ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆ, ಮಾ. 29ರ ಬದಲು ಮಾ. 31ರಂದು ನಡೆಯಲಿದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ವಿದ್ಯಾರ್ಥಿಗಳ ಒತ್ತಾಯಕ್ಕೆ ಸರ್ಕಾರ ಮಣಿದಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹಾಗೂ ವಿಧಾನ ಪರಿಷತ್ ಉಪಸಭಾಪತಿ...
ಈಗಾಗಲೇ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಿದ್ದು, ಜೂ.19ರೊಳಗೆ ಫಲಿತಾಂಶ ಹೊರಬೀಳಲಿದೆ ಎಂದು ಪ್ರಾಥಮಿಕ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಜೂ.15ರಂದು, ದ್ವಿತೀಯ ಹಂತದಲ್ಲಿ ಜೂ.17 ಹಾಗೂ ಅಂತಿಮವಾಗಿ...
ವಿದ್ಯಾರ್ಥಿಗಳಿಗೆ ವರುಷ, ಪಿಯು ಬೋರ್ಡ್ ಗೆ ನಿಮಿಷ.. ವಿದ್ಯಾರ್ಥಿಗಳು ವರ್ಷವಿಡೀ ನಡೆಸಿದ ಪ್ರಯತ್ನಗಳಿಗೆ ಪಿಯು ಮಂಡಳಿ ನೀರೆರೆದಿದ್ದು, ಅವರ ಭವಿಷ್ಯಗಳ ಮೇಲೆಯೇ ಆಟವಾಡುತ್ತಿದೆ.
ದ್ವಿತೀಯ ಪಿಯು ಮೌಲ್ಯಮಾಪನದಲ್ಲಿ ಉಂಟಾಗಿರುವ ತಪ್ಪುಗಳ ವಿರುದ್ಧ ಕಳೆದ ಕೆಲವು ದಿನಗಳಿಂದ ಹೋರಾಡುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಇನ್ನಷ್ಟು ತೀವ್ರತೆ...
ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡುವ ಸಂಬಂಧ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಹಾಗೂ ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಬಳಿ ಕೊಂಡೊಯ್ಯಲು ಪ್ರತಿಪಕ್ಷಗಳು ವಿಧಾನಸಭೆಯಲ್ಲಿಂದು ಆಗ್ರಹಿಸಿದವು.
ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್ನ ಉಪನಾಯಕ ವೈಎಸ್ವಿ ದತ್ತಾ...
ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕೊನೆಯ ಅಸ್ತ್ರವಾಗಿ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರ್ಕಾರ, ಬಜೆಟ್ ಅಧಿವೇಶನದಲ್ಲೇ ತಿದ್ದುಪಡಿ ಕಾಯ್ದೆ ಮಂಡಿಸಲು ತೀರ್ಮಾನಿಸಿದೆ.
ಜತೆಗೆ ರಾಜ್ಯದ ಎಲ್ಲ ಶಾಲೆಗಳಲ್ಲೂ 1ರಿಂದ 12ನೇ ತರಗತಿವರೆಗೆ ಕನ್ನಡ ಒಂದು...
ರಾಜ್ಯದಾದ್ಯಂತ ಅನುಮತಿರಹಿತವಾಗಿ ನಡೆಯುತ್ತಿರುವ ಖಾಸಗಿ ಶಾಲೆಗಳ ಮೇಲೆ ಸೂಕ್ತ ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.
ವಿಧಾನಪರಿಷತ್ನಲ್ಲಿ ಸದಸ್ಯ ಎಂ.ಶ್ರೀನಿವಾಸ್ ಅವರು ಕೇಳಿದ ಪ್ರಶ್ನೆಗೆ ಉತ್ತರಸಿದ ಸಚಿವರು ಯಾವ...
'ತೀರ್ಥಹಳ್ಳಿ'ಯ ನಂದಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಟೀಕೆ ಮಾಡಿರುವುದಕ್ಕೆ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ, ಶೋಭಾ ಕರಂದ್ಲಾಜೆ ಅವರ...
ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿನಿ ನಂದಿತಾ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ.
ನ.6ರಂದು ತೀರ್ಥಹಳ್ಳಿಯ ಮಾರಿಕಾಂಬ ದೇವಾಲಯಕ್ಕೆ ಭೇಟಿ ನೀಡಿ, ಹುಂಡಿಗೆ 1001ರೂಪಾಯಿ ಹಾಕುವ ಮೂಲಕ ದೇವರ ಮೇಲೆ...
'ತೀರ್ಥಹಳ್ಳಿ'ಯಲ್ಲಿ ಅ.31ರಂದು ಅತ್ಯಾಚಾರಕ್ಕೀಡಾಗಿ ಮೃತಪಟ್ಟ ಬಾಲಕಿ ನಂದಿತಾ ಪ್ರಕರಣಕ್ಕೆ ಪೊಲೀಸರು ಹೊಸ ಟ್ವಿಸ್ಟ್ ನೀಡಿದ್ದಾರೆ. ಬಾಲಕಿ ನಂದಿತಾ ಮೇಲೆ ರೇಪ್ ನಡೆದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಂದಿತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ದಾಖಲಿಸಿರುವ ದೂರಿನಲ್ಲಿ ರೇಪ್ ನಡೆದಿರುವ...
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 16 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖಾ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ಇಲಾಖೆಯಲ್ಲಿ ಸುಮಾರು 28 ಸಾವಿರ ಹುದ್ದೆಗಳು ಬಾಕಿ ಇದ್ದು ಸಧ್ಯ...
ಕನ್ನಡ ಮಾಧ್ಯಮ ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಂತ್ರಿಗಳಾದ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆದ ಸಮಾರಂಭದಲ್ಲಿ ಶಾಸನ ಶಾಸ್ತ್ರ ಡಿಪ್ಲೋಮಾ ,ಪ್ರವೇಶ, ಕಾವ,ಜಾಣ ,ರತ್ನ ಪರೀಕ್ಷೆಗಳಲ್ಲಿ ರಾಂಕ್ ಪಡೆದವರನ್ನು ಹಾಗೂ ಎಸ್ ಎಸ್...