Untitled Document
Sign Up | Login    
Dynamic website and Portals
  

Related News

ಬಿಜೆಪಿ ಕಾರ್ಯಕರ್ತರಿಗೆ ಸಪ್ತಸೂತ್ರಗಳನ್ನು ಬೋಧಿಸಿದ ಪ್ರಧಾನಿ ಮೋದಿ

ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಸಪ್ತಸೂತ್ರಗಳನ್ನು ಬೋಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಕ್ತಾಯಗೊಂಡ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಈ ಸೂತ್ರಗಳ ಮೋದಿ ಬೋಧಿಸಿದ್ದಾರೆ. ಸೇವಾ ಭಾವನೆ, ಸಂತುಲನ, ಸಂಯಮ, ಸಮನ್ವಯ, ಸಕಾರಾತ್ಮಕತೆ, ಸದ್ಭಾವನೆ ಮತ್ತು ಸಂವಾದ.. ಇವು ಸಪ್ತಸೂತ್ರಗಳಾಗಿದ್ದು. ಇದು ರ್ಯಕರ್ತರ ಗುಣ-ನಡತೆ,...

ಅಲಹಾಬಾದ್​ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಉತ್ತರ ಪ್ರದೇಶ ವಿಧಾನಸಭೆಯ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಬಿಜೆಪಿ ಇಂದಿನಿಂದ ತನ್ನ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಅಲಹಾಬಾದ್ ನಲ್ಲಿ ಹಮ್ಮಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೂ ಭಾಗವಹಿಸುವ ಈ ಸಭೆಯಲ್ಲಿ ಉತ್ತರಪ್ರದೇಶ...

ಉತ್ತರ ಪ್ರದೇಶದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭ

2017ರಲ್ಲಿ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭಗೊಂಡಿದೆ. ಅಲಹಾಬಾದ್ ನಲ್ಲಿ ಆರಂಭಗೋಂಡಿರುವ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರು, ಬಿಜೆಪಿ...

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

ರಾಜ್ಯದಲ್ಲಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಬೇಕಾದ ಹೋರಾಟ, ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಶುಕ್ರವಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಬರ ಅಧ್ಯಯನ ನಡೆಸುವ ಸಂಬಂಧ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ಆರೇಳು ತಂಡಗಳನ್ನು ರಚಿಸಲು ಉದ್ದೇಶಿಸಲಾಗಿದ್ದು, ಈ ಸಭೆಯಲ್ಲಿ ಅಂತಿಮಗೊಳ್ಳಲಿದೆ. ಇದರೊಂದಿಗೆ...

ಮೇ.6ಕ್ಕೆ ಕಾಂಗ್ರೆಸ್ ಸಭೆ: ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಸಾಧ್ಯತೆ

'ರಾಹುಲ್ ಗಾಂಧಿ' ಅವರಿಗೆ ಕಾಂಗ್ರೆಸ್ ನಲ್ಲಿ ಅತ್ಯುನ್ನತ ಹುದ್ದೆ ನೀಡುವ ವಿಷಯ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸಲು ಮೇ.6ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆ ಕರೆದಿದ್ದಾರೆ. ನವದೆಹಲಿಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲೇ ಕಾಂಗ್ರೆಸ್...

ಸಂಜೆ 5 ಗಂಟೆಗೆ ಬಸವನಗುಡಿ ಮೈದಾನದಲ್ಲಿ ಪ್ರಧಾನಿ ಮೋದಿ ಭಾಷಣ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಏ.3ರ ಸಂಜೆ 5 ಗಂಟೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿಯಾದ ಬಳಿಕ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ...

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

'ಬಿಜೆಪಿ' ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಏ.2ರಂದು ಮಧ್ಯಾಹ್ನ 3:30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಪಕ್ಷ ಹಾಗೂ ಕೇಂದ್ರ ಸರ್ಕಾರದ...

ಏ.2ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ಏಪ್ರಿಲ್‌ 2ರಿಂದ ಮೂರು ದಿನಗಳ ಕಾಲ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಪಕ್ಷದ ಪಾಲಿಗೆ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿರುವ ಈ ಕಾರ್ಯಕಾರಿಣಿ ಸಭೆಯನ್ನು ಯಶಸ್ವಿಗೊಳಿಸಲು ದೆಹಲಿಯಲ್ಲಿ ನಡೆದ ಪಕ್ಷದ ರಾಜ್ಯ ಘಟಕದ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ. ಈ ಸಭೆಯಲ್ಲಿ ಪ್ರಧಾನಿ...

