Untitled Document
Sign Up | Login    
Dynamic website and Portals
  

Related News

ಭಾರತದಲ್ಲಿ ಕ್ಷಿಪ್ರ ಪರಿವರ್ತನೆಯ ಅಗತ್ಯವಿದೆ: ಪ್ರಧಾನಿ ಮೋದಿ

ದೇಶದಲ್ಲಿ ವೇಗದ ಬದಲಾವಣೆಯ ಅಗತ್ಯವಿದೆ. ದೇಶದಲ್ಲಿ ಬದಲಾವಣೆ, ಪರಿವರ್ತನೆಯಾಗಬೇಕೆಂದರೆ ಮೊದಲು ಆಡಳಿತದಲ್ಲಿ ಕ್ಷಿಪ್ರ ಪರಿವರ್ತನೆಯಾಗಬೇಕು, ಕಾನೂನಿನಲ್ಲಿ ಬದಲಾವಣೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ದೆಹಲಿಯಲ್ಲಿ ನೀತಿ ಆಯೋಗದ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದಲ್ಲಿ ಕ್ಷಿಪ್ರ...

ರಿಯೋ ಒಲಂಪಿಕ್ಸ್ 2016 ಕ್ರೀಡಾ ಉತ್ಸವಕ್ಕೆ ಅದ್ದೂರಿ ತೆರೆ

ಸಾಂಬಾ ನಾಡಿನಲ್ಲಿ ಸತತ 16 ದಿನಗಳ ಕಾಲ ನಡೆದ ವಿಶ್ವದ ಅತಿ ದೊಡ್ಡ ಕ್ರೀಡಾ ಉತ್ಸವ ರಿಯೋ ಒಲಿಂಪಿಕ್ಸ್ ಗೆ ವಿದ್ಯುಕ್ತ ತೆರೆ ಬಿದ್ದಿದ್ದು, ಸಿಡಿ ಮದ್ದು ಪ್ರದರ್ಶನದ ಮೂಲಕ ಅದ್ದೂರಿಯಾಗಿ ತೆರೆ ಎಳೆಯಲಾಗಿದೆ. ರಿಯೋ ಡಿ ಜನೈರೋದ ಕ್ರೀಡಾ ಗ್ರಾಮದ ಮರಕಾನಾ...

ಮಂಗಳೂರಿಗೆ ಅಮಿತ್ ಷಾ ಆಗಮನ: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮಂಗಳೂರಿನಲ್ಲಿ ನಡೆಯಲಿರುವ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನಗರಕ್ಕೆ ಆಗಮಿಸಿದ್ದು, ಜಿಲ್ಲಾ ಬಿಜೆಪಿ ನಾಯಕರಿಂದ ಅಮಿತ್ ಷಾ ಅವರಿಗೆ ಭವ್ಯ ಸ್ವಾಗತ ನೀಡಲಾಗಿದೆ. ಚಂಡಿಗಢ-ಕೊಚ್ಚಿವೇಲಿ ಎಕ್ಸ್​ಪ್ರಸ್​ನಲ್ಲಿ ಆಗಮಿಸಿದ ಅಮಿತ್ ಷಾ ಮಂಗಳೂರು ರೈಲ್ವೆ ಜಂಕ್ಷನ್​ಗೆ ಬಂದಿಳಿದು, ಸದ್ಯ ಅವರು...

ನಕಲಿ ಗೋರಕ್ಷಕರ ವಿರುದ್ಧ ಪ್ರಧಾನಿ ವಾಗ್ಧಾಳಿ

ನಕಲಿ ಸ್ವಯಂ ಘೋಷಿತ ಗೋರಕ್ಷಕರು ಹಾಗೂ ಗೋ ಸಂಘಟನೆಗಳ ವಿರುದ್ಧ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ. ಮೈ ಗವ್‌ ವೆಬ್‌ಸೈಟ್‌ ಹಾಗೂ ಆ್ಯಪ್‌ಗೆ 2 ವರ್ಷ ವರ್ಷ ಸಂದ ಹಿನ್ನೆಲೆಯಲ್ಲಿ ಪ್ರಪ್ರಥಮ ಬಾರಿ ನಡೆದ...

ಸುಬ್ರಮಣಿಯನ್ ಸ್ವಾಮಿ ಎರಡು ಕಾರ್ಯಕ್ರಮ ರದ್ದುಗೊಳಿಸಿದ ಬಿಜೆಪಿ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಆರ್​ಬಿಐ ಗವರ್ನರ್ ರಘುರಾಮ್ ರಾಜನ್ ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿರುವುದಕ್ಕೆ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ವಿರುದ್ಧ ಬಿಜೆಪಿ ವರಿಷ್ಠರು ಅಸಮಾಧಾನಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಸ್ವಾಮಿ ಭಾಗವಹಿಸಬೇಕಿದ್ದ ಎರಡು ಕಾರ್ಯಕ್ರಮಗಳನ್ನು...

ಉದ್ಯಾನ ವನದಲ್ಲಿ ಉದಯರಾಗ

ಬೆಂಗಳೂರು ಬಾಲ ಭವನವು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಪ್ರತಿ ಭಾನುವಾರಗಳಂದು ’ಉದ್ಯಾನದಲ್ಲಿ ಉದಯರಾಗ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. 05-16 ವರ್ಷದ ಮಕ್ಕಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅನುವಾಗುವಂತೆ, ಕಬ್ಬನ್ ಉದ್ಯಾನವನದ ‘ಬ್ಯಾಂಡ್ ಸ್ಟ್ಯಾಂಡ್’ ನಲ್ಲಿ ” ಉದ್ಯಾನದಲ್ಲಿ ಉದಯರಾಗ” ಶೀರ್ಷಿಕೆಯಡಿ...

ಒಲಿಂಪಿಕ್ಸ್‌ ಜ್ಯೋತಿಯಾತ್ರೆ ಕಾರ್ಯಕ್ರಮ: ಗುಂಡೇಟಿಗೆ ಬಲಿಯಾದ ಚಿರತೆ

ರಿಯೊ ಒಲಿಪಿಂಕ್ಸ್ ಆತಿಥ್ಯ ವಹಿಸಿಕೊಂಡಿರುವ ಬ್ರೆಜಿಲ್‌ ನಲ್ಲಿ ನಡೆದ ಒಲಿಂಪಿಕ್ಸ್‌ ಜ್ಯೋತಿಯಾತ್ರೆ ಕಾರ್ಯಕ್ರಮದಲ್ಲಿ ಚಿರತೆಯೊಂದನ್ನು ಗುಂಡಿಟ್ಟು ಹತ್ಯೆಗೈಯ್ಯಲಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಒಲಿಂಪಿಕ್ಸ್ ಕ್ರೀಡಾಕೂಟದ ನಿಮಿತ್ತ ಬ್ರೆಜಿಲ್ ನ ಮನಾಸ್ ನಲ್ಲಿ ಒಲಿಂಪಿಕ್ಸ್ ಜ್ಯೋತಿ ಪ್ರದರ್ಶನ ಕಾರ್ಯಕ್ರಮ ಆಯೋಜನೆಯಾಗಿತ್ತು. ಕಾರ್ಯಕ್ರಮದ ಆಯೋಜಕರು...

ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಬ್ಬನ್ ಪಾರ್ಕ್‍ನಲ್ಲಿ ಜೂನ್ 19 ರಂದು ಪೂರ್ವಭಾವಿ ಯೋಗ ಕಾರ್ಯಕ್ರಮ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಜೂನ್ 19 ರಂದು ಆಯುಷ್ ಇಲಾಖೆಯು ಈಶಾ ಫೌಂಡೇಶನ್ ಕೊಯಬಂತ್ತೂರು ಇವರ ಸಹಭಾಗಿತ್ವದಲ್ಲಿ “ಉಪ-ಯೋಗ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಿದೆ. ಅಂದು ಕಬ್ಬನ್ ಪಾರ್ಕ್ (ಸಿಟಿ ಸೆಂಟ್ರಲ್ ಲೈಬ್ರರಿಯಿಂದ ಹಡ್ಸನ್ ವೃತ್ತದವರೆಗೆ) ನಲ್ಲಿ ಬೆಳಿಗ್ಗೆ 7-30 ರಿಂದ 8-30...

ಯಕ್ಷಗಾನ ಮಾಹಿತಿಗಾಗಿ ಮೊಬೈಲ್ ಆಪ್!!!

ಹೌದು, ಇನ್ನೂ ಮುಂದೆ ಯಕ್ಷಗಾನದ ಕಾರ್ಯಕ್ರಮಗಳ ಮಾಹಿತಿ ಇನ್ನೂ ಮುಂದೆ ನಿಮ್ಮ ಮೊಬೈಲ್ ನಲ್ಲಿ ಸಿಗಲಿದೆ. ಇದಕ್ಕಾಗಿಯೇ ರವಿ ಮಡೋಡಿ, ಆದಿತ್ಯ ಪ್ರಸಾದ ಮತ್ತು ರವೀಂದ್ರ ದೊಂಗಡೆ ಎಂಬ ಮೂವರು ಬೆಂಗಳೂರಿನ Software Enginners ಸೇರಿ ಯಕ್ಷಗಾನದ ಕಾರ್ಯಕ್ರಮಗಳ ಮಾಹಿತಿಗಾಗಿ ಒಂದು...

ದೇಶದಲ್ಲಿ ಉತ್ತಮ ಮಳೆಯಾದರೆ ಆರ್ಥಿಕ ಪ್ರಗತಿ: ಅರುಣ್ ಜೇಟ್ಲಿ

ಹವಾಮಾನ ಇಲಾಖೆ ಇತ್ತೀಚೆಗೆ ನೀಡಿರುವ ವರದಿಯಂತೆ ಈ ವರ್ಷ ಭಾರತದಲ್ಲಿ ಉತ್ತಮ ಮಳೆಯಾದರೆ ವೇಗವಾಗಿ ಪ್ರಗತಿ ಹೊಂದಲು ಸಾಧ್ಯವಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಉತ್ತಮ ಮಳೆ ಬಂದರೆ ದೇಶದ ರೈತರು ಚೆನ್ನಾಗಿ ಬೆಳೆ ಬೆಳೆಯಬಹುದು. ಇದರಿಂದ ನಮ್ಮ...

ಒಪ್ಪಣ್ಣ ನೆರೆಕೆರೆ ಪ್ರತಿಷ್ಠಾನದಿಂದ ಹಾಡಾಯಿತು ಹಕ್ಕಿ ಕವನ ಸಂಕಲನ ಬಿಡುಗಡೆ

ಕನ್ನಡ ಸಾಹಿತ್ಯ ಲೋಕದಲ್ಲಿ ಭಾವಗೀತೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ವಿದ್ವಾಂಸ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಹೇಳಿದರು. ಮಂಗಳೂರಿನ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ, ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ರಘು ಮುಳಿಯ ಅವರ ‘ಹಾಡಾಯಿತು ಹಕ್ಕಿ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ...

ಮೇಕ್ ಇನ್ ಇಂಡಿಯಾ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಭಾರಿ ಬೆಂಕಿ

ಮುಂಬಯಿನಲ್ಲಿ ಭಾನುವಾರ ಸಂಜೆ ನಡೆಯುತ್ತಿದ್ದ ಮೇಕ್ ಇನ್ ಇಂಡಿಯಾ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಭಾರೀ ಬೆಂಕಿ ಭುಗಿಲೆದ್ದಿತು. ಬೆಂಕಿ ತೀವ್ರ ಸ್ವರೂಪದ್ದಾಗಿದ್ದು, ಸಂಪೂರ್ಣ ವೇದಿಕೆ ಬೆಂಕಿಗೆ ಆಹುತಿಯಾಗಿದೆ. ಆದರೆ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ...

ಅಂಧ ಕಲಾವಿದರ ಸಂಗೀತ ಸಂಜೆ

ಬೆಂಗಳೂರಿನ ಅಮೃತ ನೇತ್ರ ತಂಡದ ಅಂಧ ಕಲಾವಿದರಿಂದ ಇತ್ತೀಚಿಗೆ ಸ್ನೇಹ ಶಾಲೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು. 10 ಜನರ ತಂಡವು ವಿಘ್ನೇಶ್ವರ ಸ್ತುತಿಯೊಂದಿಗೆ ಆರಂಭಿಸಿದ ಕಾರ್ಯಕ್ರಮದಲ್ಲಿ ನಾಡಗೀತೆ ಹಾಗೂ ಹಲವು ಅರ್ಥಪೂರ್ಣ ಚಲನ ಚಿತ್ರಗೀತೆಗಳು ಸುಶ್ರಾವ್ಯವಾಗಿ ಮೂಡಿ ಬಂದವು. ಸಂಗೀತ ಕಾರ್ಯಕ್ರಮದ...

ಪರಿಸರದ ಜೊತೆಗೆ ಕಲಿಕೆ ಅರ್ಥಪೂರ್ಣವಾದುದುಃ ಸುರೇಶ್ ಕುಮಾರ್

ಪರಿಸರ ಹಾಗೂ ಮಕ್ಕಳ ನಡುವಿನ ಗೆಳೆತನದ ಕಲಿಕೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ. ಒಂದು ಶಾಲೆಯೆಂದರೆ ಹೀಗೂ ಇರಬಹುದೇ! ಎಂಬ ಅಚ್ಚರಿ ಸ್ನೇಹ ಶಾಲೆಯನ್ನು ನೋಡಿದಾಗ ಉಂಟಾಗುತ್ತದೆ. ಈ ರಾಜ್ಯ ಇಡೀ ಸುತ್ತಿರುವ ನನಗೆ ಸ್ನೇಹ ಶಾಲೆಯಂತಹ ಶಾಲೆ ಇನ್ನೊಂದು ಕಂಡಿಲ್ಲ....

ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಇತ್ತೀಚಿಗೆ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯೂ ಜರುಗಿತು. ಅಧ್ಯಕ್ಷರಾಗಿ ಕು| ಕೃತಿಕಾ ಮದುವೆಗದ್ದೆ, ಉಪಾಧ್ಯಕ್ಷರಾಗಿ ಚಿನ್ಮಯ್, ಕಾರ್ಯದರ್ಶಿಯಾಗಿ ಆದಿತ್ಯಕೇಶವ ಕೆ ಸರ್ವಾನುಮತದಿಂದ ಆಯ್ಕೆಯಾದರು. ಈ ಸಂದರ್ಭದಲ್ಲಿ...

ವಿದ್ಯೆ ಎನ್ನುವುದು ಜ್ಞಾನಕ್ಕಾಗಿ, ಇದು ನಿಂತ ನೀರಾಗ ಬಾರದು

ಮಕ್ಕಳು ಚಿಕ್ಕವರಾಗಿರುವಾಗಲೇ ಕಲಿಕೆಗೆ ಪ್ರೋತ್ಸಾಹ ನೀಡಬೇಕು. ಮಕ್ಕಳ ವಿದ್ಯಾಭ್ಯಾಸದ ಪ್ರಗತಿಗೆ ಪೋಷಕರ ಸಕ್ರಿಯ ಭಾಗವಹಿಸುವಿಕೆ ಅಗತ್ಯ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಬೇಕು. ಮಕ್ಕಳು ಮಾಡಿದ ಸಾಧನೆಯನ್ನು ಪ್ರೋತ್ಸಾಹಿಸಿ, ವಿದ್ಯೆ ಎನ್ನುವುದು ಜ್ಞಾನಕ್ಕಾಗಿ ಇದು ನಿಂತ ನೀರಾಗಬಾರದು. ಸ್ಪರ್ಧಾತ್ಮಕ ಮನೋಭಾವಕ್ಕಿಂತ ಸಹಕಾರ ಮನೋಭಾವ ಅಗತ್ಯ...

ಇಂಗ್ಲೆಂಡ್ ನಲ್ಲಿ 'ಮೋದಿ ಎಕ್ಸ್ ಪ್ರೆಸ್' ಬಸ್ ಗೆ ಚಾಲನೆ

ಇಂಗ್ಲೆಂಡ್ ನಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯರು ಮುಂಬರುವ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನಲೆಯಲ್ಲಿ 'ಮೋದಿ ಎಕ್ಸ್ ಪ್ರೆಸ್' ಬಸ್ ಗೆ ಚಾಲನೆ ನೀಡಿದ್ದಾರೆ. ಲಂಡನ್ ನಗರದ ಎಲ್ಲಾ ಪ್ರಮುಖ ಸ್ಥಳಗಳಿಗೆ ಈ ಬಸ್ ಮುಂದಿನ ಒಂದು ತಿಂಗಳು ಸಂಚರಿಸಲಿದೆ. ನವೆಂಬರ್...

ತುರ್ತು ಪರಿಸ್ಥಿತಿ ಕಾರ್ಯಕ್ರಮಕ್ಕೆ ಅಡ್ವಾಣಿಗೆ ಆಹ್ವಾನವಿಲ್ಲ

ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ, ಅವರನ್ನು ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ’ತುರ್ತು ಪರಿಸ್ಥಿತಿ' ಹೋರಾಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ಆಹ್ವಾನಿಸದೇ ಇರುವ ವಿಷಯ ಬೆಳಕಿಗೆ ಬಂದಿದೆ. ತುರ್ತು ಪರಿಸ್ಥಿತಿಯಿಂದ ಸಂತ್ರಸ್ತರಾದವರಲ್ಲಿ ಅಡ್ವಾಣಿ ಕೂಡ ಒಬ್ಬರಾಗಿದ್ದರು. ಆದರೆ,...

ದೆಹಲಿಯಲ್ಲಿ ಆಪ್-ಬಿಜೆಪಿ ಕಸದ ಹೆಸರಲ್ಲಿ ರಾಜಕೀಯ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 12 ದಿನಗಳಿಂದ ನಡೆಯುತ್ತಿದ್ದ ಪೌರಕಾರ್ಮಿಕರ ಮುಷ್ಕರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಕೊಳೆತು ನಾರುತ್ತಿರುವ ಕಸ ಇನ್ನೂ ವಿಲೇವಾರಿಯಾಗಬಹುದು ಎಂದು ಜನರು ನಿಟ್ಟುಸಿರುಬಿಡುತ್ತಿರುವಾಗಲೇ, ಕಸದ ಹೆಸರಿನಲ್ಲಿ ಆಪ್ ಮತ್ತು ಬಿಜೆಪಿ ನಡುವೆ ಭರ್ಜರಿ ರಾಜಕೀಯ ಆರಂಭವಾಗಿದೆ. ಉಪಮುಖ್ಯಮಂತ್ರಿ ಮನೀಶ್‌...

ದಲಿತರ ಓಲೈಕೆಗೆ ಕೈ, ಕಮಲ ಕಸರತ್ತು: ಅಂಬೇಡ್ಕರ್ ಜನ್ಮದಿನಕ್ಕೆ ವಿಷೇಷ ಕಾರ್ಯಕ್ರಮ

ಮಹತ್ವದ ಬಿಹಾರ ಹಾಗೂ ಉತ್ತರ ಭಾರತ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ದಲಿತರನ್ನು ಓಲೈಸಲು ಮುಂದಾಗಿವೆ. ಈ ನಿಟ್ಟಿನಲ್ಲಿ ಬಿಜೆಪಿ, ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದರೆ, ಸಂವಿಧಾನ ಶಿಲ್ಪಿ ಹುಟ್ಟುಹಬ್ಬದ ನೆನಪಲ್ಲಿ...

ಮೋದಿ ಸರ್ಕಾರಕ್ಕೆ ಒಂದು ವರ್ಷ: ಹಳ್ಳಿಗಳಲ್ಲಿ ವರ್ಷಾಚರಣೆ ಆಯೋಜನೆ

ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದೆ. ಸರ್ಕಾರ ಬಡವರು ಹಾಗೂ ರೈತರ ವಿರುದ್ಧವಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಲು ಕೇಂದ್ರ ಸಚಿವ ಸಂಪುಟದ...

ಪುಣೆಯಲ್ಲಿ ಪಾಕ್ ಗಾಯಕನ ಕಾರ್ಯಕ್ರಮ ರದ್ದು

'ಮಹಾರಾಷ್ಟ್ರ'ದಲ್ಲಿ ನಡೆಯಬೇಕಿದ್ದ ಪಾಕಿಸ್ತಾನದ ಗಾಯಕ ಅತೀಫ್‌ ಅಸ್ಲಂ ಅವರ ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಶಿವಸೇನೆ ತೀವ್ರ ವಿರೋಧಪಡಿಸಿದ ಹಿನ್ನೆಲೆಯಲ್ಲಿ ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಕಾರ್ಯಕ್ರಮ ರದ್ದುಗೊಂಡಿರುವುದನ್ನು ಸಂಚಾಲಕ ಸಂಜಯ್ ಸಾಠೆ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಈ ಸಂಗೀತ ಕಾರ್ಯಕ್ರಮವನ್ನು ವಿರೋಧಿಸಿದ ಶಿವಸೇನೆಯು ಇದನ್ನು...

