸ್ವಾತಂತ್ರೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ಕೆಪಿಸಿಸಿ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಆ.21ರಂದು ನಡೆಯಲಿರುವ ಮೂರುಕ್ಷೇತ್ರಗಳ ಉಪಚುನಾವಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿಕಾರಿಪುರದಲ್ಲಿ ಜೆಡಿಎಸ್, ಬಿಜೆಪಿಯ...

ಬಿಜೆಪಿ ಗೆಲುವಿಗೆ ಕಾಂಗ್ರೆಸ್ ಕೊಡುಗೆ ಅಪಾರ- ಅಡ್ವಾಣಿ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ವಿಪಕ್ಷ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆ.15ರಂದು ಹೇಳಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಹಾಗೂ ತಪ್ಪುಗಳೇ ಬಿಜೆಪಿ ಗೆಲುವಿಗೆ ಪ್ರಮುಖ ಕಾರಣ ಎಂದು ಅಡ್ವಾಣಿ...

ಗಲ್ಫ್ ನಲ್ಲಿ ಭಾರತೀಯ ಮುಸ್ಲಿಮರನ್ನೂ ಹಿಂದೂಗಳೆಂದೇ ಗುರುತಿಸುತ್ತಾರೆ-ಗೋವಾ ಸಿ.ಎಂ

ಭಾರತೀಯರು ಯಾವುದೇ ಧರ್ಮದವರಾಗಿದ್ದರೂ ವಿದೇಶಗಳಲ್ಲಿ ಅವರನ್ನು ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ಹಿಂದೂ ಎಂಬುದು ಭಾರತೀಯರೇತರರು ಭಾರತೀಯರನ್ನು ಗುರುತಿಸಲು ಉಪಯೋಗಿಸುವ ಶಬ್ಧವಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ಭಾರತೀಯ ಮುಸ್ಲಿಮರನ್ನೂ ಸಹ ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ವಿಧಾನಸಭೆಯಲ್ಲಿ...

ಹಿಂದುತ್ವ ರಕ್ಷಣೆಗೆ ಹಿಂದೂಗಳೆಲ್ಲ ಒಗ್ಗಟ್ಟಿನಿಂದ ಹೋರಾಡಬೇಕು-- ಸಂಸದ ಯೋಗಿ ಆದಿತ್ಯನಾಥ್

ಸಂಸತ್ ನಲ್ಲಿ ಲೋಕಸಭಾ ಸದಸ್ಯ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದೇಶಾದ್ಯಂತ ಚರ್ಚೆಯಾಗುತ್ತಿದೆ. ಹಿಂದೂಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಹಿಂದೂ ಧರ್ಮದವರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾಗಿದೆ ಎಂದು ಸಂಸದ ಯೋಗಿ ಆದಿತ್ಯನಾಥ್ ಕರೆ ನೀಡಿದ್ದಾರೆ. ಕೋಮುಗಲಭೆ ಬಗ್ಗೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ...

ಶಿಕಾರಿಪುರ ಕ್ಷೇತ್ರ ಉಪಚುನಾವಣೆ: ಜೆಡಿಎಸ್ ಬೆಂಬಲ ಕೋರಿದ ಕಾಂಗ್ರೆಸ್

ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸಲು ಜೆಡಿಎಸ್ ಮುಖಂಡರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಮುಖಂಡ ಹೆಚ್.ಟಿ.ಬಳಿಗಾರ್ ಜತೆ ಮಾತುಕತೆ ನಡೆಸಿದ್ದಾರೆ. ಈ...

ಸಂಸತ್ ನಲ್ಲಿ ಕಾಂಗ್ರೆಸ್ ಗದ್ದಲ: ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ವಾಗ್ದಾಳಿ

'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ದೇಶದಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಿವೆ ಎಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಆರೋಪ ಮಾಡಿದ್ದಾರೆ. ಆ.13ರ ಸಂಸತ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ನಡೆಯುತ್ತಿರುವ ಕೋಮುಗಲಭೆಗಳ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯರು...

ಒಡೆದ ಮನೆಯಾಗಿರುವ ಬಳ್ಳಾರಿ ಕಾಂಗ್ರೆಸ್ ನಲ್ಲಿ ಡಿ.ಕೆ.ಶಿಗೆ ಆಹಾರ ಸಿಗುತ್ತಿಲ್ಲ:ಶೆಟ್ಟರ್

'ಬಳ್ಳಾರಿ' ಕಾಂಗ್ರೆಸ್ ಒಡೆದ ಮನೆಯಂತಾಗಿದ್ದು ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ನಾಯಕರು ಊಟ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಆ.12ರಂದು ಬಳ್ಳಾರಿಯಲ್ಲಿರುವ ಬಿಜೆಪಿ ನಾಯಕ ಶೆಟ್ಟರ್, ಸೋಮಶೇಖರ ರೆಡ್ಡಿ ನಿವಾಸಕ್ಕೆ...

ಕಾಂಗ್ರೆಸ್ ನಲ್ಲಿ ಉನ್ನತ ಹುದ್ದೆ ವದಂತಿ: ಪ್ರಿಯಾಂಕಾ ಗಾಂಧಿ

ತಾವು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಉನ್ನತ ಹುದ್ದೆ ವಹಿಸಿಕೊಳ್ಳುವ ಮಾಧ್ಯಮಗಳ ವರದಿ ನಿರಾಧಾರ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಲ್ಲಿ ನನಗೆ ಉನ್ನತ ಹುದ್ದೆ ಸಿಗಬಹುದು ಎಂಬ ವರದಿಗಳು ಸಂಪೂರ್ಣ...
Rishijobs - Ultimate Job Exchange
Netzume - Resume Website

Other News

© bangalorewaves. All rights reserved. Developed And Managed by Rishi Systems P. Limited