ಆಮ್ ಆದ್ಮಿ ಪಕ್ಷದ ಸಂಚಾಲಕ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ

'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದರ ಹಿನ್ನೆಲೆಯಲ್ಲಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ದಾರೆ. ಸಂಚಾಲಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ್ ಕೇಜ್ರಿವಾಲ್, ತಾವು, ದೆಹಲಿ ಸರ್ಕಾರದ ಬಗ್ಗೆ ಮಾತ್ರ ಗಮನ...

ಆಪ್‌ ನಲ್ಲಿ ಭಿನ್ನಮತ: ಮಾರ್ಚ್‌ 4 ರಂದು ಕಾರ್ಯಕಾರಿಣಿ ಸಭೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದ ಆಮ್‌ ಆದ್ಮಿ ಪಕ್ಷದಲ್ಲಿ ಇದೀಗ ತೀವ್ರ ಭಿನ್ನಮತ ಉಂಟಾಗಿದೆ. ಈ ಹಿನ್ನಲೆಯಲ್ಲಿ ಮಾರ್ಚ್‌ 4 ರಂದು ಪಕ್ಷದ ಕಾರ್ಯಕಾರಿಣಿ ಸಭೆಯನ್ನು ಕರೆಯಲಾಗಿದೆ. ಆಪ್‌ ವಕ್ತಾರ ಸಂಜಯ್‌ ಸಿಂಗ್‌ ಸುದ್ದಿಗೋಷ್ಠಿ ನಡೆಸಿ...

ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ಈ ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದು, ಹಲವು ವಿಚಾರಗಳು ಚರ್ಚೆಗೆ ಬರುವುದರಿಂದ ಈ ಸಭೆ ಮಹತ್ವ...

ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳದಿರುವುದೇ ಸೋಲಿಗೆ ಕಾರಣ: ರಾಹುಲ್ ಗಾಂಧಿ

ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾಗುತ್ತಿರುವುದು ಬಿಜೆಪಿ ಅಲ್ಲ, ಬದಲಾಗಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪಕ್ಷದ ಹಿರಿಯ ನಾಯಕರು ಕಾಂಗ್ರೆಸ್ ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗುತ್ತಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ....

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ ರದ್ದು

ಬೆಂಗಳೂರಿನಲ್ಲಿ ಜ.19ರಂದು ನಡೆಯಬೇಕಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ ರದ್ದುಗೊಂಡಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ನಡೆದಿರುವ ಕಾರಣ ಸಭೆಯನ್ನು ರದ್ದುಗೊಳಿಸಲಾಗಿದೆ. ಜ.19,20ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ...

ಜ.3ರಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ವಿಶಿಷ್ಠ ಚುನಾವಣಾ ತಂತ್ರಗಾರಿಕೆಯಿಂದ ಉತ್ತರ ಭಾರತದ ಚುನಾವಣೆಗಳಲ್ಲಿ ಯಶಸ್ಸುಗಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ದಕ್ಷಿಣ ಭಾರತದತ್ತ ಕಣ್ಣಿಟ್ಟಿದ್ದಾರೆ. ಕರ್ನಾಟಕದ ಮೂಲಕ, ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಯೋಜನೆ ರೂಪಿಸಿರುವ ಅಮಿತ್ ಶಾ,...

ಕೇರಳಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೆ.1ರಂದು ದೇಗುಲಗಳ ನಗರಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ರಾಜ್ಯ ಕಾರ್ಯಕಾರಿಣಿ ಸಭೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇರಳ ಬಿಜೆಪಿ ಮುಖಂಡರನ್ನುದ್ದೇಶಿಸಿ ಅಮಿತ್ ಶಾ ಮಾತನಾಡಲಿದ್ದಾರೆ. ಮುಂದಿನ ವರ್ಷ ಕೇರಳದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದ್ದು ಬಿಜೆಪಿ ಚುನಾವಣೆಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited