ಸಿಯಾಚಿನ್ನಲ್ಲಿ ಆರು ದಿನಗಳವರೆಗೆ 25 ಅಡಿಯಷ್ಟು ಹಿಮದ ಕೆಳಗೆ 40 ಡಿಗ್ರಿ ಶೀತದಲ್ಲಿ ಉಸಿರು ಹಿಡಿದುಕೊಂಡು ಪವಾಡ ಸದೃಶ ರೀತಿಯಲ್ಲಿ ಬದುಕಿದ ಧಾರವಾಡದ ವೀರ ಯೋಧ ಲಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಸ್ಥಿತಿ ಚಿಂತಾಜನಕವಾಗಿದೆ.
ನವದೆಹಲಿಯ ಆರ್ ಆಂಡ್ ಆರ್ ಸೇನಾ ಆಸ್ಪತ್ರೆಯ...
'ಜ್ನಾನಪೀಠ' ಪ್ರಶಸ್ತಿ ಪುರಸ್ಕೃತರಾದ ಯು.ಆರ್.ಅನಂತ ಮೂರ್ತಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐ.ಸಿ.ಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಂತ ಮೂರ್ತಿ ಅವರು ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಕಳೆದ 2-3 ದಿನಗಳಿಂದ ಅನಂತ ಮೂರ್ತಿ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿರುವ...
'ಕಿಡ್ನಿ ವೈಫಲ್ಯ'ದಿಂದ ಐ.ಸಿ.ಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಹಿತಿ ಯು.ಆರ್.ಅನಂತಮೂರ್ತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಹೃದಯ ಸಮಸ್ಯೆ, ಶ್ವಾಸಕೋಶ ಸಮಸ್ಯೆ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಯು.ಆರ್.ಅನಂತ ಮೂರ್ತಿ ಅವರ ಆರೋಗ್ಯ ಆ.22ರಂದು ಗಂಭೀರವಾಗಿತ್ತು. ಜೊತೆಗೆ...