ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಿರಲಿ, ಬಿಲ್ಡರ್ಸ್ಗಳಿರಲಿ, ಯಾರೇ ಇರಲಿ ಒತ್ತುವರಿ ತೆರವುಮಾಡಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಒತ್ತುವರಿ ತೆರವು ಮಾಡದಿದ್ದರೆ ಮುಂದೊಂದು ದಿನ ಚೆನ್ನೈನ ಪರಿಸ್ಥಿತಿ ನಮಗೂ ಬಂದೊದಗುತ್ತದೆ. ಆಗ...
ಭಾರತದಲ್ಲಿ ವಾಸವಾಗಿದ್ದುಕೊಂಡು ಪಾಕಿಸ್ಥಾನವನ್ನು ಹಾಡಿ ಹೊಗಳುವವರನ್ನು ಬೂಟಿನಿಂದ ಹೊಡೆಯಬೇಕು ಎಂದು ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಬಾಲಿಕಾ ಸರಸ್ವತಿ ಅವರು ಹೇಳಿರುವ ಮಾತುಗಳು ತೀವ್ರ ವಿವಾದವನ್ನು ಸೃಷ್ಟಿಸಿವೆ.
ಕಳೆದ ಮಾರ್ಚ್ 1ರಂದು ಮಂಗಳೂರಿನಲ್ಲಿ ನಡೆದಿದ್ದ ಹಿಂದು ಸಮಾಜೋತ್ಸವದಲ್ಲಿ ಮಾತನಾಡಿದ್ದ ಮಧ್ಯಪ್ರದೇಶದ...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ನಿರ್ಧಾರ ಸರಿಯಾಗಿದೆ. ಕಾನೂನಾತ್ಮಕ ಕ್ರಮವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಿಐಡಿ ವರದಿ...