ಸಮಸ್ತ ಮುಕ್ರಿ ಸಮಾಜ ರಾಘವೇಶ್ವರ ಶ್ರೀಗಳ ಜೊತೆಗಿದ್ದು ಒಗ್ಗಟ್ಟಿನಿಂದ ಷಡ್ಯಂತ್ರವನ್ನು ಎದುರಿಸಲಾಗುವುದು ಎಂದು ಉತ್ತರಕನ್ನಡ ಜಿಲ್ಲಾ ಹಿಂದೂ ಮುಕ್ರಿ ಬೃಹತ್ ಸಮಾವೇಶ ದಲ್ಲಿಂದು ಘೋಷಿಸಲಾಯಿತು. ಕುಮಟಾದ ಹಂದಿಗೋಣ ದಲ್ಲಿಂದು ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ, ಗೋಪೂಜೆ, ಹಾಗೂ ಸಮಾವೇಶವನ್ನು ಭಾರತೀಯ...
ಕುಮಟಾ ತಾಲೂಕಿನ ಬರ್ಗಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ, ಮಂಗಳೂರಿನಿಂದ ಗೋವಾಕ್ಕೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಅಪಘಾತಕ್ಕೀಡಾಗಿ ನಂತರ ಸ್ಪೋಟಗೊಂಡಿದೆ.
ಸ್ಪೋಟದ ರಭಸಕ್ಕೆ ಅಕ್ಕಪಕ್ಕದಲ್ಲಿರುವ ಮನೆಗಳು ಮನೆಗಳಿಗೆ ಬೆಂಕಿ ಬಿದ್ದಿದೆ ಹಾಗೂ ಜಖಂಗೊಂಡಿವೆ. ಮೂಲಗಳ ಪ್ರಕಾರ 5 ಮನೆಗಳಿಗೆ ಹಾನಿಯಾಗಿದ್ದು, ವಾಹನ ಚಾಲಕ ಸೇರಿ...