ಮಹರ್ಷಿ ವಶಿಷ್ಠರಲ್ಲಿಗೇ ಸಾಕ್ಷಾತ್ ರಾಜನೇ ಬಂದು ಗೋವನ್ನು ಕೇಳಿದರೂ ಪ್ರಯತ್ನಪೂರ್ವಕವಾಗಿ ಗೋವನ್ನು ರಕ್ಷಿಸಿಕೊಂಡರು, ಆದರೆ ಇಂದು ಕಟುಕರು ಕೊಡುವ ಪುಡಿಗಾಸಿಗೆ ಗೋವನ್ನು ಕಸಾಯಿಕಾನೆಗೆ ತಳ್ಳುತ್ತಿರುವುದು ವಿಷಾಧನೀಯ. ಜಗತ್ತು ಗೋವನ್ನು ಆಶ್ರಯಿಸಿದ್ದು, ಗೋವಿಲ್ಲದ ಬದುಕು ದುರ್ಬರ, ಹಾಗಾಗಿ ಕಲ್ಪವೃಕ್ಷವಾದ ಕಾಮಧೇನುವಿನ ಮೇಲೆ...