Untitled Document
Sign Up | Login    
Dynamic website and Portals
  

Related News

ಗಲಭೆ ಹಿನ್ನಲೆಯಲ್ಲಿ ಶ್ರೀನಗರದಿಂದ ಸ್ಥಳಾಂತರಗೊಳ್ಳುತ್ತಿರುವ ಕಾಶ್ಮೀರಿ ಪಂಡಿತರು

ಉಗ್ರ ಬುರ್ಹಾನ್ ವನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾದ ಕಾರಣ ಶ್ರೀನಗರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 600 ಕಾಶ್ಮೀರಿ ಪಂಡಿತರು ತಮ್ಮ ಕುಟುಂಬಸ್ಥರೊಂದಿಗೆ ಜಮ್ಮುಗೆ ಸ್ಥಳಾಂತರಗೊಂಡಿದ್ದಾರೆ. ಶ್ರೀನಗರದಲ್ಲಿ ಕಾಶ್ಮೀರಿ ಪಂಡಿತರಿಗಾಗಿ...

ಪಂಡಿತರಿಗೆ ಪುನರ್ವಸತಿ: ಜಮ್ಮು-ಕಾಶ್ಮೀರ ಸಿ.ಎಂ ಓಮರ್ ಅಬ್ದುಲ್ಲಾಗೆ ಕೇಂದ್ರದ ಪತ್ರ

ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಸೂಕ್ತ ಸ್ಥಳವನ್ನು ಗುರುತಿಸುವಂತೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಯೋಜನೆ ಬಗ್ಗೆ ಓಮರ್ ಅಬ್ದುಲ್ಲಾ ಗೆ ಪತ್ರ ಬರೆದಿರುವ ರಾಜನಾಥ್...

ಹಿಂದೂ ಧಾರ್ಮಿಕ ಕ್ಷೇತ್ರ ಕೌಸರ್ ನಾಗ್ ನಲ್ಲಿ ರಾತೋ ರಾತ್ರಿ ಮಸೀದಿ ನಿರ್ಮಾಣ!

ಜಮ್ಮು-ಕಾಶ್ಮೀರದ ಕೌಸರ್ ನಾಗ್ ಸರೋವರಕ್ಕೆ ಹಿಂದೂಗಳು ಯಾತ್ರೆ ಕೈಗೊಳ್ಳುವುದರಿಂದ ಪರಿಸರಕ್ಕೆ ಹಾನಿಯುಂಟಾಗುತ್ತದೆ ಎಂದು ಕಾರಣ ನೀಡಿ ಅನುಮತಿ ನಿರಾಕರಿಸಲಾಗಿತ್ತು. ಆದರೆ ಅದೇ ಕೌಸರ್ ನಾಗ್ ಸರೋವರದ ಪರಿಸರದಲ್ಲೇ ಇರುವ ಪೀರ್ ಪಂಜಾಲ್ ಎಂಬ ಪ್ರದೇಶದಲ್ಲಿ ಇದ್ದಕ್ಕಿದ ಹಾಗೆ ರತೋರಾತ್ರಿ ಮಸೀದಿಯೊಂದು ನಿರ್ಮಾಣವಾಗತೊಡಗಿದೆ....

ಕಾಶ್ಮೀರಿ ಪಂಡಿತರ ಅಭಿವೃದ್ಧಿಗೆ ಕೆಲಸ ಮಾಡುವೆ: ಪ್ರಧಾನಿ ಮೋದಿ ಶಪಥ

ನಿರಾಶ್ರಿತ ಕಾಶ್ಮೀರಿ ಪಂಡಿತರ ಅಭಿವೃದ್ಧಿಗಾಗಿ ಕೆಲಸ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದ್ದಾರೆ. ಮಂಗಳವಾರ, ಆ.೧೨ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಜಲವಿದ್ಯುತ್ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ಮೋದಿ, ಕಾಶ್ಮೀರಿ ಪಂಡಿತರು, ಪಶ್ಚಿಮ ಪಾಕಿಸ್ತಾನದ ನಿರಾಶ್ರಿತರು, ಉಗ್ರರ ದಾಳಿಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited