ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೊಸ ವಿವಾದ ಸೃಷ್ಠಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿ, ಇಡೀ ದೇಶವೇ ಶಪಿಸುತ್ತಿರುವ ಕಾಶ್ಮೀರ ಪ್ರತ್ಯೇಕತಾವಾದಿ ಮಸರತ್ ಆಲಂ ನನ್ನು ಸಾಹೇಬ್ ಎಂದು ಗೌರವದಿಂದ ಸಂಬೋಧಿಸುವ ಮೂಲಕ ದಿಗ್ವಿಜಯ್ ಸಿಂಗ್...
'ಕಾಶ್ಮೀರ ಪ್ರತ್ಯೇಕತಾವಾದಿ' ಯಾಸೀನ್ ಮಲೀಕ್ ನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದನ್ನು ವಿರೋಧಿಸಿ ಪ್ರತ್ಯೇಕತಾವಾದಿ ಯಾಸೀನ್ ಮಲೀಕ್ ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.
ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು...
ಭಾರತ ಹಾಗೂ ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆ ಶೀಘ್ರವೇ ಪ್ರಾರಂಭವಾಗಲಿದೆ ಎಂದು ಪಾಕಿಸ್ತಾನದ ರಾಯಭಾರಿ ಅಬ್ದುಲ್ ಬಸೀತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತ-ಪಾಕಿಸ್ತಾನ ಪ್ರಧಾನಿಗಳ ಉದ್ದೇಶ ಒಂದೇ ಆಗಿದ್ದು, ಉಭಯ ದೇಶಗಳ ನಡುವಿನ ಮಾತುಕತೆ ಮುಂದುವರೆಸಲು ಇದು ಸೂಕ್ತ ಸಮಯ ಎಂದು ಬಸೀತ್...