ಗೋಮಾಂಸ ಸೇವನೆ: ಸಾಹಿತಿಗಳ ವಿರುದ್ಧ ಎಫ್.ಐ.ಆರ್ ದಾಖಲು

ಆಹಾರ ಸಂಸ್ಕೃತಿ ಉಳಿಸಿ ಕಾರ್ಯಕ್ರಮದ ಅಂಗವಾಗಿ ಗುರುವಾರ ನಗರದ ಟೌನ್‍ಹಾಲ್ ಮುಂಭಾಗ ಗೋಮಾಂಸ ಸೇವಿಸಿದ ಸಾಹಿತಿಗಳು ಹಾಗೂ ನಾನಾ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಎಸ್.ಜೆ. ಪಾರ್ಕ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕೋರ್ಟ್ ನೀಡಿದ ಸೂಚನೆಯನ್ನು ಉಲ್ಲಂಘಿಸಿ, ಗೋಮಾಂಸ ಸೇವಿಸುವ ಮೂಲಕ ಪ್ರತಿಭಟನೆ ನಡೆಸಿದ...

ದುಬೈ ನಗರದಲ್ಲಿ ಕರ್ನಾಟಕ ಸಂಗೀತದ ಸುಂದರ ಸಂಜೆ

ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಶಿಷ್ಯೆ ಶ್ರೀಮತಿ ಸ್ಮಿತಾ ನೂಜಿಬೈಲ್ ಅವರ ನೇತೃತ್ವದಲ್ಲಿ ಶುಕ್ರವಾರ , ದಿನಾಂಕ 27 ಮಾರ್ಚ್ 2015 ರಂದು ದುಬೈ ನಗರದ ಅಲ್ ಕರಾಮಾದ ಎಸ್ ಎನ್ ಜಿ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಸುಂದರ...

ಸಚಿವ ಸತೀಶ್ ಜಾರಕಿ ಹೊಳಿ ರಾಜೀನಾಮೆ

ಹಲವು ದಿನಗಳಿಂದ ರಾಜೀನಾಮೆ ನೀಡುವ ಸೂಚನೆ ನೀಡಿತ್ತಾ ಬಂದಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಜ.27ರಂದು ಸಂಜೆ ಇಲ್ಲಿ ಗೋಕಾಕ್ ನಲ್ಲಿ ಸುದ್ದಿ ಗೋಷ್ಠಿಯಲ್ಲಿ ತಮ್ಮ ನಿರ್ಧಾರ ಪ್ರಕಟಿ ಸಿದ ಜಾರಕಿಹೊಳಿ, ರಾಜೀನಾಮೆ ಪತ್ರವನ್ನು ವಿಧಾನಸಭಾ ಕಾರ್ಯದರ್ಶಿ...

ಎಲ್‌ಇಡಿ ಬಲ್ಬ್ ವಿತರಣಾ ಕಾರ್ಯಕ್ರಮಕ್ಕೆ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಾಮರ್ಥ್ಯ ವಿದ್ಯುದ್ದೀಕರಣ ಕಾರ್ಯಕ್ರಮದಡಿಯಲ್ಲಿ ಎಲ್‌ಇಡಿ ಬಲ್ಬ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಎಲ್‌ಇಡಿಯನ್ನು ಪ್ರಕಾಶ ಪಥ -ಬೆಳಕಿನೆಡೆಗೆ ದಾರಿ ಎಂದು ಬಣ್ಣಿಸಿದರಲ್ಲದೆ ವಿದ್ಯುತ್ಛಕ್ತಿಯನ್ನು ಉತ್ಪಾದಿಸುವುದಕ್ಕಿಂತ ವಿದ್ಯುತ್ಛಕ್ತಿಯನ್ನು ಉಳಿಸುವುದು ಆರ್ಥಿಕ ದೃಷ್ಟಿಯಿಂದ...

ಡಾ.ರಾಜ್ ಸ್ಮಾರಕ ಲೋಕಾರ್ಪಣೆ

ವರ ನಟ ಡಾ.ರಾಜ್ ಕುಮಾರ್ ಸ್ಮಾರಕ ಲೋಕಾರ್ಪಣೆಗೊಂಡಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ರಾಜ್‍ ಕುಮಾರ್ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮಿಳು ಸೂಪರ್‌ಸ್ಟಾರ್‌ ರಜನೀಕಾಂತ್‌ ರಾಜ್‌ ಚಿತ್ರಗಳ ಪುಸ್ತಕ ಬಿಡುಗಡೆ ಮಾಡಿದರು. ರಾಜ್‌ ಕುಟುಂಬಸ್ಥರು, ಚಿರಂಜೀವಿ, ಕೇಂದ್ರ ಸಚಿವ ಸದಾನಂದ ಗೌಡ...

