Untitled Document
Sign Up | Login    
Dynamic website and Portals
  

Related News

ಕಾರ್ಗಿಲ್ ವಿಜಯ್ ದಿವಸ್: ಭಾರತೀಯ ಯೋಧರಿಗೆ ಪ್ರಧಾನಿ ನಮನ

ಜುಲೈ.26,1999ರ ಕಾರ್ಗಿಲ್ ಯುದ್ಧ ನಡೆದು 17 ವರ್ಷ. ಕಾರ್ಗಿಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭಾರತಕ್ಕಾಗಿ ಕೊನೆಯ ಉಸಿರಿರುವವರೆಗೂ ಹೋರಾಡಿದ ಯೋಧರಿಗೆ ಶಿರಬಾಗಿ ನಮಿಸುವುದಾಗಿ ತಿಳಿಸಿದ್ದಾರೆ....

ಕಾರ್ಗಿಲ್ ವಿಜಯ ದಿವಸ್: ಹುತಾತ್ಮ ಯೋಧರಿಗೆ ಮನೋಹರ್ ಪರಿಕ್ಕರ್ ಗೌರವ ನಮನ

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್​ಸಿಂಗ್ ಹುತಾತ್ಮ ಯೋಧರ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪರಿಕ್ಕರ್, ಗಡಿ ಪ್ರದೇಶದಲ್ಲಿ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆ ನಿಯೋಜಿಸಲಾಗಿದ್ದು, ಉಗ್ರರು...

16ನೇ ಕಾರ್ಗಿಲ್‌ ವಿಜಯ ದಿವಸ

16ನೇ ಕಾರ್ಗಿಲ್‌ ವಿಜಯ ದಿವಸದ ಅಂಗವಾಗಿ ಜು. 20 ರಂದು ಆರಂಭವಾದ ಕಾರ್ಗಿಲ್‌ ವಿಜಯ ದಿವಸದ ಕಾರ್ಯಕ್ರಮಗಳು ಭಾನುವಾರ ಸಂಪನ್ನಗೊಳ್ಳಲಿವೆ. ಕಾರ್ಗಿಲ್‌ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರಿಗೆ ಗೌರವ ಸೂಚಿಸಿ ಮಾತನಾಡಿದ ಭಾರತೀಯ ಸೇನೆ ಮುಖ್ಯಸ್ಥ ಜ| ದಲ್ಬಿರ್‌ ಸಿಂಗ್‌ ಸುಹಾಗ್‌, ಮತ್ತೂಂದು...

ರಸ್ತೆ ಸುರಕ್ಷತೆಯ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ : ಪ್ರಧಾನಿ ಮೋದಿ ಮನ್ ಕಿ ಬಾತ್

ಭಾನುವಾರ ರೇಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ತಮ್ಮ ಆಲೋಚನೆಗಳನ್ನು ದೇಶದ ಜನತೆಯ ಮುಂದೆ ಹಂಚಿಕೊಂಡರು. ಪ್ರಧಾನಿ ಮನ್ ಕಿ ಬಾತ್ ಮುಖ್ಯಾಂಶಗಳು ಹೀಗಿವೆ : * ಈ ವರ್ಷದ ಮುಂಗಾರು ಉತ್ತಮವಾಗಿ ಪ್ರಾರಂಭವಾಗಿದೆ. ಇದರಿಂದ ಖಂಡಿತವಾಗಿ ನಮ್ಮ...

ಆದರ್ಶ ಹೌಸಿಂಗ್ ಸೊಸೈಟಿ ಹಗರಣ: ಅಶೋಕ್ ಚೌಹಾಣ್ ಅರ್ಜಿ ವಜಾ

ಆದರ್ಶ್ ಹೌಸಿಂಗ್ ಸೊಸೈಟಿ ಫ್ಲ್ಯಾಟ್ ಹಗರಣದ ಚಾರ್ಜ್ ಶೀಟ್‌ನಲ್ಲಿ ತಮ್ಮ ಹೆಸರು ಕೈಬಿಡುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್ ವಜಾಗೊಳಿಸಿದೆ. ಹಗರಣದಲ್ಲಿ ತಾವು ಭಾಗಿಯಾಗಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ದೊರಕಿಲ್ಲದ ಕಾರಣ ಹಗರಣದಲ್ಲಿರುವ ತಮ್ಮ ಹೆಸರನ್ನು ಕೈಬಿಡಬೇಕು...

ಭಾರತಕ್ಕೆ ಶಸ್ತ್ರಾಸ್ತ್ರಗಳ ಕೊರತೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ನಿರಂತರವಾಗಿ ಗುಂಡಿನ ದಾಳಿ ನಡೆಸುವ ಮೂಲಕ ಭಾರತದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಒಂದುವೇಳೆ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಘೋಷಣೆಯಾದರೆ ಭಾರತ ಸಂಕಷ್ಟಕ್ಕೀಡಾಗಲಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಪಾಕಿಸ್ತಾನದ ವಿರುದ್ಧ ಯುದ್ಧ ಸಾರಬೇಕು ಎಂಬ...

ಪಾಕಿಸ್ತಾನಕ್ಕೆ ನೇರವಾಗಿ ಯುದ್ಧಮಾಡಲು ಧೈರ್ಯವಿಲ್ಲ: ಮೋದಿ

ನೇರವಾಗಿ ಯುದ್ಧಮಾಡಿ ಗೆಲ್ಲಲು ಪಾಕಿಸ್ತಾನ ಸೇನೆಗೆ ಧೈರ್ಯವಿಲ್ಲ, ಹಾಗಾಗಿ ಪದೇ ಪದೇ ಗುಂಡಿನ ದಾಳಿ ನಡೆಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕ್ ಗೆ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಕಾರ್ಗಿಲ್ ನಲ್ಲಿ 44 ಮೆಘಾವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited