ಮುಂಬೈನ ಎಲ್ಫಿನ್ಸ್ಟೋನ್ ರೈಲ್ವೇ ನಿಲ್ದಾಣದ ಬಳಿ ಕಾಲ್ತುಳಿತ ಉಂಟಾದ ಪರಿಣಾಮ 22 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಮುಂಬೈ ನಗರದಲ್ಲಿ ಭಾರಿ ಮಳೆಯಿಂದಾಗಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ಬೆಳಗ್ಗೆ 10.30ರ ವೇಳೆ ಪರೇಲ್...
ಭಾರಿ ಗಾಳಿ, ಮಳೆಯ ಪರಿಣಾಮವಾಗಿ ಉಜ್ಜಯಿನಿ ಸಿಂಹಸ್ಥ ಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಭಕ್ತರಿಗಾಗಿ ಉಜ್ಜಯಿನಿಯ ಮೈದಾನದಲ್ಲಿ ಬೃಹತ್ ಪೆಂಡಾಲ್ ಗಳನ್ನು ಹಾಕಲಾಗಿದ್ದು ಭಾರೀ ಗಾಳಿ ಮಳೆಯ ಮಧ್ಯೆ ಪೆಂಡಾಲ್ ಒಂದು...
ಗುರುವಾರ ಮೆಕ್ಕಾದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಸುಮಾರು 700 ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನಪ್ಪಿದ್ದು ಅವರಲ್ಲಿ 14 ಭಾರತೀಯರೂ ಸೇರಿದ್ದಾರೆ. ಸುಮಾರು 860 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.
14 ಭಾರತೀಯರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವೆ...
ಸೋಮವಾರ ಬೆಳಗಿನ ಜಾವ+- ಜಾರ್ಖಂಡ್ ನ ಡಿಯೋಘರ್ ಪಟ್ಟಣದ ಬೈದ್ಯನಾಥ್ ಧಾಮ್ ದೇವಾಲಯದಲ್ಲಿ ಉಂಟಾದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು ಸುಮಾರು 50 ಜನರಿಗೆ ಗಾಯಗಳಾಗಿವೆ.
ಯಾತ್ರಾರ್ಥಿಗಳು ದೇವಸ್ಥಾನದ ಹೊರಗೆ ಬಾಗಿಲು ತೆರೆಯಲು ಕಾಯುತ್ತಿದ್ದರು. ಯಾತ್ರಾರ್ಥಿಗಳಿಗೆ ದರ್ಶನಕ್ಕಾಗಿ ಬೆಳಗ್ಗೆ 4:30 ಕ್ಕೆ ಬಾಗಿಲು...
'ದಸರಾ' ಆಚರಣೆ ಅಂಗವಾಗಿ ಪಾಟ್ನಾದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಲ್ತುಳಿತ ಉಂಟಾಗಿ ಮೂವತ್ತೆರಡು ಜನ ಸಾವನ್ನಪ್ಪಿದ್ದಾರೆ. ಕಾಲ್ತುಳಿತದಲ್ಲಿ ಹಲವು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಸುಮಾರು 20 ಜನ ಮಹಿಳೆಯರು ಹಾಗು 5-6 ಮಕ್ಕಳು ಎಂದು ಬಿಹಾರ ಗೃಹ ಕಾರ್ಯದರ್ಶಿ ಅಮಿರ್...
'ಮಧ್ಯಪ್ರದೇಶ'ದಲ್ಲಿರುವ ಚಿತ್ರಕೂಟ ದೇವಾಲಯದಲ್ಲಿ ಕಾಲ್ತುಳಿತ ಉಂಟಾಗಿದ್ದು 10 ಜನರು ಮೃತಪಟ್ಟಿದ್ದು 12ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಧ್ಯಪ್ರದೇಶ- ಉತ್ತರ ಪ್ರದೇಶದ ಮಧ್ಯಭಾಗದಲ್ಲಿ ಹರಡಿರುವ ವಿಂಧ್ಯ ಪರ್ವತ ಶ್ರೇಣಿಯ ಉತ್ತರ ಭಾಗದಲ್ಲಿ ಚಿತ್ರಕೂಟ ದೇವಾಲಯವಿದೆ.
ಸತ್ನಾ ಜಿಲ್ಲಾಧಿಕಾರಿ ಕಾಲ್ತುಳಿತ...