ದತ್ತುಪಡೆದ ಗ್ರಾಮಕ್ಕೆ ಭೇಟಿ ನೀಡಿದ ಸಚಿನ್ ತೆಂಡೂಲ್ಕರ್

ಹಾಲಿ ರಾಜ್ಯ ಸಭಾ ಸದಸ್ಯ, ಕ್ರಿಕೆಟ್ ದೇವರು ಸಚಿನ್‌ ತೆಂಡುಲ್ಕರ್‌ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ದತ್ತು ಪಡೆದಿರುವ ಆಂಧ್ರಪ್ರದೇಶದ ನೆಲ್ಲೂರಿನ ಪುಟ್ಟಮರಾಜ ಕಂಡ್ರಿಗ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಸವಲತ್ತುಗಳಿಂದ ವಂಚಿತವಾಗಿರುವ ಕುಗ್ರಾಮವಾಗಿರುವ ಪುಟ್ಟಮರಾಜು ಕಂಡ್ರಿಗ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿಸುವುದಾಗಿ ಸಚಿನ್‌...

ಆರ್ಥಿಕ ಸುಧಾರಣೆ ಇಂದಿನ ಅಗತ್ಯ: ಪ್ರಧಾನಿ ಮೋದಿ

ಆರ್ಥಿಕ ಸುಧಾರಣೆಗಳು ಇಂದಿನ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಭಾರತ, ಅಮೆರಿಕ, ರಷ್ಯಾ ಸೇರಿದಂತೆ 19 ರಾಷ್ಟ್ರಗಳನ್ನೊಳಗೊಂಡ ಜಿ-20 ಶೃಂಗ ಸಭೆ ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ಆರಂಭವಾಗಿದೆ. ಸಮಾರಂಭಕ್ಕೂ ಮುನ್ನ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್‌ ಅವರು ಕ್ವೀನ್ಸ್‌ ಲ್ಯಾಂಡ್‌...

ಕ್ರಿಯಾ ಯೋಜನೆಗೆ ಅಂತಿಮ ರೂಪ ನೀಡಿ ಶೀಘ್ರ ಹಣ ಬಿಡುಗಡೆ:ಸಿದ್ದರಾಮಯ್ಯ

ರಾಜ್ಯದಲ್ಲಿ ಶೇ.24.1 ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಸಂಖ್ಯೆಯಿದ್ದು ಜನಸಂಖ್ಯೆಗೆ ಅನುಗುಣವಾಗಿ ರೂ 15,834.16 ಕೋಟಿ ಈ ಸಮುದಾಯದ ಕಲ್ಯಾಣ ಕಾರ್ಯಕ್ರಮಗಳಿಗೆ ಖರ್ಚು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಪಂಗಡಗಳ ಅಭಿವೃದ್ಧಿ...

ರಾಜವಂಶ-ಸರ್ಕಾರ ನಡುವಿನ ಶೀತಲ ಸಮರ: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಡ್ಡಿ

ರಾಜವಂಶಸ್ಥೆ ಪ್ರಮೋದಾದೇವಿ ಹಾಗೂ ಸರ್ಕಾರದ ನಡುವಿನ ಶೀತಲ ಸಮರ ದಸರಾ ಅಂಗವಾಗಿ ನಡೆಯಬೇಕಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಅರಮನೆ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿತ್ತು. ಆದರೆ ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹ...

ಡಿಜಿಟಲ್ ಗವರ್ನೆನ್ಸ್ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗೆ ಆಹ್ವಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಿದ್ದು, ಡಿಜಿಟಲ್ ಗವರ್ನೆನ್ಸ್ ಕಾರ್ಯಕ್ರಮಕ್ಕೆ ಆಹ್ವಾನ ನಿಡಿರುವುದಾಗಿ ತಿಳಿಸಿದ್ದಾರೆ. ರಾಷ್ಟ್ರಪತಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಇ-ಆಡಳಿತ ಜಾರಿಗೆ ತರುವ ಮೂಲಕ ಕಾಗದ ಮುಕ್ತ ಆಡಳಿತಕ್ಕೆ ಸರ್ಕಾರ ಮುಂದಾಗಿದ್ದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited