ಶ್ರೀರಾಮಸೇನೆ ಕಾನೂನು ಬದ್ಧ ಸಂಘಟನೆ, ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಶ್ರೀರಾಮಸೇನೆ ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ. ಇದಕ್ಕೆ ನಾನು ಹೊಣೆಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೊಣೆಯೆಂದು ಗುಡುಗಿದರು.
ನಾನು ಎಂದಿಗೂ ಭಾಷೆ,...